• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮನಸ್ಸಿನ ಶಾಂತಿಗೆ ಆಧ್ಯಾತ್ಮಿಕ ಪ್ರವಚನ ಅಗತ್ಯ
ಇಂದಿನ ಯಾಂತ್ರಿಕ ಜೀವನದಲ್ಲಿ ಆಧ್ಯಾತ್ಮಿಕ ತಿಳಿವಳಿಕೆಯಿಂದ ಮನುಷ್ಯ ಜಾಗೃತವಾಗಬೇಕೆಂದರೆ, ಆತನಿಗೆ ಧಾಮಿ೯ಕ ಪರಂಪರೆ ಅರಿವು ಇರಬೇಕು. ವ್ಯಕ್ತಿಗೆ ಸುಖ ಸಿಗಬೇಕೆಂದರೆ ಸುಮ್ಮನೆ ಸಿಗುವುದಿಲ್ಲ. ಮುಗ್ಧತೆಯಿಂದ ಕಾಯಕದಲ್ಲಿ ತೊಡಗಿಕೊಳ್ಳಬೇಕು.
ಸರ್ವ ಜನಾಂಗದ ಒಳಿತಿಗಾಗಿ ಶ್ರಮಿಸಿದ ಸಿದ್ದರಾಮೇಶ್ವರರು
ಪ್ರತಿಯೊಬ್ಬರು ಶರಣರ ಆದರ್ಶಗಳನ್ನು ನಿತ್ಯ ಜೀವನದಲ್ಲಿ ಅಳವಡಿಸಿಕೊಂಡು ಪಾಲನೆ ಮಾಡಿದರೆ ಸಮಾಜದಲ್ಲಿನ ಸಮಾನತೆ, ಮೂಡನಂಭಿಕೆ, ಅನಾಚಾರಗಳನ್ನು ದೂರವಾಗಿಸಲು ಸಾಧ್ಯ
ತಾನೇ ಸ್ಥಗಿತಗೊಳಿಸಿದ್ದ ತೆಪ್ಪಗಳ ಸಂಚಾರಕ್ಕೆ ಅರಣ್ಯ ಇಲಾಖೆ ಅನುಮತಿ
ವಿರುಪಾಪುರ ಗಡ್ಡೆಯಲ್ಲಿರುವ ಟ್ರೀ ಪಾರ್ಕ್ (ಸಾಲು ಮರದ ತಿಮ್ಮಕ್ಕ ಉದ್ಯಾನವನ) ಯೋಜನೆಯ ವ್ಯಾಪ್ತಿಯಲ್ಲಿ ಸಾಣಾಪುರ ಸಮಾನಂತರ ಜಲಾಶಯ ಬರುತ್ತಿದ್ದರಿಂದ ಪ್ರವಾಸಿಗರಿಗೆ ಅನುಕೂಲವಾಗುವ ಉದ್ದೇಶಕ್ಕೆ ತೆಪ್ಪಗಳನ್ನು ಹಾಕಲು ಅರಣ್ಯ ಇಲಾಖೆ ಅನುಮತಿ ಕಲ್ಪಿಸಿದೆ
ಕಣ್ಣಿನ ರಕ್ಷಣೆಗೆ ಪ್ರತಿಯೊಬ್ಬರ ಕಾಳಜಿ ವಹಿಸಿ
ಹುಟ್ಟಿನಿಂದಲೇ ದೃಷ್ಟಿ ಕಳೆದುಕೊಂಡವರು ಪ್ರಪಂಚ ನೋಡುವ ಭಾಗ್ಯದಿಂದ ವಂಚಿತರಾಗಿದ್ದಾರೆ. ಆದರೆ ಬಹಳಷ್ಟು ಮಂದಿ ತಮ್ಮ ನಿರ್ಲಕ್ಷ್ಯದಿಂದ ಕಣ್ಣು ಕಳೆದುಕೊಂಡವರಿದ್ದಾರೆ. ಆದ ಕಾರಣ ದೃಷ್ಟಿ ಇದ್ದವರು ಕಣ್ಣಿನ ರಕ್ಷಣೆಗೆ ಒತ್ತು ನೀಡುವುದು ಅವಶ್ಯವಾಗಿದೆ
ಕೊಪ್ಪಳದಿಂದ ಪ್ರಿಯಾಂಕಾ ಗಾಂಧಿ ಸ್ಪರ್ಧೆ? ಬಿಜೆಪಿ, ಕಾಂಗ್ರೆಸ್ಸಿನಲ್ಲಿ ಸಂಚಲನ
ಬಿಜೆಪಿ ಪಾಳೆಯದಲ್ಲೂ ಇದು ಸಂಚಲನಕ್ಕೆ ಕಾರಣವಾಗಿದ್ದು, ಈಗಾಗಲೇ ಟಿಕೆಟ್‌ಗಾಗಿ ಪ್ರಯತ್ನ ಮಾಡಿದವರಲ್ಲಿ ತಳಮಳ ಶುರುವಾಗಿದೆ. ಪ್ರಿಯಾಂಕಾ ಸ್ಪರ್ಧೆ ನಿಜವಾದರೆ ಕ್ಷೇತ್ರದ ಲೆಕ್ಕಾಚಾರದಲ್ಲೂ ಭಾರೀ ಬದಲಾವಣೆ ಆಗಲಿದೆ. ಬಿಜೆಪಿಯೂ ಪ್ರಿಯಾಂಕಾಗೆ ಠಕ್ಕರ್‌ ನೀಡುವ ಸರಿಸಮಾನ ಅಭ್ಯರ್ಥಿಯನ್ನು ಕಣಕ್ಕಿಳಿಸಲಿದೆ ಎಂಬ ಚರ್ಚೆಯೂ ಮುಂಚೂಣಿಗೆ ಬಂದಿದೆ.
ಮಕ್ಕಳ ಹಕ್ಕುಗಳನ್ನು ಪ್ರಾಮಾಣಿಕವಾಗಿ ದೊರಕಿಸಿ ಕೊಡಿ
ಗ್ರಾಪಂನಿಂದ ಶಾಲೆಗಳಿಗೆ ಬೇಕಾಗುವ ಸೌಲಭ್ಯ ಮತ್ತು ಸ್ಥಳೀಯ ಶಿಕ್ಷಕರ ಬೇಡಿಕೆ ಪಟ್ಟಿ ಮಾಡುವ ಮೂಲಕ ಕ್ರಿಯಾ ಯೋಜನೆ ರೂಪಿಸಲಾಗುವುದು
ವೃಕ್ಷ ಉಳಿಸಲು ನಕ್ಷೆಯನ್ನೇ ಬದಲಿಸಿದ ಗವಿಶ್ರೀ
ಮಹಾದ್ವಾರದ ಗೋಡೆ ನಿರ್ಮಾಣ ಮಾಡುವ ವೇಳೆಯಲ್ಲಿ ಬೇವಿನ ಮರವೊಂದು ಅಡ್ಡ ಬಂದಿದೆ. ಇದನ್ನು ತೆಗೆಯದ ಹೊರತು ಗವಿಮಠದ ಮಹಾದ್ವಾರದ ಗೋಡೆ ನಿರ್ಮಾಣ ಮಾಡಲು ಸಾಧ್ಯವಿಲ್ಲ ಎಂದು ಎಂಜನಿಯರ್ ಕೈ ಚೆಲ್ಲುತ್ತಾರೆ. ಗಿಡ ತೆಗೆದು ಕಟ್ಟುವುದಕ್ಕಿಂತ ಗಿಡ ಉಳಿಸಿಕೊಳ್ಳುವುದು ಮುಖ್ಯ ಎಂದು ವರ್ಷ ಕಾಲ ಕಟ್ಟಡ ನಿರ್ಮಾಣಕ್ಕೆ ಬ್ರೇಕ್ ಹಾಕಲಾಗುತ್ತದೆ.
ಸಿದ್ದರಾಮೇಶ್ವರ ತತ್ವ ಸಿದ್ಧಾಂತ ರೂಢಿಸಿಕೊಳ್ಳಿ
ಶಿವಯೋಗಿ ಸಿದ್ದರಾಮೇಶ್ವರರು 68,000 ವಚನ ರಚಿಸಿದ ಮಹಾನ್ ವಚನಕಾರರು. ಆಧ್ಯಾತ್ಮ ಪರಂಪರೆ ಹೊಂದಿರುವ ಭಾರತ ದೇಶದಲ್ಲಿ ದಿವ್ಯ ಜ್ಞಾನಿಗಳನ್ನು ಮುಂದಿನ ಜನಾಂಗಕ್ಕೆ ಪರಿಚಯಿಸಲು ಅವರ ಚಿಂತನೆಗಳನ್ನು ಅನುಷ್ಠಾನಕ್ಕೆ ತರಬೇಕು
ಕಾಯಕ ನಿಷ್ಠೆಗೆ ಬಿನ್ನಾಳ ಗ್ರಾಮ ಮಾದರಿ: ಕಳಕಪ್ಪ ಕಂಬಳಿ
ರಂಗಭೂಮಿಯಲ್ಲಿ ಅಭಿನಯಿಸುವುದು ಸವಾಲಿನ ಕೆಲಸವಾಗಿದೆ. ರಂಗಕಲೆಯನ್ನು ಕರಗತ ಮಾಡಿಕೊಂಡಲ್ಲಿ ಉತ್ತಮ ಸಾಮಾಜಿಕ ನಾಟಕಗಳನ್ನು ಹೊರತರಬಹುದು. ಬಿನ್ನಾಳ ಯುವಕರೇ ಇದಕ್ಕೆ ಉದಾಹರಣೆಯಾಗಿದ್ದಾರೆ.
ಮಕರ ಸಂಕ್ರಾಂತಿ ಪ್ರಯುಕ್ತ ಹುಲಿಗೆಮ್ಮ ದರ್ಶನಕ್ಕೆ ಹರಿದುಬಂತು ಭಕ್ತಸಾಗರ
ಸಂಕ್ರಮಣ ದಿನದಂದು ಭಕ್ತರು ಬುತ್ತಿ ಕಟ್ಟಿಕೊಂಡು ಬಂದು ಅಮ್ಮನವರ ದರ್ಶನ ಪಡೆದ ನಂತರ ದೇವಸ್ಥಾನದ ಸುತ್ತಮುತ್ತಲಿನ ಪ್ರದೇಶದಲ್ಲಿ ಕುಳಿತು ತಾವು ತಂದ ಬುತ್ತಿಯನ್ನು ಸೇವಿಸಿ ತಮ್ಮ ಊರುಗಳತ್ತ ಮುಖಮಾಡಿದರು.
  • < previous
  • 1
  • ...
  • 518
  • 519
  • 520
  • 521
  • 522
  • 523
  • 524
  • 525
  • 526
  • ...
  • 571
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved