ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
koppal
koppal
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ರಾಜ್ಯ ಸರ್ಕಾರದ ಹಿಜಾಬ್ ನಿಷೇಧ ವಾಪಸ್ ಕ್ರಮ ಸರಿ ಇದೆ-ಸಚಿವ ಶಿವರಾಜ ತಂಗಡಗಿ
ಬರದ ಕುರಿತು ಮಾತನಾಡುವುದಕ್ಕೆ ಕೇಂದ್ರ ಸರ್ಕಾರಕ್ಕೆ ಯಾವುದೇ ನೈತಿಕತೆ ಇಲ್ಲ. ರಾಜ್ಯವೇ ಬರದಿಂದ ತತ್ತರಿಸಿದರೂ ಕೇಂದ್ರ ನೈಯಾಪೈಸೆ ನೀಡುತ್ತಿಲ್ಲ. ಆದರೂ ರಾಜ್ಯ ಸರ್ಕಾರ ರಾಜ್ಯದ ರೈತರಿಗೆ ತೊಂದರೆ ಆಗಬಾರದೆಂದು ಮಧ್ಯಂತರ ಪರಿಹಾರ ನೀಡಿದೆ.
ಗ್ರಾಮೀಣ ಶಾಲೆ, ಕಾಲೇಜಲ್ಲಿ ಕನ್ನಡ ಸಾಹಿತ್ಯಕ್ಕೆ ಒತ್ತು: ಶರಣಪ್ಪ ಅಂಗಡಿ
ಕನ್ನಡ ನಾಡು-ನುಡಿಯ ಏಳಿಗೆಯಲ್ಲಿ ವಿದ್ಯಾರ್ಥಿಗಳ ಪಾತ್ರ ಕುರಿತು ವಿಶೇಷ ಉಪನ್ಯಾಸ ನೀಡಿದ ತಾಲೂಕು ಸರ್ಕಾರಿ ನೌಕರರ ಸಂಘದ ಗೌರವಾಧ್ಯಕ್ಷ ಶಿಕ್ಷಕ ಶಶಿಧರಸ್ವಾಮಿ, ಪುಸ್ತಕ ಎಂದರೆ ಜ್ಞಾನ ಭಂಡಾರ.
ಧರ್ಮಗಳ ಮಧ್ಯೆ ಜಗಳ ಹಚ್ಚುವ ಕಾಂಗ್ರೆಸ್-ಮಾಜಿ ಶಾಸಕ ಬಸವರಾಜ ದಢೇಸ್ಗೂರು
ರಾಜ್ಯದ ರೈತರು ಬರದಿಂದ ತತ್ತರಿಸಿದ್ದಾರೆ. ಹನಿ ನೀರಿಗೂ ತತ್ವಾರ ಶುರುವಾಗಿದೆ. ಹೀಗಿದ್ದಾಗ್ಯೂ ಅದಕ್ಕೆ ಸ್ಪಂದಿಸುವುದನ್ನು ಬಿಟ್ಟು ಸುಪ್ರೀಂಕೋರ್ಟಿನಲ್ಲಿರುವ ಹಿಜಾಬ್ ವಿಷಯವನ್ನು ಪ್ರಸ್ತಾಪಿಸಿ ಬೆಂಕಿ ಹಚ್ಚುವ ಕೆಲಸವನ್ನು ಸರ್ಕಾರ ಮಾಡುತ್ತಿದೆ.
ಅಪರಾಧ ತಡೆಗೆ ಎಲ್ಲರೂ ಸಹಕರಿಸಿ-ಡಿವೈಎಸ್ಪಿ ಸುಬೇದಾರ್
ಮದ್ಯಸೇವನೆ ಮಾಡಿ ವಾಹನ ಚಾಲನೆ ಮಾಡುವುದು ಕೂಡ ಅಪರಾಧವಾಗಿದೆ. ದೇಶಾದ್ಯಂತ ಹೆಚ್ಚು ಸಂಘರ್ಷ ಹಾಗೂ ಅಪರಾಧ ಪ್ರಕರಣಗಳು ಹೆಚ್ಚಾಗಲು ಸಾಮಾಜಿಕ ಜಾಲತಾಣಗಳಾದ ಫೇಸ್ಬುಕ್, ವಾಟ್ಸ್ಆ್ಯಪ್ ಕಾರಣ ಆಗುತ್ತಿವೆ.
ಹನುಮಮಾಲಾಧಾರಿಗಳಿಂದ ಸಂಕೀರ್ತನೆ ಯಾತ್ರೆಗೆ ಚಾಲನೆ
ಸಂಕೀರ್ತನೆ ಯಾತ್ರೆಯ ಸಂದರ್ಭದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ ನಡೆಯಬಾರದೆಂಬ ಕಾರಣಕ್ಕೆ ಪೊಲೀಸ್ ಬಿಗಿ ಭದ್ರತೆ ವಹಿಸಲಾಗಿತ್ತು. ಕೊಪ್ಪಳ, ರಾಯಚೂರು ಎಸ್ಪಿಗಳು ಸೇರಿದಂತೆ ಪೊಲೀಸ್ ಅಧಿಕಾರಿಗಳು ನಿಗಾವಹಿಸಿದ್ದರು.
ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಲು ಕರೆ
ಪೂರ್ವ ಪ್ರಾಥಮಿಕ ಹಂತ ಮಕ್ಕಳ ಭವಿಷ್ಯವನ್ನು ಮತ್ತು ಅವರ ಬಾಲ್ಯವನ್ನು ಹಸನಾಗಿ ಮಾಡುವಲ್ಲಿ ಗ್ರಾಮದ ಅಂಗನವಾಡಿಗಳು ಅತ್ಯಂತ ಪ್ರಾಮುಖ್ಯ ಹೆಜ್ಜೆಯನ್ನಿಟ್ಟಿವೆ. ಗ್ರಾಮದ ಅಂಗನವಾಡಿಗಳಿಗೆ ಮಕ್ಕಳನ್ನು ತಪ್ಪದೇ ಕಳುಹಿಸಬೇಕು. ಅಂಗನವಾಡಿಯಲ್ಲಿ ಕಲಿಸುವಂತಹ ಚಟುವಟಿಕೆಗಳನ್ನು ಮನೆಯಲ್ಲಿಯೂ ಹೇಳಿಕೊಡಬೇಕು.
ಹನುಮಮಾಲಾ ಅಭಿಯಾನ ಧಾರ್ಮಿಕ ಸಭೆ
ಸಾವರ್ಕರ್ ಅಂದರೆ ಜ್ಞಾನ, ಶಕ್ತಿ, ತಾಕತ್ತು, ಸ್ವಾತಂತ್ರ್ಯ. ಬಜರಂಗದಳ ಸಂಘಟನೆ ಯುವಜನತೆಯಲ್ಲಿ ದೇಶಭಕ್ತಿ, ದೈವಭಕ್ತಿ ಹೆಚ್ಚಿಸಲು ಹನುಮಮಾಲಾ ಜಾರಿಗೆ ತಂದಿದೆ. ಎಲ್ಲರೂ ಸನಾತನ ಧರ್ಮ, ಸಂಪ್ರದಾಯ, ಸಂಸ್ಕೃತಿ, ಸ್ತ್ರೀಯರನ್ನು ಗೌರವಿಸಿ ದೇಶ ರಕ್ಷಣೆಗೆ ಮುಂದಾಗಬೇಕು
ಅಯೋಧ್ಯೆ ರಾಮಮಂದಿರ ಉದ್ಘಾಟನೆಗೆ ತುಂಗಭದ್ರಾ ನದಿ ನೀರು- ಗಾಲಿ ಜನಾರ್ದನ ರೆಡ್ಡಿ
ಅಂಜನಾದ್ರಿ ದಿನದಿಂದ ದಿನಕ್ಕೆ ಅಭಿವೃದ್ಧಿ ಸಾಧಿಸುತ್ತದೆ. ಇದಕ್ಕೆ ಕೇಂದ್ರ ಸರ್ಕಾರ ಹೆಚ್ಚಿನ ಅನುದಾನ ನೀಡಬೇಕು. ರಾಜ್ಯ ಸರ್ಕಾರ ಕೂಡ ಇದಕ್ಕೆ ಕೈಜೋಡಿಸಬೇಕು. ಈಗಾಗಲೇ ಅಂಜನಾದ್ರಿ ಅಭಿವೃದ್ಧಿಗೆ ತಾವು ಹೆಚ್ಚು ಒತ್ತು ನೀಡಿದ್ದು, ಬರುವ ದಿನಗಳಲ್ಲಿ ಭಕ್ತರಿಗೆ ಮೂಲಸೌಕರ್ಯ, ರಸ್ತೆಗಳನ್ನು ಅಭಿವೃದ್ಧಿ ಪಡಿಸಲಾಗುತ್ತದೆ
ವಿದ್ಯುದ್ದೀಪಗಳಿಂದ ಕಂಗೊಳಿದ ಅಂಜನಾದ್ರಿ ಬೆಟ್ಟ
ಭಕ್ತರಿಗೆ ಉತ್ತಮ ವ್ಯವಸ್ಥೆ ಮಾಡಬೇಕು, ಉತ್ತಮ ಸಂದೇಶ ಹೋಗಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದರು. ಹೀಗಾಗಿ ಜಿಲ್ಲಾಧಿಕಾರಿ ನಳಿನ್ ಅತುಲ್ ಅಲಂಕಾರ ಸಮಿತಿಯನ್ನು ರಚಿಸಿ, ಬೆಟ್ಟದ ಅಲಂಕಾರಕ್ಕೂ ಅಷ್ಟೇ ಆದ್ಯತೆ ನೀಡಬೇಕು ಎಂದು ವಿದ್ಯುತ್ ದೀಪ ಅಳವಡಿಸಲು ಸೂಚಿಸಿದ್ದರು. ಈಗ ಅಳವಡಿಸಿದ ವಿದ್ಯುದ್ ದೀಪದ ಬೆಳಕಿನಲ್ಲಿ ಅಂಜನಾದ್ರಿ ಬೆಟ್ಟ ಕಂಗೊಳಿಸುತ್ತಿದೆ.
ಸಂಸದರ ಅಮಾನತ್ತು ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಂಸತ್ತಿನಲ್ಲಿ ಚರ್ಚೆ ಮಾಡಲು ಅವಕಾಶ ನೀಡಬೇಕು. ಪ್ರತಿಪಕ್ಷ ಕೇಳುವ ಪ್ರಶ್ನೆಗೆ ಉತ್ತರ ನೀಡಬೇಕು. ಆದರೆ, ವಿಷಯಾಂತರ ಮಾಡುವ ದುರುದ್ದೇಶದಿಂದ ಸಂಸದರನ್ನು ಅಮಾನತು ಮಾಡಲಾಗುತ್ತಿದೆ ಎಂದು ಸಚಿವ ಹಾಗೂ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಶಿವರಾಜ ತಂಗಡಗಿ ವಾಗ್ದಾಳಿ ಮಾಡಿದರು.
< previous
1
...
540
541
542
543
544
545
546
547
548
...
570
next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್ಗೆ ಸರ್ಕಾರ