ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
koppal
koppal
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ದೇವಸ್ಥಾನದಲ್ಲಿ ಮಾರ್ದನಿಸಿದ ಶಿವನಾಮ ಸ್ಮರಣೆ
ಶಿವರಾತ್ರಿ ಪ್ರಯುಕ್ತ ದೇವಸ್ಥಾನಗಳನ್ನು ಹೂಗಳಿಂದ ಅಲಂಕರಿಸಿದ್ದು ಬೆಳಗ್ಗೆಯಿಂದ ವಿಶೇಷ ಪೂಜೆ ಜರುಗಿದವು. ಶಿವ ದೇವಸ್ಥಾನದಲ್ಲಿ ಶಿವಲಿಂಗ, ಶಿವಮೂರ್ತಿ ಹಾಗೂ ದೇವರ ಮೂರ್ತಿಗಳಿಗೆ ವಿಶೇಷ ಪೂಜೆ, ಅಭಿಷೇಕ ನಡೆಯಿತು.
ಗ್ರಾಮ ಪಂಚಾಯಿತಿ ಮಕ್ಕಳ ಸ್ನೇಹಿಯಾಗಿಸಿ: ಶೇಖರಗೌಡ ರಾಮತ್ನಾಳ
ಗ್ರಾಮ ಪಂಚಾಯಿತಿಯನ್ನು ಮಕ್ಕಳ ಸ್ನೇಹಿಯನ್ನಾಗಿಸಲು ಮತ್ತು ಮಕ್ಕಳ ಸಮಸ್ಯೆಯನ್ನು ಸ್ಥಳೀಯವಾಗಿ ಗುರುತಿಸಿ ಪರಿಹಾರ ಕಂಡುಕೊಳ್ಳಲು ಗ್ರಾಪಂ ಮಟ್ಟದಲ್ಲಿ ರಚನೆಯಾಗಿರುವ ಮಹಿಳೆಯರ ಮತ್ತು ಮಕ್ಕಳ ರಕ್ಷಣಾ ಕಾವಲು ಸಮಿತಿ ಸಕ್ರಿಯಗೊಳಿಸಬೇಕು.
ಮಹಾಕುಂಭಮೇಳದಿಂದ ವಿಶ್ವಕ್ಕೆ ಒಳ್ಳೆಯದು: ಶ್ರೀಭೈರವಿ ಅಮ್ಮನವರು
ಮಹಾಕುಂಭ ಮೇಳ 144 ವರ್ಷಗಳಿಗೊಮ್ಮೆ ಬರುತ್ತದೆ. ಕುಂಭಮೇಳ 12 ವರ್ಷಕ್ಕೊಮ್ಮೆ ಬರುತ್ತದೆ. ಮಹಾಕುಂಭಮೇಳದಲ್ಲಿ ಮಿಂದೆದ್ದ ಪ್ರತಿಯೊಬ್ಬರೂ ತಮ್ಮ ಬದುಕಿನಲ್ಲಿ ಸಾರ್ಥಕತೆ ಪಡೆದುಕೊಳ್ಳುತ್ತಾರೆ. ಅಷ್ಟೇ ಅಲ್ಲ ಈ ಮಹಾಕುಂಭ ಮೇಳವನ್ನು ಎಲ್ಲಿಯೇ ಇದ್ದರೂ ಅಲ್ಲಿಂದಲೇ ಒಳ್ಳೆಯ ಭಾವನೆಯಿಂದ ಕಣ್ಣ ತುಂಬಿಕೊಂಡರೆ ಖಂಡಿತವಾಗಿಯೂ ಅವರಿಗೂ ಒಳ್ಳೆಯದಾಗುತ್ತದೆ.
ಶಿವರಾತ್ರಿ: ಮಹಾದೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ
ಶಿವರಾತ್ರಿ ನಿಮಿತ್ತ ವಿವಿಧ ಶಿವನ ದೇವಸ್ಥಾನಗಳಲ್ಲಿ ಬೆಳ್ಳಗೆಯಿಂದದಲೇ ವಿಶೇಷ ಪೂಜೆ, ಅಭಿಷೇಕ, ಅರ್ಚನೆ ನಡೆದವು. ಇಲ್ಲಿನ ಪುರಾತನ ಮಹಾದೇಶ್ವರ ದೇವಾಲಯದಲ್ಲಿ 12 ಅಡಿ ಪಾಣಿಪೀಠದ ಬೃಹತ್ ಶಿವಲಿಂಗುವಿಗೆ ಆಕರ್ಷಕ ಅಲಂಕಾರ ಮಾಡಿ ಶೃಂಗರಿಸಲಾಗಿತ್ತು.
ಗಂಗಾಧರೇಶ್ವರ ದೇಗುಲದಲ್ಲಿ ಸಾಮೂಹಿಕ ಶಿವಲಿಂಗ ಪೂಜೆ
ಶಿವರಾತ್ರಿ ಪ್ರಯುಕ್ತ ರಾತ್ರಿ ದೇಗುಲದಲ್ಲಿ ಶ್ರೀಗಂಗಾಧರೇಶ್ವರ ದೇವಾಲಯ ಭಜನಾ ಮಂಡಳಿ ಅವರಿಂದ ಮತ್ತು ಕನಕಗಿರಿ ತಾಲೂಕಿನ ಮುಸ್ಲಾಪುರ ಗ್ರಾಮದ ಭಜನಾ ಮಂಡಳಿಯಿಂದ ಭಜನೆ ನೆರವೇರಿತು.
ಒಳಮೀಸಲಾತಿ ಜಾರಿಗೆ ಒತ್ತಾಯಿಸಿ ಬೈಕ್ ರ್ಯಾಲಿ
ಸದಾಶಿವ ಆಯೋಗದ ವರದಿಯಂತೆ ಪರಿಶಿಷ್ಟ ಜಾತಿಯ ಒಳಮೀಸಲಾತಿ ಜಾರಿಗೊಳಿಸಲು ಆಯಾ ರಾಜ್ಯ ಸರ್ಕಾರಗಳಿಗೆ ಅಧಿಕಾರ ಕೊಟ್ಟಿದೆ. ಸಂವಿಧಾನ ಪೀಠದ ಆದೇಶ ಬಂದು ಆರೇಳು ತಿಂಗಳ ನಂತರವೂ ಒಳ ಮೀಸಲಾತಿಯನ್ನು ಮಾದಿಗರಿಗೆ ರಾಜ್ಯ ಸರ್ಕಾರ ನೀಡುವಲ್ಲಿ ಕಾಲಹರಣ ಮಾಡುತ್ತಿದೆ.
ಕಾರ್ಖಾನೆಗಳ ವ್ಯಾಪ್ತಿಯಲ್ಲಿ ಮಕ್ಕಳ ಆರೋಗ್ಯ ತಪಾಸಣೆ
ಕೊಪ್ಪಳ ಬಳಿ ಕಾರ್ಖಾನೆ ಸ್ಥಾಪಿಸುವುದನ್ನು ವಿರೋಧಿಸಿ ನಡೆಸಿದ ಹೋರಾಟದ ವೇಳೆಯಲ್ಲಿ ಪ್ರದರ್ಶನ ಮಾಡಿದ ಕಾರ್ಖಾನೆಗಳಿಂದಾದ ಗೋಳು ಎನ್ನುವ ವೀಡಿಯೋದಲ್ಲಿ ಅನೇಕ ಮಕ್ಕಳು ಮಾತನಾಡಿ, ಸಮಸ್ಯೆಯನ್ನು ತೋಡಿಕೊಂಡಿರುವುದನ್ನು ಹಾಗೂ ಮಾಧ್ಯಮದಲ್ಲಿ ಬಿತ್ತರವಾಗಿರುವ ವರದಿಯನ್ನು ಮಕ್ಕಳ ಕಲ್ಯಾಣ ಸಮಿತಿ ಗಂಭೀರವಾಗಿ ಪರಿಗಣಿಸಿದೆ.
ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಕೊಡಿಸಿ: ಪಾಟೀಲ
ವೀರ ಸಂಗೊಳ್ಳಿ ರಾಯಣ್ಣನ ದೇಶಾಭಿಮಾನವನ್ನು ಸ್ಮರಿಸುವ ಮೂಲಕ ಆತನ ಧೈರ್ಯ, ಸಾಹಸ ಮರೆಯಲೂ ಸಾಧ್ಯವಿಲ್ಲ. ಅಂತಹವರ ತತ್ವಾದರ್ಶಗಳನ್ನು ಯುವಕರು ಜೀವನದಲ್ಲಿ ಅಳವಡಿಸಿಕೊಳ್ಳಬೇಕು.
ಕನಕಾಚಲಪತಿ ಜಾತ್ರೆಯೊಂದಿಗೆ ಕನಕಗಿರಿ ಉತ್ಸವಕ್ಕೆ ಚಿಂತನೆ
ಸಚಿವ ಶಿವರಾಜ ತಂಗಡಗಿ ಅವರೇ ಸ್ಥಳೀಯ ಶಾಸಕರೂ ಆಗಿರುವುದರಿಂದ ಈ ಉತ್ಸವದ ಬಗ್ಗೆ ಕುತೂಹಲ ಹೆಚ್ಚಿದೆ. ಈ ಹಿಂದೆ ಬೇರೆ ಇಲಾಖೆಯ ಸಚಿವರಾದಾಗಲೂ ಸಹ ವಿಜೃಂಭಣೆಯಿಂದ ಉತ್ಸವ ಆಚರಿಸಲಾಗಿದೆ. ಆದರೆ, ಬಿಜೆಪಿ ಸರ್ಕಾರದ ಅವಧಿಯಲ್ಲಿ ಮಾತ್ರ ಕನಕಗಿರಿ ಉತ್ಸವ ಆಚರಣೆ ಕೈಬಿಡಲಾಗಿತ್ತು.
ಮೀನು ಮರಿ ಉತ್ಪಾದನಾ ಪಾಲನಾ ಕೇಂದ್ರಕ್ಕೆ ಯೋಜನೆ ರೂಪಿಸಿ: ಸಿಇಒ
ಬರುವ ಎರಡು ವರ್ಷದೊಳಗಾಗಿ ಮಾದರಿ ಮೀನು ಮರಿ ಉತ್ಪಾದನಾ ಪಾಲನಾ ಕೇಂದ್ರವನ್ನಾಗಿ ನಿರ್ಮಿಸಲಾಗುವುದು. ಈ ಭಾಗದ ಅತೀ ದೊಡ್ಡ ಮೀನು ಮರಿ ಉತ್ಪಾದನಾ ಕೇಂದ್ರವಾಗಿದ್ದು ಈ ಮುಂಚೆ ಇದ್ದ ಮೀನು ಮರಿ ಉತ್ಪಾದನೆ ಮಾದರಿ ಕೇಂದ್ರವಾಗಿ ಮಾರ್ಪಡಿಸಲಾಗುವುದು ಎಂದು ಜಿಪಂ ಸಿಇಒ ರಾಹುಲ್ ರತ್ನಂ ಪಾಂಡೆಯ ಹೇಳಿದರು.
< previous
1
...
52
53
54
55
56
57
58
59
60
...
423
next >
Top Stories
ನಾನು ಸೂಸೈಡ್ ಬಾಂಬರ್ ಆಗಲು ಸಿದ್ಧನಿದ್ದೇನೆ: ಜಮೀರ್
ತೆರಿಗೆ ಸಂಗ್ರಹ ಗುರಿಯಲ್ಲಿ ಒಂದು ರುಪಾಯಿಯೂ ಕಡಿಮೆ ಆಗಬಾರದು : ಸಿಎಂ
ಪಿಯು ಟಾಪರ್ಗಳಿಬ್ಬರಿಗೆ ಜಮೀರ್ 5 ಲಕ್ಷ ರು. , ಸ್ಕೂಟಿ ಉಡುಗೊರೆ!
ಒಳಮೀಸಲು: ನಾಳೆಯಿಂದ ಮನೆ-ಮನೆ ಸಮೀಕ್ಷೆ
ಉತ್ತರದ ಮೂರು ಜಿಲ್ಲೆಯಲ್ಲಿ 41 ಡಿ.ಸೆ.ಗಿಂತ ಅಧಿಕ ಬಿಸಿಲು