• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಎಸ್‌ಸಿಪಿ-ಟಿಎಸ್‌ಪಿ ಅನುದಾನ ಸಮರ್ಪಕ ಬಳಕೆಯಾಗಲಿ
ಹಿಂದಿನ ವರ್ಷದ ಯಾವುದೇ ಕಾಮಗಾರಿಗಳು ಬಾಕಿ ಇರದಂತೆ ನೋಡಿಕೊಳ್ಳಬೇಕು ಮತ್ತು ಒಂದು ವರ್ಷ ಮುಂಚಿತವಾಗಿ ಯೋಜನೆ ರೂಪಿಸಬೇಕು. ಅಂದಾಗ ಆ ಕೆಲಸಗಳನ್ನು ಬೇಗ ಮುಗಿಸಲು ಸಾಧ್ಯವಾಗಲಿದೆ.
ಬಕ್ರೀದ್ ಹಬ್ಬ ಶಾಂತಿ, ಸೌಹಾರ್ದದಿಂದ ಆಚರಿಸಿ
ಬಕ್ರೀದ್‌ ಹಬ್ಬದ ಸಂದರ್ಭದಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆಯಾಗದಂತೆ ನೋಡಿಕೊಳ್ಳಬೇಕು. ವಿವಿಧ ಇಲಾಖೆಗಳ ಸಹಯೋಗದಲ್ಲಿ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಕ್ರಮ ವಹಿಸಲಾಗುವುದು ಎಂದು ಜಿಲ್ಲಾಧಿಕಾರಿ ನಲಿನ್ ಅತುಲ್ ಹೇಳಿದರು.
ಜೀವರಾಶಿಗಳ ಉಳಿವಿಗೆ ಪರಿಸರ ರಕ್ಷಣೆ ಅವಶ್ಯ
ಪರಿಸರ ತಜ್ಞರ ಪ್ರಕಾರ ಸಮತೋಲನ ಪರಿಸರ ವ್ಯವಸ್ಥೆಯಲ್ಲಿ ಶೇ. 33ರಷ್ಟು ಮರ-ಗಿಡ ಇರಬೇಕು. ಅಂದಾಗ ಮಾತ್ರ ಯಾವುದೇ ಆತಂಕ ಇರುವುದಿಲ್ಲ. ಆದರೆ, ಇತ್ತೀಚಿನ ದಿನಗಳಲ್ಲಿ ಮರ-ಗಿಡ ಕಡಿದು ಪರಿಸರ ಅಸಮತೋಲನ ಮಾಡುತ್ತಿದ್ದೇವೆ.
ಇಂದು ಇಂದಿರಾ ಕ್ಯಾಂಟೀನ್‌ ಉದ್ಘಾಟನೆ, ಎಂಟು ವರ್ಷಗಳ ಕನಸು ನನಸು
ಕಾಂಗ್ರೆಸ್‌ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾಗಿರುವ ಇಂದಿರಾ ಕ್ಯಾಂಟೀನ್ ಕಾಮಗಾರಿ ಪೂರ್ಣಗೊಂಡಿದ್ದು, ಕ್ಯಾಂಟೀನಗೆ ಸುಣ್ಣ, ಬಣ್ಣ ಬಳಿಯುವ ಮೂಲಕ ವಿಶೇಷವಾಗಿ ಅಲಂಕೃತಗೊಳಿಸಲಾಗಿದೆ. ಅಡುಗೆ ಕೊಠಡಿ, ಊಟದ ಹಾಲ್, ಕುಡಿಯುವ ನೀರಿನ ಘಟಕ, ಕೈ ತೊಳೆಯಲು ವ್ಯವಸ್ಥೆ, ಕೂಪನ್ ಪಡೆಯಲು ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ.
ಪರಿಸರ ಸಂರಕ್ಷಣೆ ದೊಡ್ಡ ಸವಾಲು
ಪರಿಸರದ ಉಳಿವಿಗೆ ಪ್ರತಿಯೊಬ್ಬರು ಮುಂದಾದರೆ ಆಮ್ಲಜನಕ, ಕಾಲ-ಕಾಲಕ್ಕೆ ಮಳೆಯಾಗುವುದು ಸೇರಿದಂತೆ ಮನುಷ್ಯನಿಗೆ ನೈಸರ್ಗಿಕವಾಗಿ ಸಂಪನ್ಮೂಲ ಸಿಗಲಿದೆ.
ಕುಷ್ಟಗಿ ರೈಲ್ವೆ ನಿಲ್ದಾಣಕ್ಕೆ ಬಸ್ ಸಂಚಾರ ಆರಂಭ
ಕುಷ್ಟಗಿಯಿಂದ ಹುಬ್ಬಳ್ಳಿಗೆ ಮೇ 15ರಂದು ರೈಲು ಸಂಚಾರ ಆರಂಭಿಸಿದ್ದು ಪಟ್ಟಣದಿಂದ 2 ಕಿಲೋ ಮೀಟರ್‌ ದೂರದಲ್ಲಿ ರೈಲ್ವೆ ನಿಲ್ದಾಣವಿದೆ. ಹೀಗಾಗಿ ಬಸ್‌ ಸೌಲಭ್ಯ ಕಲ್ಪಿಸಬೇಕೆಂದು ಪ್ರಯಾಣಿಕರು ಬೇಡಿಕೆ ಇಟ್ಟ ಹಿನ್ನೆಲೆ ಸಂಚಾರ ಆರಂಭಿಸಲಾಗಿದೆ.
ಮದುವೆಯಲ್ಲಿ ಸಸಿ ವಿತರಣೆ, ಕಾರ್ಖಾನೆ ವಿರೋಧಿ ಸಂದೇಶ
ಬಲ್ಡೋಟಾ ಕಾರ್ಖಾನೆ ತೊಲಗಲಿ, ಕೊಪ್ಪಳ ಜನರ ಜೀವ ಉಳಿಯಲಿ, ಗವಿಶ್ರೀಗಳು ಹೇಳಿದ ಕಾರ್ಖಾನೆ ಸ್ಥಾಪನೆ ತೊಟ್ಟಿಲು ತೂಗುವ ಕೈಗಿಂತ ಮಸಣಕ್ಕೆ ಸೇರುವವರ ಸಂಖ್ಯೆ ಹೆಚ್ಚು ಮಾಡುತ್ತದೆ ಎಂಬ ಘೋಷಣೆ ಹಾಕಲಾಯಿತು.
ನಾಲ್ಕು ಪ್ರಾಥಮಿಕ ಶಾಲೆ ಪ್ರೌಢಶಾಲೆಗಳಾಗಿ ಉನ್ನತೀಕರಣ
ಯಲಬುರ್ಗಾ ತಾಲೂಕಿನ ಹಿರೇವಂಕಲಕುಂಟಾ, ಹುಲೇಗುಡ್ಡ ಹಾಗೂ ಕುಕನೂರು ತಾಲೂಕಿನ ದ್ಯಾಂಪುರ, ಸೋಂಪುರದಲ್ಲಿ ನಾಲ್ಕು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳನ್ನು ಉನ್ನತೀಕರಣಗೊಳಿಸಿ ಪ್ರಸಕ್ತ ಸಾಲಿನಿಂದಲೇ ಪ್ರೌಢಶಾಲೆ ಪ್ರಾರಂಭಿಸಲು ಸರ್ಕಾರದಿಂದ ಮಂಜೂರಾತಿ ದೊರಕಿದೆ.
ಅಂಜನಾದ್ರಿ ದೇಗುಲದಲ್ಲಿ ಆರತಿ ತಟ್ಟೆ ವಿವಾದ
ದೇವಾಲಯದ ಕಾರ್ಯನಿರ್ವಾಹಣಾಧಿಕಾರಿ ಎಂ.ಎಚ್. ಪ್ರಕಾಶ್ ಮತ್ತು ಪೊಲೀಸ್ ಇಲಾಖೆಯ ಎಎಸ್‌ಐ ಪ್ರಕಾಶ ಅವರು ಅಂಜನಾದ್ರಿಗೆ ತೆರಳಿ, ಅರ್ಚಕ ವಿದ್ಯಾದಾಸ್ ಬಾಬಾ ಅವರಿಗೆ ಯಾವುದೇ ಕಾರಣಕ್ಕೆ ಆರತಿ ತಟ್ಟೆಯಲ್ಲಿ ಬಂದ ಹಣ ಪಡೆಯಬಾರದು. ಆರತಿ ಚೀಟಿ ಪಡೆದ ಭಕ್ತರಿಗೆ ಮಾತ್ರ ಮಂಗಳಾರತಿ ಮಾಡಬೇಕೆಂದು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಮನುಷ್ಯನ ದುರಾಸೆಗೆ ಪರಿಸರ ನಾಶ
ಪ್ಲಾಸ್ಟಿಕ್ ಮಾಲಿನ್ಯ ಕೊನೆಗೊಳಿಸುವುದು ವಿಶ್ವ ಪರಿಸರ ದಿನದ ಥೀಮ್ ಆಗಿದೆ. ಪ್ಲಾಸ್ಟಿಕ್ ತ್ಯಾಜ್ಯದಿಂದ ಪರಿಸರ ಮತ್ತು ಆರೋಗ್ಯದ ಮೇಲೆ ಹೆಚ್ಚು ದುಷ್ಪರಿಣಾಮ, ಪ್ಲಾಸ್ಟಿಕ್ ಬಳಕೆಯನ್ನು ನಿಯಂತ್ರಿಸುವುದು ಪರಿಸರ ರಕ್ಷಣೆಗೆ ಮೊದಲ ಹೆಜ್ಜೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 457
  • next >
Top Stories
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಆಲಮಟ್ಟಿ ಡ್ಯಾಂನಿಂದ ಲಾಭ ಯಾವಾಗ ? ಆಯುಷ್ಯ ಎಷ್ಟು ?
ರಫೇಲ್‌ ಹೊಡದಿದ್ದಾಗಿ ಪಾಕ್‌ ಹೇಳಿದ್ದು ಸುಳ್ಳು: ಡಸಾಲ್ಟ್‌ ಸಿಇಒ
ಪೇದೆ ಅಭ್ಯರ್ಥಿಗಳ ವಯಸ್ಸು 33 ಕ್ಕೆ ಏರಿಸಲು ಕ್ರಮ : ಡಾ.ಪರಮೇಶ್ವರ್
ನವೆಂಬರ್‌ ವೇಳೆಗೆ ಸಿಎಂ ಬದಲಾವಣೆ ಖಚಿತ : ಎಚ್. ವಿಶ್ವನಾಥ್‌ ಭವಿಷ್ಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved