• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಂಡ್ಯದ ಕೆರಗೋಡಿನಲ್ಲಿ ಮತ್ತೆ ಹನುಮ ಧ್ವಜ ಏರಿಸಲು ಸಂಸದ ಸಂಗಣ್ಣ ಕರಡಿ ಕರೆ
ಪ್ರತಿಭಟನಾಕಾರರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಹಿಂದೂ ವಿರೋಧಿ, ಹನುಮ ವಿರೋಧಿ, ರಾಮನ ವಿರೋಧಿ ಸರ್ಕಾರ ಎಂದು ಧಿಕ್ಕಾರ ಕೂಗಿದರು. ಸಿಎಂ ಸಿದ್ದರಾಮಯ್ಯ ವಿರುದ್ಧವೂ ಘೋಷಣೆ ಕೂಗುವ ಮೂಲಕ ಆಕ್ರೋಶ ಹೊರಹಾಕಲಾಯಿತು.
ಗವಿಶ್ರೀಗಳಿಂದ ತುಂಗಭದ್ರಾ ಉಳಿವು ಕಾರ್ಯ ಆಗಲಿ: ಛಾಯಾಗ್ರಾಹಕ ಕೃಪಾಕರ ಸೇನಾನಿ
ಈಗ ನಮಗೆ ವಿಜ್ಞಾನ ಧರ್ಮ ಆಗಬೇಕಿದೆ. ಯೂರೋಪ್ ನಲ್ಲಿ ಬೆಂಕಿಯನ್ನೇ ಕಾಣದ ಕಾಡು ಸುಟ್ಟು ಹೋಗುತ್ತಿವೆ. ಕೊಪ್ಪಳದ ತುಂಗಭದ್ರಾ ನದಿ ಹರಿಯುವುದು ನಿಂತು ಹೋಗಿದೆ.
ಗವಿಸಿದ್ದೇಶ್ವರ ಜಾತ್ರಾ ಮಹೋತ್ಸವಕ್ಕೆ ವೈಭವದ ತೆರೆ
ಮೂರು ದಿನಗಳ ಕಾಲ ಕೈಲಾಸಮಂಪಟದಲ್ಲಿ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಕಲಾವಿದರಿಂದ ಸಂಗೀತ ಸುಧೆ, ದೇಶದ ಮೂಲೆ ಮೂಲೆಯಿಂದ ಬಂದಿದ್ದ ಸಾಧಕರ ಅನಿಸಿಕೆ, ಹರಗುರು ಚರಮೂರ್ತಿಗಳ ಉಪದೇಶಾಮೃತಗಳು ಅನುರಣಿಸಿದವು.
ಗವಿಸಿದ್ದೇಶ್ವರ ಜಾತ್ರೆಯಲ್ಲಿ ಲಕ್ಷಾಂತರ ಭಕ್ತರ ಕಣ್ಮನ ಸೆಳೆದ ಮದ್ದು ಸುಡುವ ಕಾರ್ಯಕ್ರಮ
ಸಿದ್ಧ ಗವಿಸಿದ್ಧೇಶ್ವರ ಮಠದ ಗವಿಸಿದ್ದೇಶ್ವರ ಜಾತ್ರಾ ಮಹೋತ್ಸವದ ರಾತ್ರಿ ನಡೆಯುವ ವೇದಿಕೆ ಕಾರ್ಯಕ್ರಮಗಳು ಮುಗಿದ ಬಳಿಕ ಗವಿಸಿದ್ದೇಶ್ವರ ಮಹಾವಿದ್ಯಾಲಯದ ಕಟ್ಟಡದ ಮೇಲೆ ಅದ್ಧೂರಿಯಾಗಿ ನಡೆದ ಮದ್ದು ಸುಡುವ ಕಾರ್ಯಕ್ರಮ ಕಣ್ಮನ ಸೆಳೆಯಿತು.
ಹನುಮ ಭಕ್ತರನ್ನು ಅವಮಾನಿಸಿದವರ ವಿರುದ್ಧ ಕ್ರಮಕ್ಕೆ ಆಗ್ರಹ
ಹನುಮ ಹುಟ್ಟಿದ ನಾಡಿನಲ್ಲಿ ಹನುಮಭಕ್ತರ ಮತ್ತು ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವಂತೆ ಸರ್ಕಾರ ನಡೆದುಕೊಂಡಿದೆ. ಇಂತಹ ಹಿಂದೂ ವಿರೋಧಿ ನೀತಿ ಅನುಸರಿಸುತ್ತಿರುವ ಸರ್ಕಾರದ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಆಗ್ರಹಿಸಿದ್ದಾರೆ.
ಗವಿಸಿದ್ದೇಶ್ವರ ಜಾತ್ರೆಯಲ್ಲಿ ಗ್ರಾಮೀಣ ಕ್ರೀಡೆಗಳ ಮೆರಗು
ಕಬಡ್ಡಿ ಪಂದ್ಯಗಳೆಂದರೆ ಅಪ್ಪಟ ಗ್ರಾಮೀಣ ಸೊಗಡಿನ ಆಟ. ಕೊಪ್ಪಳದ ಗವಿಸಿದ್ದೇಶ್ವರ ಜಾತ್ರೆಯಲ್ಲಿ ಗ್ರಾಮೀಣ ಕ್ರೀಡೆಗಳ ಮೆರಗು ಜೋರಾಗಿತ್ತು. ಮಹಿಳಾ ಹಾಗೂ ಪುರುಷ ತಂಡಗಳಿಂದ ರೋಚಕ ಕಬಡ್ಡಿ ಪಂದ್ಯಗಳು ನಡೆದವು.
ತುಂಗಭದ್ರಾ ಎಡದಂಡೆ ಅವ್ಯವಹಾರ 18 ನಿವೃತ್ತ ಅಧಿಕಾರಿಗಳ ವಿರುದ್ಧ ಸಿವಿಲ್‌ ಕೇಸ್‌
ಕಳೆದ ವಾರವಷ್ಟೇ ಕಾಮಗಾರಿಗಳಲ್ಲಿನ ಅವ್ಯವಹಾರದಲ್ಲಿ ಭಾಗಿಯಾಗಿರುವ ಸೇವೆಯಲ್ಲಿರುವ ನೌಕರನ್ನು ಅಮಾನತ್ತುಗೊಳಿಸಲು ಆದೇಶಿಸಿದ್ದ ಸರ್ಕಾರ ಈಗ ನಿವೃತ್ತಿ ಹೊಂದಿರುವ ಅಧಿಕಾರಿಗಳ ವಿರುದ್ಧವೂ ಕ್ರಮಕ್ಕೆ ಸೂಚಿಸಿದೆ.
ಕೊಪ್ಪಳದ ಗವಿಸಿದ್ದೇಶ್ವರ ಜಾತ್ರೆಯಲ್ಲಿ ಭಾರಿ ಜಂಗಿ ನಿಖಾಲಿ ಕುಸ್ತಿ ಪಂದ್ಯಾವಳಿ
ನಾನು ಛಲ ಬಿಡದೇ ರಾಷ್ಟ್ರಮಟ್ಟದ ಕುಸ್ತಿ ಪಂದ್ಯಾವಳಿಯಲ್ಲಿ ಭಾಗವಹಿಸಿ ಪದಕ ಪಡೆದ ನಂತರವೇ ನನಗೆ ಅಂಚೆ ಇಲಾಖೆಯಲ್ಲಿ ಕ್ರೀಡಾ ವಿಭಾಗದಿಂದ ಉದ್ಯೋಗ ಪಡೆಯಲು ಸಾಧ್ಯವಾಯಿತು. ಜಾತ್ರಾ ಕಾರ್ಯಕ್ರಮದಲ್ಲಿ ಪುರುಷರಿಗೆ ಸಮಾನವಾಗಿ ಮಹಿಳೆಯರಿಗೆ ಅವಕಾಶ ನೀಡಿದ್ದು ತುಂಬ ಸಂತೋಷದ ವಿಷಯ.
ಗವಿಸಿದ್ದೇಶ್ವರ ಸ್ವಾಮೀಜಿ ಜಾತ್ರೆಯಲ್ಲಿ ಕಂಗೊಳಿಸುವ ಜೋಕಾಲಿಗಳು
ಜಾಗೃತಿ ಸಂದೇಶಗಳ ಜತೆ ಜಾತ್ರೆಯಲ್ಲಿ ಮಹಿಳೆಯರ ಬಳೆ ಅಂಗಡಿಗಳು ರಾರಾಜಿಸುತ್ತಿವೆ. ಬಳೆ ಅಂಗಡಿಗಳಿಗೆ ಪ್ರತ್ಯೇಕ ಮಳಿಗೆ ನಿರ್ಮಾಣ ಮಾಡಲಾಗಿದೆ. ಈ ಅಂಗಡಿಗಳಲ್ಲೂ ನಾನಾ ಬರಹಗಳ ಫಲಕ ನೇತು ಹಾಕಲಾಗಿದೆ.
ಲಕ್ಷ ಲಕ್ಷ ಭಕ್ತರು ಸೇರಿದ ಗವಿಮಠ ಜಾತ್ರೆ ಶಾಂತ ಶಾಂತ
ಗವಿಸಿದ್ಧೇಶ್ವರ ಶ್ರೀಗಳು ಪರಿಸರ ಜಾಗೃತಿಯನ್ನೇ ತಮ್ಮ ಧ್ಯೇಯವಾಗಿ ಮಾಡಿಕೊಂಡಿರುವುದರಿಂದ ಜಾತ್ರೆಯಲ್ಲಿ ಸ್ವಚ್ಛತೆ ಅಷ್ಟೇ ಅಲ್ಲ, ಶಬ್ದಮಾಲಿನ್ಯ ನಿಯಂತ್ರಣಕ್ಕೂ ಒತ್ತು ನೀಡಿದ್ದಾರೆ. ಇದಕ್ಕಾಗಿ ಶ್ರೀಗಳು ಹಲವಾರು ಷರತ್ತುಗಳನ್ನು ವಿಧಿಸಿ ಶಬ್ದಮಾಲಿನ್ಯಕ್ಕೆ ಬ್ರೇಕ್ ಹಾಕಿದ್ದು, ಲಕ್ಷ ಲಕ್ಷ ಭಕ್ತರ ಮಧ್ಯೆಯೂ ಜನರು ಕರ್ಕಶ ಶಬ್ದ ಇಲ್ಲದೇ ನೆಮ್ಮದಿಯಿಂದ ಸುತ್ತಾಡುತ್ತಾರೆ.
  • < previous
  • 1
  • ...
  • 508
  • 509
  • 510
  • 511
  • 512
  • 513
  • 514
  • 515
  • 516
  • ...
  • 572
  • next >
Top Stories
ಗ್ಯಾರಂಟಿಯಿಂದ 4 ಜನರ ಕುಟುಂಬಕ್ಕೆ ಪ್ರತಿ ತಿಂಗಳು ₹10,000 ಪ್ರಯೋಜನ
ಕಬ್ಬಿನ ದರ ನಿಗದಿ ಮಾಡಲು ಸರ್ಕಾರಕ್ಕೆ ರೈತರ ಡೆಡ್‌ಲೈನ್‌
ನಾನಕ್‌ ಜನ್ಮಸ್ಥಳಕ್ಕೆ ಹಿಂದುಗಳ ಪ್ರವೇಶಕ್ಕೆ ಪಾಕ್‌ ನಕಾರ
ರಾಹುಲ್‌ ಜೊತೆ ಸಿಎಂ, ಡಿಸಿಎಂ ಭೇಟಿ ವಿಳಂಬ?
ಹರ್ಯಾಣದಲ್ಲಿ ಬ್ರೆಜಿಲ್‌ ಮಾಡೆಲ್‌ನಿಂದ ಮತ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved