• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿಜಯನಗರ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆ
ನೀರಿನ ಅಭಾವ ಇದ್ದರೂ ವಿಜಯನಗರ ಕಾಲುವೆಗಳಿಗೆ ನೀರು ಬಿಡಬಹುದಾಷ್ಟು ನೀರು ಇದೆ. ಕೇವಲ ವಿಜಯ ನಗರಕಾಲುವೆಗಳಿಗೆ ಪ್ರತಿದಿನ 60 ಕ್ಯುಸೆಕ್ ನೀರು ಬಿಡುಗಡೆ ಮಾಡಿದರೂ ನಮಗೆ ನೀರು ಸಾಕಾಗುತ್ತದೆ.
ಅಂಗನವಾಡಿಗೆ ಬರುವ ಪ್ರತಿ ಮಗುವನ್ನೂ ಗೌರವದಿಂದ ಕಾಣಬೇಕು: ತಿಪ್ಪಣ್ಣ ಸಿರಸಗಿ
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಾರ್ಯಾಲಯ, ಕೊಪ್ಪಳ ಹಾಗೂ ಅಜೀಮ್ ಪ್ರೇಮ್‌ಜಿ ಫೌಂಡೇಷನ್, ಜಿಲ್ಲಾ ಸಂಸ್ಥೆ ಸಂಯುಕ್ತಾಶ್ರಯದಲ್ಲಿ ಇತ್ತೀಚೆಗೆ ತಾಲೂಕಿನ ಅಂಗನವಾಡಿ ಶಿಕ್ಷಕಿಯರಿಗಾಗಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಸಂಗೀತಕ್ಕಿದೆ ಮನಸು ಮುದಗೊಳಿಸುವ ಶಕ್ತಿ: ಕಲ್ಲಯ್ಯಜ್ಜ ಕೋನಾಪುರ
ಇಂದಿನ ಯುವ ಪೀಳಿಗೆ ಸಾಂಪ್ರದಾಯಿಕ ಸಂಗೀತದಿಂದ ಬಹಳ ದೂರ ಬಂದಿದ್ದು, ವಿದೇಶಿ ಸಂಗೀತಕ್ಕೆ ಮಾರು ಹೋಗುತ್ತಿದ್ದಾರೆ. ಇಂತಹವುಗಳಿಂದಾಗಿ ನಮ್ಮ ಸಂಗೀತ ಕೇಳುಗರ ಸಂಖ್ಯೆಯಲ್ಲಿ ಇಳಿಕೆಯಾಗುತ್ತಿದೆ. ಪ್ರತಿಯೊಬ್ಬರು ಸಂಗೀತ ಆಲಿಸುವ ಮೂಲಕ ಆಸಕ್ತಿ ಹುಟ್ಟಿಸುವ ಕಾರ್ಯವಾಗಬೇಕಿದೆ.
ಬದುಕು ಗೆದ್ದವರಿಂದ ಕೊಪ್ಪಳದ ಗವಿಸಿದ್ದೇಶ್ವರ ಜಾತ್ರೆಯಲ್ಲಿ ಸ್ವಾವಲಂಬನೆಯ ಪಾಠ

ಜಾತ್ರೆಯಲ್ಲಿ ಸೇರುವ ಸಮೂಹ ಸನ್ನಿಯನ್ನೇ ಸನ್ಮಾರ್ಗದ ಕಡೆಗೆ ಕರೆದೊಯ್ಯಲು ಗವಿಸಿದ್ದೇಶ್ವರ ಶ್ರೀಗಳು ಪ್ರತಿ ವರ್ಷವೂ ಒಂದಿಲ್ಲೊಂದು ಸಮಾಜಮುಖಿ ಕಾರ್ಯಕ್ಕೆ ಮುನ್ನುಡಿ ಬರೆಯುತ್ತಿದ್ದಾರೆ. ಈ ಬಾರಿ ಯುವಕರನ್ನು ಸ್ವಾವಲಂಬಿಗಳನ್ನಾಗಿ ಮಾಡಲು ಕಾಯಕ ದೇವೋಭವ ಜಾಗೃತಿ ಹಮ್ಮಿಕೊಂಡಿದ್ದಾರೆ.

ಜನವರಿ 12ರಿಂದ ತಿಂಥಣಿಯಲ್ಲಿ ಹಾಲುಮತದ ಸಂಸ್ಕೃತಿ ವೈಭವ: ರಾಜಶೇಖರ ಹಿಟ್ನಾಳ
ಹಾಲುಮತ ಸಮಾಜದ ಸಂಸ್ಕೃತಿಯನ್ನು ಬಿಂಬಿಸುವ ಹಾಗೂ ಸಂಸ್ಕೃತಿ ಉಳಿಸಿ, ಬೆಳೆಸುವ ಉತ್ಸವವಾಗಿದೆ. ಇಲ್ಲಿ ಕೇವಲ ಒಂದೇ ಸಮಾಜದ ಮುಖಂಡರು ಇರುವುದಿಲ್ಲ. ಸರ್ವರೂ ಇದರಲ್ಲಿ ಪಾಲ್ಗೊಳ್ಳುತ್ತಾರೆ. ಕೊಪ್ಪಳ ಜಿಲ್ಲೆಯಿಂದ 10-15 ಸಾವಿರ ಜನರು ಭಾಗವಹಿಸಲಿದ್ದಾರೆ.
ಕೊಪ್ಪಳದಲ್ಲಿ ಸ್ಕೌಟ್ಸ್, ಗೈಡ್ಸ್ ಕ್ಯಾಪ್ಟನ್‌ಗಳ ತರಬೇತಿ ಶಿಬಿರ
ಕೊಪ್ಪಳ ಜಿಪಂ ಜಿಲ್ಲಾ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆ ಸಹಭಾಗಿತ್ವದಲ್ಲಿ ಗುನ್ನಳ್ಳಿಯ ಜಿಲ್ಲಾ ತರಬೇತಿ ಮತ್ತು ಶಿಬಿರ ಕೇಂದ್ರದಲ್ಲಿ ಉದ್ಘಾಟಿಸಲಾಯಿತು.
ಗಂಗಾವತಿಯಲ್ಲಿ ಅಂಬೇಡ್ಕರ ಪುತ್ಥಳಿಗೆ ಟೊಮೇಟೊ ಸಾಸ್ ಎರಚಿ ಅಪಮಾನ
ಕಳೆದ ವರ್ಷ ಕೋರ್ಟ್ ಮುಂಭಾಗದ ವೃತ್ತದಲ್ಲಿ ಅಂಬೇಡ್ಕರ್ ಪುತ್ಥಳಿ ಅನಾವರಣಗೊಳಿಸಲಾಗಿತ್ತು. ಭಾನುವಾರ ರಾತ್ರಿ ಪುತ್ಥಳಿಗೆ ದುಷ್ಕರ್ಮಿಗಳು ಸಾಸ್ ಎರಚಿರುವುದು ಖಂಡನಾರ್ಹ.
ಸೀಮಂತ ಕಾರ್ಯದಲ್ಲಿ ಭ್ರೂಣ ಹತ್ಯೆ ವಿರುದ್ಧ ಜಾಗೃತಿ ಕಾರ್ಯಕ್ರಮ
ಭ್ರೂಣಹತ್ಯೆ ಮಹಾ ಅಪರಾಧ, ಭ್ರೂಣ ಹತ್ಯೆ ನಿಲ್ಲಿಸಬೇಕು ಎಂದು ಸೀಮಂತ ಕಾರ್ಯಕ್ರಮಕ್ಕೆ ಬಂದ ಸಂಬಂಧಿಕರು ಹಾಗೂ ಅತಿಥಿಗಳಿಗೆ ಅರಿವು ಮೂಡಿಸುವ ಮೂಲಕ ಭ್ರೂಣಹತ್ಯೆ ತಡೆಗೆ ಕುಟುಂಬವೊಂದು ವಿನೂತನ ಪ್ರಯತ್ನ ನಡೆಸಿದೆ.
ಬಾಲ್ಯವಿವಾಹ ಮುಕ್ತ ತಾಲೂಕಾಗಿಸಲು ಪ್ರಾಮಾಣಿಕ ಕೆಲಸ ಮಾಡಿ- ತಹಶೀಲ್ದಾರ ವಿಶ್ವನಾಥ ಮುರಡಿ
ಎಲ್ಲ ದೇವಾಲಯಗಳಲ್ಲಿ ಮುಖ್ಯವಾಗಿ ಸಾಮೂಹಿಕ ವಿವಾಹಗಳನ್ನು ಆಯೋಜಿಸುವ ದೇವಸ್ಥಾನಗಳಲ್ಲಿ ಸಾರ್ವಜನಿಕರಿಗೆ ಕಾಣಿಸುವಂತೆ ಬಾಲ್ಯವಿವಾಹ ಶಿಕ್ಷಾರ್ಹ ಅಪರಾಧ ಎಂಬ ಶಾಶ್ವತ ಗೋಡೆಬರಹ ಬರೆಯಿಸಲು ದೇವಸ್ಥಾನಗಳ ಮುಖ್ಯಸ್ಥರಿಗೆ ಸೂಚನೆ ನೀಡಬೇಕು.
21ರಂದು ಅಂಬಿಗರ ಚೌಡಯ್ಯ ಜಯಂತಿ ಆಚರಣೆಗೆ ನಿರ್ಧಾರ- ಎಸಿ ಕ್ಯಾಪ್ಟನ್ ಮಹೇಶ್ ಮಾಲಗಿತ್ತಿ
ಸರ್ಕಾರ ನಿಗದಿಪಡಿಸಿದಂತೆ ಜ. 21ರಂದು ಜಿಲ್ಲಾ ಕೇಂದ್ರದಲ್ಲಿ ಹಾಗೂ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ, ತಾಲೂಕು ಕಚೇರಿ, ಶಾಲಾ, ಕಾಲೇಜು ವಸತಿ ನಿಲಯಗಳಲ್ಲಿ ಜಯಂತಿ ಆಚರಿಸಲಾಗುತ್ತದೆ. ಕಾರ್ಯಕ್ರಮಕ್ಕೆ ಸಮಾಜದ ಬಂಧುಗಳ ಸಹಕಾರವೂ ಅಗತ್ಯವಿದೆ.
  • < previous
  • 1
  • ...
  • 524
  • 525
  • 526
  • 527
  • 528
  • 529
  • 530
  • 531
  • 532
  • ...
  • 571
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved