• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹತ್ತಿ ಬೀಜೋತ್ಪಾದನೆ ಪ್ರೇರೇಪಿಸಿ ಕಂಪನಿ ಮೋಸ, ಬೆಳೆ ಕಿತ್ತೆಸೆಯುತ್ತಿರುವ ರೈತರು!
ಕನಕಗರಿ ತಾಲೂಕು ವ್ಯಾಪ್ತಿಯ ನೂರಾರು ರೈತರು ಹತ್ತಿ ಬೀಜೋತ್ಪಾದನೆಗಾಗಿ ರಾಶಿ, ನುಝೂಡ್, ಕಾವೇರಿ, ಶ್ರೀಕಾರ್, ಕ್ರಸ್ಟಲ್ ಸೇರಿ ಹಲವು ಖಾಸಗಿ ಕಂಪನಿಗಳು ಮುಂದಾಗಿದ್ದವು.
ಕಂಪನಿಗಳಿಂದ ಹತ್ತಿ ಬೀಜ ಖರೀದಿಸುವ ಭರವಸೆ
ಈಗಾಗಲೇ ಕನಕಗಿರಿ, ಹುಲಿಹೈದರ್, ನವಲಿ ಹೋಬಳಿಗಳಲ್ಲಿ 400 ಎಕರೆ ಪ್ರದೇಶದಲ್ಲಿ ಹತ್ತಿ ಬೀಜೋತ್ಪಾದನೆ ಮಾಡಲಾಗಿದೆ. ಇಲ್ಲಿರುವ ಬೀಜಗಳನ್ನು ಕಂಪನಿ ಖರೀದಿಸುತ್ತದೆ. ಕಂಪನಿಗಳಲ್ಲಿ ಪೈಪೋಟಿ ಇರುವುದರಿಂದ ಕೆಲವೊಂದು ಬಾರಿ ತೊಂದರೆಯಾಗುತ್ತದೆ.
ಸಮಾಜದ ಒಳಿತಿಗಾಗಿ ವಚನ ಆಲಿಸಿ
ಸತ್ಪುರುಷರ, ಯೋಗಿಗಳ ಸಂಸ್ಕಾರವುಳ್ಳ ಸಜ್ಜನರ ಸಾಂಗತ್ಯದಲ್ಲಿ ಇದ್ದುಕೊಂಡು ಶರಣರ ವಚನಗಳ ಸಾರ ಅರಿಯಬೇಕು. ಪ್ರತಿಯೊಬ್ಬರು ಸತ್ಸಂಗ ಜೀವನ ಸಾಗಿಸಬೇಕು. ಪರರಿಗೆ ಒಳಿತು ಬಯಸುವ ಮಾನವೀಯ ಮೌಲ್ಯ ಅಳವಡಿಸಿಕೊಳ್ಳಬೇಕು.
ಹಗಲಿನಲ್ಲಿ ವಿದ್ಯುತ್‌ ಪೂರೈಸುವಂತೆ ರೈತರಿಂದ ಪ್ರತಿಭಟನೆ
ಬಿಜಕಲ್ ಹಾಗೂ ಬೋದೂರು ವ್ಯಾಪ್ತಿಯ ನೂರಾರು ರೈತರು ತೋಟ ಮಾಡಿಕೊಂಡು ಜೀವನ ನಡೆಸುತ್ತಿದ್ದಾರೆ. ಎಲ್ಲರೂ ಪಂಪ್‌ಸೆಟ್‌ ಹೊಂದಿದ್ದು ಅದಕ್ಕೆ ಸಮಯಕ್ಕೆ ಸರಿಯಾಗಿ ವಿದ್ಯುತ್ ಪೂರೈಸುತ್ತಿಲ್ಲ. ಇದರಿಂದ ತೋಟಗಳು ಒಣಗುತ್ತಿವೆ.
ಎರಡು ಬೆಳೆಗೆ ತುಂಗಭದ್ರಾ ಜಲಾಶಯದಿಂದ ನೀರು ಕೊಡಿ: ದಢೇಸೂಗೂರು
19ನೇ ಕ್ರಸ್ಟ್‌ಗೇಟ್‌ ಅಳವಡಿಕೆಯ ಕುರಿತು ಜಿಲ್ಲಾ ಮಂತ್ರಿ ಸುಳ್ಳು ಹೇಳುತ್ತಾರೆ. ಟಿಬಿ ಬೋರ್ಡ್‌ಗೆ ಸುಳ್ಳು ಹೇಳಿದ್ದಾರೆ. ಕೇಂದ್ರ ಸರ್ಕಾರ ಹಣ ಕೊಟ್ಟಿಲ್ಲ ಎಂದು ಸುಳ್ಳು ಹೇಳುತ್ತಿದ್ದಾರೆ. ಕೂಡಲೇ ಕ್ರಸ್ಟ್‌ಗೇಟ್‌ ಅಳವಡಿಸಬೇಕು. ಗೇಟ್ ಅಳವಡಿಕೆಯಾಗದಿದ್ದರೆ ಅಚ್ಚುಕಟ್ಟು ಪ್ರದೇಶಕ್ಕೆ ಒಂದೇ ಬೆಳೆಗೆ ನೀರು ಸಿಗುತ್ತದೆ.
ಸೌರಶಕ್ತಿ ಕೃಷಿ ಯಂತ್ರೋಪಕರಣ ಬಳಸಿ
ಹಿಂದುಳಿದ ಪ್ರದೇಶವಾಗಿರುವ ಕೊಪ್ಪಳ ಜಿಲ್ಲೆಯಲ್ಲಿ ಬಹುತೇಕ ಜನರು ಕೃಷಿ ಅವಲಂಬಿತರು. ಶೇ. 75ರಷ್ಟು ಒಣ ಬೇಸಾಯ ಹಾಗೂ ಶೇ. 25ರಷ್ಟು ಮಾತ್ರ ನೀರಾವರಿ ಇದೆ. ರೈತರಿಗೆ ಉತ್ತಮ ಬೆಲೆ ಸಿಗುವಂತಾಗಬೇಕು.
ಬೇವಿನಾಳದಲ್ಲಿ ಕನಕದಾಸರ ಮೂರ್ತಿ ಭಗ್ನ
ಬುಧವಾರ ಮಣ್ಣೆತ್ತಿನ ಅಮಾವಾಸ್ಯೆ ಇರುವ ಕಾರಣ ಕನಕದಾಸ ಮೂರ್ತಿಗೆ ಮಹಿಳೆಯೊಬ್ಬರು ಪೂಜೆ ಸಲ್ಲಿಸಲು ಬಂದಾಗ ಮೂರ್ತಿ ಭಗ್ನಗೊಂಡಿರುವ ವಿಷಯ ಬೆಳಕಿಗೆ ಬಂದಿದೆ. ಕನಕದಾಸರ ಮೂರ್ತಿಯ ಬಲಗೈಯನ್ನು ಭಗ್ನಗೊಳಿಸಿರುವ ಕಿಡಿಗೇಡಿಗಳು ಪ್ರತಿಮೆಯಲ್ಲಿದ್ದ ತಂಬೂರಿಯನ್ನು ತೆಗೆದುಕೊಂಡು ಹೋಗಿದ್ದಾರೆ ಎನ್ನಲಾಗಿದೆ.
ಕೃಷಿಯಲ್ಲಿ ಸಮಗ್ರ ಪೋಷಕಾಂಶ ನಿರ್ವಹಣೆಗೆ ಒತ್ತು ನೀಡಿ
ಗಂಗಾವತಿ ಮತ್ತು ಸಿಂಧನೂರು ಭಾಗದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಣ್ಣು ಸವಳಾಗಿದೆ. ಹಾಗಾಗಿ ರೈತರಿಗೆ ಎಷ್ಟು ಪ್ರಮಾಣದಲ್ಲಿ ನೀರು ಬಳಸಬೇಕು ಮತ್ತು ಗೊಬ್ಬರ ಹಾಕಬೇಕು ಎಂಬುದರ ಕುರಿತು ತಿಳಿಸಬೇಕಿದೆ.
ಭಾಗ್ಯನಗರದಲ್ಲಿ ಪದವಿ ಕಾಲೇಜ್ ಪ್ರಾರಂಭಿಸಲು ಶಿಫಾರಸು
ಶಿಕ್ಷಣ ಇಲಾಖೆಯ ವ್ಯಾಪ್ತಿಗೆ ಒಳಪಟ್ಟಿರುವ ಪಿಯು ಕಾಲೇಜಿನಲ್ಲಿ ಕಟ್ಟಡ ಸುಸಜ್ಜಿತವಾಗಿದ್ದು, ಮೂಲಭೂತ ಸೌಕರ್ಯವಿದೆ. ಭಾಗ್ಯನಗರ ಉದ್ದಿಮೆ ಪಟ್ಟಣವಾಗಿದ್ದು ಬಿಎ, ಬಿಕಾಂ, ಮತ್ತು ಬಿಎಸ್ಸಿ ಕೋರ್ಸ್‌ ಪ್ರಾರಂಭಿಸಲು ಒಳ್ಳೆಯ ಶೈಕ್ಷಣಿಕ ವಾತಾವರಣ ಹೊಂದಿದೆ ಹಾಗೂ ಭವಿಷ್ಯದಲ್ಲಿ ಈ ಕಾಲೇಜಿಗೆ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪ್ರವೇಶ ಪಡೆಯುವ ನಿರೀಕ್ಷೆಗಳಿವೆ.
ಸೋಲಾರ ಪ್ಲಾಂಟ್‌ನಲ್ಲಿ ಕಾರ್ಮಿಕರ ಪ್ರತಿಭಟನೆ
ಮೂರು ತಿಂಗಳಿಂದ ವೇತನ ಪಾವತಿಸಿಲ್ಲ. ಉದ್ಯೋಗ ಭದ್ರತೆ, ಪಿಎಫ್, ಇಎಸ್ಐ ಸೇರಿದಂತೆ ವಿವಿಧ ಸೌಲಭ್ಯವಿಲ್ಲದೆ 6 ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದರೂ ನಮ್ಮ ಬೇಡಿಕೆಗಳಿಗೆ ಯಾರು ಸ್ಪಂದಿಸುತ್ತಿಲ್ಲ ಎಂದು ಕಾರ್ಮಿಕರು ಆರೋಪಿಸಿದ್ದಾರೆ.
  • < previous
  • 1
  • ...
  • 54
  • 55
  • 56
  • 57
  • 58
  • 59
  • 60
  • 61
  • 62
  • ...
  • 524
  • next >
Top Stories
ದೇಶ ಕಂಡ ಅಸಾಧಾರಣ ಧ್ವನಿ ಡಾ| ಹಜಾರಿಕಾ
ಬೆಂಗಳೂರಿನ ಬಾರ್‌ಗಳಲ್ಲಿ ವೋಟ್‌ ಖರೀದಿ ಲೆಕ್ಕಾಚಾರ!!!
ಧರ್ಮಸ್ಥಳ ಕೇಸಲ್ಲಿ 40 ಯೂಟ್ಯೂಬರ್‌ಗಳ ಬೆನ್ನು ಬಿದ್ದ ಎಸ್‌ಐಟಿ
ಬುರುಡೆ ಷಡ್ಯಂತ್ರಕ್ಕೆ ಉಜಿರೆ ಹೋಟೆಲ್‌ನಲ್ಲಿ ಪ್ಲ್ಯಾನ್‌?
ಅನ್ನಭಾಗ್ಯದ ಅಕ್ಕಿ ಫಾರಿನ್‌ಗೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved