• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬೆಳಗ್ಗೆ ವರೆಗೂ ನಡೆದ ಗಣೇಶ ವಿಸರ್ಜನಾ ಮೆರವಣಿಗೆ
ಮೆರವಣಿಗೆಯಲ್ಲಿ ನಾನಾ ವಾದ್ಯ, ಹಗಲು ವೇಷಗಾರರು ರಾಮಾಯಣ, ಮಹಾಭಾರತ ದರ್ಶನ ನೀಡಿದರು. ರಾಕ್ಷಸರ ಸಂಹಾರ, ರಾಮ, ಲಕ್ಷ್ಮಣರ ಯುದ್ಧ ಸೇರಿದಂತೆ ರಾಮಾಯಣ ಮತ್ತು ಮಹಾಭಾರತದ ಚಿತ್ರಣವನ್ನು ಮೆರವಣಿಗೆಯುದ್ದಕ್ಕೂ ಪ್ರದರ್ಶನ ಮಾಡಿದರು.
ಶರಣ ಬಸವೇಶ್ವರರ ಸನ್ನಿದಿಯಲ್ಲಿ ಭಕ್ತಿಯ ಪರಾಕಾಷ್ಠೆ
ಶರಣಬಸವೇಶ್ವರ ಜಾತ್ರಾ ಮಹೋತ್ಸವ ಮತ್ತು ಪುರಾಣ ಮಂಗಲೋತ್ಸವದ ಅಂಗವಾಗಿ ಕಳೆದ ೫ ದಶಕಗಳಿಂದ ಸಾಂಪ್ರದಾಯಿಕವಾಗಿ ನಡೆಸಿಕೊಂಡು ಬಂದ ಭ್ಯವ ಪರಂಪರೆಯ ದಿವ್ಯ ಮೆರಣಿಗೆಗೆ ಈ ಬಾರಿ ರಾಜ್ಯದ ವಿವಿಧೆಡೆಯಿಂದ ಪಾಲ್ಗೊಂಡ ದೇಸಿ ಕಲಾ ತಂಡಗಳು ಮತ್ತಷ್ಟು ಮೆರುಗು ನೀಡಿದರು.
ಸ್ಪರ್ಧಾತ್ಮಕ ಪರೀಕ್ಷೆ ಪುಸ್ತಕಕ್ಕೆ ಒತ್ತು
ಗ್ರಂಥಾಲಯದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗೆ ಸಂಬಂಧಿಸಿದ ಪುಸ್ತಕಗಳಿಗೆ ಮಹತ್ವ ನೀಡುವ ಜತೆಗೆ ಸೌಲಭ್ಯ ಒದಗಿಸಲಾಗುವುದು
ದೇವರ ಸ್ಮರಣೆಯಿಂದ ನೆಮ್ಮದಿ
ಭಕ್ತಿ, ನಿಸ್ವಾರ್ಥ ಸೇವೆ, ಸಮಚಿತ್ತತೆ, ಎಲ್ಲರೊಂದಿಗೆ ಬೆರೆಯುವ ಸ್ವಭಾವ ಮತ್ತು ಉತ್ತಮ ಸ್ನೇಹಿತರೊಂದಿಗೆ ಬದುಕುವುದು ಶ್ರೀಕೃಷ್ಣನ ಸಂದೇಶ
ದೈಹಿಕ ಸದೃಢತೆಗೆ ಕ್ರೀಡೆಯಲ್ಲಿ ಪಾಲ್ಗೊಳ್ಳಿ
ಮಾನವ ಕೆಲಸದ ಒತ್ತಡದಲ್ಲಿ ಅನಾರೋಗ್ಯಕ್ಕೆ ಈಡಾಗುತ್ತಿದ್ದು ದೈಹಿಕ ಚಟುವಟಿಕೆಗಳ ಮೂಲಕ ಅದನ್ನು ನಿವಾರಿಸಿಕೊಳ್ಳಬೇಕು
ತೊಗರಿ ಬೆಳೆಗೆ ನ್ಯಾನೋ ರಸಗೊಬ್ಬರ ಬಳಸಿ
ರೈತರು ತೊಗರಿ ಬಿತ್ತನೆ ಮಾಡಿದ ೫೦ರಿಂದ ೫೫ ದಿನಗಳ ನಂತರ ಗಿಡದ ಮೇಲಿನ ಭಾಗದ ೫ ರಿಂದ ೬ ಸೆಮೀ ಕುಡಿಯನ್ನು ಕೈಯಿಂದ ಅಥವಾ ಯಂತ್ರದ ಸಹಾಯದಿಂದ ಚಿವುಟಿ ಬೀಳಿಸಬೇಕು
ಸೈನಿಕ ಹುಳುವಿನ ಪಾಲಾದ ಸಜ್ಜೆ
ಅಧಿಕಾರಿಗಳ ಬಳಿ ಸಲಹೆ ಪಡೆದು ಕ್ರಿಮಿನಾಶಕ ಸಿಂಪಡಿಸಿದರೂ ಹುಳು ಬಾಧೆ ನಿಯಂತ್ರಣವಾಗಿಲ್ಲ
ಫಲಾನುಭವಿಗಳಿಗೆ ಯೋಜನೆಗಳು ತಲುಪಲಿ
ಕಾರ್ಯಕರ್ತೆಯರು ಶಿಶುಗಳಿಗೆ ಗರ್ಭಿಣಿಯರಿಗೆ ಹಾಗೂ ಬಾಣಂತಿಯರಿಗೆ ಮೊಟ್ಟೆ, ಆಹಾರ, ಧಾನ್ಯ ಮುಟ್ಟಿಸಬೇಕು
ಕುರಿ ಹಟ್ಟಿ ಗುಡಿಸಲಿನಲ್ಲಿ ಪ್ರಥಮ ಪೂಜಿತನ ಆರಾಧನೆ
ಕುರಿ ಕಾಯುತ್ತಾ ಬದುಕು ಕಟ್ಟಿಕೊಂಡಿರುವ ಅಲೆಮಾರಿ ನಿಪ್ಪಾಣಿ ಕುರಿಗಾರರು ಗಣೇಶ ಮೂರ್ತಿಯನ್ನು ಸ್ಥಾಪನೆ ಮಾಡಿ ಪೂಜಿಸುತ್ತಿರುವುದು ಭಕ್ತಿಯ ಸಂಕೇತವಾಗಿದೆ
ಬ್ರಿಟಿಷರನ್ನು ನಡುಗಿಸಿದ ಧೀರ ರಾಯಣ್ಣ
ಇತಿಹಾಸದಲ್ಲಿ ಹೋರಾಟ ತ್ಯಾಗ ಬಲಿದಾನವನ್ನು ಇಂದಿನ ಯುವಪೀಳಿಗೆ ತಿಳಿಯಬೇಕು
  • < previous
  • 1
  • ...
  • 50
  • 51
  • 52
  • 53
  • 54
  • 55
  • 56
  • 57
  • 58
  • ...
  • 572
  • next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved