• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಧರ್ಮಸ್ಥಳಕ್ಕೆ ಕಳಂಕ ತಂದ ಕಾಂಗ್ರೆಸ್‌
ರಾಜ್ಯದಲ್ಲಿ ಜಾತ್ಯತೀತ ಕನಸು ಕಾಣುತ್ತಿರುವ ಕಾಂಗ್ರೆಸ್‌ಗರು ಪಾಕಿಸ್ತಾನ ಜಿಂದಾಬಾದ್ ಎಂದು ಹೇಳಿದರೆ ಬಹಳ ಖುಷಿಪಡುತ್ತಾರೆ. ಒಂದು ವೇಳೆ ಭಾರತ್ ಮಾತಾಕೀ ಜೈ, ನಮಸ್ತೆ ಸದಾ ವತ್ಸಲೆ ಎಂದರೆ ಕ್ಷಮೆ ಕೇಳುವ ಪರಿಸ್ಥಿತಿ ಕಾಂಗ್ರೆಸ್ ನಾಯಕರಿಗೆ ಬಂದಿದೆ.
ಕನಿಷ್ಠ ಸೌಕರ್ಯ, ಉತ್ತಮ ಪುಸ್ತಕವಿದ್ದರೆ ಸಾಧನೆ ಸುಲಭ
ಕನಿಷ್ಠ ಸೌಕರ್ಯ, ಉತ್ತಮ ಪುಸ್ತಕ, ಗುಣಮಟ್ಟದ ಬೋಧನೆ ಹಾಗೂ ಪರಿಶ್ರಮ ಇದ್ದರೆ ನೀಟ್, ಸಿಇಟಿ ಮತ್ತು ಜೆಇಇ ಪರೀಕ್ಷೆಗಳಲ್ಲಿ ಸುಲಭವಾಗಿ ಉತ್ತಮ ದರ್ಜೆ ಪಡೆಯಬಹುದು.
ಕಾಲೇಜು ಸ್ಥಾಪನೆಗೆ ಬೃಹತ್‌ ಪ್ರತಿಭಟನೆ
ವಿದ್ಯಾರ್ಥಿಗಳಿಗೆ ಬಸ್‌ ಸೌಲಭ್ಯ, ಸಂಖ್ಯೆಗೆ ಅನುಗುಣವಾಗಿ ಹಾಸ್ಟೆಲ್, ಎಸ್ಸಿ-ಎಸ್ಟಿ ಮೆಟ್ರಿಕ್ ನಂತರದ ಹಾಸ್ಟೆಲ್‌ ನಿರ್ಮಿಸುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸಬೇಕು. ಇಲ್ಲದಿದ್ದರೆ ಕಾರಟಗಿ ಬಂದ್‌ಗೆ ಕರೆ ನೀಡಿ ಸಚಿವರ ಮನೆ ಮುತ್ತಿಗೆ ಹಾಕುತ್ತೇವೆ.
ಖಾದಿ ಉತ್ಸವ-2025ಗೆ ತೆರೆ: ₹ 1.50 ಕೋಟಿ ವಹಿವಾಟು
ಕೊಪ್ಪಳದಲ್ಲಿ 10 ದಿನ ನಡೆದ ರಾಜ್ಯಮಟ್ಟದ ಖಾದಿ ಗ್ರಾಮೋದ್ಯೋಗ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಮಂಗಳವಾರ ತೆರೆ ಬಿದ್ದಿದ್ದು ಬರೋಬ್ಬರಿ ₹ 1.50 ಕೋಟಿ ವಹಿವಾಟು ನಡೆದಿದೆ.
ಕೊಪ್ಪಳ ಜಿಲ್ಲೆಗೆ ಪ್ರವಾಸಿಗರು ಬಂದರೂ ಮೂಲ ಸೌಕರ್ಯವಿಲ್ಲ
2024ರಲ್ಲಿಯೇ ಜಿಲ್ಲೆಯ ವಿವಿಧ ಧಾರ್ಮಿಕ ಮತ್ತು ಐತಿಹಾಸಿಕ ಕ್ಷೇತ್ರಗಳಿಗೆ 53.43 ಲಕ್ಷ ಪ್ರವಾಸಿಗರು ಬಂದಿದ್ದಾರೆ ಎಂದು ಪ್ರವಾಸೋದ್ಯಮ ಇಲಾಖೆಯೇ ತಿಳಿಸಿದೆ. ಆದರೆ, ಇಲ್ಲಿರುವ ಪ್ರವಾಸಿ ತಾಣ, ಧಾರ್ಮಿಕ ಕ್ಷೇತ್ರಗಳಲ್ಲಿ ಕನಿಷ್ಠ ಮೂಲಭೂತ ಸೌಕರ್ಯ ಇಲ್ಲದೆ ಪ್ರವಾಸಿಗರು ಪರದಾಡುತ್ತಿದ್ದಾರೆ.
ಪುಟ್ಟರಾಜರ ಆದರ್ಶ ಸರ್ವರಿಗೂ ಪ್ರೇರಣೆ
ಗವಾಯಿಗಳ ಆಶ್ರಮದಲ್ಲಿ ನೆಲೆಸಿ, ಸಂಗೀತ ಶಿಕ್ಷಣ ಪಡೆದು ಬದುಕು ಕಟ್ಟಿಕೊಂಡ ಸಹಸ್ರಾರು ಅಂಧ, ಅನಾಥ ಕಲಾವಿದರು ಜಗತ್ತಿನಲ್ಲಿ ಹೆಸರು ಮಾಡಿದ್ದಾರೆ. ಅಂಥ ಮಹಾತ್ಮರು ಹಾಕಿಕೊಟ್ಟ ಮಾರ್ಗದಲ್ಲಿ ಎಲ್ಲರೂ ಮುನ್ನಡೆಯಬೇಕು.
ಕೊಪ್ಪಳದಲ್ಲಿ ಜಿಲ್ಲೆಯಲ್ಲಿ ಸಮೀಕ್ಷಾ ಕಾರ್ಯ ಅಚ್ಚುಕಟ್ಟಾಗಿ ನಿರ್ವಹಿಸಿ
ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿ ಸಮೀಕ್ಷೆ ಕಾರ್ಯ ಸೆ. 20ರಿಂದ ಅ. 7ರ ವರೆಗೆ ಕೊಪ್ಪಳ ಜಿಲ್ಲೆಯಲ್ಲಿ ನಡೆಯಲಿದೆ. ಆಯಾ ತಾಲೂಕಿನ ತಹಸೀಲ್ದಾರ್‌ರು ಸಮೀಕ್ಷೆ ‌ಕಾರ್ಯಕ್ಕೆ ಬಿಇಒ ಶಿಕ್ಷಕರನ್ನು ಸರಿಯಾಗಿ ನೇಮಿಸಿದ್ದಾರೆ ಅಥವಾ ಇಲ್ಲವೆಂಬುದನ್ನು ಪರಿಶೀಲಿಸಬೇಕು.
ಬಡಮಕ್ಕಳ ಶೈಕ್ಷಣಿಕ ಭವಿಷ್ಯಕ್ಕೆ ಒತ್ತು
ರೈತರು ಬೀಜೋತ್ಪಾದನೆಯಲ್ಲಿ ಲಾಭ ಗಳಿಸುವ ಜತೆಗೆ ಮಕ್ಕಳಿಗೆ ಶಿಕ್ಷಣ ಕೊಡಿಸಬೇಕು. ಅಲ್ಲದೆ ಸಮಾಜದಲ್ಲಿ ಅನೇಕ ಸಾಧಕರು ತಮ್ಮದೇ ಕೊಡುಗೆ ನೀಡಿದ್ದು, ಅಂಥವರ ಸಾಲಿನಲ್ಲಿ ಅವರ ಮಕ್ಕಳು ಹೆಸರು ಮಾಡಬೇಕು.
ಕೂಲ್ಡ್ರಿಂಕ್ಸ್ ಪರವಾನಗಿ ಪಡೆದು ಮಾಂಸದಂಗಡಿ ಓಪನ್‌!
ಮಾಂಸದ ಅಂಗಡಿ ತೆರವು ಮಾಡಲು ಸಾರ್ವಜನಿಕರು ಒತ್ತಾಯಿಸಿದರೂ ಅಂಗಡಿ ಮಾಲೀಕರಿಗೆ ಜನಪ್ರತಿನಿಧಿಗಳ ಕೃಪಾ ಕಟಾಕ್ಷ ಇರುವುದರಿಂದ ಪಂಚಾಯಿತಿ ಕ್ರಮಕೈಗೊಳ್ಳುತ್ತಿಲ್ಲ ಎಂಬ ಆರೋಪವೂ ಕೇಳಿಬಂದಿದೆ.
ಒಳಮೀಸಲಾತಿ: ಶೀಘ್ರ 90 ಸಾವಿರ ಹುದ್ದೆ ಭರ್ತಿ
ಗ್ರಾಮೀಣ ಭಾಗದ ಮೀಸಲಾತಿ ಪಡೆದು ನೀಟ್‌ನಲ್ಲಿ ವೈದ್ಯಕೀಯ ಸೀಟು ಪಡೆದು ಪದವಿ ಪಡೆದ ವೈದ್ಯಕೀಯ ವಿದ್ಯಾರ್ಥಿಗಳು ಗ್ರಾಮೀಣ ಭಾಗದಲ್ಲಿ ವೈದ್ಯಕೀಯ ಸೇವೆ ಮಾಡಲು ಹಿಂದೇಟು ಹಾಕುತ್ತಿದ್ದಾರೆ. ಇದರಿಂದ ವೈದ್ಯರ ಕೊರತೆ ಉಂಟಾಗಿದೆ. ಕಡ್ಡಾಯವಾಗಿ ಗ್ರಾಮೀಣ ಪ್ರದೇಶದಲ್ಲಿ ಎರಡು ವರ್ಷ ಸೇವೆ ಸಲ್ಲಿಸಬೇಕೆಂದು ಸರ್ಕಾರ ಕಾನೂನು ಜಾರಿಗೊಳಿಸಿದೆ.
  • < previous
  • 1
  • ...
  • 47
  • 48
  • 49
  • 50
  • 51
  • 52
  • 53
  • 54
  • 55
  • ...
  • 571
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved