ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
koppal
koppal
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕಲರವ ಶಿಕ್ಷಕರ ಸೇವಾ ಬಳಗದಿಂದ ನಳನಳಿಸುತ್ತಿರುವ ಸರ್ಕಾರಿ ಶಾಲೆ
2021ರ ಆಗಸ್ಟ್ನಲ್ಲಿ ಶಿಕ್ಷಕರ ದಿನಾಚರಣೆ ನಿಮಿತ್ತ ಮಕ್ಕಳಿಗೆ ಏನಾದರೊಂದು ಸೇವೆ ಮಾಡೋಣ ಎಂಬ ಸದುದ್ದೇಶದಿಂದ ಸಮಾನ ಮನಸ್ಕರು ಸೇರಿಕೊಂಡು ಕಲರವ ಶಿಕ್ಷಕರ ಸೇವಾ ಬಳಗ ಕೊಪ್ಪಳ ಎನ್ನುವ ತಂಡ ಕಟ್ಟಿದರು. ಸರ್ಕಾರಿ ಶಾಲೆಗಳ ಸಬಲೀಕರಣಕ್ಕಾಗಿ "ಶಾಲೆ ನಿಮ್ಮದು, ಸೇವೆ ನಮ್ಮದು " ಎನ್ನುವ ಘೋಷವಾಕ್ಯದಡಿ ಸರ್ಕಾರಿ ಶಾಲೆಗಳಿಗೆ ಸ್ವಂತ ಹಣದಲ್ಲಿ ಹಾಗೂ ಶ್ರಮದಾನದ ಮೂಲಕ ಸುಣ್ಣ ಬಣ್ಣ ಹಚ್ಚಿ ಶೃಂಗಾರಗೊಳಿಸುವ ಕಾರ್ಯ ಆರಂಭಿಸಿದರು.
ಮಕ್ಕಳ ಮೊಬೈಲ್ ಬಳಕೆಗೆ ಮಿತಿ ಇರಲಿ: ಕಿಮ್ಸ್ ನಿರ್ದೇಶಕ ಡಾ.ವಿಜಯನಾಥ ಇಟಗಿ
ಮಕ್ಕಳಿಗೆ ಶಿಕ್ಷಣದ ಜೋತೆಗೆ ಕ್ರೀಡೆ, ಸಂಗೀತ ಸೇರಿದಂತೆ ಅವರ ಆಶಯದಂತೆ ಕಲಿಕೆಯಲು ಸೂಕ್ತ ವಾತಾವರಣ ಕಲ್ಪಿಸಬೇಕು. ಶಿಕ್ಷಣದ ಜೊತೆಗೆ ಕ್ರೀಡೆಗೂ ಆದ್ಯತೆ ನೀಡಬೇಕು.
ಕೊಪ್ಪಳದ ಖಾಸಗಿ ಆಸ್ಪತ್ರೆಯಲ್ಲೇ ಸಂಚಿನ ಕೊಲೆ, ಕೇಸು ದಾಖಲು
ನ್ಸಿಪಲ್ ಸಿವಿಲ್ ಜಡ್ಜ್ ಮತ್ತು ಸ್ಥಳೀಯ ನ್ಯಾಯಾಲಯದಿಂದ ಅನುಮತಿ ಪಡೆದು ದಾವಣಗೆರೆಯ ಎಸ್.ಎಸ್. ಶಾಂತಪ್ಪ ಎಂಬವರು ನೀಡಿದ ದೂರಿನ ಆಧಾರದಲ್ಲಿ 11 ಜನರ ವಿರುದ್ಧ ಶನಿವಾರ ಪ್ರಕರಣ ದಾಖಲಿಸಿದ್ದು, ಪ್ರಕರಣ ಭಾರಿ ಕುತೂಹಲ ಮೂಡಿಸಿದೆ.
ಕೊಪ್ಪಳದ ಗವಿಸಿದ್ದೇಶ್ವರ ಮಹಾದಾಸೋಹಕ್ಕೆ 8 ಲಕ್ಷ ಶೇಂಗಾ ಹೋಳಿಗೆ
ಕಳೆದೊಂದು ವಾರದಿಂದ ಸಿಂಧನೂರು, ಕಾರಟಗಿ, ಮಸ್ಕಿ, ಲಿಂಗಸಗೂರು ತಾಲೂಕಿನ 42 ಗ್ರಾಮಗಳ ಜನರಿಗೆ ಪ್ರತಿ ಮನೆಗೆ 2 ಕೆಜಿ ಶೇಂಗಾ, 2 ಕೆಜಿ ಬೆಲ್ಲ ಹಾಗೂ ಒಂದು ಪ್ಯಾಕೆಟ್ ಮೈದಾಹಿಟ್ಟು ವಿತರಣೆ ಮಾಡಿ, ವಾರದ ಸಮಯ ನೀಡಲಾಗಿದೆ.
ಭಾರತದ ಭವ್ಯ ಹಂದರ ಶ್ರೀರಾಮ ಮಂದಿರ: ಬಿಜೆಪಿ ಜಿಲ್ಲಾಧ್ಯಕ್ಷ ನವೀನ ಗುಳಗಣ್ಣನವರ್
ಶ್ರೀರಾಮ ಮಂದಿರ ಉದ್ಘಾಟನೆ ಆಗಿರುವುದು ಭಾರತದ ಭವ್ಯತೆಯ ಪ್ರತೀಕವಾಗಿದೆ. ಕೋಟಿ ಕೋಟಿ ಭಾರತೀಯರ ಹೃದಯಾಳದಿಂದ ಮಂದಿರ ಮೂಡಿದೆ. ಇದು ಭಾರತದ ದಿವ್ಯ ಹಂದರವಾಗಿದೆ.
ಒಗ್ಗಟ್ಟಾಗಿ ಲೋಕಸಭೆ ಚುನಾವಣೆ ಎದುರಿಸೋಣ: ಕರ್ನಾಟಕ ಲೋಕಸಭಾ ಚುನಾವಣೆ ಉಸ್ತುವಾರಿ ಬಸವರಾಜ್
ಕಾರ್ಯಕರ್ತರ ಶ್ರಮದಿಂದಲೇ ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿದೆ. ಅಧಿಕಾರ ಬಂದಿದೆಯೆಂದು ಅವರನ್ನು ಕಡೆಗಣಿಸಬೇಡಿ. ಅವರೊಂದಿಗೆ ನಾಯಕರಾದ ನಾವೆಲ್ಲರೂ ಇರಬೇಕು. ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಿ, ಅವರ ಕುಂದು-ಕೊರತೆ ಆಲಿಸಿ.
ಕೊಪ್ಪಳದ ಗವಿಮಠದಲ್ಲಿ ನಾನಾ ಕಾರ್ಯಕ್ರಮ ಆರಂಭ
ಕಾಯಕ ದೇವೋಭವ ಜಾಗೃತಿ ಜಾಥಾ: ಸ್ವಾವಲಂಬಿ ಬದುಕು, ಸಮೃದ್ಧಿ ಬದುಕು, ಸಂತೋಷದ ಬದುಕು ಎಂಬ ಘೋಷವಾಕ್ಯದೊಂದಿಗೆ ಜ.೨೪ರಂದು ಬೆಳಿಗ್ಗೆ ೮ ಗಂಟೆಗೆ ಸ್ವಯಂ ಉದ್ಯೋಗ ಹಾಗೂ ವೃತ್ತಿ ಕೌಶಲ್ಯದ ಸಂಕಲ್ಪ ಕಾಯಕ ದೇವೋಭವ ಜಾಗೃತಿ ಜಾಥಾ ಜಾಗೃತಿ ಅಭಿಯಾನ ಗವಿಮಠದಲ್ಲಿ ಜರುಗಲಿದೆ.
ಕನಕಾಚಲಪತಿ ದೇವಸ್ಥಾನದಲ್ಲಿ ಶ್ರೀರಾಮ ಕಲ್ಯಾಣ
ಉತ್ಸವ ಮೂರ್ತಿಗಳಾದ ಶ್ರೀದೇವಿ, ಭೂದೇವಿ ಹಾಗೂ ಕನಕಾಚಲಪತಿಗೆ ಪುಷ್ಪಾಲಂಕಾರ ಮಾಡಲಾಗಿತ್ತು. ಪ್ರಾತಃಕಾಲದಲ್ಲಿ ಪಂಚಾಮೃತ ಅಭಿಷೇಕ, ಅಲಂಕಾರ, ನೈವೇದ್ಯ ಸೇರಿ ನಾನಾ ಧಾರ್ಮಿಕ ಕಾರ್ಯಕ್ರಮ ಶ್ರದ್ಧಾಭಕ್ತಿಯಿಂದ ಜರುಗಿದವು.
ಅಯೋಧ್ಯೆ ಅಂಜನಾದ್ರಿಯಲ್ಲಿ ಏಕಕಾಲಕ್ಕೆ ಮಂಗಳಾರತಿ: ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ
ಅಯೋಧ್ಯೆಯ ರಾಮಮಂದಿರದಲ್ಲಿ ರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನೆಯ ಪೂಜೆ ಮತ್ತು ಅಂಜನಾದ್ರಿಯ ಆಂಜನೇಯಸ್ವಾಮಿಯ ಸನ್ನಿಧಾನದಲ್ಲಿ ಏಕಕಾಲಕ್ಕೆ ಪೂಜೆ ಸೇರಿದಂತೆ ಮಂಗಳರಾತಿ ನಡೆದಿರುವುದನ್ನು ವೀಕ್ಷಿಸಿರುವುದು ಭಕ್ತರ ಪುಣ್ಯವಾಗಿದೆ.
ಕಾರಟಗಿ ತಾಲೂಕಾದ್ಯಂತ ರಾಮನ ಹಬ್ಬದ ವಾತಾವರಣ
ನವಲಿ ರಸ್ತೆಯ ವಾಸವಿ ದೇವಸ್ಥಾನದಲ್ಲಿ ವಿವಿಧ ಪೂಜೆಗಳು ನಡೆದವು. ಆರ್ಯವೈಶ್ಯ ಸಮಾಜ ಹಮ್ಮಿಕೊಂಡ ಈ ವಿಶೇಷ ಕಾರ್ಯಕ್ರಮದಲ್ಲಿ ದೇವಸ್ಥಾನದಲ್ಲಿ ಶ್ರೀರಾಮ ನಾಮ ಜಪ ಪೂಜೆಗಳು, ಪಲ್ಲಕ್ಕಿ ಉತ್ಸವಗಳು ನಡೆದವು.
< previous
1
...
513
514
515
516
517
518
519
520
521
...
571
next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್ ಸಾಬೀತಾದ್ರೆ ದರ್ಶನ್ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ