• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದೇವರ ದರ್ಶನದಿಂದ ಬದುಕಿಗೆ ಹುಮ್ಮಸ್ಸು-ಮೋಟಮ್ಮ
ದೈವ ಸನ್ನಿಧಿ ಮನಸ್ಸಿಗೆ ನೆಮ್ಮದಿ ಸಿಗುತ್ತದೆ. ಜೊತೆಗೆ ದೇವರ ದರ್ಶನ ಭಾಗ್ಯ ಬದುಕುವ ಹುಮ್ಮಸ್ಸು ನೀಡುತ್ತದೆ
ಕಲ್ಯಾಣ ಕರ್ನಾಟಕದ ಶಿಕ್ಷಣಕ್ಕೆ ಶೇ.70 ಅನುದಾನ ಮೀಸಲಿಟ್ಟ ಶಾಸಕ ರಾಯರಡ್ಡಿ- ಸಚಿವ ಮಧು ಬಂಗಾರಪ್ಪ
ಶಾಸಕ ಬಸವರಾಜ ರಾಯರಡ್ಡಿ ಕಲ್ಯಾಣ ಕರ್ನಾಟಕದ ತಮ್ಮ ಅನುದಾನದಲ್ಲಿ ಶೇ.70 ಹಣವನ್ನು ಶೈಕ್ಷಣಿಕ ಅಭಿವೃದ್ಧಿಗೆ ಮೀಸಲಿಟ್ಟಿದ್ದಾರೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.
ತಂದೆ ಹಾದಿಯಲ್ಲಿ ಸಾಗುವೆ: ಮಧು ಬಂಗಾರಪ್ಪ
ರಾಜ್ಯದಲ್ಲಿ ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪನವರು ರಾಜ್ಯದ ರೈತರಿಗೆ ಉಚಿತ ವಿದ್ಯುತ್ ಹಾಗೂ ಗ್ರಾಮೀಣ ಕೃಪಾಂಕದ ಮೇಲೆ ಸಾಕಷ್ಟು ಶಿಕ್ಷಕರನ್ನು ನೇಮಿಸಿಕೊಂಡು ಅದೆಷ್ಟೋ ಜನರಿಗೆ ಬದುಕು ಕಲ್ಪಿಸಿಕೊಟ್ಟಿದ್ದರು
೨೦ ಸಾವಿರ ಶಿಕ್ಷಕರ ನೇಮಕ ಶೀಘ್ರ-ಸಚಿವ ಎಸ್.ಮಧು ಬಂಗಾರಪ್ಪ
ಮುಂಬರುವ ವರ್ಷದಲ್ಲಿ ೨೦ ಸಾವಿರ ನೂತನ ಶಿಕ್ಷಕರ ನೇಮಕ ಮಾಡಿಕೊಳ್ಳುವ ಉದ್ದೇಶ ಹೊಂದಿದ್ದು, ಸಿಎಂ ಸಿದ್ದರಾಮಯ್ಯ ಜತೆ ಶೀಘ್ರದಲ್ಲೇ ಚರ್ಚೆ ನಡೆಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಎಸ್.ಮಧು ಬಂಗಾರಪ್ಪ ಹೇಳಿದರು.
ಕಾರ್ಖಾನೆಗಿಲ್ಲ ತುಂಗಭದ್ರಾ ನೀರು
ತುಂಗಭದ್ರಾ ಜಲಾಶಯಕ್ಕೆ ಹಿಂಗಾರು ಹಂಗಾಮಿನಲ್ಲಿ ಒಳಹರಿವು ಬಾರದಂತೆ ಆಗಿರುವುದರಿಂದ ಅಚ್ಚುಕಟ್ಟು ಪ್ರದೇಶ ವ್ಯಾಪ್ತಿಯಲ್ಲಿನ ರೈತರ ಮುಂಗಾರು ಬೆಳೆ ಕಾಪಾಡಿಕೊಳ್ಳಲು ಕಾರ್ಖಾನೆಗಳಿಗೆ ನೀರು ಪೂರೈಕೆಯನ್ನೇ ಸ್ಥಗಿತ ಮಾಡಲಾಗಿದೆ.
ವಿಜೃಂಭಣೆಯ ಕರಡಿಗುಡ್ಡ ವೆಂಕಟೇಶ್ವರ ರಥೋತ್ಸವ
ಕರಡಿಗುಡ್ಡದ ಹೊರವಲಯದ ಲಕ್ಷ್ಮೀವೆಂಕಟೇಶ್ವರ ಜಾತ್ರೆ ನಿಮಿತ್ತ ಶನಿವಾರ ಸಾವಿರಾರು ಭಕ್ತರ ಸಮ್ಮುಖದಲ್ಲಿ ರಥೋತ್ಸವ ವಿಜೃಂಭಣೆಯಿಂದ ಜರುಗಿತು.
ಯುವಕನಿಗೆ ಥಳಿತ, ಪಿಎಸೈ ವಿರುದ್ಧ ಪ್ರತಿಭಟನೆ
ಕುಷ್ಟಗಿ ಠಾಣೆಯ ಪಿಎಸೈ ಯುವಕನಿಗೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ ಸ್ಥಳೀಯರು, ಬಸವೇಶ್ವರ ವೃತ್ತದಲ್ಲಿ ಶುಕ್ರವಾರ ಮಧ್ಯಾಹ್ನ ಪ್ರತಿಭಟಿಸಿ ಧಿಕ್ಕಾರ ಕೂಗಿದರು.
ವಿವಿಗಳಲ್ಲಿ ಪರೀಕ್ಷಾ ವೆಚ್ಚ ನಿಭಾಯಿಸಲು ಇಲ್ಲ ಹಣ
ರಾಜ್ಯಾದ್ಯಂತ ವಿಶ್ವವಿದ್ಯಾಲಯಗಳು ಆರ್ಥಿಕ ಸಂಕಷ್ಟದಲ್ಲಿ ಇರುವುದು ಎಲ್ಲರಿಗೂ ಗೊತ್ತಿರುವ ಸಂಗತಿ. ಖುದ್ದು ಉನ್ನತ ಶಿಕ್ಷಣ ಸಚಿವರೇ ಈ ವಿಷಯ ಹೇಳಿದ್ದಾರೆ. ಇದಕ್ಕಿಂತ ಘನಘೋರ ಎಂದರೆ ಬಳ್ಳಾರಿಯ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯ (ವಿಎಸ್‌ಕೆವಿವಿ) ಪರೀಕ್ಷಾ ವೆಚ್ಚ ನಿಭಾಯಿಸಲು ಆಗದಂತಾಗಿದೆ ಎಂಬ ಅಂಶ ಬಹಿರಂಗವಾಗಿದೆ.
ಪ್ರಸೂತಿ ವೈದ್ಯೆ ನಿರ್ಲಕ್ಷ-ಶಿಶು ಮರಣ
ಕುಷ್ಟಗಿ ಪಟ್ಟಣದ ಸರ್ಕಾರಿ ಆಸ್ಪತ್ರೆಯ ಪ್ರಸೂತಿ ಹೆರಿಗೆ ವೈದ್ಯೆ ನಿರ್ಲಕ್ಷದಿಂದ ಶಿಶು ಸಾವನ್ನಪ್ಪಿದ್ದು, ಆ ವೈದ್ಯರನ್ನು ಅಮಾನತುಗೊಳಿಸಿ ನಮಗೆ ನ್ಯಾಯ ಒದಗಿಸಿ ಕೊಡಬೇಕು ಎಂದು ಶಿಶುವಿನ ಕುಟುಂಬಸ್ಥರು, ಗ್ರಾಮಸ್ಥರು, ದಲಿಪರ ಸಂಘಟನೆಯ ಸದಸ್ಯರು ಆಸ್ಪತ್ರೆ ಮುಂಭಾಗ ಪ್ರತಿಭಟನೆ ನಡೆಸಿದ ಘಟನೆ ಬುಧವಾರ ರಾತ್ರಿ ನಡೆದಿದೆ.
ಮುಂದಿನ ಗುರಿ ಓಲಂಪಿಕ್ಸ್‌ ಪದಕ-ನಂದಿನಿ ಅಗಸರ
ನನ್ನ ಮುಂದಿನ ಗುರಿ ಒಲಿಂಪಿಕ್ಸ್ ಗೇಮ್ಸ್‌ನಲ್ಲಿ ಪದಕ ಗೆಲ್ಲುವ ಮೂಲಕ ದೇಶವನ್ನು ಮತ್ತೊಮ್ಮೆ ಹೆಮ್ಮೆಪಡುವಂತೆ ಮಾಡುತ್ತೇನೆ ಎಂದು ೧೯ನೇ ಏಷ್ಯನ್ ಗೇಮ್ಸ್‌ನ ವಿಜೇತೆ ನಂದಿನಿ ಅಗಸರ ಹೇಳಿದರು
  • < previous
  • 1
  • ...
  • 503
  • 504
  • 505
  • 506
  • 507
  • 508
  • 509
  • 510
  • 511
  • 512
  • next >
Top Stories
ನಮ್ಮ ಹೋರಾಟದ ದಾರಿ ತಪ್ಪುವುದಿಲ್ಲ : ಮಹೇಶ್‌ ಶೆಟ್ಟಿ ತಿಮರೋಡಿ
ಧರ್ಮಸ್ಥಳ ಗ್ರಾಮ ತಲೆಬುರುಡೆ ಕೇಸ್‌: ಪಾತ್ರಧಾರಿ ಅರೆಸ್ಟ್‌, ಸೂತ್ರಧಾರರಿಗೆ ತಲಾಶ್‌
ಅಂದೇ ಅನಾಮಿಕನ ಮಂಪರು ಪರೀಕ್ಷೆ ನಡೆಸಿದ್ದರೆ...
ಇನ್ನೂ ಈ ಕಣ್ಣಲ್ಲಿ ಏನೇನ್‌ ನೋಡಬೇಕೋ: ಅಚ್ಚರಿಗೊಳಿಸುವ 10 ಎಐ ಉತ್ಪನ್ನಗಳು
ವಾಕಿಂಗ್‌ಗೆ ಸ್ನೇಹಿತರನ್ನು ಹುಡುಕಿ ಕೊಡುವ ಆ್ಯಪ್‌ ವಾಕಿಂಗ್‌ ಪಾಲ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved