ಕಾರ್ಖಾನೆ ವಿರೋಧಿಸಿ ಹೋರಾಟಕ್ಕೆ ಜೆಡಿಎಸ್ ಬೆಂಬಲವಿದೆ: ಕುಮಾರಸ್ವಾಮಿಕೊಪ್ಪಳ ಬಳಿ ಕಾರ್ಖಾನೆ ಸ್ಥಾಪನೆ ವಿರೋಧಿಸಿ ಶ್ರೀ ಗವಿಸಿದ್ಧೇಶ್ವರ ಮಹಾಸ್ವಾಮೀಜಿಗಳ ನೇತೃತ್ವದಲ್ಲಿ ನಡೆದ ಹೋರಾಟಕ್ಕೆ ನಮ್ಮ ಪಕ್ಷವೂ ಬೆಂಬಲ ನೀಡಿದೆ. ಇದು, ರಾಜ್ಯ ಸರ್ಕಾರದ ಒಪ್ಪಂದದಿಂದ ಆಗಿರುವ ಕಾರ್ಖಾನೆಯಾಗಿದ್ದು, ಕೇಂದ್ರದ ಮುಂದೆ ಈ ಪ್ರಸ್ತಾವನೆಯೇ ಬಂದಿಲ್ಲ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.