• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹನುಮ ಜಯಂತಿ: ಅಂಜನಾದ್ರಿಯಲ್ಲಿ ಸಕಲ ಸಿದ್ಧತೆ
ಹನುಮಮಾಲೆ ವಿಸರ್ಜನೆ ಮಾಡಲು ಬರುವ ಭಕ್ತರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಕ್ರಮಕೈಗೊಳ್ಳಲಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುವುದರಿಂದ ಸಂಚಾರಕ್ಕೆ ತೊಂದರೆಯಾಗದಂತೆ ವ್ಯವಸ್ಥೆ ಕಲ್ಪಿಸಲಾಗಿದೆ. ಭದ್ರತೆಗೆ 150ಕ್ಕೂ ಅಧಿಕ ಪೊಲೀಸರು ನಿಯೋಜನೆಗೊಂಡಿದ್ದು, ವಾಹನಗಳ ನಿಲುಗಡೆಗೆ ಪಾರ್ಕಿಂಗ್‌ ವ್ಯವಸ್ಥೆ ಮಾಡಲಾಗಿದೆ.
ಬೆಳೆ ಹಾನಿ ಪ್ರದೇಶಕ್ಕೆ ಬಿಜೆಪಿ ಮುಖಂಡರು ಭೇಟಿ
ಕೈಗೆ ಬಂದ ಭತ್ತದ ಬೆಳೆ ಆಕಾಲಿಕ ಮಳೆಯಿಂದಾಗಿ ರೈತರ ಕೈಸೇರದ ಪರಿಸ್ಥಿತಿ ನಿರ್ಮಾಣವಾಗಿದೆ. ಕೂಡಲೇ ಸಂಬಂಧಪಟ್ಟ ಕಂದಾಯ ಹಾಗೂ ಕೃಷಿ ಇಲಾಖೆ ಅಧಿಕಾರಿಗಳು ಆದಷ್ಟು ಬೇಗನೆ ವರದಿ ಸಿದ್ಧಪಡಿಸಿ ಸರ್ಕಾರಕ್ಕೆ ಸಲ್ಲಿಸಬೇಕು.
ಒತ್ತುವರಿ ತೆರವಿಗೆ ಮೀನಾಮೇಷ, 4 ತಿಂಗಳಿಂದ ರಸ್ತೆ ಕಾಮಗಾರಿ ಸ್ಥಗಿತ
ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯಲ್ಲಿ 2023-24ನೇ ಸಾಲಿನ ₹ 40 ಲಕ್ಷ ವೆಚ್ಚದಲ್ಲಿ ಬಳೂಟಗಿ ಗ್ರಾಮದ ಮಾರುತಿ ದೇವಸ್ಥಾನದಿಂದ ಎಸ್ಸಿ ಕಾಲನಿ ಮಾರ್ಗವಾಗಿ ತೆಗ್ಗಿಹಾಳಕ್ಕೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆಯನ್ನು ಕಾಂಕ್ರಿಟ್ ರಸ್ತೆಯನ್ನಾಗಿ ಮಾಡುವ ಕಾಮಗಾರಿಗೆ ಚಾಲನೆ ನೀಡಲಾಗಿತ್ತು.
ಬಿಎಸ್‌ಪಿಎಲ್ ಕಾರ್ಖಾನೆ ವಿರುದ್ಧ ಹೋರಾಟ ತೀವ್ರಗೊಳಿಸಬೇಕು
ಬಿಎಸ್‌ಪಿಎಲ್ ಕಾರ್ಖಾನೆಗೆ ಕೇಂದ್ರ ಪರಿಸರ ಇಲಾಖೆ ಅನುಮತಿ ನೀಡಿರುವುದನ್ನು ಕಂಪನಿ ಪ್ರತಿನಿಧಿಗಳೇ ಹೇಳಿಕೊಂಡಿರುವುದು ಮಾಧ್ಯಮದಲ್ಲಿ ವರದಿಯಾಗಿದೆ. ರಾಜ್ಯ ಹಾಗೂ ಕೇಂದ್ರ ಸರ್ಕಾರ ಉದಾರೀಕರಣ ನೆಪದಲ್ಲಿ ಕಾರ್ಪೋರೇಟ್‌ ಪರವಾಗಿ ಇವೆ ಎನ್ನುವುದು ತಿಳಿದಿದ್ದು ನಾವೆಲ್ಲರು ಒಗ್ಗಟ್ಟಾಗಿ ಕಾರ್ಖಾನೆ ವಿರೋಧಿ ಹೋರಾಟವನ್ನು ತೀವ್ರಗೊಳಸಬೇಕಿದೆ.
ಕಾರಟಗಿ ೪000 ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆ ಹಾನಿ
ಕಾರಟಗಿ ಹೋಬಳಿ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ಪರಿಶೀಲಿಸಿದ್ದು ೩೫೩೮ ಹೆಕ್ಟೇರ್ ಪ್ರದೇಶ, ಸಿದ್ದಾಪುರ ಹೋಬಳಿ ವ್ಯಾಪ್ತಿಯ ಸಿಂಗನಾಳ, ಗುಂಡೂರ, ಮುಷ್ಟೂರ, ಗ್ರಾಮಗಳಲ್ಲಿ ೬೪೬.೪ ಹೆಕ್ಟೇರ್‌ ಪ್ರದೇಶದಲ್ಲಿ ಭತ್ತದ ಬೆಳೆ ಹಾನಿಯಾಗಿದೆ.
ನರೇಗಾದಿಂದ ಜನರ ಜೀವನ ಮಟ್ಟ ಸುಧಾರಣೆ
ಸರ್ಕಾರ ಹಳ್ಳಿ ಜನರ ಜೀವನ ಮಟ್ಟ ಸುಧಾರಣೆಗಾಗಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಹಲವಾರು ಅಭಿವೃದ್ಧಿ ಕಾಮಗಾರಿ ಕೈಗೊಂಡಿದೆ. ನರೇಗಾದಡಿ ಕೆರೆ ಹೂಳೆತ್ತುವುದು, ನಾಲಾ ಸುಧಾರಣೆ, ಬದು ನಿರ್ಮಾಣ, ದನದದೊಡ್ಡಿ ಸೇರಿದಂತೆ ಅನೇಕ ಸಮುದಾಯ ಮತ್ತು ವೈಯಕ್ತಿಕ ಕಾಮಗಾರಿ ಮಾಡಿಕೊಳ್ಳಲು ಅವಕಾಶ ಇದೆ.
ಮನೆಯಲ್ಲಿಯೇ ಮಕ್ಕಳಿಂದ ಗ್ರಂಥಾಲಯ
ಶಾಲೆಗೆ ಟಾಟಾ ಟ್ರಸ್ಟ್‌ ವಿದ್ಯಾರ್ಥಿಗಳಿಗೆ ಬೇಕಾಗುವ ಅಗತ್ಯ ಪುಸ್ತಕಗಳನ್ನು ಪೂರೈಸಿದೆ. ಇದರೊಂದಿಗೆ ಸಂಘ-ಸಂಸ್ಥೆಗಳು ಸಹ ವಿದ್ಯಾರ್ಥಿಗಳ ಪುಸ್ತಕದ ಆಸಕ್ತಿ ಕಂಡು ಮುಂದೆ ಬಂದು ಪುಸ್ತಕಗಳನ್ನು ದಾನ ನೀಡುತ್ತಿವೆ.
ಬೆಳೆ ವಿಮೆ ಗೋಲ್‌ಮಾಲ್: ಬೊಮ್ಮನಾಳಕ್ಕೆ ಅಧಿಕಾರಿಗಳ ದೌಡು
ಬೊಮ್ಮನಾಳ ಸುತ್ತಮುತ್ತ ಪ್ರದೇಶದಲ್ಲಿ ಬೆಳೆ ವಿಮಾ ಪರಿಹಾರವನ್ನು ರೈತರ ಹೆಸರಿನಲ್ಲಿ ಬೇರೊಬ್ಬರು ಪಡೆದುಕೊಂಡಿರುವುದನ್ನು ಕಂಡು ಅಧಿಕಾರಿಗಳೇ ಬೆರಗಾಗಿದ್ದಾರೆ. ರೈತರು ಬೆಳೆದಿರುವುದೇ ಒಂದು ಬೆಳೆಯಾದರೂ ಖದೀಮರು ಮತ್ತೊಂದು ಬೆಳೆಯ ವಿಮಾ ಕಂತು ಪಾವತಿಸಿ ಪರಿಹಾರವನ್ನು ತಮ್ಮ ಖಾತೆಗೆ ಬರುವಂತೆ ಮಾಡಿಕೊಂಡಿದ್ದನ್ನು ಕೇಳಿ ಅಧಿಕಾರಿಗಳು ದಂಗಾಗಿದ್ದಾರೆ.
ಮಳೆ-ಬಿರುಗಾಳಿಗೆ 10 ಸಾವಿರ ಹೆಕ್ಟೇರ್‌ ಬೆಳೆ ಹಾನಿ, ಸಿಡಿಲಿಗೆ ಇಬ್ಬರು ಬಲಿ
ಗಂಗಾವತಿ, ಕಾರಟಗಿ ಮತ್ತು ಕನಕಗಿರಿ ತಾಲೂಕು ವ್ಯಾಪ್ತಿಯಲ್ಲಿ ಆಲಿಕಲ್ಲು ಮಳೆಯಿಂದಾಗಿ ಕಟಾವಿಗೆ ಬಂದಿದ್ದ 8ರಿಂದ 9 ಸಾವಿರ ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆದಿದ್ದ ಭತ್ತ ನೆಲಕಚ್ಚಿದ್ದು, ಒಂದು ಕಾಳು ಸಹ ಸಿಗದಂತಾಗಿದೆ. ಇದು ಪ್ರಾಥಮಿಕ ಮಾಹಿತಿಯಾಗಿದ್ದು, ಹಾನಿ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ.
ಸದ್ಗುಣ, ಶುದ್ಧತೆಯಿಂದ ಜೀವನ ನಡೆಸಿ
ಭಗವಾನ್ ಮಹಾವೀರರು ಅಹಿಂಸಾಧರ್ಮದ ಪ್ರವರ್ತಕರು. ರಾಜಪುತ್ರನಾಗಿ ಹುಟ್ಟಿದರೂ ಜನರ ಕಲ್ಯಾಣಕ್ಕಾಗಿ ರಾಜತ್ವ, ಸಂಸಾರವನ್ನೂ ತ್ಯಾಗಮಾಡಿದ ಮಹಾನ್ ವ್ಯಕ್ತಿಗಳಾಗಿದ್ದಾರೆ.
  • < previous
  • 1
  • ...
  • 52
  • 53
  • 54
  • 55
  • 56
  • 57
  • 58
  • 59
  • 60
  • ...
  • 460
  • next >
Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved