• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಭತ್ತದ ಬೆಳೆ ನಾಶ, ಪರಿಹಾರ ಬಿಡುಗಡೆಗೆ ಒತ್ತಾಯ
ಅಕಾಲಿಕ ಮಳೆಯಿಂದ ಬೆಳೆ ಕಳೆದುಕೊಂಡು ನಷ್ಟ ಅನುಭವಿಸಿರುವ ರೈತರಿಗೆ ಈ ವರೆಗೂ ಪರಿಹಾರದ ಹಣ ಕೈಸೇರಿಲ್ಲ. ಕೂಡಲೇ ಹಣ ಬಿಡುಗಡೆಗೊಳಿಸಿದರೆ ಬಿತ್ತನೇ ಬೀಜ, ಗೊಬ್ಬರ ಖರೀದಿಸಲು ಅನುಕೂಲವಾಗುತ್ತದೆ.
ಮರ-ಗಿಡ ಬೆಳೆಸಿ ಪರಿಸರ ಉಳಿಸಿ
ಹಸಿರು ಉಳಿಸಿ ಬೆಳೆಸುವುದು ಪ್ರತಿಯೊಬ್ಬ ವ್ಯಕ್ತಿಯ ಸಾಮಾಜಿಕ ಜವಾಬ್ದಾರಿಯಾಗಿದೆ‌. ಮರಗಳಿಂದ ಭೂಮಿ ಮೇಲಿರುವ ಎಲ್ಲ ಜೀವಿಗಳಿಗೂ ಅನುಕೂಲವಿದೆ.
ಮಣ್ಣೆತ್ತಿನ ಅಮಾವಾಸ್ಯೆಗೆ ಪಿಒಪಿ ಎತ್ತುಗಳ ಪೂಜೆ!
ಪಿಒಪಿ ಎತ್ತುಹಳು ಪರಿಸರಕ್ಕೆ ಮಾರಕವಾಗಿದ್ದರೂ ಜನರು ಜಾಗೃತರಾಗದೇ ಅದರ ಅಂದ, ಆಕರ್ಷಣೆಗೆ ಮಾರು ಹೋಗುತ್ತಿದ್ದು, ತಲೆತಲಾಂತರದಿಂದ ಮೂರ್ತಿ ತಯಾರಿಸಿಕೊಂಡು ಬಂದಿದ್ದ ಕುಟುಂಬಗಳಿಗೆ ಇದೀಗ ಗಾಯದ ಮೇಲೆ ಬರೆ ಬಿದ್ದಿದೆ.
ನಾಳೆ-ನಾಡಿದ್ದು ಕೊಪ್ಪಳ-ಸೌರ ಕೃಷಿ ಉದ್ಯೋಗ ಉತ್ಸವ
ರೈತರು ಎಸ್‌ಡಿಒ, ಎಸ್‌ಎಸ್‌ಜಿ, ಎನ್‌ಆರ್‌ಎಲ್‌ಎಂಗಳಿಗೆ ಸ್ವಯಂ ಉದ್ಯೋಗಕ್ಕಾಗಿ ರೊಟ್ಟಿ ಮತ್ತು ಹಪ್ಪಳ ತಯಾರಿಸುವ ಯಂತ್ರ ನೀಡಿದ್ದು ವಿದ್ಯುತ್ ಮೂಲಕ ಬಳಕೆ ಮಾಡಿಕೊಳ್ಳಲಾಗುತ್ತಿದೆ. ಇದರ ಬದಲಿಗೆ ಸೌರಶಕ್ತಿ ಮೂಲಕ ಯಾವ ರೀತಿ ಬಳಕೆ ಮಾಡಬೇಕೆಂಬುದನ್ನು 30ಕ್ಕೂ ಹೆಚ್ಚು ಪ್ರಾತ್ಯಕ್ಷಿಕೆ ಹಾಗೂ ಮಳಿಗೆ ಮುಖಾಂತರ ತಿಳಿಸಲಾಗುವುದು.
ಗದಗ-ವಾಡಿ ರೈಲ್ವೆ ಯೋಜನೆಗೆ ಅನುದಾನ ನೀಡಿದ್ದು ಮೋದಿ
ಗದಗ-ವಾಡಿ ರೈಲ್ವೆ ಯೋಜನೆಗೆ ಬಿಜೆಪಿ ಸರ್ಕಾರ ₹ 549 ಕೋಟಿ ನೀಡಿದೆ. ಆದರೆ, ಬಸವರಾಜ ರಾಯರಡ್ಡಿ ಅವರು ಎಲ್ಲವೂ ಕಾಂಗ್ರೆಸ್ ಸರ್ಕಾರದ ಕೊಡುಗೆ ಎಂದು ಹೇಳುತ್ತಿದ್ದಾರೆ. 2014ರ ಮೊದಲಿಗೆ ಕಾಂಗ್ರೆಸ್ ಸರ್ಕಾರ ಹಾಗೂ ರಾಯರಡ್ಡಿ ಅವರ ಆಡಳಿತ ಅವಧಿಯಲ್ಲಿ ಯಾವುದೇ ಅಭಿವೃದ್ಧಿ ಕಾರ್ಯ ಆಗಿಲ್ಲ.
ನರೇಗಾ ಕೂಲಿ ಕಡಿತ, ಸಿಡಿದೆದ್ದ ಕಾರ್ಮಿಕರು
ಕುಷ್ಟಗಿ ತಾಲೂಕಿನ ನಿಡಶೇಸಿ ಗ್ರಾಮ ಪಂಚಾಯಿತಿ ಸೇರಿದಂತೆ ವಿವಿಧ ಪಂಚಾಯಿತಿಯಲ್ಲಿ ನರೇಗಾದಡಿ ಕೆಲಸ ಮಾಡಿದ ಕೂಲಿಕಾರರಿಗೆ ಸರ್ಕಾರ ನಿಗದಿಪಡಿಸಿರುವ ವೇತನ ಪಾವತಿಸದೆ ಕಡಿತ ಮಾಡಿ ಹಣ ಜಮೆ ಮಾಡಲಾಗಿದೆ ಎಂದು ಕಾರ್ಮಿಕರು ಆರೋಪಿಸಿದ್ದಾರೆ.
ವಿಚ್ಛೇದನದಿಂದ ಮಕ್ಕಳ ಮೇಲೆ ದುಷ್ಟರಿಣಾಮ
ದಾಂಪತ್ಯದಲ್ಲಿನ ಬಿರುಕು ಹಾಗೂ ವಿಚ್ಛೇದನ ಪ್ರಕರಣಗಳು ಮಕ್ಕಳಲ್ಲಿ ಕಲಿಕೆಯಲ್ಲಿ ಹಿಂದುಳಿಯುವಿಕೆ, ಹಿಂಸಾತ್ಮಕ ಪ್ರವೃತ್ತಿ ಹಾಗೂ ಮಾನಸಿಕ ರೋಗಗಳಿಗೆ ಕಾರಣವಾಗುತ್ತಿವೆ. ಇಂತಹ ಸಮಸ್ಯೆಗಳನ್ನು ಎದುರಿಸಿರುವ ಮಕ್ಕಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ದ್ವಿಗಣವಾಗುತ್ತಿದ್ದಾರೆ.
ಕತ್ತೆಕಲ್ಲು ಗುಡ್ಡದಲ್ಲಿ ಶಿಲಾಯುಗದ ಗವಿಚಿತ್ರ-ಶಾಸನ ಪತ್ತೆ
ಕತ್ತೆ ಗುಡ್ಡದ ಬುಡದಲ್ಲಿ ದಕ್ಷಿಣಾ ಭಿಮುಖವಾಗಿರುವ ಒಂದು ಕಲ್ಲಾಸರೆಯಲ್ಲಿ 17ನೇ ಶತಮಾನದ ಕನ್ನಡ ಶಾಸನವಿದೆ ಮತ್ತು ಬೆಟ್ಟದ ತುದಿಯಲ್ಲಿರುವ ಮತ್ತೊಂದು ಕಲ್ಲಾಸರೆಯಲ್ಲಿ ಆದಿ ಮಾನವರು ಬಿಡಿಸಿರುವ ವರ್ಣಚಿತ್ರಗಳಿವೆ. ಶಾಸನವು 5 ಸಾಲಿನಲ್ಲಿದ್ದು ಸೂರ್ಯ, ಚಂದ್ರ, ದ್ವಿ ನಾಮ ಮತ್ತು ಬಿಲ್ಲು ಬಾಣದ ಚಿತ್ರಗಳ ಜತೆ ಬರೆಯಲ್ಪಟ್ಟಿದೆ.
ರಾಷ್ಟ್ರೀಯತೆಗಾಗಿ ಶ್ರಮಿಸಿದ ಶ್ಯಾಮಪ್ರಸಾದ್ ಮುಖರ್ಜಿ
ಶ್ಯಾಮಪ್ರಸಾದ್ ಮುಖರ್ಜಿ ಅವರು ಶಿಕ್ಷಣ ತಜ್ಞರಾಗಿದ್ದರು. ರಾಷ್ಟ್ರ ಭವಿಷ್ಯದ ಬಗ್ಗೆ ಚಿಂತನಾಶೀಲರಾಗಿದ್ದರು. ಅದಕ್ಕಾಗಿ ಅವರು ಜನಸಂಘ ಸ್ಥಾಪಿಸಿದರು. ನಂತರ ಇದು ಬಿಜೆಪಿ ಪಕ್ಷವಾಗಿ ಬೆಳೆದಿದೆ. ಇಡೀ ವಿಶ್ವದಲ್ಲಿ ಬಿಜೆಪಿ ಸಂಘಟನೆ ಹಾಗೂ ಸದಸ್ಯರ ನೋಂದಣಿಯಿಂದ ಮಾದರಿ ಆಗಿದೆ.
ಅಕ್ರಮ ಮರಳುಗಾರಿಕೆಗೆ ಕಡಿವಾಣ ಹಾಕಿ
ಹಿರೇಹಳ್ಳ ವ್ಯಾಪ್ತಿಯಲ್ಲಿನ ಹೂಳು ತೆಗೆದು ರೈತರಿಗೆ ಅನುಕೂಲವಾಗಲೆಂದು ಅನುಕೂಲ ಕಲ್ಪಿಸಲಾಗಿದೆ. ಆದರೆ, ರಾಜಕೀಯ ಪ್ರೇರಿತ ಶಕ್ತಿಗಳು, ನಿಸರ್ಗದ ಸಂಪತ್ತನ್ನು ಹಾಡುಹಗಲೇ ಕೊಳ್ಳೆ ಹೊಡೆಯುತ್ತಿವೆ. ಇದಕ್ಕೆ ಆಡಳಿತದಲ್ಲಿರುವ ಜನಪ್ರತಿನಿಧಿಗಳು ಬೆಂಗಾವಲಾಗಿರುವುದು ದುರದೃಷ್ಟಕರ.
  • < previous
  • 1
  • ...
  • 56
  • 57
  • 58
  • 59
  • 60
  • 61
  • 62
  • 63
  • 64
  • ...
  • 524
  • next >
Top Stories
ಸೆಂಥಿಲ್ ಹಿಂದೂ ಧಾರ್ಮಿಕ ನಂಬಿಕೆ ನಾಶ ಮಾಡಲೆಂದೇ ರಾಜಕೀಯಕ್ಕೆ ಬಂದಿದ್ದಾರೆ: ಜನಾರ್ದನ ರೆಡ್ಡಿ
ದಸರಾ ವೇಳೆ ಬಾನುರಿಂದ 2023ರ ಘಟನೆ ಮರುಕಳಿಸಬಾರ್ದು : ಯದುವೀರ್‌
ಮೈಸೂರು ದಸರಾ: ಜಂಬೂಸವಾರಿ ಟಿಕೆಟ್‌ ₹3500, ಗೋಲ್ಡ್‌ಕಾರ್ಡ್ ₹6500
ಬುರುಡೆ ಕೇಸ್ಸಲ್ಲಿ ಕೇರಳ ಸಂಸದನಿಗೂ ಸಂಕಷ್ಟ?
ಮಟ್ಟಣ್ಣವರ್‌ ಸಹಿತ ಬುರುಡೆ ಟೀಂನ ನಾಲ್ವರಿಗೆ ಗ್ರಿಲ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved