• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೊಪ್ಪಳದ ಗವಿಮಠ ಜಾತ್ರೆಯಲ್ಲಿ ಅಂಗವಿಕಲರಿಗೆ ಕಲ್ಯಾಣ ಜತೆ ಉದ್ಯೋಗ ಭಾಗ್ಯ
ಮಠದ ಆವರಣದ ಮಹಾದಾಸೋಹದಲ್ಲಿ ಗವಿಮಠ, ಮಹಿಳಾ-ಮಕ್ಕಳ ಕಲ್ಯಾಣ ಇಲಾಖೆ, ಸೆಲ್ಕೋ ಕಂಪನಿ, ವಿಶೇಷಚೇತನರ ಇಲಾಖೆಯ ಸಹಯೋಗದಲ್ಲಿ ಅಂಗವಿಕಲರ ಬಾಳಲ್ಲಿ ಹೊಸ ಭಾಷ್ಯ ಬರೆಯಲಾಯಿತು.
ರಾಜ್ಯದಲ್ಲಿದೆ ಶ್ರೀರಾಮ ವಿರೋಧಿ ಸರ್ಕಾರ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ
ಶ್ರೀರಾಮ ನೆಲೆಸಿರುವ ಅಯ್ಯೋಧ್ಯೆ ಎಷ್ಟು ಪವಿತ್ರವೋ ಅಷ್ಟೇ ಹನುಮ ಜನಿಸಿದ ಅಂಜನಾದ್ರಿ ಪವಿತ್ರವಾದುದು. ಕ್ಷೇತ್ರದ ಅಭಿವೃದ್ಧಿಗೆ ಹಿಂದಿನ ಬಿಜೆಪಿ ಸರ್ಕಾರ ಇದ್ದ ಸಂದರ್ಭದಲ್ಲಿ ಬಸವರಾಜ ಬೊಮ್ಮಾಯಿ ₹120 ಕೋಟಿ ಅನುದಾನ ನೀಡಿದ್ದರು. ಅದರಂತೆ ಈಗಿನ ಸರ್ಕಾರ ಅಂಜನಾದ್ರಿ ಅಭಿವೃದ್ಧಿಗೆ ಶ್ರಮಿಸಬೇಕು.
ಋಷ್ಯಮುಖ ಪರ್ವತದ ಬಾರೆಹಣ್ಣುಗಳನ್ನು ಅಯೋಧ್ಯೆಗೆಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಗೆ ಸಮರ್ಪಣೆ
ಅಂಜನಾದ್ರಿಯ ಸನಿಹದಲ್ಲಿರುವ ಋಷ್ಯಮುಖ ಪರ್ವತದಲ್ಲಿ ಶಬರಿ ರಾಮನಿಗೆ ಬಾರೆಹಣ್ಣು ನೀಡಿದ್ದರು ಎಂಬ ಪ್ರತೀತಿ ಇದೆ. ಈ ಹಿನ್ನೆಲೆಯಲ್ಲಿ ಬಾರೆಹಣ್ಣುಗಳನ್ನು ಅಯೋಧ್ಯೆಯಲ್ಲಿ ಜ.22ರಂದು ರಾಮಮಂದಿರ ಉದ್ಘಾಟನೆ ಸಂದರ್ಭದಲ್ಲಿ ಸಮರ್ಪಿಸಬೇಕೆಂಬ ಕಾರಣಕ್ಕೆ ಸಚಿವರಿಗೆ ನೀಡಿದರು.
ರಾಮಮಂದಿರ ಉದ್ಘಾಟನೆಯಿಂದ ಭಾರತೀಯರ ಕನಸು ನನಸು: ಶಾಸಕ ಜನಾರ್ದನ ರೆಡ್ಡಿ
ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಹಿನ್ನೆಲೆಯಲ್ಲಿ ಅಂಜನಾದ್ರಿಯ ಆಂಜನೇಯಸ್ವಾಮಿಗೆ ದೇಶ ವಿದೇಶದಿಂದ ತಂದಿರುವ ಹೂವುಗಳನ್ನು ಅಲಂಕಾರ ಮಾಡಲಾಗುತ್ತದೆ.
ರಾಮಮಂದಿರ ಉದ್ಘಾಟನೆ ಮುನ್ನಾದಿನ ಕೊಪ್ಪಳದಲ್ಲಿ ಬೃಹತ್ ಶೋಭಾಯಾತ್ರೆ
ರಾಘವೇಂದ್ರ ಮಠದಿಂದ ಪ್ರಾರಂಭವಾದ ಶೋಭಾಯಾತ್ರೆ ಕೊಪ್ಪಳ ನಗರದ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೇಂದ್ರೀಯ ಬಸ್ ನಿಲ್ದಾಣದ ಮುಂಭಾಗದಲ್ಲಿ ಜನಸ್ತೋಮದ ಮಧ್ಯೆ ಸಾಂಘವಾಗಿ ಸಾಗಿತು. ಜಯ ಘೋಷ ಮತ್ತು ಶ್ರೀರಾಮನಾಮದೊಂದಿಗೆ ಶೋಭಾಯಾತ್ರೆ ಪಾಲ್ಗೊಂಡಿದ್ದರು.
ಗಂಗಾವತಿಯ ಅಂಜನಾದ್ರಿಯಲ್ಲಿ 500 ಕೆಜಿಯ ಪಂಚಲೋಹದ ರಾಮನ ಮೂರ್ತಿ ಪ್ರತಿಷ್ಠಾಪನೆ
ಪಂಚಲೋಹದ ರಾಮನ ಮೂರ್ತಿಗೆ ಸಂಸದ ಕರಡಿ ಸಂಗಣ್ಣ, ವಿಪ ಸದಸ್ಯೆ ಹೇಮಲತಾ ನಾಯ್ಕ, ಮಾಜಿ ಶಾಸಕ ಪರಣ್ಣ ಮುನವಳ್ಳಿ, ವಿಪ ಮಾಜಿ ಸದಸ್ಯ ಎಚ್.ಆರ್. ಶ್ರೀನಾಥ, ಸಿಂಗನಾಳ ವಿರುಪಾಕ್ಷಪ್ಪ ಉಪಸ್ಥಿತರಿದ್ದು ಪುಷ್ಪಗುಚ್ಚ ಸಮರ್ಪಿಸಿ ಪೂಜೆ ಸಲ್ಲಿಸಿದರು.
ಕಡುಬಡವರಿಗೆ ಕೇಂದ್ರ ಸರ್ಕಾರದ ಯೋಜನೆ ವರದಾನ: ಪಂಪನಗೌಡ
ನರೇಂದ್ರ ಮೋದಿ ಪ್ರಧಾನಿ ಆದ ಬಳಿಕ ಭಾರತ ದೇಶದಲ್ಲಿ ಸಾಕಷ್ಟು ಯೋಜನೆಗಳು ಕಡುಬಡವರಿಗೆ ಅನುಕೂಲವಾಗಿದೆ. ಆ ಎಲ್ಲ ಯೋಜನೆಗಳು ಇನ್ನಷ್ಟು ಜನರಿಗೆ ತಲುಪಲಿ ಎನ್ನುವ ಉದ್ದೇಶದಿಂದ ದೇಶದ ಉದ್ದಗಲಕ್ಕೂ ಪ್ರಚಾರ ಕಾರ್ಯದಲ್ಲಿ ತೋಡಗಿದೆ.
ಪ್ರಧಾನಿ ನರೇಂದ್ರ ಮೋದಿ ಅವರಿಂದ ಜನಪರ ಯೋಜನೆ ಜಾರಿ- ಅಮರೇಶ ಹುಬ್ಬಳ್ಳಿ
೫೪ ಕೋಟಿ ಜನತೆಗೆ ಉಚಿತವಾಗಿ ಬ್ಯಾಂಕ್ ಖಾತೆ ತರಲಾಗಿದೆ. ೧೪ ಕೋಟಿ ಮಹಿಳೆಯರಿಗೆ ಉಚಿತವಾಗಿ ಉಜ್ವಲ ಗ್ಯಾಸ್ ವಿತರಣೆ ಮಾಡಲಾಗಿದೆ. ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಸಾಲ ಸೌಲಭ್ಯ ಹೀಗೆ ಅನೇಕ ಯೋಜನೆಗಳ ಮೂಲಕ ಜನತೆಗೆ ಅನುಕೂಲವಾಗಿದೆ.
ಕುಷ್ಟಗಿಯಲ್ಲಿ ವಿಷದ ಬಾಟಲಿ ಹಿಡಿದು ಗ್ರಾಪಂ ಸದಸ್ಯರು ರೈತರ ಆಕ್ರೋಶ
ಕಂದಕೂರ ಹಾಗೂ ಕಿಲ್ಲಾರಹಟ್ಟಿ ವಿವಿಧ ಗ್ರಾಪಂ ಸದಸ್ಯರು ಹಾಗೂ ಕೆಲವು ರೈತರು ಉದ್ಯೋಗ ಖಾತ್ರಿ ಯೋಜನೆಯಡಿ ಕಾಮಗಾರಿ ಮಾಡಿರುವ ಎಫ್‌ಟಿಒ ಪೇಮೆಂಟ್ ದತ್ತಾಂಶವು ಡಿಲೀಟ್ ಆಗಿರುವ ಸುದ್ದಿ ತಿಳಿದು ವಿಷದ ಬಾಟಲಿಯನ್ನು ಕೈಯಲ್ಲಿ ಹಿಡಿದು ದಿಢೀರನೇ ತಾಪಂ ಮುಂಭಾಗ ಆಕ್ರೋಶ ಹೊರಹಾಕಿದರು.
ಪಾರಂಪರಿಕ ವೃತ್ತಿಯೊಂದಿಗೆ ಶಿಕ್ಷಣಕ್ಕೆ ಆದ್ಯತೆ ನೀಡಿ ಎಂದ ವಿಧಾನ ಪರಿಷತ್ ಸದಸ್ಯೆ ಹೇಮಲತಾ ನಾಯಕ
ಶಿವಯೋಗಿ ಸಿದ್ಧರಾಮರು 12ನೇ ಶತಮಾನದ ಪ್ರಮುಖ ವಚನಕಾರರಲ್ಲಿ ಒಬ್ಬರು. ಕಪಿಲಸಿದ್ದ ಮಲ್ಲಿಕಾರ್ಜುನ ಎಂಬ ಅಂಕಿತ ನಾಮದೊಂದಿಗೆ ತಮ್ಮ ವಚನಗಳ ಮೂಲಕ ಸಮಾಜವನ್ನು ತಿದ್ದುವ, ಧನಾತ್ಮಕವಾಗಿ ಪರಿವರ್ತನೆಗೊಳಿಸುವ ಕೆಲಸ ಮಾಡಿದರು. ಕೆರೆ ಕಟ್ಟೆ ನಿರ್ಮಿಸಿದರು.
  • < previous
  • 1
  • ...
  • 514
  • 515
  • 516
  • 517
  • 518
  • 519
  • 520
  • 521
  • 522
  • ...
  • 571
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved