• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕನಕಗಿರಿ ಉತ್ಸವಕ್ಕೆ ಸಿದ್ಧತೆ ಆದರೆ ಆನೆಗೊಂದಿಗೆ ಉತ್ಸವ ನಿರ್ಲಕ್ಷ್ಯ
ಹಂಪಿ ಉತ್ಸವವನ್ನು ಅದ್ಧೂರಿಯಾಗಿ ಆಚರಿಸಿ, ಗತ ವೈಭವವನ್ನು ಮೆಲುಕು ಹಾಕಿ ಅದೇ ಮಾದರಿಯ ನಾಡು ಕಟ್ಟೋಣ ಎಂಬ ಸಂಕಲ್ಪ ಒಂದೆಡೆಯಾದರೆ, ಇದೇ ವಿಜಯ ನಗರ ಸಾಮ್ರಾಜ್ಯದ ರಾಜಧಾನಿಯಾಗಿ ಗುರುತಿಸಿಕೊಂಡಿದ್ದ ಆನೆಗೊಂದಿ ಉತ್ಸವವನ್ನು ಸರ್ಕಾರ ಮರೆತಿದೆ. ನಿರ್ಲಕ್ಷಿಸಿದೆ.
ಕೊಪ್ಪಳದ ಹಿರೇಸೂಳಿಕೇರಿ ಏರಿಯಾ ಕರಡಿ ಸಂರಕ್ಷಿತ ಪ್ರದೇಶ- ರಾಜ್ಯ ಸರ್ಕಾರ ಆದೇಶ
ಕರಡಿಧಾಮ ಮಾಡಬೇಕು ಎನ್ನುವ ಬೇಡಿಕೆಯ ಹಲವು ವರ್ಷಗಳ ಹೋರಾಟಕ್ಕೆ ಈಗ ಅರ್ಧ ಜಯ ದೊರೆತಂತಾಗಿದೆ. ಈಗ ಹೊರಡಿಸಿರುವ ನೋಟಿಫಿಕೇಶನ್‌ನಂತೆ ಹಿರೇಸೂಳಿಕೇರಿ ಬ್ಲಾಕ್, ಹಾಸಗಲ್, ಚಿಲಕಮುಕ್ಕಿ, ಅರಸನಕೇರಿ ಬ್ಲಾಕ್ ವ್ಯಾಪ್ತಿಯ ಪ್ರದೇಶವನ್ನು ಕರಡಿ ಸಂರಕ್ಷಿತ ಪ್ರದೇಶ ಎಂದು ಘೋಷಣೆ ಮಾಡಲಾಗಿದೆ.
ಮಾನವರನ್ನು ಸಮಾನವಾಗಿ ಕಂಡ ಮಾಚಿದೇವ: ಶಾಸಕ ದೊಡ್ಡನಗೌಡ ಪಾಟೀಲ
ಸಮಾಜದ ನಮಗೆ ಎನು ಮಾಡಿದೆ ಎಂಬುದು ಮುಖ್ಯವಲ್ಲ ನಾವು ಸಮಾಜಕ್ಕಾಗಿ ಏನು ಕೊಡುಗೆ ನೀಡಿದ್ದೆವೆ ಎಂಬುದು ಮುಖ್ಯ. ಸಮಾಜದ ಕೆಲಸದ ಜೊತೆಗೆ ನಮ್ಮ ಮಕ್ಕಳನ್ನು ಶಿಕ್ಷಣವಂತರನ್ನಾಗಿ ಮಾಡಬೇಕು. ಸಮಾಜದ ಏಳಿಗೆಗೆ ಶ್ರಮಿಸಬೇಕು.
ಗ್ರಾಮೀಣ ಜನರ ಕುಟುಂಬ ನಿರ್ವಹಣೆಗೆ ನರೇಗಾ ಆಸರೆ: ತಾಪಂ ಇಒ ನಿಂಗಪ್ಪ ಮಸಳಿ
ನರೇಗಾ ಯೋಜನೆಯಲ್ಲಿ ಉದ್ಯೋಗ ಖಾತರಿ ಕಾರ್ಡುಗಳನ್ನು ಹೊಂದಿದ ಕುಟುಂಬಕ್ಕೆ 100 ದಿನಗಳ ಕಾಲ ಕೆಲಸ ನೀಡುವ ಮೂಲಕ ಅವರ ಕುಟುಂಬದ ನಿರ್ವಹಣೆಗೆ ಅನೂಕೂಲವಾಗುವಂತೆ ನೋಡಿಕೊಳ್ಳುತ್ತಿದೆ. ಗಿಡ ಸದೃಢವಾಗಿರಲು ಬೇರು ಗಟ್ಟಿಯಾಗಿರಬೇಕು.
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾವಚಿತ್ರ ಹರಿದ ಪ್ರಕರಣ: ಗಂಗಾವತಿಯಲ್ಲಿ ಪ್ರತಿಭಟನೆ
ಜ.28ರಂದು ಚಿತ್ರದುರ್ಗದಲ್ಲಿ ನಡೆದ ಶೋಷಿತ ಸಮುದಾಯಗಳ ಮಹಾ ಒಕ್ಕೂಟದಿಂದ ಸಮಾವೇಶವು ಯಶಸ್ವಿಯಾಗಿರುವುದನ್ನು ಸಹಿಸಲಾಗದೇ ಅಸೂಯೆಯಿಂದ ಸಿದ್ದರಾಮಯ್ಯ ಅವರನ್ನು ಗುರಿಯಾಗಿಸಿಕೊಂಡು ಇಂತಹ ಹೀನ ಕೃತ್ಯ ಮಾಡಲಾಗಿದೆ.
ನರೇಗಾದಿಂದ ಕೂಲಿಕಾರರ ಆರ್ಥಿಕತೆ ಸದೃಢ: ತಾಪಂ ನರೇಗಾ ಸಹಾಯಕ ನಿರ್ದೇಶಕ ಯಂಕಪ್ಪ
ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಕೇವಲ ಸಾಮೂದಾಯಿಕ ಕಾಮಗಾರಿ ಮಾತ್ರವಲ್ಲದೇ ವೈಯಕ್ತಿಕ ಕಾಮಗಾರಿ ಮಾಡಿಕೊಳ್ಳಲು ಅವಕಾಶವಿರುತ್ತದೆ. ಆರ್ಥಿಕ ವರ್ಷದಲ್ಲಿ ಒಂದು ಕುಟುಂಬಕ್ಕೆ 100 ದಿನಗಳ ಕೆಲಸ ನೀಡಲಾಗುತ್ತದೆ.
ಕೆರೆ ಹೂಳೆತ್ತುವ ಸ್ಥಳದಲ್ಲಿ ನರೇಗಾ ದಿನಾಚರಣೆ
ಕೂಲಿಕಾರರಿಗೆ ಆರೋಗ್ಯ ಶಿಬಿರ, ವಿಮೆ ಸೌಲಭ್ಯಗಳ ಮಾಹಿತಿ ಹಾಗೂ ಇವಿಎಂ, ವಿವಿಪ್ಯಾಟ್ ಪ್ರಾತ್ಯಕ್ಷಿಕೆ, ಮತದಾನ ಜಾಗೃತಿ ಕಾರ್ಯಕ್ರಮ ಮಾಡುವ ಮೂಲಕ ನರೇಗಾ ದಿವಸ್ ಅರ್ಥಪೂರ್ಣವಾಗಿ ಆಚರಿಸಲಾಯಿತು.
ಭಾರತೀಯತೆ ಎಂಬ ಪದಕ್ಕೆ ಒಗ್ಗೂಡಿಸುವ ಶಕ್ತಿ ಇದೆ: ಶಂಕರ ಬಿದರಿ
ಸ್ವಾತಂತ್ರ್ಯಕ್ಕಾಗಿ ಹಲವಾರು ಮಹನೀಯರ ತ್ಯಾಗ-ಬಲಿದಾನವಾಗಿದೆ. ಹೈದರಾಬಾದ್-ಕರ್ನಾಟಕ ಪ್ರದೇಶ ಒಳಗೊಂಡಂತೆ ಸುಮಾರು 565 ಸಂಸ್ಥಾನಗಳನ್ನು ಒಗ್ಗೂಡಿಸಿ ಭಾರತ ದೇಶ ಕಟ್ಟಲಾಯಿತು. ನಮ್ಮಲ್ಲಿರುವ ಭೇದ-ಭಾವಗಳನ್ನು ಮರೆತು ನಾವೆಲ್ಲರೂ ಭಾರತೀಯರು ಎಂದು ಹೆಮ್ಮೆಯಿಂದ ಇಂದಿನ ಯುವ ಪೀಳಿಗೆ ಹೇಳುವುದು ಅಗತ್ಯವಿದೆ.
ಕರಸೇವಕರ ಮೋಕ್ಷ ಪ್ರಾಪ್ತಿಗಾಗಿ ಅಯೋಧ್ಯೆಗೆ ಪಾದಯಾತ್ರೆ
ಅಯೋಧ್ಯೆಯ ಶ್ರೀರಾಮಮಂದಿರ ಹೋರಾಟದಲ್ಲಿ ಬಲಿದಾನಗೈದ ಕರಸೇವಕರ ಮೋಕ್ಷ ಪ್ರಾಪ್ತಿಗಾಗಿ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಮಹೇಶ ನೇತಾಜಿ ಪಾದಯಾತ್ರೆ ಕೈಗೊಂಡಿದ್ದು, ಶುಕ್ರವಾರ ಪಟ್ಟಣಕ್ಕೆ ಆಗಮಿಸಿದರು.
ಕೇಂದ್ರದ ಯೋಜನೆ ಬಗ್ಗೆ ಮನವರಿಕೆ ಮಾಡಿಕೊಡಿ: ಲಲಿತಾ
ಕೇಂದ್ರ ಸರ್ಕಾರವು ದೇಶದ ಪ್ರಗತಿಗೆ, ಬಡವರು, ಮಧ್ಯಮ ವರ್ಗದವರ ಕಲ್ಯಾಣಕ್ಕಾಗಿ ಹತ್ತಾರು ಯೋಜನೆಗಳನ್ನು ಜಾರಿ ಮಾಡಿದ್ದು, ಅವುಗಳನ್ನು ಮನವರಿಕೆ ಮಾಡಿಕೊಡುವ ಮೂಲಕ ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಲು ಶ್ರಮಿಸಬೇಕು
  • < previous
  • 1
  • ...
  • 504
  • 505
  • 506
  • 507
  • 508
  • 509
  • 510
  • 511
  • 512
  • ...
  • 572
  • next >
Top Stories
ಮತಗಳ್ಳತನ: ಚು.ಆಯುಕ್ತರ ವಿರುದ್ಧ ಸಿಎಂ ಸಿದ್ದರಾಮಯ್ಯ ಕಿಡಿ
ಗಡಿನಾಡಿನಲ್ಲಿ ಖಾಸಾಮಠದಿಂದ ಕನ್ನಡ ಕೈಂಕರ್ಯ
ಸೇನೆಯಲ್ಲಿ ಶಿಫಾರಸು ನಡೆಯಲ್ಲ - ರಾಗಾ ಹೇಳಿಕೆ ಬಾಲಿಶ
ಗ್ಯಾರಂಟಿಯಿಂದ 4 ಜನರ ಕುಟುಂಬಕ್ಕೆ ಪ್ರತಿ ತಿಂಗಳು ₹10,000 ಪ್ರಯೋಜನ
ಕಬ್ಬಿನ ದರ ನಿಗದಿ ಮಾಡಲು ಸರ್ಕಾರಕ್ಕೆ ರೈತರ ಡೆಡ್‌ಲೈನ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved