• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಂಗಭೂಮಿ ಕಲೆ ಉಳಿಸುವ ಜವಾಬ್ದಾರಿ ಯುವಕರ ಮೇಲಿದೆ
ಯುವಕರು ನಾಟಕ ಮತ್ತು ರಂಗ ತರಬೇತಿ ಶಿಬಿರಗಳಲ್ಲಿ ತರಬೇತಿ ಪಡೆಯಲು ಮುಂದಾಗಬೇಕು
ಮಕ್ಕಳಲ್ಲಿ ಪ್ರಜಾಪ್ರಭುತ್ವದ ಮೌಲ್ಯ ಬೆಳೆಸಿ
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚುನಾವಣೆ ನಡೆಯುವ ಪ್ರಕ್ರೀಯೆಗಳಾದ ನಾಮಪತ್ರ ಸಲ್ಲಿಕೆ, ಪ್ರಚಾರ, ಮತದಾನ ಹಾಗೂ ಫಲಿತಾಂಶಗಳ ಬಗ್ಗೆ ಮಹತ್ವದ ಅರಿವು
4 ಕೋಟಿ ವೆಚ್ಚದಲ್ಲಿ ಗ್ರಾಮ ದೇವತೆ ದೇವಸ್ಥಾನ ನಿರ್ಮಾಣ
ದೇವಸ್ಥಾನ ನಿರ್ಮಾಣ ಸ್ಥಳದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ದೇವಸ್ಥಾನ ಸಂಪೂರ್ಣ ಕಲ್ಲಿನಿಂದಲೇ ನಿರ್ಮಾಣ ಮಾಡಲಾಗುವುದು
ಕೇಂದ್ರದಿಂದ ರಾಜ್ಯಕ್ಕೆ ಬರುವ ಅನುದಾನ ಮಿತಿ ಕಡಿಮೆಯಾಗದಿರಲಿ
ಈ ಹಿಂದೆ ೧೫ನೇ ಹಣಕಾಸು ಯೋಜನೆಯಡಿ ರಾಜ್ಯಕ್ಕೆ ಶಿಫಾರಸ್ಸು ಮಾಡಲಾಗಿದ್ದ ₹೧೧,೪೯೫ ಕೋಟಿ ವಿಶೇಷ ಅನುದಾನ ಲಭ್ಯವಾಗದ ಕಾರಣ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಹಿನ್ನಡೆಯಾಯಿತು
ಹುಲಿಹೈದರದಲ್ಲಿ ಸರಳವಾಗಿ ಮೊಹರಂ ಆಚರಣೆಗೆ ನಿರ್ಧಾರ
ಯಾರೂ ಕೂಡ ಕಟ್ಟಿಗೆ, ಕಬ್ಬಿಣದ ರಾಡು ಹಿಡಿದು ಕುಣಿಯುವುದಾಗಲಿ, ದೊಂಬಿ ಎಬ್ಬಿಸುವುದಾಗಲಿ ಮಾಡುವುದು ಕಂಡು ಬಂದರೆ ಅಂತವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು
ಕ್ರೀಡಾಪಟುಗಳಿಗೆ ಸಮಸ್ಯೆಯಾಗದಂತೆ ನೋಡಿಕೊಳ್ಳಿ
ಗ್ರಾಪಂ ಮಟ್ಟದಲ್ಲಿ ೧೨ ಪ್ರಾಥಮಿಕ ಶಾಲೆಗಳು ಕಾರ್ಯ ನಿರ್ವಹಿಸುತ್ತಿವೆ.ಕ್ರೀಡಾಕೂಟಗಳು ಜುಲೈ ತಿಂಗಳಿನಲ್ಲಿ ನಡೆಯುತ್ತವೆ
ಮೂಲಸೌಲಭ್ಯ ಕೊರತೆಯಾಗದಂತೆ ನೋಡಿಕೊಳ್ಳಿ
ಆರ್ಥಿಕ ವರ್ಷ ೨೦೨೫-೨೬ನೇ ಸಾಲಿನ ಮನರೇಗಾ ಯೋಜನೆಯ ಅನುಮೋದನೆಗೊಂಡಿರುವ ಕ್ರೀಯಾ ಯೋಜನೆ ಹಾಗೂ ಕಾಮಗಾರಿ ಅವಶ್ಯವಿರುವ ಕಡೆಗಳಲ್ಲಿ ಅನುಷ್ಠಾನಗೊಳಿಸಬೇಕಾಗಿದೆ
ಜಾತಿ ನಿಂದನೆ, ಹಲ್ಲೆ; ಯರೇಹಂಚಿನಾಳದ 13 ಜನರ ಮೇಲೆ ದೂರು
ಮಹಿಳೆಯನ್ನು ಬಿಡಿಸಲು ಬಂದ ಅವಳ ಮೈದುನ ಹನುಮಂತ ಹಾಗೂ ಮಹಿಳೆಯ ಮಾವನ ಮಗ ರಮೇಶ ಅವರಿಗೆ ಗ್ರಾಮದ ಸಿದ್ದರೆಡ್ಡಿ ಯಲೇಜಗುಳೇದ ಹಾಗೂ ಬಸವರಾಜ ಹಣಸಿ ಅವರು ಒದ್ದುದಲ್ಲದೇ ಜಾತಿ ನಿಂದನೆ ಮಾಡಿ ಬಡಿದಿದ್ದಾರೆ
ಕೊಪ್ಪಳ ಜಿಲ್ಲೆಯಲ್ಲಿ ಶೇ. 90 ಗಣಿಗಾರಿಕೆ ಸಕ್ರಮ: ಸಂಸದ ಹಿಟ್ನಾಳ
ಕೊಪ್ಪಳ ಜಿಲ್ಲಾದ್ಯಂತ ನಡೆಯುತ್ತಿರುವ ಕಲ್ಲು, ಗ್ರಾವೆಲ್ ಮತ್ತು ಮರಳು ಗಣಿಗಾರಿಕೆ ಶೇ. 90ರಷ್ಟು ಸಕ್ರಮವಾಗಿಯೇ ಇದ್ದು, ಉಳಿದ ಶೇ. 10ರಷ್ಟು ವಿವಿಧ ಕಾರಣಗಳಿಂದ ಅಕ್ರಮವಾಗಿರಬಹುದು. ಇದನ್ನು ಸಹಿಸಿಕೊಳ್ಳದ ಬಿಜೆಪಿ ನಾಯಕರು ರಾಜಕೀಯಕ್ಕಾಗಿ ಆರೋಪ ಮಾಡುತ್ತಿದ್ದಾರೆ.
ತುಂಗಭದ್ರಾ ಕಾಲುವೆಗೆ ಜುಲೈ 2ರಿಂದ ನವೆಂಬರ್‌ 30ರ ವರೆಗೆ ನೀರು
ಜುಲೈ ಎರಡು ಅಥವಾ ಮೂರನೇ ವಾರದಲ್ಲಿ ಸಿಎಂ ಮತ್ತು ಡಿಸಿಎಂ ನೇತೃತ್ವದಲ್ಲಿ ನಡೆಯುವ ಸಭೆಯಲ್ಲಿ ವಿಸ್ತೃತವಾದ ಚರ್ಚೆ ನಡೆಯಲಿದೆ. ಅಣೆಕಟ್ಟೆಯ ಸುರಕ್ಷತೆ ಮತ್ತು ಬೆಳೆ ಸಂರಕ್ಷಣೆ ಬಗ್ಗೆ ಸಿಎಂ ಹಾಗೂ ಡಿಸಿಎಂ ನೇತೃತ್ವದಲ್ಲಿ ನಾಲ್ಕು ಜಿಲ್ಲೆಯ ಶಾಸಕರು ಹಾಗೂ ರೈತರನ್ನು ಒಳಗೊಂಡಂತೆ ಸಭೆ ನಡೆಸಬೇಕೆಂದು ರೈತರು ಬೇಡಿಕೆ ಇಟ್ಟಿದ್ದಾರೆ.
  • < previous
  • 1
  • ...
  • 52
  • 53
  • 54
  • 55
  • 56
  • 57
  • 58
  • 59
  • 60
  • ...
  • 524
  • next >
Top Stories
ದೇಶ ಕಂಡ ಅಸಾಧಾರಣ ಧ್ವನಿ ಡಾ| ಹಜಾರಿಕಾ
ಬೆಂಗಳೂರಿನ ಬಾರ್‌ಗಳಲ್ಲಿ ವೋಟ್‌ ಖರೀದಿ ಲೆಕ್ಕಾಚಾರ!!!
ಧರ್ಮಸ್ಥಳ ಕೇಸಲ್ಲಿ 40 ಯೂಟ್ಯೂಬರ್‌ಗಳ ಬೆನ್ನು ಬಿದ್ದ ಎಸ್‌ಐಟಿ
ಬುರುಡೆ ಷಡ್ಯಂತ್ರಕ್ಕೆ ಉಜಿರೆ ಹೋಟೆಲ್‌ನಲ್ಲಿ ಪ್ಲ್ಯಾನ್‌?
ಅನ್ನಭಾಗ್ಯದ ಅಕ್ಕಿ ಫಾರಿನ್‌ಗೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved