ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
koppal
koppal
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕೊಪ್ಪಳದ ಗವಿಮಠಕ್ಕೆ 2100 ರೊಟ್ಟಿ 19 ಚೀಲ ಧಾನ್ಯ ದೇಣಿಗೆ
ಗ್ರಾಮಸ್ಥರಿಂದ ಸಂಗ್ರಹಗೊಂಡ ದವಸ, ಧಾನ್ಯ ಹಾಗೂ ಕಾಣಿಕೆಯನ್ನು ಗವಿಮಠಕ್ಕೆ ನೀಡಲಾಗಿದೆ.
ಕೊಪ್ಪಳದ ಹುಲಿಗಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಅಸ್ತು
ವರ್ಷದಿಂದ ವರ್ಷಕ್ಕೆ ಹುಲಿಗಿ ದೇವಸ್ಥಾನಕ್ಕೆ ಆಗಮಿಸುವ ಭಕ್ತರ ಸಂಖ್ಯೆ ಹೆಚ್ಚಳವಾಗುತ್ತಲೇ ಇದೆ. ಅದರಲ್ಲೂ ಕಳೆದ ನಾಲ್ಕಾರು ವರ್ಷಗಳಿಂದ ಈ ಸಂಖ್ಯೆ ವಿಪರೀತ ಹೆಚ್ಚಳವಾಗುತ್ತಿದೆ.
ಬಿಜೆಪಿ ಪಕ್ಷ ಕೊಟ್ಟ ಕೆಲಸವನ್ನು ಸಮರ್ಥನಾಗಿ ನಿಭಾಯಿಸುವೆ: ಕೊಪ್ಪಳ ಬಿಜೆಪಿ ಜಿಲ್ಲಾಧ್ಯಕ್ಷ ನವೀನ್ ಗುಳಗಣ್ಣನವರ್
ಕೊಪ್ಪಳದಲ್ಲಿ ಬಿಜೆಪಿಗೆ ಯುವ ನಾಯಕತ್ವ ಕೊಟ್ಟಿದೆ. ಅವರು ರಾಜಕೀಯ ಕುಟುಂಬದಿಂದ ಬಂದಿರುವ ನಾಯಕ. ಸಂಸ್ಕಾರದಿಂದ ರಾಷ್ಟ್ರ ಕಟ್ಟುವ ಕೆಲಸ ಮಾಡಬೇಕು. ಹಿಂದುತ್ವ ಮೊದಲು ಕಟ್ಟಿದವರು ಶಿವಾಜಿಯವರು. ದೊಡ್ಡ ವಿಚಾರದಿಂದ ರಾಷ್ಟ್ರ ಕಟ್ಟಲು ಆಗುವುದಿಲ್ಲ. ಸಣ್ಣ ವಿಚಾರದಿಂದ ರಾಷ್ಟ್ರ ಕಟ್ಟಲು ಸಾಧ್ಯವಿದೆ.
ಕೊಪ್ಪಳದ ಗವಿಸಿದ್ದೇಶ್ವರ ಉತ್ಸವ ಮೂರ್ತಿ ಮೆರವಣಿಗೆ
ನಂದಿಕೋಲು, ಡೊಳ್ಳು, ಭಜನೆ, ಭಾಜಾ-ಭಜಂತ್ರಿ, ಪಂಜು, ಇಲಾಲು ಹಾಗೂ ನಾಡಿನ ವೈಭವವನ್ನು ಬಿಂಬಿಸುವ ಅನೇಕ ಜಾನಪದ ವಿಶೇಷ ಕಲಾ ತಂಡಗಳು ಈ ಮೆರವಣಿಗೆಯಲ್ಲಿ ಭಾಗವಹಿಸಿ ಮೆರವಣಿಗೆಗೆ ಮೆರಗು ತಂದವು.
ಸೆಲ್ಫಿ ಪಾಯಿಂಟ್ಗೆ ಚಾಲನೆ, ಪೋಸ್ಟರ್ ಬಿಡುಗಡೆ
ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಅಂಗವಾಗಿ ಕೊಪ್ಪಳದಲ್ಲಿ ಸ್ಥಾಪಿಸಿರುವ ಸೆಲ್ಫಿ ಪಾಟಿಂಗ್ಗೆ ಶಾಸಕ ದೊಡ್ಡನಗೌಡ ಪಾಟೀಲ್ ಚಾಲನೆ ನೀಡಿ, ಫೋಟೋ ತೆಗೆಸಿಕೊಂಡಿದ್ದಾರೆ. ಕೊಪ್ಪಳ ಸಿಇಒ ದಂಪತಿ ರಾಹುಲ್ ರತ್ನಂ ಪಾಂಡೆ-ಕಾವ್ಯಾ ಚತುರ್ವೇದಿ ಸಹ ಫೋಟೋ ತೆಗೆಸಿಕೊಂಡರು.
ಮನುಷ್ಯ ದುಡಿದು ದೊಡ್ಡವನಾಗುತ್ತಾನೆ ಹೊರತು, ಹಣೆ ಬರಹದಿಂದಲ್ಲ
ಕೊಪ್ಪಳ ಗವಿಮಠ ಆವರಣದಲ್ಲಿ ಶ್ರೀ ಗವಿಸಿದ್ದೇಶ್ವರ ಜಾತ್ರೆ ಪ್ರಯುಕ್ತ ಜರುಗಿದ ಕಾಯಕ ದೇವೋ ಭವ ಜಾಗೃತಿ ಜಾಥಾ ನಡೆಯಿತು. ಸಮಾರೋಪ ಸಮಾರಂಭದಲ್ಲಿ ಗವಿಮಠದ ಶ್ರೀಗಳು ಸ್ವಾವಲಂಬಿಗಳಾಬೇಕು ಎಂದು ಕರೆ ನೀಡಿದರು.
ಬಿಸಿಯೂಟದ ಪರಿವರ್ತನಾ ಮೊತ್ತ ದುರ್ಬಳಕೆ: ಆರೋಪ
ಕೊರೋನಾ ಸಂದರ್ಭದಲ್ಲಿ ಮಕ್ಕಳ ಬ್ಯಾಂಕ್ ಖಾತೆಗೆ ಜಮೆಯಾಗಬೇಕಿದ್ದ ಬಿಸಿಯೂಟದ ಪರಿವರ್ತನಾ ವೆಚ್ಚದ ಮೊತ್ತವನ್ನು ಕನಕಗಿರಿ ತಾಲೂಕಿನ ಬೈಲಕ್ಕಂಪುರ ಗ್ರಾಮದ ಮುಖ್ಯಾಧ್ಯಾಪಕರು ನಿಯಮ ಉಲ್ಲಂಘಿಸಿ ಹಂಚಿಕೆ ಮಾಡಿದ್ದಾರೆ ಎಂದು ತಾಲೂಕಿನ ಬೈಲಕ್ಕಂಪುರ ಗ್ರಾಮಸ್ಥರು ಆರೋಪ ಮಾಡಿದ್ದಾರೆ.
ಗವಿಸಿದ್ಧೇಶ್ವರ ಜಾತ್ರೆ, ವಿದ್ಯಾರ್ಥಿಗಳಿಂದ ಜಾಗೃತಿ ನಡಿಗೆ
ಈ ವರ್ಷದ ಗವಿಸಿದ್ದೇಶ್ವರ ಜಾತ್ರಾ ಮಹೋತ್ಸವ ಪ್ರಯುಕ್ತ ಜರುಗಿದ ಕಾಯಕ ದೇವೋಭವ ಜಾಗೃತಿ ಜಾಥಾದಲ್ಲಿ ಸಾವಿರಾರು ವಿದ್ಯಾರ್ಥಿಗಳು ಭಾಗಿಯಾಗಿದ್ದರು. ಕೊಪ್ಪಳದ ನಗರದಲ್ಲಿ ಜಾಥಾ ಮೆರವಣಿಗೆ ಸಂಚರಿಸಿತು.
650 ಕೋಟಿ ರು. ಹಗರಣದಲ್ಲಿ ತಿಂದು ತೇಗಿದವರೆಲ್ಲ ಪಾರು!
ತುಂಗಭದ್ರಾ ಅಚ್ಚುಕಟ್ಟು ಪ್ರದೇಶದ ಎಡದಂಡೆ ನಾಲೆ ಆಧುನಿಕರಣಕ್ಕಾಗಿ ಬಿಡುಗಡೆಯಾದ ಹಣದಲ್ಲಿ 650 ಕೋಟಿ ಅವ್ಯವಹಾರ ನಡೆದಿದೆ ಎಂಬ ಕಾರಣಕ್ಕೆ 28 ಎಂಜಿನಿಯರ್ಗಳನ್ನು ಅಮಾನತು ಮಾಡಲಾಗಿದೆ. ಆದರೆ ನಿಜವಾದ ಲೂಟಿಕೋರರಿಗೆ ಶಿಕ್ಷೆಯಾಗುವುದೇ ಎಂಬ ಪ್ರಶ್ನೆ ಎದ್ದಿದೆ.
ಭಕ್ತ ಸಾಗರದ ಮಧ್ಯೆ ಗವಿಮಠ ಕೆರೆಯಲ್ಲಿ ಗವಿಸಿದ್ದೇಶ್ವರ ತೆಪ್ಪೋತ್ಸವ
ಕೊಪ್ಪಳ ನಗರದ ಗವಿಮಠದ ಕೆರೆಯಲ್ಲಿ ಗವಿಸಿದ್ದೇಶ್ವರ ತೆಪ್ಪೋತ್ಸವ ಅಪಾರ ಪ್ರಮಾಣದ ಭಕ್ತರ ಹರ್ಷೋದ್ಗಾರದ ಮಧ್ಯೆ ಸಂಭ್ರಮ, ಸಡಗರದಿಂದ ಬುಧವಾರ ಸಂಜೆ ನೆರವೇರಿತು. ತೆಪ್ಪೋತ್ಸವ ಜರುಗುವ ವೇಳೆ ಗವಿಮಠದಲ್ಲಿ ಗಂಗಾರತಿ ಸಹ ಜರುಗಿತು.
< previous
1
...
512
513
514
515
516
517
518
519
520
...
572
next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್ ಸಾಬೀತಾದ್ರೆ ದರ್ಶನ್ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ