ಹನುಮಸಾಗರ ಜಿಲ್ಲೆಯ ದೊಡ್ಡ ಗ್ರಾಪಂ ಎಂದು ಹೆಸರು ಮಾಡಿರುವ ಹನುಮಸಾಗರ ಗ್ರಾಮದಿಂದ ಗಜೇಂದ್ರಗಡ ಪಟ್ಟಣ ಸಂರ್ಪಕಿಸುವ ರಸ್ತೆ ಸಂಪೂರ್ಣ ಹಾಳಾಗಿದ್ದು, ಪ್ರಯಾಣಿಕರು ಜನಪ್ರತಿನಿಗಳಿಗೆ ಹಿಡಿಶಾಪ ಹಾಕುತ್ತಿದ್ದಾರೆ.
ಸತತವಾಗಿ ನನಗೆ ಮೂರು ಚುನಾವಣೆಯಲ್ಲಿ ನಿಮ್ಮ ಅಮೂಲ್ಯವಾದ ಮತವನ್ನು ನೀಡಿ, ನನಗೆ ಆಶಿರ್ವಾದ ಮಾಡಿದ್ದೀರಿ. ಅದಕ್ಕೆ ಅಭಿವೃದ್ಧಿ ಮೂಲಕ ಋಣ ತೀರಿಸುವೆ ನಮ್ಮ ಕೊಪ್ಪಳ ಕ್ಷೇತ್ರವನ್ನು ರಾಜ್ಯದಲ್ಲಿಯೇ ಮಾದರಿ ಕ್ಷೇತ್ರವನ್ನಾಗಿ ನಿರ್ಮಾಣ ಮಾಡುತ್ತೇನೆ ಎಂದು ಶಾಸಕ ರಾಘವೇಂದ್ರ ಹಿಟ್ನಾಳ ಹೇಳಿದ್ದಾರೆ.