• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವೈರಲ್‌ ಫೀವರ್‌ ನಿಯಂತ್ರಣಕ್ಕಾಗಿ ಕುಷ್ಟಗಿಯ ನೆರೆಬೆಂಚಿ ಗ್ರಾಮದಲ್ಲಿ ಫಾಗಿಂಗ್‌ ಕಾರ್ಯಾಚರಣೆ
ಳೆದ ಸುಮಾರು ಎರಡು ವಾರಗಳಿಂದ ಗ್ರಾಮದಲ್ಲಿ ಕುಡಿಯುವ ನೀರಿನಲ್ಲಿ ಫ್ಲೋರೈಡ್ ಹಾಗೂ ಅನೈರ್ಮಲ್ಯ ವಾತಾವರಣದಿಂದ ಗ್ರಾಮದಲ್ಲಿರುವ ಸುಮಾರು 150ಕ್ಕೂ ಅಧಿಕ ಜನರಿಗೆ ವೈರಲ್ ಫೀವರ್ ಹಾಗೂ ಮೈಕೈ ನೋವು ಸೇರಿದಂತೆ ವಿವಿಧ ಲಕ್ಷಣಗಳು ಕಂಡು ಬಂದಿದ್ದವು. ಈ ಹಿನ್ನೆಲೆಯಲ್ಲಿ ರಕ್ತ ತಪಾಸಣೆ ಮಾಡಿದಾಗ ಒಬ್ಬರಿಗೆ ಮಾತ್ರ ಚಿಕೂನ್‌ ಗುನ್ಯ ದೃಢಪಟ್ಟಿದ್ದು ಗ್ರಾಮಸ್ಥರು ಆತಂಕಕ್ಕೊಳಗಾಗಿದ್ದರು.
ಜ್ಞಾನವನ್ನು ಗುರುವಾಗಿಸಿಕೊಳ್ಳಿ: ಹಿಮಾಲಯನ್ ಯೋಗ ಗುರು ನಿರಂಜನಸ್ವಾಮಿ
ಕ್ರಿಯಾತ್ಮಕ ಕಲಿಕೆಯ ದಿನಗಳಲ್ಲಿ ವಿದ್ಯಾರ್ಥಿಗಳು ಸಂಸ್ಕಾರಯುತ ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. ಈ ಹಿಂದಿನ ಗುರುಕುಲ ಪದ್ಧತಿಯಲ್ಲಿ ಪ್ರತಿ ಹಂತದಲ್ಲಿಯೂ ಸಂಸ್ಕಾರವಿತ್ತು. ಆದರೆ ಈಗ ಸಂಸ್ಕಾರ ಎನ್ನುವುದು ಕಣ್ಮರೆಯಾಗಿದ್ದು, ಪಾಲಕರು, ಪೋಷಕರಿಂದ ಸಂಸ್ಕಾರ ಪಡೆದುಕೊಂಡು, ಸಮಾಜವನ್ನು ಸಂಸ್ಕಾರಯುತವಾಗಿಸಲು ಮುಂದಾಗಬೇಕು.
ಕೊಪ್ಪಳದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಸಿಪಿಎಂ ಪ್ರತಿಭಟನೆ
ಭಾರತ ಸಂವಿಧಾನದಂತೆ ದೇಶಾದ್ಯಂತ ಒಕ್ಕೂಟವಾದಿ ಸ್ವರೂಪ ಬಲಗೊಳಿಸಲು ಈಗ ಒಕ್ಕೂಟ ಸರ್ಕಾರ ರಾಜ್ಯ ಸರ್ಕಾರಗಳ ಮೇಲೆ ತನ್ನ ಅಧಿಕಾರ ದುರುಪಯೋಗ ಹಾಗೂ ಹಸ್ತಕ್ಷೇಪದ ಮೂಲಕ ಒಕ್ಕೂಟವಾದಿ ಸ್ವರೂಪಕ್ಕೆ ಭಂಗ ಉಂಟು ಮಾಡುವುದನ್ನು ಕೂಡಲೇ ನಿಲ್ಲಿಸಬೇಕು ಎಂದು ಆಗ್ರಹಿಸಿದರು.
ವೈರಲ್ ಫೀವರ್‌ಗೆ ಬೆಚ್ಚಿಬಿದ್ದ ಕುಷ್ಟಗಿಯ ನೆರೆಬೆಂಚಿ ಗ್ರಾಮ
ಗ್ರಾಮದ ಬೀರಲಿಂಗೇಶ್ವರ ದೇವಾಲಯದಲ್ಲಿ ತಾತ್ಕಾಲಿಕ ಫೀವರ್‌ ಕ್ಲಿನಿಕ್‌ ಆರಂಭಿಸಿದ್ದು, ಇದರಲ್ಲಿ 150 ಕ್ಕೂ ಹೆಚ್ಚು ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದರು. ಗುರುವಾರ ಇವರನ್ನೆಲ್ಲ ತಾಲೂಕು ಹಾಗೂ ಜಿಲ್ಲಾಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು, ಗ್ರಾಮದಲ್ಲಿ ಸ್ವಚ್ಛತೆ ಕಾಪಾಡಲು ಕ್ರಮಕ್ಕೆ ಸೂಚನೆ ನೀಡಲಾಗಿದೆಯಲ್ಲದೇ ಜ್ವರ ನಿಯಂತ್ರಣಕ್ಕೆ ವೈದ್ಯರ ತಂಡವನ್ನು ಕಳುಹಿಸಲಾಗಿದೆ.
ಗಂಗಾವತಿಯಲ್ಲಿ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಪ್ರತಿಭಟನೆ
ಭಾರತ ಸಂವಿಧಾನದಂತೆ ದೇಶಾದ್ಯಂತ ಒಕ್ಕೂಟವಾದಿ ಸ್ವರೂಪ ಬಲಗೊಳಿಸಲು ಈಗ ಒಕ್ಕೂಟ ಸರ್ಕಾರ ರಾಜ್ಯ ಸರ್ಕಾರಗಳ ಮೇಲೆ ತನ್ನ ಅಧಿಕಾರ ದುರುಪಯೋಗ ಹಾಗೂ ಹಸ್ತಕ್ಷೇಪದ ಮೂಲಕ ಒಕ್ಕೂಟವಾದಿ ಸ್ವರೂಪಕ್ಕೆ ಭಂಗ ಉಂಟು ಮಾಡುವುದನ್ನು ಕೂಡಲೇ ನಿಲ್ಲಿಸಿ ರಾಜ್ಯಗಳಿಗೆ ನ್ಯಾಯ ಒದಗಿಸುವಂತೆ ಒತ್ತಾಯಿಸಿದರು.
ಸರ್ವಜ್ಞ ಜಯಂತಿಗೆ ಅಗತ್ಯ ಸಿದ್ಧತೆ ಕೈಗೊಳ್ಳಿ: ಎಸಿ ಮಹೇಶ್ ಮಾಲಗಿತ್ತಿ
ಜಿಲ್ಲಾಡಳಿತದಿಂದ ಸರ್ವಜ್ಞ ಜಯಂತಿಯನ್ನು ಫೆ.24ರಂದು ಜಿಲ್ಲಾ ಕೇಂದ್ರದಲ್ಲಿ ಏರ್ಪಡಿಸಲಾಗಿದೆ. ವೇದಿಕೆ ಕಾರ್ಯಕ್ರಮ, ವಿಶೇಷ ಉಪನ್ಯಾಸ ನಡೆಯಲಿವೆ. ಶಿಷ್ಟಾಚಾರದಂತೆ ಕಾರ್ಯಕ್ರಮ ಆಯೋಜನೆ, ಆಮಂತ್ರಣ ಪತ್ರಿಕೆ, ವೇದಿಕೆ ಬ್ಯಾನರ್, ಭಾವಚಿತ್ರ, ಹೂವಿನ ಹಾರ, ಪೂಜಾ ಸಾಮಗ್ರಿಗಳ ವ್ಯವಸ್ಥೆ ಜತೆಗೆ ಮೆರವಣಿಗೆ ಸಂಬಂಧಿಸಿದಂತೆ ಅಗತ್ಯ ವ್ಯವಸ್ಥೆ ಒದಗಿಸಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ನಗರಸಭೆ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು.
ಬಡ ವಿದ್ಯಾರ್ಥಿಗಳ ಶ್ರೇಯೋಭಿವೃದ್ಧಿಗೆ ಕೊಪ್ಪಳ ವಿವಿ ಬದ್ಧ: ಕೊಪ್ಪಳ ವಿಶ್ವವಿದ್ಯಾಲಯ ಕುಲಪತಿ ಪ್ರೊ. ಬಿ.ಕೆ ರವಿ
ಅತಿಯಾದ ಮೊಬೈಲ್ ಬಳಕೆಯಿಂದ ಮಾನಸಿಕ ನೆಮ್ಮದಿ ಹಾಳಾಗುತ್ತದೆ. ವಿದ್ಯಾರ್ಥಿಗಳು ತಂತ್ರಜ್ಞಾನ ಬಳಸಿಕೊಂಡು ಉನ್ನತ ಸ್ಥಾನಕ್ಕೆ ಬೆಳೆಯುವಂತಾಗಬೇಕು. ಸಾಮಾಜಿಕ ಪರಿವರ್ತನೆ ಹಾಗೂ ಬಡತನ ನಿರ್ಮೂಲನೆಗೆ ಶಿಕ್ಷಣ ಭದ್ರ ಬುನಾದಿಯಾಗಿದ್ದು, ಶೋಷಿತ, ಬಡ ಮಕ್ಕಳ ಶ್ರೇಯೋಭಿವೃದ್ಧಿಗೆ ಕಾಲೇಜಿನಲ್ಲಿ ಹೊಸ-ಹೊಸ ಕೋರ್ಸ್‌ ಆರಂಭಿಸಿ ಹಿಂದುಳಿದ ಕೊಪ್ಪಳ ವಿವಿಗೆ ಹೆಸರು ತರಬೇಕು.
ಕುಡಿಯುವ ನೀರಿನ ಪರೀಕ್ಷೆ ಮಾಡಿಸಿ: ಜಿಪಂ ಉಪಕಾರ್ಯದರ್ಶಿ ಮಲ್ಲಪ್ಪ ತೊದಲಬಾಗಿ
ಬರಗಾಲ ಘೋಷಣೆ ಹಿನ್ನೆಲೆಯಲ್ಲಿ ಶೇ.೮೦ ಎಫ್‌ಐಡಿಯನ್ನು ಆನ್‌ಲೈನ್ ಮಾಡಿದ್ದು, ಸುಮಾರು ೫೫ ಸಾವಿರ ರೈತರ ಖಾತೆಗಳಿಗೆ ತಲಾ ₹೨ಸಾವಿರ ಜಮೆ ಮಾಡಲಾಗುವುದು. ೭೦ ಕೃಷಿ ಹೊಂಡಗಳು ಮಂಜೂರಾಗಿದ್ದು, ೬೧೦ ಆನ್‌ಲೈನ್ ಅರ್ಜಿಗಳು ಬಂದಿವೆ.
ಕೊಪ್ಪಳ: ಬಾರದ ಮುಂಗಾರು ಹಾನಿಯ ಪರಿಹಾರ
ಮುಂಗಾರು ವೇಳೆ ಬಹುತೇಕ ಬೆಳೆ ಹಾನಿಯಾಗಿವೆ. ಹಿಂಗಾರಿಯೂ ಬಹುತೇಕ ಹಾನಿಯಾಗಿದ್ದರೂ ರಾಜ್ಯ ಸರ್ಕಾರ ಬರ ಘೋಷಣೆ ಮಾಡದೇ ಇರುವುದರಿಂದ ಸರ್ವೆ ಕಾರ್ಯ ನಡೆದಿಲ್ಲ. ಮುಂಗಾರು ಹಂಗಾಮಿಗೆ ಕೊಡಬೇಕಾದ ಪರಿಹಾರವೂ ಇನ್ನು ಬಂದಿಲ್ಲ ಎನ್ನುವುದು ರೈತರ ಆಕ್ರೋಶಕ್ಕೆ ಕಾರಣವಾಗಿದೆ.
ವಿದ್ಯಾರ್ಥಿಗಳು ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಲಿ
ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಇತ್ತೀಚೆಗೆ ಸರ್ಕಾರ ಅತ್ಯುತ್ತಮ ಸೌಲಭ್ಯಗಳನ್ನು ಒದಗಿಸುತ್ತಿದೆ. ಅವುಗಳ ಸದುಪಯೋಗ ಮಾಡಿಕೊಳ್ಳಬೇಕಾದ ಜವಾಬ್ದಾರಿ ವಿದ್ಯಾರ್ಥಿಗಳ ಮೇಲಿದೆ ಎಂದು ಪ್ರೊ.ಪ್ರಕಾಶ್ ಗೌಡ ಹೇಳಿದರು.
  • < previous
  • 1
  • ...
  • 498
  • 499
  • 500
  • 501
  • 502
  • 503
  • 504
  • 505
  • 506
  • ...
  • 572
  • next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved