• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸವಿತಾ ಮಹರ್ಷಿ ಸೇವಾಲಾಲ್ ಜಯಂತಿ ಆಚರಿಸಿ: ಎಸಿ ಕ್ಯಾಪ್ಟನ್ ಮಹೇಶ್ ಮಾಲಗಿತ್ತಿ
ಸರ್ಕಾರ ನಿಗದಿಪಡಿಸಿದಂತೆ ಫೆ.16ರಂದು ಜಿಲ್ಲಾ ಕಚೇರಿಗಳಲ್ಲಿ, ಜಿಲ್ಲೆಯ ಎಲ್ಲ ತಾಲ್ಲೂಕುಗಳಲ್ಲಿ, ತಾಲೂಕು ಕಚೇರಿ, ಶಾಲಾ, ಕಾಲೇಜು ವಸತಿನಿಲಯಗಳಲ್ಲಿ ಹಾಗೂ ಜಿಲ್ಲಾ ಕೇಂದ್ರದಲ್ಲಿ ಜಯಂತಿ ಕಾರ್ಯಕ್ರಮವನ್ನು ಅದ್ಧೂರಿ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಗುತ್ತದೆ.
ಕನಕಾಚಲಪತಿ ಜಾತ್ರೆ ಹಿನ್ನೆಲೆಯಲ್ಲಿ ಭರದಿಂದ ಸಾಗಿದ ಗೊಂಬೆ ಮುಖ್ಯದ್ವಾರದ ಪೇಂಟಿಂಗ್
ದೇಗುಲದ ಪ್ರಾಂಗಣದ ನೀರು ಸರಾಗವಾಗಿ ಹರಿಯಲು ಉತ್ತರ ಗೋಪುರದಿಂದ ಹಳ್ಳಕ್ಕೆ ಒಳಚರಂಡಿ ವ್ಯವಸ್ಥೆ ಮಾಡಲಾಗಿದೆ. ದಾಸೋಹ ಭವನದ ಪಶ್ಚಿಮ ದಿಕ್ಕಿನಲ್ಲಿ ಮಹಿಳೆಯರಿಗೆ ಶೌಚಗೃಹ, ಸ್ನಾನಗೃಹಗಳ ನಿರ್ಮಾಣಕ್ಕೆ ಅಧಿಕಾರಿಗಳು ಸೂಚಿಸಿದ್ದಾರೆ.
ಎನ್ನೆಸ್ಸೆಸ್ ಎಂದರೆ ಶ್ರದ್ಧೆ, ಸ್ವಚ್ಛತೆ, ಸೇವೆ
ಎನ್ಎಸ್ಎಸ್ ಎಂದರೆ ಶ್ರದ್ಧೆ, ಸ್ವಚ್ಛತೆ, ಸೇವೆಯಾಗಿದೆ. ಅಹಂಕಾರವನ್ನು ಕಿತ್ತೊಗೆದು ಮನುಷ್ಯತ್ವ ಬೆಳೆಸುವುದು ಎನ್ಎಸ್ಎಸ್ ಶಿಬಿರದ ಉದ್ದೇಶವಾಗಿದ.
ಕಾಯಕ ನಿಷ್ಠೆಯ ಮಡಿವಾಳ ಮಾಚಿದೇವ: ಗ್ರಾಪಂ ಸದಸ್ಯ ಉಮೇಶ ಮಡಿವಾಳರ
12ನೇ ಶತಮಾನದ ಬಸವಣ್ಣನವರ ಸಮಕಾಲೀನ ಶರಣರಲ್ಲಿ ಮಡಿವಾಳ ಮಾಚಿದೇವರು ಒಬ್ಬರಾಗಿದ್ದಾರೆ. ಇಂತಹ ಶರಣರು ಮಹಾಪುರುಷರು ಹಾಕಿಕೊಟ್ಟ ಮಾರ್ಗದರ್ಶನ ಸಂದೇಶವನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು.
ಮೂಢನಂಬಿಕೆ ತೊಲಗಿಸಲು ಶ್ರಮಿಸಿದ ಮಾಚಿದೇವರು
ಶಿವಶರಣ ಮಡಿವಾಳ ಮಾಚಿದೇವರು ೧೨ನೇ ಶತಮಾನದಲ್ಲೇ ತಮ್ಮ ವಚನದ ಮೂಲಕ ಸಮಾಜದಲ್ಲಿನ ಸಮಾನತೆ, ಮೂಢನಂಬಿಕೆ, ಅನಾಚಾರಗಳನ್ನು ದೂರವಾಗಿಸಲು ಶ್ರಮಿಸಿದ ಶರಣರಲ್ಲಿ ಒಬ್ಬರಾಗಿದ್ದಾರೆ.
ತುಮ್ಮರಗುದ್ದಿ ಕಲಾವಿದ ಮಾರೆಪ್ಪ ದಾಸರಗೆ ಜಾನಪದಶ್ರೀ ಪ್ರದಾನ
ತುಮ್ಮರಗುದ್ದಿ ಗ್ರಾಮದ ಹಿರಿಯ ಜಾನಪದ ಸಂಗೀತ ಕಲಾವಿದ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮಾರೆಪ್ಪ ಮಾರೆಪ್ಪ ದಾಸರ ಅವರಿಗೆ ಬೆಂಗಳೂರಿನಲ್ಲಿ ಬುಧವಾರ ರಾಜ್ಯ ಸರ್ಕಾರದಿಂದ ನೀಡಲ್ಪಟ್ಟ ಜಾನಪದಶ್ರೀ ಪ್ರಶಸ್ತಿಯನ್ನು ಸಿಎಂ ಸಿದ್ದರಾಮಯ್ಯ, ಕನ್ನಡ-ಸಂಸ್ಕೃತಿ ಇಲಾಖೆ ಸಚಿವರು ಪ್ರದಾನಿಸಿದರು.
ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಪ್ರಗತಿಗೆ ಮಠಗಳ ಕೊಡುಗೆ ಅಪಾರ
ಸಂಸ್ಥೆಗೆ ಶುದ್ಧ ಕುಡಿಯುವ ನೀರಿನ ಘಟಕಗಳ ಕೊಡುಗೆ ನೀಡಿದ ನಾರಾಯಣಪ್ಪ ಬೊಂದಾಡೆ, ನಾಗಭೂಷಣ ಜನಾದ್ರಿ, ಸಿಎ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ ವಿರೇಶ ಚೂಡಾಮಣಿ, ರಾಜ್ಯಮಟ್ಟದ ಅಡೆತಡೆ ಕ್ರೀಡಾಕೂಟಕ್ಕೆ ಆಯ್ಕೆಯಾದ ಅಶ್ವಿನಿ ಅವರನ್ನು ಸನ್ಮಾನಿಸಲಾಯಿತು.
ಕೊಪ್ಪಳದಲ್ಲಿ ಗಮನ ಸೆಳೆದ ತಾರಸಿ ತೋಟ ಫಲಪುಷ್ಪ ಪ್ರದರ್ಶನ
ಹೈಟೆಕ್, ಉನ್ನತ ತಂತ್ರಜ್ಞಾನ ಹೊಂದಿದ, ಮಧ್ಯಮ ಗಾತ್ರ ಹೊಂದಿದ ಅತ್ಯಂತ ಕಡಿಮೆ ವೆಚ್ಚದ 10 ಅಡಿ ಅಳತೆಯಿಂದ 100 ಅಡಿವರೆಗೆ ಗಾತ್ರದಲ್ಲಿ ಅಳತೆಗೆ ತಕ್ಕಂತೆ ವರ್ಟಿಕಲ್‌ ಗಾರ್ಡನ್, ಹಾರಿಜಂಟಲ್‌ ಗಾರ್ಡನ್ ಕುರಿತು ಮಾಹಿತಿ ನೀಡುವ ತರಬೇತಿ ಮತ್ತು ಪ್ರದರ್ಶನ ಆಯೋಜಿಸಲಾಯಿತು.
ಶರಣರು ಹಾಕಿಕೊಟ್ಟ ಮಾರ್ಗದಲ್ಲಿ ನಡೆಯಿರಿ-ಗ್ರಾಪಂ ಅಧ್ಯಕ್ಷ ರುದ್ರಗೌಡ ಗೌಡಪ್ಪನವರ
ಮಡಿವಾಳ ಮಾಚಿದೇವರು ಬದುಕಿನ ಸಾತ್ವಿಕತೆ ನೀಡಿ ಸತ್ಯ, ಶುದ್ಧ ಕಾಯಕ ಕೊಟ್ಟವರಾಗಿದ್ದಾರೆ. ಸಮಾಜದಲ್ಲಿ ಜಾತಿ ಮುಖ್ಯವಲ್ಲ ಜೀವನ ಮುಖ್ಯ ಎಂದು ತೋರಿಸಿಕೊಟ್ಟಿದ್ದಾರೆ.
ಕನಕದಾಸರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ: ಶಾಸಕ ದೊಡ್ಡನಗೌಡ ಪಾಟೀಲ್
ದಾಸ ಸಾಹಿತ್ಯದಲ್ಲಿ ತಮ್ಮದೇ ಆದ ಸನ್ಮಾರ್ಗ ನೀಡಿದ ಮಹಾನ್ ನಾಯಕ ಕನಕದಾಸರು, ಅವರ ಆದರ್ಶಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಶಾಸಕ ದೊಡ್ಡನಗೌಡ ಪಾಟೀಲ್ ಹೇಳಿದರು.
  • < previous
  • 1
  • ...
  • 505
  • 506
  • 507
  • 508
  • 509
  • 510
  • 511
  • 512
  • 513
  • ...
  • 572
  • next >
Top Stories
ಗ್ಯಾರಂಟಿಯಿಂದ 4 ಜನರ ಕುಟುಂಬಕ್ಕೆ ಪ್ರತಿ ತಿಂಗಳು ₹10,000 ಪ್ರಯೋಜನ
ಕಬ್ಬಿನ ದರ ನಿಗದಿ ಮಾಡಲು ಸರ್ಕಾರಕ್ಕೆ ರೈತರ ಡೆಡ್‌ಲೈನ್‌
ನಾನಕ್‌ ಜನ್ಮಸ್ಥಳಕ್ಕೆ ಹಿಂದುಗಳ ಪ್ರವೇಶಕ್ಕೆ ಪಾಕ್‌ ನಕಾರ
ರಾಹುಲ್‌ ಜೊತೆ ಸಿಎಂ, ಡಿಸಿಎಂ ಭೇಟಿ ವಿಳಂಬ?
ಹರ್ಯಾಣದಲ್ಲಿ ಬ್ರೆಜಿಲ್‌ ಮಾಡೆಲ್‌ನಿಂದ ಮತ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved