ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸಮಾಜಮುಖಿ ಕಾರ್ಯ: ಶೇಖರ್ ನಾಯಕಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಕೆರೆ ಅಭಿವೃದ್ಧಿ, ಬಡಜನರಿಗೆ ವಾತ್ಸಲ್ಯ ಯೋಜನೆಯಡಿ ಉಚಿತವಾಗಿ ಮನೆ ನಿರ್ಮಾಣ, ಮಾಸಾಶನ, ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಸಹಾಯಧನ ಸೇರಿದಂತೆ ಅನೇಕ ಯೋಜನೆಗಳ ಮೂಲಕ ಬಡಜನರಿಗೆ ಸಹಾಯ ಮಾಡುತ್ತಿದೆ.