• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕುಷ್ಟಗಿಯಲ್ಲಿ ಗ್ರಾಮಚಲೋ ಅಭಿಯಾನಕ್ಕೆ ಚಾಲನೆ
ಬಿಜೆಪಿ ಸರ್ಕಾರವು ಜನಪರ ಸರ್ಕಾರವಾಗಿದೆ. ಮೊತ್ತೊಮ್ಮೆ ನರೇಂದ್ರ ಮೋದಿ ಅವರನ್ನು ಮತ್ತೆ ಪ್ರಧಾನಿ ಮಾಡಲು ಪಣ ತೊಡಬೇಕು. ಇದೇ ತಿಂಗಳ ಕೊನೆಯ ವಾರದಲ್ಲಿ ಗ್ರಾಮ ಚಲೋ ಕಾರ್ಯಕ್ರಮ ನಡೆಯಲಿದೆ.
ನಿಷ್ಠೆಯಿಂದ ಕೆಲಸ ಮಾಡಿ: ತಾಪಂ ಸಹಾಯಕ ನಿರ್ದೇಶಕ ಹನಮಂತಗೌಡ ಪೊಲೀಸ್ ಪಾಟೀಲ್
ನರೇಗಾ ಯೋಜನೆ ಜಾರಿಯಾಗಿ ಇಂದಿಗೆ ೧೮ ವರ್ಷ ಕಳೆದಿದ್ದು, ಕೋಟ್ಯಂತರ ಕೂಲಿಕಾರರಿಗೆ ಆಸರೆಯಾಗಿದೆ. ಅವರ ಆರ್ಥಿಕತೆಗೆ ಸಹಕಾರಿಯಾಗಿದೆ. ತಾವು ಮಾಡುವ ಕೆಲಸದಿಂದ ಅಂತರ್ಜಲ ಮಟ್ಟ ಹೆಚ್ಚಳವಾಗಲಿದೆ. ಸಸಿ ಹೆಮ್ಮರವಾಗಿ ಬೆಳೆದು ಸಾವಿರಾರು ಜನ, ಜಾನುವಾರು, ಪಕ್ಷಿಗಳಿಗೆ ನೆರಳು ನೀಡುತ್ತದೆ.
ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೇಸ್ ಧೂಳಿಪಟ: ಹಾಲಪ್ಪ ಆಚಾರ್ ಭವಿಷ್ಯ
ಕಾಂಗ್ರೆಸ್ ಸರ್ಕಾರ ಸುಳ್ಳು ಯೋಜನೆಗಳ ಮೂಲಕ ರಾಜ್ಯದ ಜನರನ್ನು ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದೆ. ಇದರಿಂದ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಧೂಳೀಪಟವಾಗಲಿದೆ.
ವಿದ್ಯಾರ್ಥಿಗಳಿಗೆ ಪಾಠದ ಜೊತೆಗೆ ವ್ಯವಹಾರದ ಜ್ಞಾನ ಮುಖ್ಯ: ರವಿಚೈತನ್ಯ ರೆಡ್ಡಿ
ಪ್ರತಿನಿತ್ಯ ಕ್ಲಾಸಲ್ಲಿ ಪಾಠ ಕೇಳಬೇಕಾದ ವಿದ್ಯಾರ್ಥಿಗಳೆಲ್ಲಾ ಇವತ್ತು ವ್ಯಾಪಾರದಲ್ಲಿ ತೊಡಗಿಸಿಕೊಂಡಿದ್ದು, ವಿದ್ಯಾರ್ಥಿಗಳೇ ಬಗೆ ಬಗೆಯ ತಿಂಡಿ ತಿನಿಸುಗಳನ್ನ ತಯಾರಿಸಿ ಮಾರಾಟ ಮಾಡುತ್ತಿದ್ದಾರೆ.
ಬಿಜೆಪಿಯಿಂದ ಧರ್ಮ ರಾಜಕಾರಣ: ಸಚಿವ ಮಹದೇವಪ್ಪ
ಬಿಜೆಪಿಯವರು ದೇವರು, ಧರ್ಮದ ಹೆಸರಿನಲ್ಲಿ ಜನರ ಮಧ್ಯ ವಿಷಬೀಜ ಬಿತ್ತುವ ಮೂಲಕ ರಾಜಕಾರಣ ಮಾಡುತ್ತಿದ್ದಾರೆ. ಅವರಿಗೆ ಬಡವರು, ದೇಶದ ಅಭಿವೃದ್ದಿಯ ಚಿಂತನೆಯು ಇಲ್ಲ.
ಗ್ರಾಮೀಣ ಭಾಗದ ಜನರಿಗೆ ನರೇಗಾ ವರದಾನ: ತಾಪಂ ಸಹಾಯಕ ನಿರ್ದೇಶಕಿ ವನಜಾ
ನರೇಗಾ ಯೋಜನೆಯು ಜಾರಿಯಾಗಿ ೧೮ ವರ್ಷಗಳಾಗಿದೆ. ಕಾರ್ಮಿಕರ ಪ್ರತಿ ಕುಟುಂಬಕ್ಕೆ ವರ್ಷಕ್ಕೆ ೧೦೦ ದಿನಗಳ ಕೆಲಸ ನೀಡಲಾಗುತ್ತಿದೆ. ಗ್ರಾಮೀಣ ಭಾಗದಲ್ಲಿನ ದುಡಿಯುವ ಕೈಗಳಿಗೆ ಕೆಲಸ ಒದಗಿಸುವ ಜೊತೆಗೆ ಗ್ರಾಮೀಣ ಭಾಗದಲ್ಲಿನ ಆಸ್ತಿಗಳನ್ನು ಸೃಜನೆ ಮಾಡಲಾಗುತ್ತಿದೆ.
ಕ್ರೀಡೆಯಿಂದ ಒತ್ತಡ ನಿವಾರಣೆ: ಜಿಲ್ಲಾಧಿಕಾರಿ ನಳಿನ್ ಅತುಲ್
ದೈಹಿಕ, ಮಾನಸಿಕ ಸದೃಢತೆಗೆ ಕ್ರೀಡೆಗಳ ಪಾತ್ರ ಬಹುಮುಖ್ಯವಾಗಿದೆ. ಹೀಗಾಗಿ ನೌಕರರು, ಸಿಬ್ಬಂದಿ ನಿತ್ಯದ ಕೆಲಸದ ಜೊತೆ ಬೆಳಗಿನ ಸಮಯದಲ್ಲಿ ಕ್ರೀಡಾಭ್ಯಾಸ ಬೆಳೆಸಿಕೊಳ್ಳಬೇಕು.
ರೈಲ್ವೆ ಕೆಳಸೇತುವೆ ಕಾಮಗಾರಿಗೆ ಭೂಮಿಪೂಜೆ
ಬಹು ವರ್ಷಗಳ ಹೋರಾಟಕ್ಕೆ ಕೊನೆಗೂ ಜಯ ಸಿಕ್ಕಂತಾಗಿದೆ. ಇಷ್ಟು ವರ್ಷಗಳ ಕಾಲ ಹೋರಾಟ ಮಾಡಿದ ಫಲವಾಗಿ ಮತ್ತು ಸಂಸದ ಸಂಗಣ್ಣ ಕರಡಿ ಇಚ್ಛಾಶಕ್ತಿಯಿಂದ ಸೇತುವೆ ನಿರ್ಮಾಣಕ್ಕೆ ಚಾಲನೆ ದೊರೆತಂತೆ ಆಗಿದೆ ಎನ್ನುವ ಅಭಿಪ್ರಾಯ ವ್ಯಕ್ತವಾಯಿತು.
ಭಾರತರತ್ನ ಘೋಷಣೆ: ಕೊಪ್ಪಳಕ್ಕೂ ಬಂದಿದ್ದ ಲಾಲಕೃಷ್ಣ ಅಡ್ವಾಣಿ
ಭಾರತರತ್ನ ಪ್ರಶಸ್ತಿಗೆ ಪುರಸ್ಕೃತರಾದ ಬಿಜೆಪಿಯ ಹಿರಿಯ ನಾಯಕ ಎಲ್.ಕೆ. ಅಡ್ವಾಣಿ ಕೊಪ್ಪಳಕ್ಕೂ ಆಗಮಿಸಿದ್ದರು. ಅವರ ಕಟ್ಟಾ ಅನುಯಾಯಿಗಳು ಈಗಲೂ ಅವರು ಇಲ್ಲಿಗೆ ಬಂದಿದ್ದನ್ನು ಸ್ಮರಿಸಿಕೊಂಡು ಸಂತಸಪಡುತ್ತಿದ್ದಾರೆ.
ಮಾರ್ಚ್ 2, 3ಕ್ಕೆ ಕನಕಗಿರಿ ಉತ್ಸವ- ಸಚಿವ ಶಿವರಾಜ ತಂಗಡಗಿ
ಈ ಹಿಂದೆ ಮೂರು ಬಾರಿ ಕನಕಗಿರಿ ಉತ್ಸವವನ್ನು ಅದ್ಧೂರಿಯಾಗಿ ಆಚರಿಸಿರುವೆ. ಅದರಂತೆ 2023ರ ಚುನಾವಣೆಯಲ್ಲಿ ಉತ್ಸವ ಮಾಡುತ್ತೇನೆಂದು ಮತದಾರರಿಗೆ ಮಾತು ಕೊಟ್ಟಿದ್ದೆ. ಅದರಂತೆ ನಡೆದುಕೊಳ್ಳುತ್ತಿದ್ದೇನೆ.
  • < previous
  • 1
  • ...
  • 503
  • 504
  • 505
  • 506
  • 507
  • 508
  • 509
  • 510
  • 511
  • ...
  • 572
  • next >
Top Stories
ಮತಗಳ್ಳತನ: ಚು.ಆಯುಕ್ತರ ವಿರುದ್ಧ ಸಿಎಂ ಸಿದ್ದರಾಮಯ್ಯ ಕಿಡಿ
ಗಡಿನಾಡಿನಲ್ಲಿ ಖಾಸಾಮಠದಿಂದ ಕನ್ನಡ ಕೈಂಕರ್ಯ
ಸೇನೆಯಲ್ಲಿ ಶಿಫಾರಸು ನಡೆಯಲ್ಲ - ರಾಗಾ ಹೇಳಿಕೆ ಬಾಲಿಶ
ಗ್ಯಾರಂಟಿಯಿಂದ 4 ಜನರ ಕುಟುಂಬಕ್ಕೆ ಪ್ರತಿ ತಿಂಗಳು ₹10,000 ಪ್ರಯೋಜನ
ಕಬ್ಬಿನ ದರ ನಿಗದಿ ಮಾಡಲು ಸರ್ಕಾರಕ್ಕೆ ರೈತರ ಡೆಡ್‌ಲೈನ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved