• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದೇಶದ ಪ್ರಗತಿಗೆ ಶಿಕ್ಷಣ ಅವಶ್ಯ
ಮಕ್ಕಳನ್ನು ಕಡ್ಡಾಯವಾಗಿ ಶಾಲೆಗೆ ಸೇರಿಸಿ, ಹಾಜರಾತಿಗೆ ಮಹತ್ವ ನೀಡಿದಾಗ ಮಾತ್ರ ಮಕ್ಕಳು ಗುಣಾತ್ಮಕ ಶಿಕ್ಷಣ ಪಡೆಯಲು ಸಾಧ್ಯವಾಗುತ್ತದೆ.
ಕನಕಗಿರಿ ಕ್ಷೇತ್ರದಲ್ಲಿ ಕಾನೂನು ಭಯವಿಲ್ಲ: ದಢೇಸ್ಗೂರು
ಮಹಾನ್ ಸಂತ ಕನಕದಾಸರ ಮೂರ್ತಿ ಭಗ್ನಗೊಳಿಸಿರುವ ಪ್ರಕರಣವನ್ನು ಕ್ಷೇತ್ರದ ಶಾಸಕರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಅವರು ಗಂಭೀರವಾಗಿ ಪರಿಗಣಿಸುತ್ತಿಲ್ಲ. ಒಂದು ವೇಳೆ ಗಂಭೀರವಾಗಿ ಪರಿಗಣಿಸಿದ್ದೆ ಆದರೆ, ಪೊಲೀಸರು ಆರೋಪಿಗಳನ್ನು ಇಷ್ಟರೊಳಗೆ ಬಂಧಿಸಬೇಕಾಗಿತ್ತು.
ಕಂದಾಯ ಇಲಾಖೆ: ಜಿಲ್ಲೆಯಲ್ಲಿ 73 ಲಕ್ಷ ಪುಟ ಡಿಜಿಟಲೀಕರಣ ಪೂರ್ಣ
ಕೊಪ್ಪಳ ಜಿಲ್ಲೆಯ 6 ತಾಲೂಕುಗಳಲ್ಲಿ ಒಟ್ಟು 2,26,491 ಕಡತಗಳಲ್ಲಿ 1,45,378 ಕಡತಗಳ 45,31,451 ಪುಟ ಹಾಗೂ ಒಟ್ಟು 30,237 ವಹಿಗಳಲ್ಲಿ 8,927 ವಹಿಗಳ 13,05,775 ಪುಟಗಳು ಸೇರಿದಂತೆ ಒಟ್ಟು 58,37,226 ಪುಟಗಳ ದಾಖಲೆ ಡಿಜಿಟಲೀಕರಣಗೊಳಿಸಲಾಗಿದೆ. ಇನ್ನೂ ಬಾಕಿ ಉಳಿದ ಕಡತಗಳು ಹಾಗೂ ವಹಿಗಳ ಡಿಜಿಟಲೀಕರಣ ಕಾರ್ಯವು ಪ್ರಗತಿಯಲ್ಲಿದೆ.
ವೇತನ ಹೆಚ್ಚಳಕ್ಕೆ ಬಿಸಿಯೂಟ ನೌಕರರ ಪ್ರತಿಭಟನೆ
ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಸಂಸದೆ ಪ್ರಿಯಾಂಕ ಗಾಂಧಿ ಚುನಾವಣೆ ಪೂರ್ವದಲ್ಲಿ ಘೋಷಿಸಿದ್ದ 6ನೇ ಗ್ಯಾರಂಟಿಯನ್ನು ರಾಜ್ಯ ಸರ್ಕಾರ ತಕ್ಷಣ ಜಾರಿಗೊಳಿಸಬೇಕೆಂದು ಮುಖ್ಯಮಂತ್ರಿ, ಶಿಕ್ಷಣ ಸಚಿವರಿಗೆ ಕೊಪ್ಪಳ ಜಿಲ್ಲಾಡಳಿತದ ಮೂಲಕ ಬಿಸಿಯೂಟ ನೌಕರರು ಮನವಿ ಸಲ್ಲಿಸಿದರು.
ರಸ್ತೆ ಅಪಘಾತ ಶೂನ್ಯಕ್ಕೆ ತರುವ ಪ್ರಯತ್ನ
ಎನ್‌ಎಚ್‌ಎಐ ರಸ್ತೆಗಳಲ್ಲಿ ಕೆಲವು ಸಮಸ್ಯೆಗಳಿದ್ದು, ವಿಶೇಷವಾಗಿ ಎನ್‌ಎಚ್-50ರಲ್ಲಿ ಟೋಲ್‌ಗೇಟ್‌ನಿಂದ ಟನಲ್ ಬಳಿ ಬಹಳಷ್ಟು ಅಪಘಾತಗಳಾಗುತ್ತಿದ್ದವು. ಇದರಿಂದ ಪ್ರತಿ ವರ್ಷ 100 ಜನರ ಸಾವು ಉಂಟಾಗುತ್ತಿತ್ತು. ಈ ಸಮಸ್ಯೆ ತಡೆಯಲು ಓವರ್ ಬ್ರಿಡ್ಜ್ ಮಾಡಬೇಕೆಂದು ಮಾಜಿ ಸಂಸದ ಕರಡಿ ಸಂಗಣ್ಣ ಅವರು ಪ್ರಯತ್ನಿಸಿದ್ದರು.
ರೈತರ ಬಂಧನ ಖಂಡಿಸಿ ಪ್ರತಿಭಟನೆ
13 ಗ್ರಾಮದ ರೈತರು ಸರ್ಕಾರದ ಬಲವಂತದ ಭೂ ಸ್ವಾಧೀನ ನೀತಿ ಖಂಡಿಸಿ 1180 ದಿನಗಳಿಂದ ದೇವನಹಳ್ಳಿಯ ಸಂತೆ ಮೈದಾನದಲ್ಲಿ ಶಾಂತಿಯುತ ಚಳವಳಿ ನಡೆಸುತ್ತಿದ್ದರು. ಇಂಥದೊಂದು ದೀರ್ಘಾವಧಿಯ ರೈತ ಚಳವಳಿ ನಡೆಯುತ್ತಿದ್ದರೂ ಸರ್ಕಾರ ಏನೂ ನಡೆಯುತ್ತಿಲ್ಲವೆಂಬಂತೆ ಜಾಣ ಕುರುಡುತನ ಪ್ರದರ್ಶಿಸಿತು.
ಗ್ಯಾರಂಟಿಯಿಂದ ಫಲಾನುಭವಿ ಹೊರಗುಳಿಯದಿರಲಿ
ಸರ್ಕಾರದ ನಿಯಮದಂತೆ ಕೇಂದ್ರದ ಕಾರ್ಡ್‌ಗಳ ಪ್ರತಿ ಫಲಾನುಭವಿಗಳಿಗೆ ೮ ಕೆಜಿ ಅಕ್ಕಿ ಮತ್ತು ೨ ಕೆಜಿ. ಜೋಳ ವಿತರಿಸುತ್ತಿದ್ದು ರಾಜ್ಯ ಸರ್ಕಾರದ ವ್ಯಾಪ್ತಿಯ ಕಾರ್ಡ್‌ಗಳಿಗೆ ೧೦ ಕೆಜಿ ಅಕ್ಕಿ ವಿತರಿಸಲಾಗುತ್ತದೆ.
ಮೂರ್ತಿ ಭಗ್ನಗೊಳಿಸಿದ ಆರೋಪಿಗಳ ಬಂಧನಕ್ಕೆ 15 ದಿನದ ಗಡುವು
ಹಾಲುಮತ ಸಮಾಜ ಎಲ್ಲ ಸಮುದಾಯಗಳೊಂದಿಗೆ ಸಹೋದರತ್ವ ಭಾವನೆಯಿಂದ ಜೀವನ ಸಾಗಿಸುತ್ತಿದೆ. ಇಂತಹ ಸಂದರ್ಭದಲ್ಲಿ ಕಿಡಿಗೇಡಿಗಳು ಕನಕದಾಸರ ಮೂರ್ತಿ ಭಗ್ನಗೊಳಿಸುವ ಮೂಲಕ ವಿಕೃತಿ ಮೆರೆದಿದ್ದಾರೆ. ಜತೆಗೆ ಅಶಾಂತಿ ಸೃಷ್ಟಿಸುವ ಹುನ್ನಾರ ನಡೆಸಿದ್ದಾರೆ.
ಕೂಲಿಕಾರರ ಕೊರತೆ ನೀಗಿಸಿದ ಸೈಕಲ್‌ ಎಡೆಕುಂಟೆ
ಇತ್ತೀಚಿನ ದಿನಗಳಲ್ಲಿ ಕಾರ್ಮಿಕರ ಕೊರತೆ ಹಾಗೂ ಜಾನುವಾರು ಸಾಕುವುದು ಕಡಿಮೆಯಾದ ಪರಿಣಾಮ ಕೃಷಿ ಚಟುವಟಿಕೆಗೆ ತೀವ್ರ ಪೆಟ್ಟು ಬಿದ್ದಿದೆ. ಸಕಾಲಕ್ಕೆ ಕೂಲಿಕಾರ್ಮಿಕರು ಸಿಗದೆ ರೈತರು ಬೆಳೆಹಾನಿಯಂತಹ ಹಲವು ಸಮಸ್ಯೆ ಎದುರಿಸುತ್ತಿದ್ದಾರೆ.
ನಶೆಮುಕ್ತ ಭಾರತಕ್ಕೆ ಪ್ರತಿಯೊಬ್ಬರು ಪಣತೊಡಿ
ಮಾದಕ ವಸ್ತುಗಳಿಗೆ ಹೆಚ್ಚಾಗಿ ಹದಿ-ಹರೆಯದವರು, ವಿದ್ಯಾರ್ಥಿಗಳು, ಕಾರ್ಮಿಕರು, ಶ್ರಮಜೀವಿಗಳು, ನಿರುದ್ಯೋಗಿಗಳು, ಪದೇ ಪದೇ ನೋವು-ನಿರಾಸೆಗೆ ಒಳಗಾದವರು ತುತ್ತಾಗುತ್ತಿದ್ದಾರೆ.
  • < previous
  • 1
  • ...
  • 53
  • 54
  • 55
  • 56
  • 57
  • 58
  • 59
  • 60
  • 61
  • ...
  • 524
  • next >
Top Stories
ದೇಶ ಕಂಡ ಅಸಾಧಾರಣ ಧ್ವನಿ ಡಾ| ಹಜಾರಿಕಾ
ಬೆಂಗಳೂರಿನ ಬಾರ್‌ಗಳಲ್ಲಿ ವೋಟ್‌ ಖರೀದಿ ಲೆಕ್ಕಾಚಾರ!!!
ಧರ್ಮಸ್ಥಳ ಕೇಸಲ್ಲಿ 40 ಯೂಟ್ಯೂಬರ್‌ಗಳ ಬೆನ್ನು ಬಿದ್ದ ಎಸ್‌ಐಟಿ
ಬುರುಡೆ ಷಡ್ಯಂತ್ರಕ್ಕೆ ಉಜಿರೆ ಹೋಟೆಲ್‌ನಲ್ಲಿ ಪ್ಲ್ಯಾನ್‌?
ಅನ್ನಭಾಗ್ಯದ ಅಕ್ಕಿ ಫಾರಿನ್‌ಗೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved