• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕನ್ನಡಿಗರಿಗೆ ಅನ್ಯಾಯವಾದರೆ ಹೋರಾಟಕ್ಕೆ ಸಿದ್ಧ
ಕನ್ನಡ ನಾಡು, ನುಡಿ, ಭಾಷೆಯ ಶ್ರೀಮಂತಿಕೆಯ ಜತೆಗೆ ಜನರ ನೋವು, ಸಂಕಟಗಳಿಗೆ ವೀರ ಕನ್ನಡಿಗ ಸೇನೆ ಧ್ವನಿಯಾಗಬೇಕಿದೆ
ಮಕ್ಕಳಿಗೆ ಮಾನವೀಯ ಮೌಲ್ಯ ಕಲಿಸಿ: ವಿಜಯಮಹಾಂತ ಶ್ರೀಗಳು
ಸಾಮೂಹಿಕ ಮದುವೆಗಳು ಜಾತಿ, ಧರ್ಮಗಳನ್ನು ಒಗ್ಗೂಡಿಸುವ ಒಂದು ವೇದಿಕೆಯಾಗಿದೆ. ಇದರಲ್ಲಿ ಮದುವೆಯಾದವರು ಪುಣ್ಯವಂತರು. ಎಲ್ಲ ಧರ್ಮದ ಗುರು ಹಿರಿಯರು ಆರ್ಶೀವಾದ ಮಾಡುತ್ತಾರೆ
ನೂತನ ಜಿಲ್ಲಾ ಪ್ರತಿನಿಧಿಯಾಗಿ ಕೊಪ್ಪಳದ ಗುರುರಾಜ ಜೋಶಿ ಆಯ್ಕೆ
ಸಂಜೆ ಆರು ಗಂಟೆ ಸುಮಾರಿಗೆ ಫಲಿತಾಂಶ ಹೊರ ಬೀಳುತ್ತಿದ್ದಂತೆಯೇ ಗುರುರಾಜ ಜೋಶಿ ಬಣದವರು ಸಂಭ್ರಮಾಚರಣೆ
ರಸ್ತೆಯಲ್ಲಿ ಕಸದ ರಾಶಿ, ಜನರಿಗೆ ತಪ್ಪದ ಸಂಕಷ್ಟ
ಕೋಟ್ಯಂತರ ರುಪಾಯಿ ಯೋಜನೆಯಾಗಿರುವ ಅಮೃತ ಸಿಟಿ ಯೋಜನೆ ಅನುಕೂಲಕ್ಕಿಂತ ಅನಾನುಕೂಲವೇ ಹೆಚ್ಚಾಗಿದೆ. ದುರಗಮ್ಮ ಹಳ್ಳದ ಎರಡು ಬದಿಗಳಲ್ಲಿ ಅ ವೈಜ್ಞಾನಿಕವಾಗಿ ಪಾದಚಾರಿಗಳ ಮಾರ್ಗ ನಿರ್ಮಿಸಿದ್ದಾರೆ. ಹಳ್ಳದ ಸೇತುವೆ ಕೆಳಗೆ ಅನೈತಿಕ ಚಟುವಟಿಕೆಗಳು ನಿರಂತರವಾಗಿ ನಡೆಯುತ್ತಿವೆ.
ಮಠಗಳಿಂದ ಸಂಸ್ಕಾರ, ಶಿಕ್ಷಣದ ಅರಿವು
ಮಾನವ ಧರ್ಮ ಶ್ರೇಷ್ಠ. ಮನುಷ್ಯರಲ್ಲಿ ದಯೆ, ಕರುಣೆ, ಸೌಹಾರ್ದತೆ ಇರಬೇಕು. ಪ್ರತಿಯೊಬ್ಬರಿಗೂ ಬದುಕುವ ಹಕ್ಕು ಇದೆ. ಯಾರ ಜೀವನದಲ್ಲಿ ತೊಂದರೆ ಮಾಡದೆ ಬದುಕಲು ಬಿಡಬೇಕು. ನಾವು ಜೀವನದಲ್ಲಿ ಏನು ಇಲ್ಲದೆ ಬದುಕಬಹುದು. ಆದರೆ, ಅನ್ನ ಕೊಡುವ ರೈತ ನಿಲ್ಲದೆ ಬದುಕಲು ಸಾಧ್ಯವಿಲ್ಲ.
ಆತ್ಮವಿಶ್ವಾಸದ ಬದುಕು ಕಟ್ಟಿಕೊಳ್ಳಿ
ಒಳ್ಳೆಯ ವಿಚಾರ, ಸಂದೇಶ, ಸಮಾಜಕ್ಕೆ ನೀಡುವಂತಹ ಆತ್ಮವಿಶ್ವಾಸದ ಬದುಕು ನಮ್ಮದಾಗಬೇಕು. ಏನೇ ಸಮಸ್ಯೆ ಬಂದರು ಎದೆಗೊಂದದೆ ಧೈರ್ಯದಿಂದ ಎದುರಿಸಿ ಬದುಕು ಹಸನ ಮಾಡಿಕೊಳ್ಳಬೇಕು.
ದವನದ ಹುಣ್ಣಿಮೆ: ಹುಲಿಗಿಗೆ 4 ಲಕ್ಷ ಭಕ್ತರು
ಶುಕ್ರವಾರ ರಾತ್ರಿಯೇ 50ರಿಂದ 70 ಸಾವಿರ ಭಕ್ತರು ಶ್ರೀಕ್ಷೇತ್ರಕ್ಕೆ ಆಗಮಿಸಿ ಹುಲಿಗೆಮ್ಮ ದೇವಸ್ಥಾನದ ಮುಂದುಗಡೆ ಇರುವ ಶೆಲ್ಟರ್‌ನಲ್ಲಿ ತಂಗಿದ್ದರು. ಶನಿವಾರ ಬೆಳಗಿನ ಜಾವ ಬ್ರಾಹ್ಮಿ ಮೂಹೂರ್ತದಲ್ಲಿ ದೇವಸ್ಥಾನದ ಬಾಗಿಲು ತೆರೆಯುತ್ತಿದ್ದಂತೆ ಭಕ್ತರು ಅಮ್ಮನ ದರ್ಶನ ಪಡೆಯಲು ಆರಂಭಿಸಿದರು.
ಇಟಗಿ ಮಹಾದೇವ ದೇವಸ್ಥಾನ ವಿಶ್ವಪರಂಪರೆ ಪಟ್ಟಿಗೆ ಸೇರಿಸಲು ಪ್ರಸ್ತಾವನೆ
ಇಟಗಿ ಮಹಾದೇವ ದೇವಾಲಯವನ್ನು ಕಲ್ಯಾಣಿ ಚಾಲುಕ್ಯರ ೬ನೇ ವಿಕ್ರಮಾದಿತ್ಯನ ಪ್ರಧಾನ ದಂಡನಾಯಕನಾಗಿದ್ದ ಮಹಾದೇವ ದಂಡನಾಯಕ ನಿರ್ಮಿಸಿದ್ದಾನೆ. ಕಲೆಗಳಲ್ಲಿ ಅತ್ಯಂತ ಸೂಕ್ಷ್ಮಾತಿ ಸೂಕ್ಷ್ಮ ಕೆತ್ತನೆಗಳಿಂದ ಈ ದೇವಾಲಯ ಕೂಡಿದೆ.
ಅಂಜನಾದ್ರಿಗೆ ಹರಿದು ಬಂದ ಭಕ್ತಸಾಗರ
ಹನುಮ ಜಯಂತಿ ಅಂಗವಾಗಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಅಂಜನಾದ್ರಿ ಮೆಟ್ಟಿಲು ಏರಿ ಆಂಜನೇಯ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದರು. ಅಲ್ಲದೆ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ದರ್ಶನ ಪಡೆದರು. ಅಂಜನಾದ್ರಿ ಬೆಟ್ಟ ಏರುತ್ತಿರುವ ಭಕ್ತರು ಜೈಶ್ರೀರಾಮ್, ಜೈ ಆಂಜನೇಯ, ಜೈ ಘೋಷಣೆ ಹಾಕಿದರು.
ಅಕ್ಕಮಹಾದೇವಿ ಮಾನವ ಕುಲಕ್ಕೆ ಮಾದರಿ
ವೈರಾಗ್ಯಕ್ಕೆ ಮತ್ತೊಂದು ಹೆಸರೇ ಅಕ್ಕಮಹಾದೇವಿ. ಎಲ್ಲರೂ ಸುಖ, ಸಂಪತ್ತು ಅರಸುತ್ತ ಹೋಗುತ್ತೇವೆ. ಆದರೆ, ಅಕ್ಕಮಹಾದೇವಿ ಎಲ್ಲವನ್ನು ಧಿಕ್ಕರಿಸಿ ಅಧ್ಯಾತ್ಮದ ಕಡೆ ಬಂದವರಾಗಿದ್ದಾರೆ ವಿಶ್ವಗುರು ಬಸವಣ್ಣ, ಅಲ್ಲಮಪ್ರಭು ಅವರಂತೆ ಅಕ್ಕಮಹಾದೇವಿ ಅವರ ವಿಚಾರಧಾರೆ, ಚಿಂತನೆಗಳು ಜಾಗತಿಕ ಚಿಂತಕರ ಗಮನ ಸೆಳೆದಿವೆ.
  • < previous
  • 1
  • ...
  • 51
  • 52
  • 53
  • 54
  • 55
  • 56
  • 57
  • 58
  • 59
  • ...
  • 460
  • next >
Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved