ಸಿದ್ದರಾಮಯ್ಯ ಮತದಾರರ ಕ್ಷಮೆ ಕೇಳಲಿಸಿದ್ದರಾಮಯ್ಯನವರ ಹೇಳಿಕೆ ಗಮನಿಸಿದರೆ 2024ರ ಲೋಕಸಭಾ ಚುನಾವಣೆಯಲ್ಲಿಯೂ ಸಹ ಕಾಂಗ್ರೆಸ್ ಅಕ್ರಮವಾಗಿ ಜಯಗಳಿಸಿದಂತಿದೆ. ತವರಿನಲ್ಲಿ ಸೋಲುವ ಭಯದಿಂದ ಉತ್ತರ ಕರ್ನಾಟಕ ಭಾಗದಲ್ಲಿ ಹೆಚ್ಚುವರಿಯಾಗಿ ಸ್ಪರ್ಧಿಸುವುದು, ಜಯದ ನಂತರ ರಾಜೀನಾಮೆ ಕೊಡುವುದು, ಆನಂತರ ಅಲ್ಲಿನ ಮತದಾರರಿಗೆ ಅವಮಾನ ಮಾಡುವುದು ಸಿದ್ದರಾಮಯ್ಯನವರಿಗೆ ಸಿದ್ಧಿಸಿದೆ.