• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಂಜನಾದ್ರಿಗೆ ಡಿಸಿ ಭೇಟಿ: ಪೂಜೆ, ಆರತಿ ಮಾಡಲು ಅರ್ಚಕ ನಿರಾಕರಣೆ
ಜಿಲ್ಲಾಧಿಕಾರಿಯಾಗಿ ವರ್ಗಾವಣೆಯಾಗಿ ಬಂದ ನಂತರ ಮೊದಲ ಬಾರಿಗೆ ಅಂಜನಾದ್ರಿ ಬೆಟ್ಟ ಏರಿ ಆಂಜನೇಯಸ್ವಾಮಿಗೆ ಪೂಜೆ ಸಲ್ಲಿಸಲು ಸುರೇಳ ಇಟ್ನಾಳ ಹೋಗಿದ್ದರು. ಈ ವೇಳೆ ದೇವಸ್ಥಾನದಲ್ಲಿದ್ದ ವಿದ್ಯಾದಾಸ ಬಾಬಾ ಪೂಜೆ ಮಾಡಲು ನಿರಾಕರಿಸಿದ್ದಾರೆ.
ಸೌಹಾರ್ದ ಪರಂಪರೆಯ ಪ್ರೇರಕ ಶಕ್ತಿ ಮೊಹರಂ
ಯುವಕರು ಅವರ ಸೌಹಾರ್ದ ಮಾದರಿಯಲ್ಲಿ ಬದುಕು ಕಟ್ಟಿಕೊಳ್ಳಬೇಕು. ಜಾತಿ, ಧರ್ಮ ಸಂಕೋಲೆಗಳ ಆಚೇ ಮನುಷ್ಯ ಸಂಬಂಧಗಳನ್ನು ಪರಸ್ಪರ ಗೌರವಿಸಬೇಕು.
ಗ್ಯಾರಂಟಿ ಬಂದ್ ಆಗೋಲ್ಲ: ರಾಯರಡ್ಡಿ
ಗ್ಯಾರಂಟಿ ಯೋಜನೆಯಲ್ಲಿ ನೀಡಿರುವ ಹೇಳಿಕೆಯನ್ನು ತಪ್ಪಾಗಿ ಅರ್ಥೈಸುತ್ತಿದ್ದಾರೆ. ಹಳ್ಳಿಯಲ್ಲಿ ಸಾಮಾನ್ಯವಾಗಿ ಮಾತನಾಡುವ ಸಂದರ್ಭದಲ್ಲಿ ಒಂದೇ ವರ್ಷ ಎಲ್ಲ ಕೆಲಸ ಮಾಡಬೇಕು ಎಂದರೆ ಹೇಂಗಪ್ಪಾ, ಮುಂದಿನ ವರ್ಷ ಗ್ರಾಮೀಣ ರಸ್ತೆಗಳನ್ನು ಮಾಡಿಕೊಡುತ್ತೇನೆ ಎಂದು ಹೇಳಿದ್ದೇನೆ ಎಂದು ಹೇಳಿರುವ ಬಸವರಾಜ ರಾಯರಡ್ಡಿ.
ಅಲಾಯಿ ದೇವರುಗಳಿಗೆ ಸಂಭ್ರಮದ ವಿದಾಯ
ಅಲಾಯಿ ದೇವರುಗಳ ವಿಸರ್ಜನೆ ನಿಮಿತ್ತ ಗಜಲಕ್ಷ್ಮೀ ದೇವಸ್ಥಾನದ ಮುಂಭಾಗದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನರು ಜಮಾಯಿಸಿದ್ದು, ಯುವಕರು ಹಲಗೆ, ತಾಷಾ ಬಾರಿಸುವ ಮೂಲಕ ಅಲಾಯಿ ಹೆಜ್ಜೆ ಹಾಕಿದರು. ಯುವಕರ ಕೋಲಾಟ ಗಮನ ಸೆಳೆಯಿತು.
ಹಿಂದಿ ಹೇರಿಕೆಯಿಂದ ಮಕ್ಕಳ ಭವಿಷ್ಯ ಬಲಿ
ರಾಜ್ಯದ ಪಠ್ಯದಲ್ಲಿ ಕನ್ನಡ ಪ್ರಥಮ ಭಾಷೆಯಾಗಿ, ಇಂಗ್ಲಿಷ್‌ ದ್ವಿತೀಯ ಮತ್ತು ತೃತೀಯ ಭಾಷೆಯಾಗಿ ಹಿಂದಿ ಕಲಿಸಲಾಗುತ್ತಿದೆ. ಆದರೆ, ಇದೀಗಿ ಹಿಂದಿ ಕಲಿಯುವುದು ಕಡ್ಡಾಯಗೊಳಿಸಿರುವುದರಿಂದ ವಿದ್ಯಾರ್ಥಿಗಳಿಗೆ ಅನಗತ್ಯವಾದ ಒತ್ತಡ ಹಾಕಲಾಗುತ್ತಿದೆ.
ಸಮರ್ಪಕ ವಿದ್ಯುತ್‌ ಕಲ್ಪಿಸಿ, ಶಿಥಿಲಾವಸ್ಥೆ ಕಂಬ ಬದಲಿಸಿ
ಅನುದಾನದ ಕೊರತೆಯಿಂದ ಕೆಲ ಕಾಮಗಾರಿಗಳನ್ನು ನಿರ್ವಹಿಸಿಲ್ಲ. ಈಗಾಗಲೇ ಪಟ್ಟಣದಾದ್ಯಂತ ಸಮರ್ಪಕ ವಿದ್ಯುತ್ ಸಂಪರ್ಕಕ್ಕೆ ಇರುವ ಕಡೆ ರೀ ಕಂಡಕ್ಟರ್ ವಿಥ್ ಫೇಸ್ ಕನ್ವರ್ಟ್, ಟಿಸಿ ಉನ್ನತೀಕರಣ ಅಭಿವೃದ್ಧಿ ಕಾಮಗಾರಿಗಳ ಅಂದಾಜು ಪತ್ರಿಕೆ ತಯಾರಿಸಿ ಮೇಲಾಧಿಕಾರಿಗಳಿಗೆ ಸಲ್ಲಿಸಲಾಗಿದೆ.
ಹತ್ತಿ ಬೀಜ ಖರೀದಿಗೆ ಗರಿಷ್ಠ ಮಿತಿ ಹಾಕದಿರಿ
ಹತ್ತಿ ಬೀಜೋತ್ಪಾದನೆಗೆ ರೈತರನ್ನು ಪ್ರೇರೇಪಿಸಿ ಕಂಪನಿಗಳು ಪ್ರತಿ ಎಕರೆಗೆ ೨ ಕ್ವಿಂಟಲ್ ಹತ್ತಿ ಬೀಜ ಮಾತ್ರ ಖರೀದಿ ಮಾಡುತ್ತೇವೆ ಎಂದು ಹೇಳಿದ್ದರಿಂದ ರೈತರು ಆತಂಕಗೊಂಡು ಹತ್ತಿ ಬೆಳೆ ಕಿತ್ತೆಸೆಯಲು ಮುಂದಾಗಿದ್ದಾರೆ. ಅಲ್ಲದೆ ಕೆಲವೆಡೆ ರೈತರು ಕುರಿ, ಮೇಕೆ ಮೇಯಿಸುತ್ತಿದ್ದಾರೆ.
ಅಲಾಯಿ ಕುಣಿಗೆ ಹಿಂದೂ ದೇವರ ಆಹ್ವಾನ ಪತ್ರಿಕೆ ಎಸೆತ
ಕನಕಗಿರಿಯ ಆರಾಧ್ಯ ದೈವ ಕನಕಾಚಲಪತಿ, ಭಕ್ತ ಕನಕದಾಸ, ಶಕ್ತಿ ದೇವತೆ ದುರ್ಗಾದೇವಿ, ಜಗದ್ಗುರು ಮೌನೇಶ್ವರ, ವಿಘ್ನ ನಿವಾರಕ ಗಣಪತಿ, ಸಂವಿಧಾನ ಶಿಲ್ಪಿ ಡಾ. ಬಿ.ಆರ್‌. ಅಂಬೇಡ್ಕರ್‌ ಸೇರಿದಂತೆ ಇತರೆ ಪೋಟೋಗಳನ್ನು ಅಲಾಯಿ ಕುಣಿಯಲ್ಲಿ ತೂರಲಾಗಿದೆ.
ಕನಕದಾಸ ಮೂರ್ತಿ ಭಗ್ನ: ಶೀಘ್ರ ಆರೋಪಿಗಳ ಬಂಧನ
ಬೇವಿನಾಳದಲ್ಲಿ ಕನಕದಾಸರ ಮೂರ್ತಿ ಭಗ್ನಗೊಳಿಸಿದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಪೊಲೀಸರು ಈಗಾಗಲೇ ಅನಮಾನಾಸ್ಪದ ವ್ಯಕ್ತಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
ತುಂಗಭದ್ರಾ ನದಿಗೆ ಹೆಚ್ಚಿನ ನೀರು: ಶ್ರೀಕೃಷ್ಣದೇವರಾಯ ಸಮಾಧಿ ಮುಳುಗುವ ಭೀತಿ
ತುಂಗಭದ್ರಾ ಜಲಾಶಯದ ಒಳಹರಿವು ಹೆಚ್ಚಳವಾಗಿದ್ದರಿಂದ ನದಿಗೆ ಎರಡು ದಿನದಿಂದ 64000 ಕ್ಯುಸೆಕ್‌ ನೀರು ಬಿಡುಗಡೆ ಮಾಡಲಾಗಿದೆ. ಇದರಿಂದ ತಾಲೂಕಿನ ಸಾಣಾಪುರ ಬಳಿ ಇರುವ ಹಳೇ ಸೇತುವೆ ಮೇಲೆ ನೀರು ಹರಿಯುತ್ತಿದೆ.
  • < previous
  • 1
  • ...
  • 48
  • 49
  • 50
  • 51
  • 52
  • 53
  • 54
  • 55
  • 56
  • ...
  • 525
  • next >
Top Stories
ಧರ್ಮಸ್ಥಳ: ಬಂಗ್ಲೆಗುಡ್ಡದಲ್ಲಿ ಮತ್ತೆರಡು ತಲೆಬುರುಡೆ ಪತ್ತೆ
ಮದ್ದೂರು ಗಲಭೆ ಪ್ರೀ ಪ್ಲ್ಯಾನ್ಡ್‌?
ದಸರಾ : ಬೆಂಗಳೂರು ನಗರದಿಂದ ವಿವಿಧೆಡೆ ವಿಶೇಷ ರೈಲು
ಗೃಹಲಕ್ಷ್ಮಿ ಮೃತ ಫಲಾನುಭವಿಗಳ ತೆಗೆದುಹಾಕಿ : ಸಿದ್ದು
ಮಗು ಕಳೆದುಕೊಂಡ ನೋವು ಸದಾ ಇರುತ್ತೆ : ಭಾವನಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved