• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರೆಡ್ಡಿ ಜನ ಸಂಘ ಶತಮಾನೋತ್ಸವಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ
ರೆಡ್ಡಿ ಜನ ಸಂಘ ಕೇವಲ ಶಿಕ್ಷಣ ಮಾತ್ರವಲ್ಲದೆ ಸಾಕಷ್ಟು ಸಮಾಜಮುಖಿ ಕಾರ್ಯ ಮಾಡಲಾಗಿದೆ. ಇಂಥದ್ದೊಂದು ಸಂಘ ನೂರು ವರ್ಷ ಪೂರೈಕೆ ಮಾಡಿದ ಹಿನ್ನೆಲೆಯಲ್ಲಿ ರೆಡ್ಡಿ ಜನ ಸಂಘವನ್ನು ರಾಜ್ಯವ್ಯಾಪ್ತಿ ವಿಸ್ತರಣೆ ಮಾಡಿ, ರಾಜ್ಯದ ಪ್ರತಿ ಜಿಲ್ಲಾ ಕೇಂದ್ರದಲ್ಲಿಯೂ ರೆಡ್ಡಿ ಜನ ಸಂಘದ ಮೂಲಕ ಶಿಕ್ಷಣ ಸಂಸ್ಥೆಗಳನ್ನು ತೆರೆಯಲು ಯೋಜನೆ ರೂಪಿಸಿದೆ.
ಮಕ್ಕಳ ಕಲಿಕೆಯ ಖುಷಿಯೇ ನನಗೆ ದೊಡ್ಡ ಅವಾರ್ಡ್
ನಾನಾ ಚಟುವಟಿಕೆಗಳ ಮೂಲಕ ತಾಲೂಕಿನ ಹೊಸಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಜಯಶ್ರೀ ಬೂದಿಹಾಳ ಸದ್ದಿಲ್ಲದೆ ಸೇವೆ ಮಾಡುತ್ತಿದ್ದಾರೆ.
ಮನೆಗೊಂದು ಗ್ರಂಥಾಲಯ ತೆರೆದ ಶಿಕ್ಷಕ ಶರಣಪ್ಪ
ಸರ್ಕಾರಿ ಶಾಲೆಗಳಲ್ಲಿ ಅಭಿವೃದ್ಧಿ ಮಾಡುವುದಕ್ಕೆ ಸಾಕಷ್ಟು ಅವಕಾಶಗಳು ಇವೆ. ಎಲ್ಲವನ್ನು ಸರ್ಕಾರದಿಂದ ನಿರೀಕ್ಷೆ ಮಾಡದೆ ಸಮುದಾಯದ ಸಹಕಾರದಿಂದ ಸಾಕಷ್ಟು ಪ್ರಗತಿ ಮಾಡಬಹುದಾಗಿದೆ ಎಂದು ಮುಖ್ಯಶಿಕ್ಷಕ ಶರಣಪ್ಪ ತುಮರಿಕೊಪ್ಪ ಹೇಳಿದರು.
ಸಂಗೀತ ಕ್ಷೇತ್ರದ ದಿಗ್ಗಜ ಪುಟ್ಟರಾಜ ಗವಾಯಿ
ದೇಶ ಹಾಗೂ ವಿದೇಶದಲ್ಲಿ ಪುಟ್ಟರಾಜ ಗವಾಯಿಗಳವರ ಶಿಷ್ಯರು ಹಾಗೂ ಭಕ್ತರು ಇದ್ದಾರೆ. ಅವರು ಕಲಿಸಿದ ಸಂಗೀತದಿಂದ ನಾಡಿನಾದ್ಯಂತ ಸಂಗೀತ, ಸಾಹಿತ್ಯ ಕ್ಷೇತ್ರದಲ್ಲಿ ತಮ್ಮದೇ ಕೊಡುಗೆ ನೀಡುತ್ತಾ ಗುರು-ಶಿಷ್ಯರ ಪರಂಪರೆ ಮುಂದುವರಿಸಿಕೊಂಡು ನಡೆದಿದ್ದಾರೆ.
ಧರ್ಮಸ್ಥಳಕ್ಕೆ ಕಳಂಕ ತಂದ ಕಾಂಗ್ರೆಸ್‌
ರಾಜ್ಯದಲ್ಲಿ ಜಾತ್ಯತೀತ ಕನಸು ಕಾಣುತ್ತಿರುವ ಕಾಂಗ್ರೆಸ್‌ಗರು ಪಾಕಿಸ್ತಾನ ಜಿಂದಾಬಾದ್ ಎಂದು ಹೇಳಿದರೆ ಬಹಳ ಖುಷಿಪಡುತ್ತಾರೆ. ಒಂದು ವೇಳೆ ಭಾರತ್ ಮಾತಾಕೀ ಜೈ, ನಮಸ್ತೆ ಸದಾ ವತ್ಸಲೆ ಎಂದರೆ ಕ್ಷಮೆ ಕೇಳುವ ಪರಿಸ್ಥಿತಿ ಕಾಂಗ್ರೆಸ್ ನಾಯಕರಿಗೆ ಬಂದಿದೆ.
ಕನಿಷ್ಠ ಸೌಕರ್ಯ, ಉತ್ತಮ ಪುಸ್ತಕವಿದ್ದರೆ ಸಾಧನೆ ಸುಲಭ
ಕನಿಷ್ಠ ಸೌಕರ್ಯ, ಉತ್ತಮ ಪುಸ್ತಕ, ಗುಣಮಟ್ಟದ ಬೋಧನೆ ಹಾಗೂ ಪರಿಶ್ರಮ ಇದ್ದರೆ ನೀಟ್, ಸಿಇಟಿ ಮತ್ತು ಜೆಇಇ ಪರೀಕ್ಷೆಗಳಲ್ಲಿ ಸುಲಭವಾಗಿ ಉತ್ತಮ ದರ್ಜೆ ಪಡೆಯಬಹುದು.
ಕಾಲೇಜು ಸ್ಥಾಪನೆಗೆ ಬೃಹತ್‌ ಪ್ರತಿಭಟನೆ
ವಿದ್ಯಾರ್ಥಿಗಳಿಗೆ ಬಸ್‌ ಸೌಲಭ್ಯ, ಸಂಖ್ಯೆಗೆ ಅನುಗುಣವಾಗಿ ಹಾಸ್ಟೆಲ್, ಎಸ್ಸಿ-ಎಸ್ಟಿ ಮೆಟ್ರಿಕ್ ನಂತರದ ಹಾಸ್ಟೆಲ್‌ ನಿರ್ಮಿಸುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸಬೇಕು. ಇಲ್ಲದಿದ್ದರೆ ಕಾರಟಗಿ ಬಂದ್‌ಗೆ ಕರೆ ನೀಡಿ ಸಚಿವರ ಮನೆ ಮುತ್ತಿಗೆ ಹಾಕುತ್ತೇವೆ.
ಖಾದಿ ಉತ್ಸವ-2025ಗೆ ತೆರೆ: ₹ 1.50 ಕೋಟಿ ವಹಿವಾಟು
ಕೊಪ್ಪಳದಲ್ಲಿ 10 ದಿನ ನಡೆದ ರಾಜ್ಯಮಟ್ಟದ ಖಾದಿ ಗ್ರಾಮೋದ್ಯೋಗ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಮಂಗಳವಾರ ತೆರೆ ಬಿದ್ದಿದ್ದು ಬರೋಬ್ಬರಿ ₹ 1.50 ಕೋಟಿ ವಹಿವಾಟು ನಡೆದಿದೆ.
ಕೊಪ್ಪಳ ಜಿಲ್ಲೆಗೆ ಪ್ರವಾಸಿಗರು ಬಂದರೂ ಮೂಲ ಸೌಕರ್ಯವಿಲ್ಲ
2024ರಲ್ಲಿಯೇ ಜಿಲ್ಲೆಯ ವಿವಿಧ ಧಾರ್ಮಿಕ ಮತ್ತು ಐತಿಹಾಸಿಕ ಕ್ಷೇತ್ರಗಳಿಗೆ 53.43 ಲಕ್ಷ ಪ್ರವಾಸಿಗರು ಬಂದಿದ್ದಾರೆ ಎಂದು ಪ್ರವಾಸೋದ್ಯಮ ಇಲಾಖೆಯೇ ತಿಳಿಸಿದೆ. ಆದರೆ, ಇಲ್ಲಿರುವ ಪ್ರವಾಸಿ ತಾಣ, ಧಾರ್ಮಿಕ ಕ್ಷೇತ್ರಗಳಲ್ಲಿ ಕನಿಷ್ಠ ಮೂಲಭೂತ ಸೌಕರ್ಯ ಇಲ್ಲದೆ ಪ್ರವಾಸಿಗರು ಪರದಾಡುತ್ತಿದ್ದಾರೆ.
ಪುಟ್ಟರಾಜರ ಆದರ್ಶ ಸರ್ವರಿಗೂ ಪ್ರೇರಣೆ
ಗವಾಯಿಗಳ ಆಶ್ರಮದಲ್ಲಿ ನೆಲೆಸಿ, ಸಂಗೀತ ಶಿಕ್ಷಣ ಪಡೆದು ಬದುಕು ಕಟ್ಟಿಕೊಂಡ ಸಹಸ್ರಾರು ಅಂಧ, ಅನಾಥ ಕಲಾವಿದರು ಜಗತ್ತಿನಲ್ಲಿ ಹೆಸರು ಮಾಡಿದ್ದಾರೆ. ಅಂಥ ಮಹಾತ್ಮರು ಹಾಕಿಕೊಟ್ಟ ಮಾರ್ಗದಲ್ಲಿ ಎಲ್ಲರೂ ಮುನ್ನಡೆಯಬೇಕು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 526
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved