ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
koppal
koppal
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಗುಡಿಕಲಕೇರಿ ಸೇತುವೆ ಮೇಲೆ ಬೃಹತ್ ಗುಂಡಿ, ಸಂಚಾರಕ್ಕೆ ಸಂಚಕಾರ
ಜಿಲ್ಲಾ ಮುಖ್ಯ ರಸ್ತೆಯಾಗಿದ್ದರಿಂದ ಈ ಸೇತುವೆಯ ಮೂಲಕ ತಾವರಗೇರಾ, ಮುದೇನೂರು, ದೋಟಿಹಾಳ ಮಾರ್ಗವಾಗಿ ರಾಷ್ಟ್ರೀಯ ಹೆದ್ದಾರಿ ತಲುಪಬಹುದಾಗಿದ್ದು ಅನೇಕರು ಈ ಸೇತುವೆ ಮೇಲಿನ ಪ್ರಯಾಣವನ್ನೇ ಅವಲಂಬಿಸಿದ್ದಾರೆ. ರಾತ್ರಿ ಸಂಚರಿಸುವ ಸವಾರರು ಸೇತುವೆ ಮೇಲಿನ ಗುಂಡಿ ತಪ್ಪಿಸಿ ವಾಹನ ಚಲಾಯಿಸಲು ಡಬಲ್ ಗುಂಡಿಗೆ ಬೇಕು ಎನ್ನುತ್ತಾರೆ ಸ್ಥಳೀಯರು.
ಜನರೇ ನನಗೆ ದೇವರು: ಶಾಸಕ ರಾಯರಡ್ಡಿ
ಇಂದಿನ ರಾಜಕೀಯ ವ್ಯವಸ್ಥೆ ಸಂಪೂರ್ಣ ಹಾಳಾಗಿದೆ. ಪ್ರಾಮಾಣಿಕರಿಗೆ ಬೆಲೆ ಇಲ್ಲವಾಗಿದೆ. ಸುಳ್ಳು ಹೇಳುವವರನ್ನು ಜನರು ಬೇಗ ನಂಬುತ್ತಾರೆ. ಅಭಿವೃದ್ಧಿಗೆ ಯಾರು ಸ್ಪಂದಿಸುತ್ತಾರೋ ಅಂತಹವರನ್ನು ಜನ ಚುನಾಯಿಸುವ ಪರಿಪಾಠ ಅಳವಡಿಸಿಕೊಂಡರೆ ಪ್ರಜಾಪ್ರಭುತ್ವ ವ್ಯವಸ್ಥೆಗೆ ಬೆಲೆ ಸಿಗುತ್ತದೆ.
ಸಂಘಟನೆ, ಹೋರಾಟ, ರಾಷ್ಟ್ರೀಯತೆಯಿಂದ ವಿಶ್ವದ ಗಮನ ಸೆಳೆದ ಬಿಜೆಪಿ
ಮಾಜಿ ಪ್ರಧಾನಿ ಡಾ. ಅಟಲ್ ಬಿಹಾರಿ ವಾಜಪೇಯಿ ಅವರು ಜನಸಂಘದಿಂದ ಬಂದಿದ್ದೇವೆ ರಾಷ್ಟ್ರೀಯ ಒಳಿತಗಾಗಿ ಬಿಜೆಪಿ ಕಟ್ಟುತ್ತೇವೆ ಎಂದು ಏ. 6ರಂದು ಪಕ್ಷ ಕಟ್ಟಿದರು. ಅಂದು ಕಟ್ಟಿದ ಪಕ್ಷ ಇಂದು ರಾಷ್ಟ್ರದ ಅಭಿವೃದ್ಧಿಗಾಗಿ, ರಾಷ್ಟ್ರೀಯತೆಗಾಗಿ, ಸಂಘಟನೆ, ಹೋರಾಟದಿಂದ ಇಡೀ ವಿಶ್ವದಲ್ಲಿ ಗಮನ ಸೆಳೆದಿದೆ.
ಕಾಲುವೆ ನೀರು ವ್ಯರ್ಥವಾಗದಂತೆ ನಿರ್ವಹಿಸಿ: ಸಚಿವ ಶಿವರಾಜ ತಂಗಡಗಿ
ಭತ್ತದ ಬೆಳೆಗೂ ನೀರು ಬೇಕು ಮತ್ತು ಜನ-ಜಾನುವಾರುಗಳಿಗೂ ಕುಡಿಯಲು ನೀರು ಬೇಕು. ರೈತರ ಸಮಸ್ಯೆಯನ್ನು ನಾನು ಅರಿತಿದ್ದೇನೆ. ಐದಾರು ದಿನ ಕಾಲುವೆ ನೀರು ಅನವಶ್ಯಕವಾಗಿ ಪೋಲಾಗದಂತೆ ನಿಗಾವಹಿಸಬೇಕು ಎಂದು ಅಧಿಕಾರಿಗಳಿಗೆ ಸಚಿವ ಶಿವರಾಜ ತಂಗಡಗಿ ಹೇಳಿದರು.
ವಿಕಲಚೇತನರ ಪ್ರತಿಭೆ ಅನಾವರಣಕ್ಕೆ ವೇದಿಕೆ ಅವಶ್ಯ
ಅಂಗವೈಕಲ್ಯತೆಗೆ ಅನುಗುಣವಾದ ಕ್ರೀಡೆ ಸೇರಿದಂತೆ ವಿವಿಧ ಸ್ಪರ್ಧೆ ಆಯೋಜಿಸಬೇಕಿದೆ. ವಿಶೇಷಚೇತನ ನೌಕರರು ಕ್ರೀಡೆಯಲ್ಲಿ ಭಾಗವಹಿಸಲು ಆಸಕ್ತಿ ತೋರಿದಾಗ ಅವಕಾಶ ಕಲ್ಪಿಸಲಾಗಿದೆ. 6ನೇ ಬಾರಿಗೆ ಜಿಲ್ಲೆಯಲ್ಲಿ ವಿಶೇಷಚೇತನ ನೌಕರರಿಗೆ ಪ್ರತ್ಯೇಕವಾಗಿ ಕ್ರೀಡಾಕೂಟ ಏರ್ಪಡಿಸಲಾಗಿದೆ.
ಶ್ರೀರಾಮನ ಭಾವಚಿತ್ರ ಮೆರವಣಿಗೆ ವೈಭವ
ಶ್ರೀರಾಮನ ಹಾಗೂ ಆಂಜನೇಯನ ಭಕ್ತಿಗೀತೆ, ಸಾಮೂಹಿಕ ಹನುಮಾನ್ ಚಾಲೀಸ್, ಶತನಾಮಾವಳಿ, ಆರತಿ ಸೇರಿದಂತೆ ನಾನಾ ಮಂತ್ರದ್ಘೋಷಗಳು ಶ್ರದ್ಧಾ-ಭಕ್ತಿಯಿಂದ ಜರುಗಿದವು. ಇನ್ನೂ ಮೆರವಣಿಗೆಯುದ್ದಕ್ಕೂ ಭಕ್ತರು ಪೂಜೆ ಸಲ್ಲಿಸಿ ಭಕ್ತಿ, ಭಾವ ಮೆರದರು.
ಶ್ರೀಕವೀಂದ್ರ ತೀರ್ಥರ ಮಧ್ಯಾರಾಧನೆ
ಮಂತ್ರಾಲಯದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಶ್ರೀಪಾದಂಗಳವರ ಸಾನ್ನಿಧ್ಯದಲ್ಲಿ ಶ್ರೀರಾಮನವಮಿ ಪ್ರಯುಕ್ತ ಮೂಲ ರಾಮದೇವರು ಹಾಗೂ ಮೊದಲಾದ ಸಂಸ್ಥಾನ ಪ್ರತಿಮೆಗಳಿಗೆ ವಿಶೇಷ ಫಲಪಂಚಾಮೃತ ಅಭಿಷೇಕ ನಡೆಯಿತು.
ಪತ್ರಕರ್ತರಿಗೆ ಮಾಧ್ಯಮ ಕಿಟ್ ವಿತರಣೆ
ಮಾಧ್ಯಮ ಪ್ರತಿನಿಧಿಗಳ ವೃತ್ತಿಪರ ಚಟುವಟಿಕೆ ಪ್ರೋತ್ಸಾಹಿಸುವ ಉದ್ದೇಶದಿಂದ ಪತ್ರಕರ್ತರಿಗೆ ಲ್ಯಾಪ್ಟಾಪ್ ಹಾಗೂ ಕ್ಯಾಮೆರಾ ಒಳಗೊಂಡ ಮಾಧ್ಯಮ ಕಿಟ್ ನೀಡಲಾಯಿತು.
ಕೃಷಿಯಲ್ಲಿ ಕ್ರಾಂತಿ ಮಾಡಿದ ಬಾಬು ಜಗಜೀವನರಾಮ್
ದೇಶದಲ್ಲಿ ಹಸಿರು ಕ್ರಾಂತಿ ಮಾಡಿದ ಡಾ. ಬಾಬು ಜಗಜೀವನರಾಮ್ ಅವರು, ಕೃಷಿ ಸಚಿವರಾಗಿ ಹೊಸ-ಹೊಸ ಕಲ್ಪನೆ, ಯೋಜನೆ ತರುವ ಮೂಲಕ ಕೃಷಿಯಲ್ಲಿ ಅಧುನಿಕರಣ ತಂದರು.
ಪಂಚ ಗ್ಯಾರಂಟಿಗಳಿಂದ ವಿಪಕ್ಷಗಳಿಗೆ ನಡುಕ
ಯಾವ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸುವುದಿಲ್ಲ. ಇದಕ್ಕೆ ನನ್ನ ಸಂಪೂರ್ಣ ಬೆಂಬಲವಿದೆ. ಪ್ರತಿ ವರ್ಷ ನಮ್ಮ ಸರ್ಕಾರ ₹ ೫೧ ಸಾವಿರ ಕೋಟಿ ನೀಡುತ್ತಿದೆ. ಬೇರೆ ಯಾವ ಸರ್ಕಾರಗಳು ಇಂತಹ ಯೋಜನೆ ಜಾರಿಗೊಳಿಸುವುದು ಅಸಾಧ್ಯ.
< previous
1
...
56
57
58
59
60
61
62
63
64
...
460
next >
Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್ರಂಥವರು ಬ್ಯಾನ್ ಆಗಬೇಕು: ನಾಗಶೇಖರ್
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್ ಜಾಮೀನು