• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಂದಾಯ ಕಚೇರಿ ಕಡತ ಕಣ್ಮರೆ ಪ್ರಕರಣದಲ್ಲಿ ಕಾರಟಗಿ ಗ್ರಾಮಲೆಕ್ಕಿಗ ಅಮಾನತು
ತಹಸೀಲ್ದಾರ್ ಕಚೇರಿಯಲ್ಲಿನ ಕಡತಗಳ ಕಣ್ಮರೆ ಪ್ರಕರಣಕ್ಕೆ ಸಂಬಂಧಿಸಿ ಕಾರಟಗಿಯ ಗ್ರಾಮ ಆಡಳಿತಾಧಿಕಾರಿ ಸೋಮನಾಥ ತಳವಾರ ಅವರನ್ನು ಅಮಾನತು ಮಾಡಿ ಮತ್ತು ಸಿದ್ದಾಪುರ ಉಪತಹಸೀಲ್ದಾರ್ ಪ್ರಕಾಶ ನಾಯಕ ಅವರನ್ನು ವರ್ಗಾಯಿಸಿ ಜಿಲ್ಲಾಧಿಕಾರಿ ನಳಿನ್ ಅತುಲ್ ಆದೇಶಿಸಿದ್ದಾರೆ.
ತುಂಗಭದ್ರಾ ಜಲಾಶಯದಿಂದ ಜೂನ್‌ವರೆಗೆ ಕುಡಿಯುವ ನೀರು-ಸಲಹಾ ಸಮಿತಿ ತೀರ್ಮಾನ
ಹೂಳೆತ್ತುವ ವಿಚಾರದ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಹೂಳು ಎತ್ತಲು ಸಾಧ್ಯವಿಲ್ಲ ಎಂದು ಈ ಹಿಂದೆಯೇ ತಾಂತ್ರಿಕ ಸಮಿತಿ ವರದಿ ನೀಡಿದೆ. ಹಾಗಾಗಿ ಸಮಾನಾಂತರ ಜಲಾಶಯ ನಿರ್ಮಿಸಬೇಕು ಎಂಬುದು ನಮ್ಮ ಬೇಡಿಕೆ ಕೂಡ. ಇದಕ್ಕೆ ನೆರೆಯ ಆಂಧ್ರ ಪ್ರದೇಶ ಹಾಗೂ ತೆಲಂಗಾಣ ರಾಜ್ಯ ಕೂಡ ಒಪ್ಪಿಗೆ ನೀಡಬೇಕು.
ಗಣರಾಜ್ಯೋತ್ಸವ ದಿನಾಚರಣೆ ಪರಸ್ಪರ ಸಮನ್ವಯತೆಯಿಂದ ಅಚ್ಚುಕಟ್ಟು ವ್ಯವಸ್ಥೆ ಕಲ್ಪಿಸಿ: ಕೊಪ್ಪಳ ಜಿಲ್ಲಾಧಿಕಾರಿ ನಳಿನ್ ಅತುಲ್
ಗಣರಾಜ್ಯೋತ್ಸವ ದಿನದಂದು ಪರೇಡ್‌ಗೆ ಆಗಮಿಸುವ ಶಾಲಾ, ಕಾಲೇಜು ಮಕ್ಕಳಿಗೆ ಬಿಸ್ಕಿಟ್ ಹಾಗೂ ನಿಂಬು ಪಾನೀಯ ಒದಗಿಸಬೇಕು. ಕ್ರೀಡಾಂಗಣದಲ್ಲಿ ಬಿಸಿಲಿಗೆ ಮಕ್ಕಳು ಬಳಲದಂತೆ ಸೂಕ್ತ ನೆರಳಿನ ವ್ಯವಸ್ಥೆ ಕಲ್ಪಿಸಬೇಕು.
ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟ ಎಸೆಸೆಲ್ಸಿ: ಆರ್ಯವೈಶ್ಯ ಸಂಘದ ಅಧ್ಯಕ್ಷ ರಾಘವೇಂದ್ರ ಪಾನಘಂಟಿ
ಶೈಕ್ಷಣಿಕವಾಗಿ ಅಭಿವೃದ್ಧಿಯಾದರೆ ಮಾತ್ರ ಸಾಮಾಜಿಕವಾಗಿ ಸದೃಢರಾಗಲು ಸಾದ್ಯ. ಎಸ್.ಎಸ್.ಎಲ್.ಸಿಯಲ್ಲಿ ಉತ್ತಮ ಅಂಕ ಪಡೆಯಬೇಕು ಎಂಬ ಹಂಬಲ ಇರಬೇಕು. ನಿತ್ಯ ಎಲ್ಲ ವಿಷಯಗಳನ್ನು ಬಿಡದೇ ಅಭ್ಯಾಸ ಮಾಡಬೇಕು.
ಉತ್ಸವ ಹಬ್ಬ ಕನ್ನಡ ಜನಪರ ಸಂಸ್ಕೃತಿಯ ಮೂಲ ಹಿನ್ನೆಲೆ: ವಿಧಾನ ಪರಿಷತ್ ಸದಸ್ಯೆ ಹೇಮಲತಾ ನಾಯಕ
ಭಾರತವು ಒಂದು ಬಹು ಸಂಸ್ಕೃತಿಯ ದೇಶವಾಗಿದೆ. ಅದೇ ರೀತಿ ನಮ್ಮ ರಾಜ್ಯವು ಸಹ ಸಂಸ್ಕೃತಿಯ ನಾಡಾಗಿದೆ. ಕಲೆ, ಸಂಸ್ಕೃತಿ, ವಾಸ್ತುಶಿಲ್ಪಕ್ಕೆ ಕನ್ನಡ ನಾಡು ಅಪಾರ ಕೊಡುಗೆಗಳನ್ನು ನೀಡಿದೆ.
ಕೊಪ್ಪಳದಲ್ಲಿ ವಿಷದ ಬಾಟಲಿ ಹಿಡಿದು ಗುತ್ತಿಗೆದಾರರ ಪ್ರತಿಭಟನೆ
ಐದು ವರ್ಷಗಳಲ್ಲಿ ₹35 ಕೋಟಿ ಬಾಕಿ ಇದೆ. ಇಷ್ಟೊಂದು ಹಣವನ್ನು ಪಾವತಿ ಮಾಡುವಂತೆ ಎಷ್ಟೇ ಮನವಿ ಸಲ್ಲಿಸಿದರು ಪಾವತಿ ಮಾಡುತ್ತಿಲ್ಲ. ಹಿಂಗಾದರೇ ನಾವು ಜೀವನ ನಡೆಸುವುದು ಹೇಗೆ, ಸಾಮಗ್ರಿಗಾಗಿ ಮಾಡಿದ ಸಾಲವನ್ನು ತೀರಿಸುವುದು ಹೇಗೆ, ಈಗ ವಿಧಿಯಿಲ್ಲದೆ ವಿಷದ ಬಾಟಲಿಯೊಂದಿಗೆ ಬಂದಿದ್ದೇವೆ.
ಶೋಷಿತರ ಜಾಗೃತಿ ಸಮಾವೇಶದಲ್ಲಿ ಭಾಗವಹಿಸಿ: ರಾಮಚಂದ್ರಪ್ಪ
ಅವಕಾಶ ವಂಚಿತ ಜಾತಿಗಳಿಗೆ ಮೀಸಲಾತಿ ನೀಡಿ, ಸಾಮಾಜಿಕ ಸಮಾನತೆ ಸಾರಿದ‌ ಪುಣ್ಯ ಭೂಮಿ ನಮ್ಮದು. ಹಲವು ವರ್ಗಗಳ ಆಯೋಗಗಳು ವೈಜ್ಞಾನಿಕ ಅಧ್ಯಯನ ನಡೆಸಿ ಮೀಸಲಾತಿ ಜಾರಿಗೊಳಿಸಿವೆ.
ಕೊಪ್ಪಳದ ಗವಿಮಠದ ದಾಸೋಹಕ್ಕೆ ಗವಿಸಿದ್ಧೇಶ್ವರ ಗೆಳೆಯರ ಬಳಗದಿಂದ 251 ಕ್ವಿಂಟಲ್ ಮಾದಲಿ
ಗವಿಸಿದ್ದೇಶ್ವರ ಗೆಳೆಯರ ಬಳಗ ಕಳೆದ 14 ವರ್ಷದಿಂದ ಪ್ರತಿ ವರ್ಷವು ಮಹಾದಾಸೋಹಕ್ಕೆ ಮಾದಲಿಯನ್ನು ಭಕ್ತಿ ಸಲ್ಲಿಸುತ್ತಿದ್ದಾರೆ. ಆರಂಭದಲ್ಲಿ 51 ಕ್ವಿಂಟಲ್ ಮಾದಲಿ ಸಲ್ಲಿಸುವುದರ ಮೂಲಕ ಆರಂಭವಾದ ಈ ಸೇವೆ ಪ್ರಸ್ತುತ ವರ್ಷ 251 ಕ್ವಿಂಟಲ್ ಸಲ್ಲಿಸುತ್ತಿದ್ದಾರೆ.
ಮನೆ ಮನೆಗೂ ಕೇಂದ್ರ ಸರ್ಕಾರದ ಯೋಜನೆ ತಲುಪಿಸಲು ಕೊಪ್ಪಳ ಸಂಸದ ಕರಡಿ ಸಂಗಣ್ಣ ಕರೆ
ಕೇಂದ್ರ ಸರ್ಕಾರದ ಯೋಜನೆಗಳನ್ನು ಬಡವರ ಮನೆ ಬಾಗಿಲಿಗೆ ತಲುಪಿಸುವ ಕಾರ್ಯಕ್ರಮ ಇದಾಗಿದೆ. ದೇಶದ ಎಲ್ಲ ನಾಗರಿಕರಿಗೂ ಹಲವು ಕಾರ್ಯಕ್ರಮಗಳನ್ನು ನೀಡಬೇಕೆನ್ನುವುದು ವಿಕಸಿತ ಭಾರತ ಸಂಕಲ್ಪ ಯಾತ್ರೆಯ ಮುಖ್ಯ ಉದ್ದೇಶ ಹೊಂದಿದೆ.
ಪ್ರತಿ ಮನೆ ಮನೆಯಿಂದಲೂ ವಾಲ್ಮೀಕಿ ಜಾತ್ರೆಗೆ ಬನ್ನಿ: ರಾಮನಗೌಡ ಬುನ್ನಟ್ಟಿ
೧೧ ಗ್ರಾಪಂ ವ್ಯಾಪ್ತಿಯ ಗ್ರಾಮಗಳಲ್ಲಿಯೂ ಜಾತ್ರಾ ಸಮಿತಿ ಹಾಗೂ ಅಖಿಲ ವಾಲ್ಮೀಕಿ ಮಹಾಸಭಾ ತಾಲೂಕು ಘಟಕದ ಪದಾಧಿಕಾರಿಗಳು ಸಂಚರಿಸಿ ವಾಲ್ಮೀಕಿ ಜಾತ್ರೆಗೆ ಆಮಂತ್ರಣ ನೀಡಿ, ಸಭೆ ನಡೆಸಿ ಆಹ್ವಾನಿಸಿದ್ದೇವೆ
  • < previous
  • 1
  • ...
  • 516
  • 517
  • 518
  • 519
  • 520
  • 521
  • 522
  • 523
  • 524
  • ...
  • 571
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved