• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಡುಗೆ ಮಾಡುವುದರ ಜತೆ ಸಮಾಜಮುಖಿ ಕಾರ್ಯ-ರಾಜಶೇಖರ ಹಿಟ್ನಾಳ
ಅಡುಗೆ ಮಾಡುವುದು ಬಹುದೊಡ್ಡ ಸೇವೆ. ಹಸಿದವರಿಗೆ ಅನ್ನ ಮಾಡಿ ಬಡಿಸಿ ಸೇವೆ ಮಾಡುತ್ತಿರುವವರು ಸಂಘಟನೆಯಾಗಿ ಸಂಘವನ್ನು ಹುಟ್ಟುಹಾಕಿಕೊಂಡಿದ್ದಲ್ಲದೆ, ಕಳೆದ ಐದು ವರ್ಷಗಳಿಂದ ಕಾರ್ಯಕ್ರಮ ಆಯೋಜನೆ ಮಾಡುವುದು ಮತ್ತು ಸಾಮೂಹಿಕ ಮಾಡುತ್ತಿರುವ ಕಾರ್ಯ ಶ್ಲಾಘನೀಯ.
ಎಸ್‌ಡಿಪಿಐ, ಪಿಎಫ್ಐ, ಹಿಂದೂ ಸಂಘಟನೆ ಕೇಸ್‌ ರೀಓಪನ್ ಗೆ ಸಿಟಿ ರವಿ ಕೆಂಡಾಮಂಡಲ

ರಾಜ್ಯದಲ್ಲಿರುವ ಎಸ್‌ಡಿಪಿಐ, ಪಿಎಫ್ಐ ಸಂಘಟನೆಗಳ ಮೇಲಿನ ಪ್ರಕರಣ ವಾಪಸ್‌ ಪಡೆಯುತ್ತಾರೆ. ಅದೇ ಹಿಂದೂ ಸಂಘಟನೆಗಳ ಪ್ರಕರಣಗಳನ್ನು ರೀಓಪನ್ ಮಾಡಿಸುತ್ತಾರೆ. ಇದೆಂತ ಸರ್ಕಾರ ಎಂದು ಬಿಜೆಪಿ ನಾಯಕ ಸಿ.ಟಿ. ರವಿ ಕಿಡಿ ಕಾರಿದ್ದಾರೆ.

ಕನಕಗಿರಿಯ ವಿವಿಧೆಡೆ ಶ್ರೀರಾಮನ ಅಕ್ಷತೆ ವಿತರಣೆ ಕಾರ್ಯಕ್ರಮ

ಅಯೋಧ್ಯೆಯಿಂದ ಬಂದ ಮಂತ್ರಾಕ್ಷತೆ ಕಲಶವನ್ನು ಮನೆ ಮನೆಗೆ ತಲುಪಿಸುವ ಅಭಿಯಾನಕ್ಕೆ ಹಿಂದೂ ಜಾಗರಣ ವೇದಿಕೆಯ ಜಿಲ್ಲಾ ಸಂಚಾಲಕ ಅಯ್ಯನಗೌಡರೆಡ್ಡಿ ಅಳ್ಳಳ್ಳಿ ಚಾಲನೆ ನೀಡಿದರು.

ಕೊಪ್ಪಳದ ಗವಿಸಿದ್ದೇಶ್ವರ ಶ್ರೀ ಜಾತ್ರೆಗೆ ಬನ್ನಿ: ಮಕ್ಕಳಿಂದ ಆಹ್ವಾನ
ಗವಿಮಠದ ಆವರಣದಲ್ಲಿ ಹಾಸ್ಟೆಲ್‌ನಲ್ಲಿರುವ ವಿದ್ಯಾರ್ಥಿಗಳು ಕೆಂಪು ಮತ್ತು ಹಳದಿ ಬಲೂನ್ ಹಿಡಿದು ನೃತ್ಯ ಮಾಡುತ್ತಾ, ಅಜ್ಜನ ಜಾತ್ರೆಗೆ ಬನ್ನಿ ಎನ್ನುವ ರೂಪಕ ನಿರ್ಮಾಣ ಮಾಡುವ ಮೂಲಕ ವಿಶೇಷ ಗಮನ ಸೆಳೆದಿದ್ದಾರೆ.
ಪ್ರಜಾಪ್ರಭುತ್ವ ಬಲಪಡಿಸಲು ಮತದಾರರ ಪಾಲ್ಗೊಳ್ಳುವಿಕೆ ಮುಖ್ಯ: ಶಿವಪ್ಪ ಸುಬೇದಾರ
ಶಾಲಾ ಕಾಲೇಜು ಮಕ್ಕಳಿಗೆ ಇಂತಹ ಕಾರ್ಯಕ್ರಮಗಳ ಮೂಲಕ ಪರಿಣಾಮಕಾರಿಯಾಗಿ ಮತದಾನದ ಜಾಗೃತಿ ಮೂಡಿಸಬಹುದು. ಇದರಿಂದ ಮಕ್ಕಳು ಪ್ರಭಾವಿತರಾಗಿ ತಮ್ಮ ಕುಟುಂಬ, ನೆರೆಹೊರೆಯವರಿಗೆ ಮತದಾನದ ಬಗ್ಗೆ ತಿಳಿ ಹೇಳುತ್ತಾರೆ. ಇದರಿಂದ ಪ್ರತಿಶತ ಮತದಾನದ ಪ್ರಮಾಣ ಹೆಚ್ಚಲು ಸಹಕಾರಿಯಾಗುತ್ತದೆ.
ಹಿಂದೂಗಳನ್ನು ವಿರೋಧಿಸುವುದು ಕಾಂಗ್ರೆಸ್ಸಿನ ಡಿಎನ್ಎದಲ್ಲೇ ಇದೆ: ಸಿಟಿ ರವಿ

ಹಿಂದೂಗಳನ್ನು ವಿರೋಧ ಮಾಡುವುದು ಕಾಂಗ್ರೆಸ್ ಪಕ್ಷದ ಡಿಎನ್‌ಎಯಲ್ಲಿಯೇ ಇದೆ. ಅವರು ಯಾವಾಗಲೂ ಹಿಂದೂಗಳ ಮೇಲೆ ಸೇಡು ತೀರಿಸಿಕೊಳ್ಳುವುದು, ಬೆದರಿಸುವುದನ್ನು ಮಾಡುತ್ತಾ ಬಂದಿದ್ದಾರೆ. ಇಂಥದ್ದಕ್ಕೆಲ್ಲ ನಾವು ಬೆದರಲ್ಲ ಮತ್ತು ಬಗ್ಗಲ್ಲ ಎಂದು ಬಿಜೆಪಿ ನಾಯಕ ಸಿ.ಟಿ. ರವಿ ಕಿಡಿಕಾರಿದರು.

ಗಂಗಾವತಿಯ ಸಣಾಪುರ ಜಲಾಶಯ ಬಳಿ 25 ಅಕ್ರಮ ತೆಪ್ಪಗಳ ಜಪ್ತಿ

ಅಂಜನಾದ್ರಿಯ ಸನಿಹದ ಸಣಾಪುರ ಸಮತೋಲನ ಜಲಾಶಯದಲ್ಲಿ ಅಕ್ರಮ ತೆಪ್ಪಗಳನ್ನು ಹಾಕುತ್ತಿದ್ದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ, ಪೊಲೀಸ್ ಇಲಾಖೆ, ಗ್ರಾಪಂ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ 25 ತೆಪ್ಪಗಳನ್ನು ಜಪ್ತಿ ಮಾಡಿದ್ದಾರೆ.

ಮಕ್ಕಳ ಹಕ್ಕುಗಳ ರಕ್ಷಣೆಗೆ ಸಹಕರಿಸಿ: ಶೇಖರಗೌಡ ರಾಮತ್ನಾಳ

ಮಕ್ಕಳ ಹಕ್ಕುಗಳ ರಕ್ಷಣೆಗೆ ಪ್ರತಿಯೊಬ್ಬರು ಸಹಕಾರ ನೀಡಬೇಕು ಎಂದು ರಾಜ್ಯ ಮಕ್ಕಳ ಹಕ್ಕುಗಳ ಆಯೋಗದ ಸದಸ್ಯ ಶೇಖರಗೌಡ ರಾಮತ್ನಾಳ ಹೇಳಿದರು.

ಬಿಕೆ ಹರಿಪ್ರಸಾದ ವಿಚಾರಣೆಗೊಳಪಡಿಸಿ: ಮಾಜಿ ಸಚಿವ ಶ್ರೀರಾಮುಲು

ರಾಜ್ಯದಲ್ಲಿ ಗೋಧ್ರಾ ಮಾದರಿ ಪ್ರಕರಣ ನಡೆಯುವ ಸಾಧ್ಯತೆ ಇದೆ ಎಂದು ಹೇಳಿರುವ ಕಾಂಗ್ರೆಸ್ ಪಕ್ಷದ ಮುಖಂಡ ಬಿ.ಕೆ. ಹರಿಪ್ರಸಾದ ಅವರನ್ನು ಕೂಡಲೇ ವಿಚಾರಣೆಗೆ ಒಳಪಡಿಸಿ, ಮಾಹಿತಿ ಪಡೆಯಬೇಕು ಎಂದು ಮಾಜಿ ಸಚಿವ ಶ್ರೀರಾಮುಲು ಹೇಳಿದ್ದಾರೆ.

ಜಾನಪದ ಕಲಾವಿದರನ್ನು ಪ್ರೋತ್ಸಾಹಿಸುವ ಕಾರ್ಯವಾಗಲಿ: ಪುರಸಭೆ ಸದಸ್ಯ ವಸಂತ ಮೇಲಿನಮನಿ
ಇಂದು ಆಧುನಿಕತೆಯ ಪರಿಣಾಮ ಮೊಬೈಲ್ ಹಾಗೂ ಸಾಮಾಜಿಕ ಜಾಲತಾಣಗಳನ್ನು ಯುವಕರು ದುರ್ಬಳಕೆ ಮಾಡುತ್ತಿದ್ದು, ತಮ್ಮ ಭವಿಷಕ್ಕೆ ತಾವೇ ಕಲ್ಲು ಹಾಕಿಕೊಳ್ಳುತ್ತಿದ್ದಾರೆ. ಮನೆಯಲ್ಲಿನ ಹಿರಿಯರು ಹಾಗೂ ಪಾಲಕರು ತಮ್ಮ ಮನೆಯ ಮಕ್ಕಳನ್ನು ಹಾಗೂ ಯುವಕರನ್ನು ನಿಯಂತ್ರಣದಲ್ಲಿಡಬೇಕು.
  • < previous
  • 1
  • ...
  • 528
  • 529
  • 530
  • 531
  • 532
  • 533
  • 534
  • 535
  • 536
  • ...
  • 571
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved