• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಸ್‌ನಲ್ಲಿ ಅವ್ಯವಸ್ಥೆ, ₹ 3 ಸಾವಿರ ದಂಡ
ಕಲ್ಯಾಣ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್‌ನ ಅವ್ಯವಸ್ಥೆ ಮತ್ತು ತೆರೆದುಕೊಳ್ಳದ ಕಿಟಕಿಯಿಂದ ಹಿಂಸೆ ಅನುಭವಿಸಿದ್ದಕ್ಕೆ ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಗೆ ಕೊಪ್ಪಳ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ₹ 3 ಸಾವಿರ ದಂಡ ವಿಧಿಸಿದೆ.
ಸಂಸಾರ ಗಾಳಿಯಲ್ಲಿ ಹಚ್ಚಿಟ್ಟ ದೀಪವಿದ್ದಂತೆ
ಸಂಸಾರ ಎನ್ನುವುದು ಗಾಳಿಯಲ್ಲಿ ಹಚ್ಚಿಟ್ಟ ದೀಪವಿದ್ದಂತೆ. ಕಾಯದಲ್ಲಿ ಜ್ಯೋತಿಯಂತಿರುವ ಆತ್ಮವು ಯಾವ ಸಮಯದಲ್ಲಾದರೂ ಹಾರಿ ಹೋಗುತ್ತದೆ. ಬಡತನ ಮತ್ತು ಸಿರಿತನ ಶಾಶ್ವತವೆಂದು ಭಾವಿಸದೆ, ಬಸವ ಭಾವನೆ ಮನದಲ್ಲಿ ಅರಿತುಕೊಂಡು, ಬಸವ (ಶಿವ)ನಾಮ ಸ್ಮರಣೆಯ ಜತೆಗೆ ನಿರಂತರ ಕಾಯಕ ಮಾಡಿದಾಗ ಮಾತ್ರ ಸದ್ಗತಿ ಕಾಣಲು ಸಾಧ್ಯವೆಂದು ಬಸವ ಸ್ವಾಮೀಜಿ ಹೇಳಿದರು.
ಗೈರಾದ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿ
ಕೊಪ್ಪಳ ನಗರದಲ್ಲಿ ಬಸ್‌ಗಳು ಬರದೆ ಬೈಪಾಸ್‌ನಲ್ಲಿ ಸಂಚರಿಸುವುದಾದರೇ ನೀವೇಕೆ ಇದ್ದೀರಿ ಎಂದು ಶಾಸಕ ರಾಘವೇಂದ್ರ ಹಿಟ್ನಾಳ ಸಾರಿಗೆ ನಿಗಮದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
ಗಂಗಾ ಆರತಿ ಮಾದರಿಯಲ್ಲಿಯೇ ತುಂಗಭದ್ರಾ ಆರತಿ
ಪವಿತ್ರ ತೀರ್ಥ ಕ್ಷೇತ್ರ ಕಾಶಿಯಲ್ಲಿ ನಡೆಯುವ ಗಂಗಾ ಆರತಿ ಮಾದರಿಯಂತೆ ತುಂಗಭದ್ರಾ ಆರತಿ ಮಹೋತ್ಸವ, ಬಾಗಿನ ಸಮರ್ಪಣೆ ಕಾರ್ಯಕ್ರಮ ನಡೆಯಲಿದೆ ಎಂದು ಸಂಸದ ರಾಜಶೇಖರ ಹಿಟ್ನಾಳ ಹೇಳಿದರು.
ಪಲ್ಲಕ್ಕಿ ಸೇವೆಯೊಂದಿಗೆ ನಗರ ಪ್ರದಕ್ಷಿಣೆ ಸಂಪನ್ನ
ಭಜನಾ ಹಾಗೂ ದೀಪಾರಾಧನೆ ಸೇವೆ ಮಾಡಿದ ಭಕ್ತರಿಗೆ ಹಾಗೂ ಗಣ್ಯರಿಗೆ ಭಜನಾ ಮಂಡಳಿಯಿಂದ ಗೌರವಿಸಲಾಯಿತು
ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಖಂಡಿಸಿ ಪ್ರತಿಭಟನೆ
ಧರ್ಮಸ್ಥಳದಲ್ಲಿ ನಡೆದಿರುವ ಧರ್ಮವಿರೋಧಿ ಚಟುವಟಿಕೆ ಮತ್ತು ವೀರೇಂದ್ರ ಹೆಗಡೆ ವಿರುದ್ಧ ನಡೆದಿರುವ ಅಪಪ್ರಚಾರದ ವಿರುದ್ಧ ಪಿತೂರಿ ನಡೆಸುತ್ತಿರುವ ಎಡಪಂಥೀಯ ಮತ್ತು ಧರ್ಮ ವಿರೋಧಿ ಶಕ್ತಿಗಳ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು
ಆರ್ಥಿಕ ಸ್ವಾವಲಂಬನೆ ಮಹಿಳಾ ಸಬಲೀಕರಣಕ್ಕೆ ಸಹಕಾರಿ
ಆರ್ಥಿಕ ಸ್ವಾವಲಂಬನೆ ಮಹಿಳೆಯರಲ್ಲಿ ಆತ್ಮವಿಶ್ವಾಸ ಮೂಡಿಸುತ್ತದೆ
ಇಂದಿರಾ ಕ್ಯಾಂಟಿನ್‌ ಮೂಲಕ ಹಸಿವು ಮುಕ್ತ ರಾಜ್ಯ
ಎಲ್ಲರೂ ಹೊಟ್ಟೆ ತುಂಬಾ ಊಟ ಮಾಡಬೇಕೆಂಬ ಸಂಕಲ್ಪದಿಂದ ಮುಖ್ಯಮಂತ್ರಿ ಸಿದ್ಧರಾಮಯ್ಯ ಈ ಇಂದಿರಾ ಕ್ಯಾಂಟೀನ್ ಪ್ರಾರಂಭಿಸಿದರು
ಖಾದಿ ಉತ್ಪನ್ನ ನಮ್ಮ ಸ್ವಾಭಿಮಾನದ ಪ್ರತೀಕ
ಖಾದಿ ಕೇವಲ ಬಟ್ಟೆ ಮಾತ್ರವಲ್ಲ ಅದು ನಮ್ಮ ಸ್ವಾಭಿಮಾನ, ಸ್ವಾವಲಂಬನೆ ಮತ್ತು ಪರಿಸರ ಜೀವನ ಶೈಲಿಯ ಪ್ರತೀಕವು ಹೌದು
ಗುರು ಹಿರಿಯರಿಗೆ ಗೌರವ ನೀಡಿ
ವಿದ್ಯಾರ್ಥಿಗಳು ಜೀವನದಲ್ಲಿ ಉತ್ತಮ ಶಿಲ್ಪಿಗಳಾಗಿ ನಿರ್ಮಾಣವಾಗಲು ಗುರುಗಳ ಸತತ ಪ್ರಯತ್ನ, ನಿರಂತರ ಶ್ರಮದಿಂದ ಸಾಧ್ಯ
  • < previous
  • 1
  • ...
  • 55
  • 56
  • 57
  • 58
  • 59
  • 60
  • 61
  • 62
  • 63
  • ...
  • 572
  • next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved