• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆಶ್ವಾಸನೆ ಬದಲಿಗೆ ಅನುದಾನ ನೀಡಲಿ: ಶಾಸಕ ದೊಡ್ಡನಗೌಡ ಪಾಟೀಲ
ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಮುಖ್ಯಮಂತ್ರಿಯಾದ ಸಮಯದಲ್ಲಿ ಅಡಿಗಲ್ಲು ಹಾಕಿ ಚಾಲನೆ ನೀಡಲಾಗಿತ್ತು. ನಂತರ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂತು. ಮುಖ್ಯಮಂತ್ರಿ ಸಿದ್ರಾಮಯ್ಯ ಹಣ ಬಿಡುಗಡೆ ಮಾಡಲಿಲ್ಲ. ಆದರೆ ಈಗ ಸಿದ್ದರಾಮಯ್ಯ ಸಿಎಂ ಆಗಿದ್ದಾರೆ.
ಸಮಾನತೆಯ ಕನಸು ನನಸಾಗಲಿ- ಮಾಜಿ ಸಚಿವ ಹಾಲಪ್ಪ ಆಚಾರ್
ಪ್ರತಿಯೊಬ್ಬರು ಶಿಕ್ಷಣವಂತರಾಗಬೇಕು. ಸಮಾಜದಲ್ಲಿ ಬಲಿಷ್ಠ, ವಿರಳ ಎಂಬ ಏರಿಳಿತಕ್ಕೆ ಶಿಕ್ಷಣ ಮಾತ್ರ ಅಸ್ತ್ರ. ಜ್ಞಾನದಿಂದ ಸಮೃದ್ಧಿ ಸಾಧ್ಯ. ಡಾ.ಅಂಬೇಡ್ಕರ್ ಕೊಡುಗೆ ಎಂದಿಗೂ ಮರೆಯಲು ಅಸಾಧ್ಯ.
ಜಕಣಾಚಾರಿ ಕಾಯಕ, ಶ್ರದ್ಧೆ ಅಳವಡಿಸಿಕೊಳ್ಳೋಣ- ತಹಶೀಲ್ದಾರ ವಿಠ್ಠಲ್ ಚೌಗಲ
ಇಡೀ ಜಗತ್ತಿಗೆ ಅದ್ಭುತ ಶಿಲ್ಪಕಲೆಯನ್ನು ಪರಿಚಯಿಸಿದವರು ಅಮರಶಿಲ್ಪಿ ಜಕಣಾಚಾರಿಯವರು. 11ನೇ ಶತಮಾನದ ಅವರ ಶಿಲ್ಪಕಲೆಯನ್ನು ಇಂದಿಗೂ ಸರಿಗಟ್ಟಲು ಅಥವಾ ಹೋಲಿಕೆ ಮಾಡಲು ಸಾಧ್ಯವಿಲ್ಲ.
ಅಂಗವಿಕಲರ ಅಭಿವೃದ್ಧಿಗೆ ಕೆಲಸ ಮಾಡೋಣ- ಗ್ರಾಪಂ ಅಧ್ಯಕ್ಷ ರುದ್ರಗೌಡ ಗೌಡಪ್ಪನವರ
ತಿವರ್ಷದಂತೆ ಗ್ರಾಪಂನಿಂದ ಶೇ.೫ ಅನುದಾನವನ್ನು ವಿಕಲಚೇತನರಿಗೆ ಕಾಯ್ದಿರಿಸಲಾಗುತ್ತಿತ್ತು. ಈ ಮೊದಲು ವೈಯಕ್ತಿಕ ವಸ್ತುಗಳನ್ನು ಹಾಗೂ ಹಣವನ್ನು ಕೊಡಲಾಗುತ್ತಿತ್ತು. ಆದರೆ ಈ ಬಾರಿ ಅವರ ಅಭಿವೃದ್ಧಿಯ ಕೆಲಸ ಮಾಡಬೇಕು ಎಂಬ ಸೂಚನೆ ಬಂದಿದೆ.
ರಾಜ್ಯ ರೈತರ ಸಾಲ ಮನ್ನಾಗೆ ರೈತ ಸಂಘ ಆಗ್ರಹ
ರಾಜ್ಯದ ರೈತರ ಸಂಪೂರ್ಣ ಸಾಲ ಮನ್ನಾ ಮಾಡಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯಿಂದ ಪಟ್ಟಣದ ತಹಸೀಲ್ದಾರ ಮೂಲಕ ಮನವಿ ಸಲ್ಲಿಸಲಾಯಿತು.
ಸಂಗೀತದಲ್ಲಿ ಭಾಷೆ ಮೀರಿದ ಭಾವನೆ: ಮಹಾಂತೇಶ ಸಜ್ಜನ
ಒಬ್ಬ ಒಳ್ಳೆಯ ಶಿಷ್ಯನಿಗೆ ಒಳ್ಳೆ ಗುರು ಸಿಗುವುದು ಎಷ್ಟು ಕಷ್ಟವೋ ಹಾಗೆಯೇ ಒಬ್ಬ ಒಳ್ಳೆಯ ಗುರುವಿಗೆ ಒಳ್ಳೆಯ ಶಿಷ್ಯ ಸಿಗುವುದು ಅಷ್ಟೇ ಕಷ್ಟ. ಆ ನಿಟ್ಟಿನಲ್ಲಿ ಉಭಯ ಗುರುಗಳ ನೆನಪಿನಲ್ಲಿ ಸ್ಮರಣೋತ್ಸವ ಹಮ್ಮಿಕೊಂಡಿರುವುದು ನಿಜಕ್ಕೂ ಶ್ಲಾಘನೀಯ.
ಕೊಪ್ಪಳದ ಗವಿಸಿದ್ದೇಶ್ವರ ಜಾತ್ರಾ ಮಹೋತ್ಸವ- ಸಿದ್ಧತೆ ಜೋರು
ರಥೋತ್ಸವ ದಿನವೇ ಸುಮಾರು 6-8 ಲಕ್ಷ ಭಕ್ತರು ಆಗಮಿಸುತ್ತಾರೆ. ರಥೋತ್ಸವದ ದಿನ ಸುಮಾರು 1.5-2.5 ಲಕ್ಷ ಭಕ್ತರು ಕೇವಲ 24 ಗಂಟೆಯಲ್ಲಿ ಪ್ರವಾಸ ಸ್ವೀಕಾರ ಮಾಡುತ್ತಾರೆ. ಹೀಗಾಗಿ, ಇವರೆಲ್ಲರಿಗೂ ಯಾವುದೇ ಸಮಸ್ಯೆಯಾಗದಂತೆ ಅಚ್ಚುಕಟ್ಟಾಗಿ ಮಾಡಲು ಶತಾಯ ಪ್ರಯತ್ನ ಮಾಡಲಾಗುತ್ತದೆ.
ಎಲ್ಲರೂ ಗ್ರಾಹಕರ ಹಕ್ಕುಗಳನ್ನು ತಿಳಿದುಕೊಳ್ಳಿ-ಸಿವಿಲ್ ನ್ಯಾಯಾಧೀಶೆ ಸರಸ್ವತಿ ದೇವಿ
ಗ್ರಾಹಕರಿಗೆ ಮಾರಾಟವಾಗುವ ಪ್ರತಿ ವಸ್ತು, ಸರಕು ಮತ್ತು ಸೇವೆಗಳ ಮೌಲ್ಯ, ವೆಚ್ಚ ಹಾಗೂ ಗುಣಮಟ್ಟದ ಬಗ್ಗೆ ಸಂಪೂರ್ಣ ಮಾಹಿತಿ ಗ್ರಾಹಕರಿಗೆ ಸಿಗಬೇಕು. ಗ್ರಾಹಕರ ಹಕ್ಕುಗಳನ್ನು ತಿಳಿಸುವ ಉದ್ದೇಶದಿಂದ ಗ್ರಾಹಕ ದಿನಾಚರಣೆ ಮಾಡಲಾಗುತ್ತಿದೆ.
ಜಕಣಾಚಾರಿ ವಾಸ್ತುಶಿಲ್ಪ ಕಲೆಯ ಕೊಡುಗೆ ಅಪಾರ- ರಾಮಚಂದ್ರಪ್ಪ ಬಡಿಗೇರ
ಇಂದು ದೇಶ ವಿದೇಶಿಗರು ಬೇಲೂರು ಹಳೇಬೀಡು, ಅಜಂತಾ, ಯಲ್ಲೋರಾದಂತ ವಾಸ್ತುಶಿಲ್ಪದ ಬಗ್ಗೆ ಮಾತನಾಡಬೇಕಾದರೆ ಅಲ್ಲಿ ಜಕಣಾಚಾರಿಯವರು ನೀಡಿದ ಕೊಡುಗೆಯೇ ಕಾರಣವಾಗಿದೆ ಅಂದಿನ ಕಾಲದಲ್ಲಿ ಯಾವುದೇ ಯಂತ್ರೋಪಕರಣಗಳು ಇಲ್ಲದೇ ಕೇವಲ ಕಲ್ಪನೆಯ ಮೂಲಕ ಶಿಲ್ಪಕಲೆ ಕೆತ್ತಿ ಇಡೀ ನಾಡಿಗೆ ಬೃಹತ್ ಕೊಡುಗೆ ನೀಡಿದ್ದು ನಮಗೆ ಕಣ್ಣಮುಂದಿದೆ.
ಸಮಾಜಕ್ಕೆ ಬಸವಣ್ಣರ ವಚನಗಳ ಕೊಡುಗೆ ಅಪಾರ- ಜಿಎಸ್ ಗೋನಾಳ
ಬಸವಣ್ಣನವರು ಹಲವಾರು ಸಮಾಜಕ್ಕೆ ವಚನಗಳ ಕೊಡುಗೆಗಳನ್ನು ನೀಡಿದ್ದು, ಪಟ್ಟಣದಲ್ಲಿ ವಿವಿಧ ಶಾಲೆಗಳ ವಿದ್ಯಾರ್ಥಿಗಳಿಗೆ ಇಂತಹ ವಿಶೇಷವಾದ ಕಾರ್ಯಕ್ರಮ ಏರ್ಪಡಿಸಿ, ಶರಣರ ವಚನಗಳನ್ನು ಬರೆದು ಉತ್ತಮ ಜ್ಞಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
  • < previous
  • 1
  • ...
  • 532
  • 533
  • 534
  • 535
  • 536
  • 537
  • 538
  • 539
  • 540
  • ...
  • 571
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved