ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
koppal
koppal
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕುಷ್ಟಗಿ-ಬೆಂಗಳೂರ ರೈಲು ಓಡಿಸಿ
ಕುಷ್ಟಗಿ, ಯಲಬುರ್ಗಾ, ಕುಕನೂರು ತಾಲೂಕಿನ ಜನತೆ ವ್ಯಾಪಾರ-ವಹಿವಾಟು, ಶೈಕ್ಷಣಿಕ ಉದ್ದೇಶಕ್ಕೆ ಬೆಂಗಳೂರಿಗೆ ತೆರಳಲುವವರಿಗೆ ಅನುಕೂಲವಾಗಲು ಯಶವಂತಪುರ-ಹರಿಹರ-ಹೊಸಪೇಟೆ ರೈಲನ್ನು ಕುಷ್ಟಗಿ ವರೆಗೆ ಓಡಿಸುವಂತೆ ಕುಷ್ಟಗಿ ರೈಲು ಹೋರಾಟ ಸಮಿತಿ ಪದಾಧಿಕಾರಿಗಳು ಸಂಸದ ರಾಜಶೇಖರ ಹಿಟ್ನಾಳ ಅವರಿಗೆ ಕೊಪ್ಪಳದಲ್ಲಿ ಮನವಿ ಸಲ್ಲಿಸಿದರು.
ಕಲ್ಲುಬಂಡೆ ಭಾರ ಎಳೆದು ತಾಕತ್ತು ಪ್ರದರ್ಶಿಸಿದ ಎತ್ತುಗಳು
ಗ್ರಾಮೀಣ ಕ್ರೀಡೆ ಹಾಗೂ ಸಂಪ್ರದಾಯವನ್ನು ಉಳಿಸಿಕೊಳ್ಳಲು ಜಾತ್ರಾ ಮಹೋತ್ಸವದಲ್ಲಿ ಮೊದಲ ಬಾರಿಗೆ ಆಯೋಜಿಸಲಾಗಿದೆ. ಈ ಕುರಿತು ಮುಂದಿನ ಪೀಳಿಗೆಗೆ ಪರಿಚಯಿಸುವ ಉದ್ದೇಶವೂ ಅಡಗಿದೆ.
ಸಂಭ್ರಮದ ಶರಣಬಸವೇಶ್ವರರ ಜೋಡು ರಥೋತ್ಸವ
೨೭ನೇ ವರ್ಷದ ಜೋಡು ರಥೋತ್ಸವದೊಂದಿಗೆ ಶ್ರಾವಣ ಮಾಸದಲ್ಲಿ ತಿಂಗಳ ಕಾಲ ಯಾದಗಿರಿಯ ಬೆಳಗಿಮಠದ ಮಲ್ಲಿಕಾರ್ಜುನ ಶಾಸ್ತಿ, ಗದಗಿನ ವೀರೇಶ್ವರ ಪುಣ್ಯಾಶ್ರಮದ ಲಿಂಗಯ್ಯ ಸ್ವಾಮಿಗಳು ಗುಂಡಗರ್ತಿ ನೇತೃತ್ವದಲ್ಲಿ ನಡೆದ ಪುರಾಣ ಪ್ರವಚನ ಮಂಗಳವಾರ ರಾತ್ರಿ ಸಂಪನ್ನಗೊಂಡಿತು.
೭೮ ಕೆರೆ ತುಂಬಿಸುವ ಯೋಜನೆ ಶೀಘ್ರ ಜಾರಿಗೊಳಿಸಿ
ಒಣ ಬೇಸಾಯದಿಂದ ಕೂಡಿದ ಕೊಪ್ಪಳ ಜಿಲ್ಲೆಯು ತುಂಗಭದ್ರಾ ಮತ್ತು ಕೃಷ್ಣ ನದಿ ಮಧ್ಯದಲ್ಲಿದೆ. ಈ ಭಾಗಕ್ಕೆ ಹೆಚ್ಚು ಬರಗಾಲ ಕಾಡುತ್ತಿದೆ. ಅಂತರ್ಜಲ ಕುಸಿತದಿಂದ ಜನ-ಜಾನುವಾರು ನೀರಿಲ್ಲದೆ ಪರದಾಡುವಂತಹ ಪರಿಸ್ಥಿತಿ ಇದೆ.
ಯಲಬುರ್ಗಾ ಕ್ಷೇತ್ರಕ್ಕೆ ೧೦ ಕೆಪಿಎಸ್ ಶಾಲೆ ಶೀಘ್ರ ಮಂಜೂರು
ಗ್ರಾಮೀಣ ಮಕ್ಕಳ ಶೈಕ್ಷಣಿಕ ಹಿತದೃಷ್ಟಿಯಿಂದ ಸಂಗನಾಳ, ಹಿರೇಅರಳಿಹಳ್ಳಿ, ರಾಜೂರು-ಆಡೂರು, ಬಳೂಟಗಿ, ಹಿರೇಮ್ಯಾಗೇರಿ, ತಳಕಲ್, ಗಾಣಧಾಳ ಗ್ರಾಮಕ್ಕೆ ಕರ್ನಾಟಕ ಪಬ್ಲಿಕ್ ಸ್ಕೂಲ್ ಇದೇ ತಿಂಗಳಲ್ಲಿ ಮಂಜೂರು ಮಾಡಿಸಲಾಗುತ್ತದೆ.
₹ ೨೫೦ ಕೋಟಿ ವೆಚ್ಚದಲ್ಲಿ ಕೌಶಲ್ಯ ಅಭಿವೃದ್ಧಿ ಕೇಂದ್ರ
ರಾಜ್ಯ ಸರ್ಕಾರದ ಸಚಿವರು, ಶಾಸಕರು ಮತ್ತು ಅಧಿಕಾರಿಗಳ ತಂಡ ಒಡಿಸ್ಸಾದ ವಿಶ್ವ ಕೌಶಲ್ಯ ಅಭಿವೃದ್ಧಿ ಕೇಂದ್ರಕ್ಕೆ ಭೇಟಿ ನೀಡಿ, ವ್ಯವಸ್ಥೆ ಪರಿಶೀಲಿಸಿದೆ. ಅದೇ ಮಾದರಿಯಲ್ಲಿ ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ೨೫ ಎಕರೆಯಲ್ಲಿ ₹೨೫೦ ಕೋಟಿ ವೆಚ್ಚದಲ್ಲಿ ಕೌಶಲ್ಯ ಅಭಿವೃದ್ಧಿ ಕೇಂದ್ರ-೨ ತಲೆ ಎತ್ತಲಿದೆ.
ಕೆರೆ ಒತ್ತುವರಿ ತಡೆದು ಸಂರಕ್ಷಣೆಗೆ ಕ್ರಮವಹಿಸಿ: ಡಿಸಿ
ಜಲಮೂಲ ಗುರುತಿಸಿ ಅವುಗಳಿಗೆ ವಿಶಿಷ್ಟ ಗುರುತಿನ ಸಂಖ್ಯೆ ನೀಡಿ ಅತಿಕ್ರಮಣ ತಪ್ಪಿಸುವ ಜತೆಗೆ ಕೆರೆಗಳಲ್ಲಿ ತ್ಯಾಜ್ಯ ವಸ್ತು ಸುರಿಯುವುದನ್ನು ತಡೆಯಬೇಕು. ಇದರೊಂದಿಗೆ ಕೆರೆ ಅಭಿವೃದ್ಧಿಗೆ ಕ್ರಮಕೈಗೊಳ್ಳುವ ಜತೆಗೆ ನೀರಿನ ಗುಣಮಟ್ಟ ಕಾಪಾಡಿಕೊಳ್ಳಬೇಕು.
ಗಣಿ ಉದ್ಯಮಿಗಳು, ವಂಶ ಪಾರಂಪರ್ಯ ರಾಜಕಾರಣದಿಂದ ಪ್ರಜಾಪ್ರಭುತ್ವದ ಕಗ್ಗೊಲೆ
ಕಾನೂನು ಪದವಿ ಮುಗಿಸಿದ ಶಾಸಕರ ಸಂಖ್ಯೆ ಕಡಿಮೆ ಇದೆ. ಕಾನೂನಿನ ಬಗ್ಗೆ ಮಾಹಿತಿ ಇದ್ದವರು ಬೆರಳೆಣಿಕೆಯಷ್ಟಿದ್ದಾರೆ. ಪ್ರತಿಷ್ಠೆ ಬಿಟ್ಟು, ಅಭಿವೃದ್ಧಿಪರ ಚಿಂತನೆ ಮಾಡುವವರ ಅವಶ್ಯಕತೆ ಇಂದು ಅಗತ್ಯವಾಗಿದೆ ಎಂದು ಬಸವರಾಜ ರಾಯರಡ್ಡಿ ಹೇಳಿದರು.
ಎಚ್ಐವಿ ಮುಕ್ತ ಭಾರತ ನಿರ್ಮಾಣಕ್ಕೆ ಜಾಗೃತಿ
ವಿದ್ಯಾರ್ಥಿಗಳು ಸಾಮಾಜಿಕ ಮಾಧ್ಯಮ, ಸ್ನೇಹಿತರ ಒತ್ತಡಕ್ಕೆ ಮಣಿದು ಕ್ಷಣಿಕ ಸುಖಕ್ಕಾಗಿ ಜೀವನ ಹಾಳುಮಾಡಿಕೊಳ್ಳುವ ರೀತಿ ವರ್ತಿಸಬಾರದು. 2030ರ ವೇಳೆಗೆ ಎಚ್ಐವಿ ಮುಕ್ತ ಭಾರತ ನಿರ್ಮಿಸುವ ನಿಟ್ಟಿನಲ್ಲಿ ವಿವಿಧ ರೀತಿಯ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿದೆ.
ಹಣದ ಕೊರತೆಗೆ ಉದ್ಘಾಟನೆಯಾಗದ ನವಲಿ ಬಸ್ ನಿಲ್ದಾಣ!
ಐದು ವರ್ಷದ ಹಿಂದೆ ಬಸವರಾಜ ದಢೇಸೂಗೂರು ಅವಧಿಯಲ್ಲಿ ನವಲಿ ಬಸ್ ನಿಲ್ದಾಣದ ಕಾಮಗಾರಿಗೆ ₹ 60 ಲಕ್ಷ ಅನುದಾನ ಮಂಜೂರು ಮಾಡಿಸಿ ಕಾಮಗಾರಿ ಪೂರ್ಣಗೊಳಿಸಿದ್ದರು. ಆದರೆ, ಅನುದಾನದ ಕೊರತೆಯಿಂದಾಗಿ ನಿಲ್ದಾಣದ ಕಾಮಗಾರಿ ಅರೆಬರೆಯಾಗಿತ್ತು.
< previous
1
...
48
49
50
51
52
53
54
55
56
...
571
next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್ ಸಾಬೀತಾದ್ರೆ ದರ್ಶನ್ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ