ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
koppal
koppal
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಪಾಳು ಭೂಮಿಗೆ ಪಡೆದರು ಲಕ್ಷ ಲಕ್ಷ ವಿಮಾ ಪರಿಹಾರ
ಕುಷ್ಟಗಿ ತಾಲೂಕಿನ ಹನುಮನಾಳ ಹೋಬಳಿಯಲ್ಲಿ ರಂಗಾಪುರ ಗ್ರಾಮ ಸೇರಿದಂತೆ ಸುತ್ತಮುತ್ತಲ ಪ್ರದೇಶ ವ್ಯಾಪ್ತಿಯಲ್ಲಿ ಪಾಳು ಬಿದ್ದ ಭೂಮಿ ಗುರುತಿಸಿರುವ ಖದೀಮರು, ರೈತರಿಗೆ ಗೊತ್ತಿಲ್ಲದಂತೆ ಬೆಳೆ ವಿಮೆ ಪಾವತಿ ಮಾಡಿ ಪರಿಹಾರ ಪಡೆದಿದ್ದಾರೆ
20ವರೆಗೆ ಕಾಲುವೆಗೆ ನೀರು ಬಿಡಲು ರೈತರಿಂದ ಹೋರಾಟ
ತಿಂಗಳಿನಲ್ಲಿ 100 ಟಿಎಂಸಿ ನೀರು ತುಂಬಿದ ತುಂಗಾಭದ್ರಾ ಜಲಾಶಯದಿಂದ ರಾಜ್ಯ ಸರ್ಕಾರ ರೈತರ ಎರಡು ಬೆಳೆಗಳಿಗೆ ಸಮರ್ಪಕ ನೀರು ಒದಗಿಸಬಹುದಾಗಿತ್ತು
ತೊಟ್ಟಿಲು ತೂಗಿದ ಕೈ ಜಗವ ತೂಗಬಲ್ಲದು
ಇಂದು ಮಹಿಳೆಯರು ಕೇವಲ ಅಡುಗೆ ಮನೆಗೆ ಸೀಮಿತವಾಗದೆ ಉತ್ತಮ ಶಿಕ್ಷಣ ಪಡೆದು ರಾಜಕೀಯ, ಸಾಹಿತ್ಯ, ಶಿಕ್ಷಣ, ಅಂತರೀಕ್ಷೆ, ಸಾಮಾಜಿಕ, ಆರ್ಥಿಕವಾಗಿ ಪ್ರತಿ ರಂಗದಲ್ಲಿಯೂ ಸಾಧನೆ ತೋರುತ್ತಿರುವುದು ನಿಜಕ್ಕೂ ಹೆಮ್ಮೆಯ ಸಂಗತಿ.
ಆರೋಗ್ಯಕರ ಸಮಾಜ ನಿರ್ಮಾಣ ಅಗತ್ಯ
ದೇಶವನ್ನು ರೋಗಮುಕ್ತಗೊಳಿಸಿ, ಆರೋಗ್ಯಕರ ವಾತಾವರಣ ನಿರ್ಮಿಸಿ, ಎಲ್ಲರಿಗೂ ಆರೋಗ್ಯ ಎಲ್ಲೆಡೆಯೂ ಆರೋಗ್ಯ ಎಂಬ ಮಂತ್ರದೊಂದಿಗೆ ವಿದ್ಯಾರ್ಥಿಗಳು ಗ್ರಾಮಗಳಲ್ಲಿ ಆರೋಗ್ಯಕರ ಮಾಹಿತಿ ಕುರಿತು ಅರಿವು ಮೂಡಿಸಬೇಕು.
ರಾಷ್ಟ್ರಮಟ್ಟದ ವಿಜೇತರಿಗೆ ವೇತನ ಬಡ್ತಿಗೆ ಒತ್ತಾಯ
ವಿದ್ಯಾರ್ಥಿಗಳ ಕ್ರೀಡಾಸಕ್ತಿ ಪೋಷಿಸಿ, ಕ್ರೀಡಾಪಟು ತಯಾರಿಸುವ ದೈಹಿಕ ಶಿಕ್ಷಣ ಶಿಕ್ಷಕರು ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ವಿಜೇತರಾದರೆ ಅವರ ವೇತನ ಬಡ್ತಿಗಾಗಿ ಸರ್ಕಾರಕ್ಕೆ ಒತ್ತಾಯಿಸಲಾಗುವುದು ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಉಪಾಧ್ಯಕ್ಷ ನಾಗರಾಜ ಜುಮಣ್ಣನವರ್ ಹೇಳಿದರು.
ಸಮಗ್ರ, ಸಮತೋಲನ ಅಭಿವೃದ್ಧಿಗೆ ಆದ್ಯತೆ
ಪ್ರಸ್ತುತ ಸಂದರ್ಭದಲ್ಲಿ ಈಗಿನ ಕಾಲಕ್ಕೆ ಅನುಗುಣವಾಗಿ ನಂಜುಂಡಪ್ಪ ವರದಿಯ ಪುನರ್ ವಿಮರ್ಶೆ ಮಾಡುವ ಜತೆಗೆ ಸದ್ಯದ ಮಾನವ ಅಭಿವೃದ್ಧಿ ಸೂಚ್ಯಂಕ ಆಧರಿಸಿ ಹೊಸ ಮಾರ್ಗಸೂಚಿ ಅಥವಾ ಶಿಫಾರಸುಗಳ ಅಗತ್ಯವಿದೆ.
ಕಾಲುವೆ ನೀರಿಗಾಗಿ ಕರೆ ನೀಡಿದ ಗಂಗಾವತಿ ಬಂದ್ಗೆ ಮಿಶ್ರ ಪ್ರತಿಕ್ರಿಯೆ
ರೈತರ ಜೀವನಾಡಿ ತುಂಗಭದ್ರಾ ನೀರು ರೈತರ ಬೆಳೆಗಳಿಗೆ, ಸಾರ್ವಜನಿಕರಿಗೆ ಕುಡಿಯಲು ನೀಡಬೇಕೆ ಹೊರತು ಕಾರ್ಖಾನೆಗಳ ವ್ಯಾಪಾರಕ್ಕಲ್ಲ. ಕಾಲುವೆಗೆ ನೀರು ಬಿಡುವಂತೆ ಕೇಳುತ್ತಿರುವುದು ಒಬ್ಬರ ಸ್ವಾರ್ಥಕ್ಕಲ್ಲ. ರೈತರ ಹಿತಕ್ಕಾಗಿ ಮತ್ತು ಅವರ ಬೆಳೆಗಳ ರಕ್ಷಣೆಗಾಗಿ. ಅನ್ನದಾತರಿದ್ದರೆ ಮಾತ್ರ ನಮಗೆ ಊಟ, ಇಲ್ಲದಿದ್ದರೆ ಉಪವಾಸ.
ಸಾರಿಗೆ ವ್ಯವಸ್ಥೆ ಬಲಗೊಳಿಸಲು 2000 ಬಸ್ ಖರೀದಿ
ಅಂಜನಾದ್ರಿಗೆ ಹಿಂದಿನ ಸರ್ಕಾರ ₹ 19 ಕೋಟಿ ಅನುದಾನ ನೀಡಿತ್ತು. ನಮ್ಮ ಸರ್ಕಾರ ₹ 100 ಕೋಟಿ ನೀಡಿದೆ. ಪ್ರವಾಸಿ ಮಂದಿರ, ಶಾಫಿಂಗ್ ಕಾಂಪ್ಲೆಕ್ಸ್, ಪ್ರದಕ್ಷಿಣಾ ಪಥ, ಕುಡಿಯುವ ನೀರಿನ ವ್ಯವಸ್ಥೆ ಕಲ್ಲಿಸುವ ಮೂಲಕ ಭಕ್ತರಿಗೆ ಸೂಕ್ತ ವ್ಯವಸ್ಥೆ ಕಲ್ಪಿಸಲಾಗುವುದು.
ಬೇಸಿಗೆಯಿಂದ ಕೆಲಸಕ್ಕೆ ನರೇಗಾದಡಿ ಶೇ.30ರಷ್ಟು ವಿನಾಯಿತಿ
ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ₹ 370 ಕೂಲಿ ಬರುವಂತೆ ಕೂಲಿ ಕೆಲಸ ನಿರ್ವಹಿಸಿ. ಬೇಸಿಗೆ ಇರುವುದರಿಂದ ಕೆಲಸದ ಪ್ರಮಾಣದಲ್ಲಿ ಶೇ. 30ರಷ್ಟು ವಿನಾಯಿತಿ ನೀಡಲಾಗಿದೆ. ಕಳೆದ ಸಾಲಿನಲ್ಲಿ ₹349 ಇದ್ದ ಕೂಲಿಯನ್ನು ಪ್ರಸ್ತುತ ₹ 370ಕ್ಕೆ ಹೆಚ್ಚಿಸಿದ್ದು, ನಿಮಗೆ ನೀಡಿರುವ ಅಳತೆಗನುಗುಣವಾಗಿ ಕೆಲಸ ನಿರ್ವಹಿಸಬೇಕು.
ಹಲಗೇರಿ ಕೂಸಿನ ಮನೆಗೆ ಲಂಡನ್ ಕಿಂಗ್ಸ್ ಕಾಲೇಜು ಸಂಶೋಧನಾ ತಂಡ ಭೇಟಿ
ಲಂಡನ್ ಕಿಂಗ್ಸ್ ಕಾಲೇಜು ಸಂಶೋಧನಾ ತಂಡವು ಕೂಸಿನ ಮನೆಗೆ ಬರುವ ಮಕ್ಕಳ ದಾಖಲಾತಿ, ಮಕ್ಕಳ ಆರೈಕೆ, ಪೌಷ್ಟಿಕ ಮತ್ತು ಅಪೌಷ್ಟಿಕ ಮಕ್ಕಳಿಗೆ ಮೆನು ಚಾರ್ಟ್ ಪ್ರಕಾರ ಆಹಾರ ವಿತರಣೆ, ಮಕ್ಕಳ ಆರೋಗ್ಯ ತಪಾಸಣೆ ಮತ್ತು ಮಕ್ಕಳ ಆರೈಕೆದಾರರ ವೇತನಕ್ಕೆ ಸಂಬಂಧಿಸಿದ ವಹಿಗಳನ್ನು ಪರಿಶೀಲಿಸಿದರು.
< previous
1
...
54
55
56
57
58
59
60
61
62
...
460
next >
Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್ರಂಥವರು ಬ್ಯಾನ್ ಆಗಬೇಕು: ನಾಗಶೇಖರ್
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್ ಜಾಮೀನು