• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಲಿಂಗಾಯತ ಧರ್ಮ ವೈಜ್ಞಾನಿಕ, ಸರಳ ಆಚರಣೆಗಳ ಧರ್ಮ
ಪ್ರತಿಯೊಬ್ಬರೂ ಸ್ವಾತಂತ್ರ‍್ಯದಿಂದ ಬದುಕಲು 12ನೇ ಶತಮಾನದ ವಚನಕಾರರು ವಚನ ರಚಿಸಿದ್ದಾರೆ. ಪರತಂತ್ರದ ಆಡಳಿತದಿಂದ ಹೊರಬರಲು, ಪ್ರಜಾತಂತ್ರ ವ್ಯವಸ್ಥೆ ಜಾರಿಗೆ ತರುವಲ್ಲಿ ಬಸವೇಶ್ವರರು ಶ್ರಮಿಸಿದ್ದಾರೆ.
1 ಲಕ್ಷ ಯುನಿಟ್ ರಕ್ತ ಸಂಗ್ರಹ ಗುರಿ ಶ್ಲಾಘನೀಯ
ಮನುಷ್ಯ ಒತ್ತಡದ ಬದುಕಿನಲ್ಲಿ ಶಾಂತಿ, ನೆಮ್ಮದಿ ಪಡೆಯಲು ಅಧ್ಯಾತ್ಮ ಮತ್ತು ಧ್ಯಾನ ಅತ್ಯವಶ್ಯಕವಾಗಿದೆ ಎಂದ ಅವರು, ಸಮಾಜದಲ್ಲಿ ಇಂತಹ ಮೌಲ್ಯ ಜಾಗೃತಿಯ ಕಾರ್ಯ ನಡೆಯಬೇಕಿದೆ.
35 ವರ್ಷಗಳ ಹೋರಾಟಕ್ಕೆ ನ್ಯಾಯ ಧಕ್ಕಿದ ಸಂತೋಷ
ನಮ್ಮ ನ್ಯಾಯಯೂತ ಬೇಡಿಕೆ ಇನ್ನು ಇದ್ದರೂ ಸಹ ಈ ವರೆಗೂ ಸಹ ಸಿಗದೆ ಇರುವ ಒಳಮೀಸಲಾತಿಯನ್ನು ರಾಜ್ಯ ಸರ್ಕಾರ ಅನುಷ್ಠಾನಗೊಳಿಸುವ ಮೂಲಕ ಬಹುದೊಡ್ಡ ನ್ಯಾಯವನ್ನು ಮಾದಿಗ ಸಮಾಜ ಸೇರಿದಂತೆ ಈ ಪ್ರವರ್ಗದಲ್ಲಿ ಬರುವ ಎಲ್ಲ ಸಮುದಾಯಗಳಿಗೆ ನೀಡಿದೆ.
ಅನ್ನಭಾಗ್ಯ ಅಕ್ಕಿ ದುಬೈಗೆ ಅಕ್ರಮ ಸಾಗಣೆಗೆ ಯತ್ನ?
ಆಹಾರ ಇಲಾಖೆಯ ಸರ್ಕಾರಿ ಉಗ್ರಾಣದ ಮೇಲೆ ತಹಸೀಲ್ದಾರ್‌ ನೇತೃತ್ವದಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದು, ಅಕ್ರಮವಾಗಿ ಸಂಗ್ರಹಿಸಲಾಗಿದ್ದ ಅನ್ನಭಾಗ್ಯ ಯೋಜನೆಯ ಸುಮಾರು 171 ಕ್ವಿಂಟಲ್ ಅಕ್ಕಿಯನ್ನು ವಶಪಡಿಸಿಕೊಂಡಿರುವ ಘಟನೆ ಕೊಪ್ಪಳ ಜಿಲ್ಲೆ ಗಂಗಾವತಿಯಲ್ಲಿ ನಡೆದಿದೆ.
ಚುಟುಕು ಸಾಹಿತ್ಯದಲ್ಲಿ ಬದುಕಿನ ವಿಡಂಬನೆ
ಚುಟುಕು ಕವಿಗಳು ಸಾಹಿತ್ಯದಲ್ಲಿ ಬದುಕಿನ ವಿಡಂಬನೆ, ವಿಪರ್ಯಾಸಗಳ ಬಣ್ಣನೆಯ ಮೂಲಕ ಸಾಮಾಜಿಕ ಕಳಕಳಿ, ಜವಾಬ್ದಾರಿ ಮೆರೆಯುತ್ತಾರೆ. ಹಾಸ್ಯದ ಲೇಪನಕೊಟ್ಟು ನಗಿಸುತ್ತಾರೆ. ಹೃದಯ ದಹಿಸುವ ಅನೇಕ ಸತ್ಯ ಕೇವಲ ನಾಲ್ಕು ಸಾಲಿನಲ್ಲಿ ಕಟ್ಟಿಕೊಡುತ್ತಾರೆ.
ಕಾರ್ಮಿಕರಿಗೆ ಕನಿಷ್ಠ ₹ 1000 ಕೂಲಿ ನೀಡಿ
ಕಟ್ಟಡ ಕಾರ್ಮಿಕರ ಭವಿಷ್ಯ ರೂಪಿಸಲು ಕಡ್ಡಾಯವಾಗಿ ಸದಸ್ಯತ್ವ ಪಡೆಯಬೇಕು. ಕಟ್ಟಡ ಕಾರ್ಮಿಕರ ಚಳವಳಿ ಮೂಲಕ ಕಲ್ಯಾಣ ಮಂಡಳಿ ರಕ್ಷಿಸಬೇಕಿದೆ.
ರಸ್ತೆ ಅಭಿವೃದ್ಧಿಗೆ ಕಾಮಗಾರಿಗೆ ಸಚಿವ ತಂಗಡಗಿ ಚಾಲನೆ
ಅಕ್ರಮ ಮರಳು ದಂಧೆ ನೆಪದಲ್ಲಿ ರೈತರ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಿದ್ದಾರೆ. 20 ವರ್ಷಗಳ ಹಿಂದೆ ರೈತರೊಬ್ಬರ ಹೊಲದ ಪಹಣಿ ಮೇಲೆ ಬೋಜಾ ಹೆಚ್ಚಿಸಿದ್ದರು. ಮತ್ತೆ ಈ ಅಧಿಕಾರಿ ಅದೇ ರೈತರ ಹೊಲದ ಮೇಲೆ ವಿನಾಕಾರಣ ಬೋಜಾ ಹೆಚ್ಚಿಸಿದ್ದಾರೆ ಎಂದು ಸಂಕನಾಳ ಗ್ರಾಮಸ್ಥರು ಕಂದಾಯ ನಿರೀಕ್ಷಕ ಹನುಮಂತಪ್ಪ ವಿರುದ್ಧ ಸಚಿವ ಶಿವರಾಜ ತಂಗಡಗಿ ಬಳಿ ಬಳಿ ದೂರು ಸಲ್ಲಿಸಿದರು.
ಧರ್ಮಸ್ಥಳ ಬುರುಡೆ ಕೇಸಲ್ಲಿ ಬಿಜೆಪಿ, ಸಂಘ ಪರಿವಾರದವರ ಕೈವಾಡ
ಧರ್ಮಸ್ಥಳವನ್ನು ಅಪವಿತ್ರಗೊಳಿಸಬೇಕೆನ್ನುವ ಉದ್ದೇಶದಿಂದಲೇ ಬಿಜೆಪಿ ಮತ್ತು ಸಂಘ ಪರಿವಾರದ ಕೆಲ ಶಕ್ತಿಗಳು ಹುನ್ನಾರ ನಡೆಸಿವೆ. ಬುರುಡೆ ಕೇಸ್ ವಿಚಾರದಲ್ಲಿ ಸಿಲುಕಿದವರೆಲ್ಲರೂ ಹಿಂದೂಪರ ಸಂಘಟನೆಗಳ ಮುಖಂಡರೇ ಆಗಿದ್ದು, ಇವರಿಂದಲೇ ಧರ್ಮಸ್ಥಳಕ್ಕೆ ಚ್ಯುತಿ ಉಂಟಾಗಿದೆ ಎಂದು ಸಚಿವ ಶಿವರಾಜ ತಂಗಡಗಿ ಆರೋಪಿಸಿದ್ದಾರೆ.
ಧರ್ಮಸ್ಥಳ ವಿವಾದ: ಸರ್ಕಾರದ ನಿರ್ಧಾರ ಅನುಮಾನ ಹುಟ್ಟಿಸಿದೆ
ನಾವು ಕಾಂಗ್ರೆಸ್‌, ಜೆಡಿಎಸ್‌ ವಿರೋಧಗಳಲ್ಲ. ದೇಶದ್ರೋಹಿಗಳನ್ನು ವಿರೋಧಿಸುತ್ತೇವೆ. ಆರ್‌ಎಸ್‌ಎಸ್‌ ದೇಶಭಕ್ತಿಯ ಸಂಸ್ಕಾರ ಹೇಳುತ್ತದೆ. ದೇಶಕ್ಕಿಂತ ದೊಡ್ಡದು ವೋಟು, ಜಾತಿ, ಅಧಿಕಾರವೂ ಅಲ್ಲ. ದೇಶವೇ ದೊಡ್ಡದಾಗಿದೆ. ದೇಶಕ್ಕೆ ಗೌರವ ಕೊಡುವ ಕೆಲಸವಾಗಬೇಕು ಎಂದು ಸಿ.ಟಿ. ರವಿ ಹೇಳಿದರು.
ತುಂಗಭದ್ರಾ-ಕೃಷ್ಣಾ ನೀರಿನಿಂದ ಕನಕಗಿರಿ ರೈತರ ಬದುಕು ಬಂಗಾರ
ಕೃಷ್ಣಾ ಬಿ ಸ್ಕೀಂ ಹಾಗೂ ತುಂಗಭದ್ರಾ ನದಿಯಿಂದ ಪೈಪ್‌ಲೈನ್ ಮೂಲಕ ಕನಕಗಿರಿ ತಾಲೂಕಿನ ಹಲವು ಗ್ರಾಮಗಳ ಕೆರೆಗಳಿಗೆ ನೀರು ಸರಬರಾಜು ಮಾಡಿ ರೈತರ ಬದುಕು ಹಸನುಗೊಳಿಸುವ ಮಹತ್ಕಾರ್ಯ ನಮ್ಮ ಸರ್ಕಾರ ಮಾಡಿದೆ ಎಂದು ಶಿವರಾಜ ತಂಗಡಗಿ ಹೇಳಿದರು.
  • < previous
  • 1
  • ...
  • 54
  • 55
  • 56
  • 57
  • 58
  • 59
  • 60
  • 61
  • 62
  • ...
  • 572
  • next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved