• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬೂದುಗುಂಪಾ ಸರ್ಕಾರಿ ಶಾಲೆಗೆ ಕುಡುಕರನ್ನು ತಪ್ಪಿಸಲು ಗಸ್ತು
ಬೂದುಗುಂಪಾ, ಹಾಲಸಮುದ್ರ, ತಿಮ್ಮಾಪುರದ ಗ್ರಾಮಗಳಿಗೆ ಸೇರಿದ ಪ್ರೌಢಶಾಲೆ ಹಳೆಯ ವಿದ್ಯಾರ್ಥಿಗಳು ತಾವು ಕಲಿತ ಶಾಲೆಗೆ ಈ ಸ್ಥಿತಿ ಬಂದಿರುವ ಕುರಿತು ಪ್ರಕಟವಾದ ವರದಿ ಗಮನಿಸಿದ್ದಾರೆ.
ನಿಯಮದಂತೆ ಸಫಾಯಿ ಕರ್ಮಚಾರಿಗಳಿಗೆ ಅಗತ್ಯ ಸೌಲಭ್ಯ ಒದಗಿಸಿ: ಜಿಲ್ಲಾಧಿಕಾರಿ ನಳಿನ್ ಅತುಲ್
ಸಫಾಯಿ ಕರ್ಮಚಾರಿಗಳು ಕಾರ್ಯನಿರ್ವಹಿಸಲು ಮೂಲಭೂತವಾಗಿ ಅವರಿಗೆ ಸುರಕ್ಷಾ ಕಿಟ್‌ಗಳ ಅಗತ್ಯವಿರುತ್ತದೆ. ಕೈಗವಸು, ಮುಖಗವಸು, ಬೂಟ್‌ಗಳು, ಸಮವಸ್ತç ಸೇರಿದಂತೆ ಅಗತ್ಯವಿರುವ ಮೂಲಭೂತ ಸೌಲಭ್ಯಗಳನ್ನು ಒದಗಿಸಬೇಕು.
ಕೊಪ್ಪಳದ ಗವಿಸಿದ್ದೇಶ್ವರ ಜಾತ್ರೆಯಲ್ಲಿ ರಥಕ್ಕೆ ಬಾಳೆಹಣ್ಣು ಎಸೆಯುವಂತಿಲ್ಲ
ರಥಕ್ಕೆ ಉತ್ತತ್ತಿ ಎಸೆಯುವುದು ಸಂಪ್ರದಾಯ. ಆದರೆ, ಇತ್ತೀಚೆಗೆ ಬಾಳೆಹಣ್ಣು ಎಸೆಯುತ್ತಿರುವುದರಿಂದ ರಥ ಸಾಗುವ ಮೈದಾನದಲ್ಲಿ ವಿಪರೀತ ಗಲೀಜು ಆಗುತ್ತಿದೆ. ಬಾಳೆಹಣ್ಣಿನ ಮೇಲೆ ಕಾಲಿಟ್ಟು, ಮಕ್ಕಳು, ವೃದ್ಧರು ಜಾರಿ ಬೀಳುತ್ತಿದ್ದಾರೆ.
ಗ್ಯಾರಂಟಿಯಿಂದ ಆರ್ಥಿಕ ಭಾರ ಹೆಚ್ಚಳ: ಬಸವರಾಜ್ ರಾಯರೆಡ್ಡಿ
ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳಿಂದ ಸರ್ಕಾರಕ್ಕೆ ಆರ್ಥಿಕ ಭಾರ ಹೆಚ್ಚಾಗಿದೆ. ಇದನ್ನು ಕಡಿಮೆ ಮಾಡಲು ಸುಧಾರಣೆ ಕ್ರಮ ಅಗತ್ಯವಾಗಿದೆ ಎಂದು ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜ್‌ ರಾಯರೆಡ್ಡಿ ಹೇಳಿದ್ದಾರೆ.
ಯು ಟರ್ನ್ ಹೊಡೆವ ಪ್ರಧಾನಿ ನರೇಂದ್ರ ಮೋದಿ: ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಭಾರತದ ಆರ್ಥಿಕ ನೀತಿ ಗಟ್ಟಿಗೊಳಿಸಿದರು. ಅವರಷ್ಟು ಆರ್ಥಿಕ ನೀತಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬರುವುದಿಲ್ಲ. ಮನಮೋಹನ್ ಸಿಂಗ್ ಪ್ರತಿ ಆರ್ಥಿಕ ಪಾಯಿಂಟ್ ಸಹ ಪ್ರಶಂಸನೀಯ.
ಸಾಹಿತ್ಯ ಕ್ಷೇತ್ರಕ್ಕೆ ಡಾ.ಪಂಚಾಕ್ಷರಿ ಹಿರೇಮಠ ಕೊಡುಗೆ ಅಪಾರ- ತಹಸೀಲ್ದಾರ್ ವಿಠ್ಠಲ್ ಚೌಗಲೆ
ಇತಿಹಾಸ ತಿಳಿಯಲು ಅನೇಕ ಆಧಾರಗಳಿವೆ. ಆದರೆ ಅದರಲ್ಲಿ ಅತ್ಯಂತ ಗಟ್ಟಿಯಾದ ಆಧಾರ ಸಾಹಿತ್ಯವಾಗಿದೆ. ಇಂತಹ ಸಾಹಿತ್ಯ ಆಧಾರದ ವೃದ್ಧಿಗಾಗಿ ಅನೇಕ ಕವಿಗಳು, ಸಾಹಿತಿಗಳು ತಮ್ಮದೇ ಆದ ಕೊಡುಗೆ ನೀಡುವ ಮೂಲಕ ಅದರ ಬೆಳವಣಿಗೆಗೆ ಕಾರಣೀಭೂತರಾಗಿದ್ದಾರೆ.
ಸಹಕಾರ ಸಂಸ್ಥೆ ರಾಜಕೀಯದಲ್ಲಿ ವಂಶ ಪರಂಪರೆ ಹೆಚ್ಚಳ: ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ
ಗದಗ ಜಿಲ್ಲೆಯ ಕನಗಿನಹಾಳ ಗ್ರಾಮದಲ್ಲಿ ೧೯೦೫ರಲ್ಲಿ ಸಿದ್ದನಗೌಡ ಪಾಟೀಲ್ ಸ್ಥಾಪಿಸಿದ್ದು, ಇದು ಹೆಮ್ಮರವಾಗಿ ಬೆಳೆದಿದೆ. ರಾಜ್ಯವು ಸಹಕಾರ ಕ್ಷೇತ್ರದಲ್ಲಿ ೩ನೇ ಸ್ಥಾನದಲ್ಲಿದೆ. ೪೬ ಸಾವಿರ ವಿವಿಧೋದ್ದೇಶ ಸಹಕಾರ ಸಂಘಗಳಿದ್ದು, ೨.೫ ಕೋಟಿ ಜನರು ಸದಸ್ಯರಿದ್ದಾರೆ.
ಕಾರ್ಮಿಕರ ಹಕ್ಕುಗಳ ರಕ್ಷಣೆಗೆ ಸದಾ ಸಿದ್ಧ- ವಿಧಾನ ಪರಿಷತ್ ಮಾಜಿ ಸದಸ್ಯ ಶ್ರೀನಾಥ್
ಕಾರ್ಮಿಕರ ಬೆವರಿನ ಫಲದಿಂದ ನಾವೆಲ್ಲರು ನೆಮ್ಮದಿಯಾಗಿ ಮನೆಯಲ್ಲಿ ಇರಲು ಸಾಧ್ಯವಿದೆ. ಬಿಸಿಲಲ್ಲಿ ದುಡಿಯುವ ದುಡಿಯುವ ವರ್ಗ ಸೂರಿಗಾಗಿ ಪರಿತಪಿಸುವಂತಾಗಿದೆ. ಎಲ್ಲರಿಗು ಬೆಳಕು ನೀಡುವ ವೈರ್‌ಮನ್‌ಗಲ ಬದುಕು ಬೆಳಕಾಗಲಿ.
ಬಿಜೆಪಿಯವರು ಕೃಷ್ಣಾ ನೀರು ತಂದಿದ್ದೇವೆ ಎಂದು ಅಪಪ್ರಚಾರ ಮಾಡುತ್ತಿದ್ದಾರೆ : ಸಂಗಮೇಶ ಗುತ್ತಿ

ಶಾಸಕ ಬಸವರಾಜ ರಾಯರಡ್ಡಿ ಈ ಹಿಂದೆ ಉನ್ನತ ಶಿಕ್ಷಣಮಂತ್ರಿ ಇದ್ದಾಗ ೨೦೧೩ರಲ್ಲೇ ಕೃಷ್ಣಾ ನದಿ ನೀರನ್ನು ತಾಲೂಕಿಗೆ ಮಂಜೂರಾತಿ ಕೊಡಿಸಿದ್ದಾರೆ ಎಂದು ಕಾಂಗ್ರೆಸ್ ವಕ್ತಾರ ಸಂಗಮೇಶ ಗುತ್ತಿ ಹೇಳಿದರು.

ಎಲ್ಲರ ಸಹಕಾರವಿದ್ದಾಗ ಸಹಕಾರಿ ರಂಗ ಸಾಧ್ಯ: ಬಾಲಚಂದ್ರ ಸಾಲಭಾವಿ ಲಿಂಗನಬಂಡಿ
ಕನಕದಾಸ ಸೌಹಾರ್ದ ಸಹಕಾರಿ ಸಂಘ ಹನುಮಸಾಗರ ಸೇರಿದಂತೆ ವಿವಿಧೆಡೆ ಶಾಖೆಗಳನ್ನು ತೆರೆದು ಉತ್ತಮ ಕೆಲಸ ಮಾಡುತ್ತಿದೆ. ಅದರಂತೆ ನೂತನ ಯಲಬುರ್ಗಾ ಶಾಖೆ ಒಳ್ಳೆಯ ಕೆಲಸ ಮಾಡಿ ಇಡೀ ಜಿಲ್ಲೆಯಲ್ಲಿಯೇ ಉತ್ತಮವಾಗಿ ಕಾರ್ಯ ನಿರ್ವಹಿಸಿ ಜನರಿಗೆ ಮಾದರಿಯಾಗಲಿ.
  • < previous
  • 1
  • ...
  • 526
  • 527
  • 528
  • 529
  • 530
  • 531
  • 532
  • 533
  • 534
  • ...
  • 571
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved