• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಕ್ರಮ ಮರಳು ದಂಧೆಕೋರರು ಯಾರೆಂಬುದೇ ಗೊತ್ತಿಲ್ಲವಂತೆ
ಹಿರೇಹಳ್ಳದಲ್ಲಿ ಅಕ್ರಮ ಮರಳು ದಂಧೆಯ ವಿರುದ್ಧ ಸಿನಿಮಿಯ ರೀತಿಯಲ್ಲಿ ದಾಳಿ ಮಾಡಿದ್ದ ಅಧಿಕಾರಿಗಳು, ಅಲ್ಲಿದ್ದ 20ಕ್ಕೂ ಹೆಚ್ಚು ಮರಳು ಫಿಲ್ಟರ್ ಯಂತ್ರಗಳನ್ನು ಪುಡಿ-ಪುಡಿ ಮಾಡಿದ್ದರು. ಆದರೆ, ಇದಾದ ಮೇಲೆ ಯಾರೊಬ್ಬರ ಮೇಲೆಯೂ ಎಫ್‌ಐಆರ್ ದಾಖಲಿಸದೆ ಇರುವುದು ತೀವ್ರ ಟೀಕೆಗೆ ಗುರಿಯಾಗಿತ್ತು.
ನಾಳೆ ಕೊಪ್ಪಳದಲ್ಲಿ ಸೌಹಾರ್ದ ನಡಿಗೆ
ದೇಶದೆಲ್ಲೆಡೆ ಕೋಮು-ದ್ವೇಷ ಹರಡುವ ಕೆಲಸ ನಿರಂತರವಾಗಿ ನಡೆಯುತ್ತಿದೆ. ಇತ್ತೀಚೆಗೆ ಕರ್ನಾಟಕದಲ್ಲೂ ಮಿತಿಮೀರಿದೆ. ಈ ವೇಳೆ ನಾಡಿನ ಭಾವೈಕ್ಯತೆಯ ಪರಂಪರೆ ಎತ್ತಿ ಹಿಡಿದು ಸೌಹಾರ್ದತೆಯ ಸಂದೇಶ ಸಾರಲು ಸೌಹಾರ್ದ ನಡಿಗೆ ನಡೆಸಲಾಗುತ್ತಿದೆ.
ಶಾಲೆ, ನೀರಿನ ಟ್ಯಾಂಕ್ ಇದ್ದರೂ ಮರಮ್‌ ಅಗೆಯಲು ಅನುಮತಿ
ಆನೆಗೊಂದಿಯ ರಸ್ತೆಯ ಮಾರ್ಗದ ಬಳಿ ಸರ್ವೇ ನಂಬರ್‌ 53ರಲ್ಲಿ ಮಾಲ್ಕಿ ಜಮೀನಿನಲ್ಲಿ ಮರಮ್‌ ಅಗೆಯಲು ಅನುಮತಿ ನೀಡಲಾಗಿದೆ. ಆದರೆ, ಅದೇ ಸರ್ವೇ ನಂಬರ್‌ನ ಮೇಲ್ಭಾಗದಲ್ಲಿ ನೀರಿನ ಟ್ಯಾಂಕ್‌ ಹಾಗೂ ಶಾಲಾ ಕಟ್ಟಡವಿದೆ.
ಲಾಯದುಣಸಿ ಕೆರೆಗೆ ಜಲಾಶಯಿಂದ ನೀರು ಹರಿಸಿ
2014-15ನೇ ಸಾಲಿನಲ್ಲಿ ರಾಜ್ಯ ಸರ್ಕಾರ ಸಣ್ಣ ನೀರಾವರಿ ಇಲಾಖೆಯಿಂದ ₹ 144 ಕೋಟಿ ಖರ್ಚು ಮಾಡಿ ಕನಕಗಿರಿ ಕ್ಷೇತ್ರಾದ್ಯಂತ ಕೆರೆ ತುಂಬುವ ಯೋಜನೆ ಪೂರ್ಣಗೊಳಿಸಿದೆ. ಯೋಜನೆ ಪೂರ್ಣಗೊಂಡು ಹತ್ತಾರು ವರ್ಷ ಕಳೆದಿವೆ. ಆದರೆ, ಈ ವರೆಗೂ ಲಾಯದುಣಸಿ ಕೆರೆಗೆ ನೀರು ತುಂಬಿಸದೆ ಈ ಭಾಗದ ಜನರಿಗೆ ಅನ್ಯಾಯ ಮಾಡಲಾಗಿದೆ.
ಮುಖ್ಯಶಿಕ್ಷಕನ ವಿರುದ್ಧ ದೂರು, ಶಾಲೆಗೆ ಬಿಇಒ ದಿಢೀರ್ ಭೇಟಿ
ಎಫ್ಎಲ್ಎನ್ ಕಾರ್ಯಕ್ರಮ ಅನುಷ್ಠಾನಗೊಳಿಸಲು ಈಗಾಗಲೇ ಶಿಕ್ಷಕರಿಗೆ ತರಬೇತಿ ನೀಡಲಾಗಿದೆ. ತರಬೇತಿ ಪಡೆದ ಶಿಕ್ಷಕರು ಮಕ್ಕಳಲ್ಲಿನ ಕಲಿಕೆಯ ಪ್ರಮಾಣವನ್ನು ಹೆಚ್ಚಿಸಿ ನಂತರ ಪಾಠ, ಬೋಧನೆ ಮಾಡಬೇಕೆನ್ನುವ ಉದ್ದೇಶದಿಂದಲೇ ಎಫ್ಎಲ್ಎನ್ ತರಬೇತಿ ನಡೆಸಲಾಗಿದೆ.
ಹತ್ತಿ ಬೀಜೋತ್ಪಾದನಾ ರೈತರಿಗೆ ಅನ್ಯಾಯ, ಪ್ರತಿಭಟನೆ
ಪ್ರತಿ ವರ್ಷವೂ ಪೂರ್ವ ಮುಂಗಾರು ಹಾಗೂ ಮುಂಗಾರು ಹಂಗಾಮಿನಲ್ಲಿ ರೈತರು ಹತ್ತಿ ಬೀಜೋತ್ಪಾದನೆಯಲ್ಲಿ ತೊಡಗಿಕೊಳ್ಳಲು ವಿವಿಧ ಕಂಪನಿಗಳು ಪ್ರೇರೇಪಿಸಿವೆ. ಕಾನೂನಾತ್ಮಕ ಕೃಷಿ ಒಪ್ಪಂದ ಏರ್ಪಡಿಸದೆ, ರೈತರಿಗೆ ಬೀಜೋತ್ಪಾದನಾ ಹತ್ತಿ ಬೀಜ ನೀಡಿ, ಡ್ರಿಪ್ ಸಾಮಾಗ್ರಿ, ಗೊಬ್ಬರ ಮತ್ತು ಕೀಟನಾಶಕ ನೀಡಿ ಬೆಳೆ ಬೆಳೆಯಲು ಹುರಿದುಂಬಿಸಿವೆ.
ಅಕ್ರಮ ಮರಳು ಸಾಗಾಟಕ್ಕೆ ಕಡಿವಾಣ ಹಾಕಿ
ಅಳವಂಡಿ ಹೋಬಳಿ, ಕಿನ್ನಾಳ, ಓಜನಹಳ್ಳಿ ಸೇರಿದಂತೆ ವಿವಿಧೆಡೆ ವ್ಯಾಪಕವಾಗಿ ಅಕ್ರಮವಾಗಿ ಮರಳು ಸಾಗಾಟ ಮಾಡಲಾಗುತ್ತಿದೆ. ಈ ಪೈಕಿ ಹಿರೇಸಿಂದೋಗಿ ಬಳಿ ಈಚೆಗೆ ದಾಳಿ ನಡೆಸಿ, ಅಕ್ರಮ ಮರಳು ವಶಪಡಿಸಿಕೊಳ್ಳಲಾಗಿದೆ.
ಡ್ರಗ್ಸ್‌ನಿಂದ ಯುವಶಕ್ತಿ ಕಾಪಾಡಿ
ಏನು ಅರಿಯದ ವಿದ್ಯಾರ್ಥಿಗಳನ್ನು ಡ್ರಗ್ಸ್‌ ದಾಸ್ಯಕ್ಕೆ ನೂಕಿ ಅವರು ಅಪರಾಧ ಕೃತ್ಯದಲ್ಲಿ ಭಾಗಿಯಾಗುವಂತೆ ಮಾಡಲಾಗುತ್ತಿದೆ. ಈ ಕುರಿತು ವಿದ್ಯಾರ್ಥಿಗಳು ಜಾಗೃತಿ ವಹಿಸಬೇಕು. ಡ್ರಗ್ಸ್‌ನಿಂದ ಮುಂದಾಗುವ ಅನಾಹುತ ಕುರಿತು ಜಾಗೃತಿ ಮೂಡಿಸಿ ಅದರಿಂದ ದೂರವಿರುವಂತೆ ಮಕ್ಕಳನ್ನು ಬೆಳೆಸಬೇಕಿದೆ.
ಸಕ್ಕರೆ ಕಾರ್ಖಾನೆ ಸ್ಥಾಪನೆಗೆ ವಿರೋಧ
ಗೊಂಡಬಾಳ ಪಂಚಾಯಿತಿ ಯುಕೆಇಎಂ ಅಗ್ರಿ ಇನ್ಫ್ರಾ ಲಿಮಿಟೆಡ್ ಕಂಪನಿ ಕೋರಿಕೆ ಮೇರೆಗೆ ಸಕ್ಕರೆ ಕಾರ್ಖಾನೆ ಸ್ಥಾಪಿಸಲು ಅನುಮತಿ ನೀಡುವ ಕುರಿತು ಸಾರ್ವಜನಿಕರಿಂದ ಅಭಿಪ್ರಾಯ ಕೇಳಲು ನೋಟಿಸ್‌ ಜಾರಿಗೊಳಿಸಿ ತಕರಾರು ಅರ್ಜಿ ಇದ್ದರೆ ಕಾಲಮಿತಿಯಲ್ಲಿ ಸಲ್ಲಿಸುವಂತೆ ಸೂಚಿಸಿದೆ. ಇದು ಮುದ್ದಾಬಳ್ಳಿ, ಹೊಸ ಗೊಂಡಬಾಳ, ಹಳೆ ಗೊಂಡಬಾಳ ಸೇರಿದಂತೆ ಸುತ್ತಲಿನ ಹತ್ತಾರು ಹಳ್ಳಿಯ ಜನರ ನಿದ್ದೆಗೆಡಿಸಿದೆ.
ಅಕ್ರಮ ಚಟುವಟಿಕೆ ನಿಯಂತ್ರಿಸುವಲ್ಲಿ ಪೊಲೀಸ್‌ ಇಲಾಖೆ ವಿಫಲ
ಸಚಿವ ಶಿವರಾಜ ತಂಗಡಗಿ ಬೆಂಬಲಿಗರು ಅಕ್ರಮ ಚಟುವಟಿಕೆ ನಡೆಸಲು ಅವಕಾಶ ಮಾಡಿಕೊಟ್ಟು, ಕಾನೂನು ರೀತಿಯಲ್ಲಿ ಕಾರ್ಯ ನಿರ್ವಹಿಸುವ ಅನ್ಯ ಪಕ್ಷದ ಮುಖಂಡರು, ಕಾರ್ಯಕರ್ತರನ್ನು ಟಾರ್ಗೆಟ್ ಮಾಡಿ ಅವರ ಮೇಲೆ ರೌಡಿಶೀಟ್ ತೆರೆಯುವುದು, ಅಟ್ರಾಸಿಟಿ ಪ್ರಕರಣ ದಾಖಲಿಸುವಂತೆ ಪೊಲೀಸರ ಮೇಲೆ ಒತ್ತಡ ಹಾಕುತ್ತಾರೆ.
  • < previous
  • 1
  • ...
  • 55
  • 56
  • 57
  • 58
  • 59
  • 60
  • 61
  • 62
  • 63
  • ...
  • 524
  • next >
Top Stories
ದೇಶ ಕಂಡ ಅಸಾಧಾರಣ ಧ್ವನಿ ಡಾ| ಹಜಾರಿಕಾ
ಬೆಂಗಳೂರಿನ ಬಾರ್‌ಗಳಲ್ಲಿ ವೋಟ್‌ ಖರೀದಿ ಲೆಕ್ಕಾಚಾರ!!!
ಧರ್ಮಸ್ಥಳ ಕೇಸಲ್ಲಿ 40 ಯೂಟ್ಯೂಬರ್‌ಗಳ ಬೆನ್ನು ಬಿದ್ದ ಎಸ್‌ಐಟಿ
ಬುರುಡೆ ಷಡ್ಯಂತ್ರಕ್ಕೆ ಉಜಿರೆ ಹೋಟೆಲ್‌ನಲ್ಲಿ ಪ್ಲ್ಯಾನ್‌?
ಅನ್ನಭಾಗ್ಯದ ಅಕ್ಕಿ ಫಾರಿನ್‌ಗೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved