• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆದಾಯವಿಲ್ಲವೆಂದು ಬಸ್‌ ನಿಲ್ದಾಣದ ಶೌಚಾಲಯಕ್ಕೆ ಬೀಗ
ಕೊಪ್ಪಳ ನಗರದ ಕೇಂದ್ರೀಯ ಬಸ್ ನಿಲ್ದಾಣದ ಶೌಚಾಲಯ ಬಳಕೆಗೆ ನಿರ್ವಹಣೆ ಪಡೆದ ಗುತ್ತಿಗೆದಾರರು ಶುಲ್ಕ ವಿಧಿಸಿದ್ದಾರೆ. ಮಹಿಳಾ ಶೌಚಾಲಯಕ್ಕೆ ಶುಲ್ಕವಿಧಿಸಿದ್ದರೂ ನಿರೀಕ್ಷಿತ ಆದಾಯ ಬರುತ್ತಿದೆ. ಪುರುಷರ ಶೌಚಾಲಯಕ್ಕೆ ಶುಲ್ಕವಿಲ್ಲದೆ ಇರುವುದರಿಂದ ನಿರ್ವಹಣೆ ಕಷ್ಟವಾಗುತ್ತಿದೆ. ಹೀಗಾಗಿ ಬೀಗ ಹಾಕಲಾಗಿದೆ ಎಂದು ಹೇಳಲಾಗುತ್ತಿದೆ.
ತಿಪ್ಪನಾಳಕ್ಕೆ ಬಾರದ ಬಸ್-ವಿದ್ಯಾರ್ಥಿಗಳ ಪ್ರತಿಭಟನೆ
ವಾರದ ಹಿಂದಷ್ಟೇ ಬಸ್ ಕೆಟ್ಟು ನಿಂತ ಪರಿಣಾಮ ವಿದ್ಯಾರ್ಥಿಗಳಿಗೆ ತೊಂದರೆಯಾಗಿತ್ತು. ಇದೀಗ ಮತ್ತದೇ ಸಮಸ್ಯೆ ಮುಂದುವರಿದಿದೆ. ಇತ್ತ ವಿದ್ಯಾರ್ಥಿಗಳು ಗ್ರಾಮದಿಂದ ೨ ಕಿಮೀ ಅಂತರದಲ್ಲಿರುವ ಕಲಿಕೇರಿ ಕ್ರಾಸ್‌ವರೆಗೆ ನಡೆದುಕೊಂಡು ಹೋಗಿ ಖಾಸಗಿ ವಾಹನಗಳಲ್ಲಿ ಶಾಲೆ ತಲುಪುತ್ತಿದ್ದಾರೆ.
ಪರಿಸರ ಸ್ನೇಹಿ ಮಣ್ಣೆತ್ತುಗಳ ವ್ಯಾಪಾರ ಜೋರು
ಉತ್ತರ ಕರ್ನಾಟಕದಲ್ಲಿ ರೈತರ ಹಬ್ಬ ಎಂದೇ ಕರೆಯಲಾಗುವ ಕಾರಹುಣ್ಣಿಮೆ ಆನಂತರ ಬರುವ ಮಣ್ಣೆತ್ತಿನ ಅಮಾವಾಸ್ಯೆಗೆ ಮಣ್ಣೆತ್ತು ಪೂಜೆ ಮಾಡುವುದು ಸಂಪ್ರದಾಯ. ಆ ನಿಟ್ಟಿನಲ್ಲಿ ಪರಿಸರಸ್ನೇಹಿ ಮಣ್ಣೆತ್ತುಗಳು ಮಾರಾಟಕ್ಕೆ ಸಿದ್ಧಗೊಂಡಿವೆ.
ರೈತ ಯುವಕ ಪರಶುರಾಮ ಕಾರ್ಯಕ್ಕೆ ಶ್ರೀರಾಮುಲು ಫೀದಾ
ಸಾಮೂಹಿಕ ವಿವಾಹ ಕಾರ್ಯವನ್ನು ರೈತ ಪರಶುರಾಮ ಸ್ವಂತ ಹಣದಲ್ಲಿ ಮಾಡುತ್ತಾ ಬಂದಿದ್ದಾನೆ. ಬಡವನಿಂದ ಇಂತಹ ಕಾರ್ಯ ಆಗುತ್ತಿರುವುದು ನಿಜಕ್ಕೂ ಮೆಚ್ಚುವ ಕಾರ್ಯ.
ಅಂಜನಾದ್ರಿ ಭಕ್ತರಿಗೆ ವರದಾನವಾಗುವ ಸಮುಚ್ಚಯ ಕೇಂದ್ರ
ಆಂಜನೇಯ ಸ್ವಾಮಿಗೆ ಭಕ್ತಿ ಸಮರ್ಪಿಸುವ ಭಕ್ತರಿಗೆ ಅನುಕೂಲವಾಗುವ ಉದ್ದೇಶದಿಂದ ಅಂಜನಾದ್ರಿ ಬೆಟ್ಟದ ಸುತ್ತಲು ಪ್ರದಕ್ಷಿಣ ಪಥ ನಿರ್ಮಾಣ ಕಾರ್ಯ ನಡೆದಿದೆ
ಪಂಚಮಸಾಲಿ ಸಮಾಜ ಸಂಘಟಿಸಿದ್ದು ದಿಂಡೂರು ಹಿರಿಮೆ
ತಾವು ಉದ್ಯಮಿಯಾಗಿ ಬೆಳೆಯುವುದರ ಜತೆಗೆ ಇತರರನ್ನು ಬೆಳೆಸಿದರು. ಅಷ್ಟೇ ಅಲ್ಲ,ವಿಶೇಷವಾಗಿ ಪಂಚಮಸಾಲಿ ಸಮಾಜವನ್ನು ಕಟ್ಟಿ ಬೆಳೆಸಿದ ಹಿರಿಮೆ ಅವರಿಗಿದೆ
ಕರ್ನಾಟಕ ಎಂಬ ಹೆಸರು ಸೂಚಿಸಿದ್ದೆ ಕೆ.ಎಚ್. ಪಾಟೀಲ್
ರಾಜ್ಯಕ್ಕೆ ಕರ್ನಾಟಕ ಎಂದು ಅವರಿಂದ ಹೆಸರು ಬಂತು. ಅವರು ಕಂದಾಯ ಸಚಿವರಿದ್ದಾಗಲೇ ಪೋಡಿ, ಸರ್ವೆ ಕಾರ್ಯಕ್ಕೆ ಆದ್ಯತೆ ನೀಡಿದ್ದರು
ಪುನರ್ವಸತಿ ಗ್ರಾಮಕ್ಕೆ ಅನುದಾನ ನೀಡಿದ ತಂದೆ-ಮಗ
ನೀರಿನಿಂದ ಮುಳುಗಡೆ ಆಗದ ಗ್ರಾಮಗಳನ್ನು ಆರೋಗ್ಯ ಮತ್ತು ಶೀತಲ ಪ್ರದೇಶವೆಂದು ಪ್ರಸ್ತಾಪಿಸಿ ಪುನರ್ವಸತಿ ಗ್ರಾಮಗಳ ಮಂಜೂರಾತಿ ಮಾಡಿಸಲಾಯಿತು
ನಿರ್ವಹಣೆ ಕೊರತೆಯಿಂದ ಹದಗೆಟ್ಟ ಉದ್ಯಾನ
ಉದ್ಯಾನದಲ್ಲಿ ಸದ್ಯ ಒಣಗಿರುವ ಹುಲ್ಲುಹಾಸು, ಹಾಳಾದ ಅಲಂಕಾರಿಕ ಸಸ್ಯಗಳು, ಮಡುಗಟ್ಟಿದ ಕೆಸರು, ಎಲ್ಲೆಂದರಲ್ಲಿ ಪ್ಲಾಸ್ಟಿಕ್ ಇತರ ವಸ್ತುಗಳ ತ್ಯಾಜ್ಯ, ಮದ್ಯದ ಖಾಲಿ ಬಾಟಲಿ, ಪ್ಯಾಕೆಟ್‌ಗಳನ್ನು ಎಲ್ಲೆಂದರಲ್ಲಿ ಎಸೆಯಲಾಗಿದೆ
ಆಲಸ್ಯ, ಸೋಮಾರಿತನಕ್ಕೆ ಯೋಗ ರಾಮಬಾಣ
ಯೋಗ ರೂಢಿಸಿಕೊಂಡಿರುವ ಮನುಷ್ಯ ರೋಗದಿಂದ ಮುಕ್ತನಾಗುತ್ತಾನೆ. ಯೋಗವಿಲ್ಲದವ ಬದುಕಿನಲ್ಲಿ ಸಂತೋಷವಾಗಿರಲು ಸಾಧ್ಯವಿಲ್ಲ. ಆಲಸ್ಯ, ಸೋಮಾರಿತನ, ಅಸಡ್ಡೆ ಮೂಡುತ್ತದೆ.
  • < previous
  • 1
  • ...
  • 57
  • 58
  • 59
  • 60
  • 61
  • 62
  • 63
  • 64
  • 65
  • ...
  • 524
  • next >
Top Stories
ಸೆಂಥಿಲ್ ಹಿಂದೂ ಧಾರ್ಮಿಕ ನಂಬಿಕೆ ನಾಶ ಮಾಡಲೆಂದೇ ರಾಜಕೀಯಕ್ಕೆ ಬಂದಿದ್ದಾರೆ: ಜನಾರ್ದನ ರೆಡ್ಡಿ
ದಸರಾ ವೇಳೆ ಬಾನುರಿಂದ 2023ರ ಘಟನೆ ಮರುಕಳಿಸಬಾರ್ದು : ಯದುವೀರ್‌
ಮೈಸೂರು ದಸರಾ: ಜಂಬೂಸವಾರಿ ಟಿಕೆಟ್‌ ₹3500, ಗೋಲ್ಡ್‌ಕಾರ್ಡ್ ₹6500
ಬುರುಡೆ ಕೇಸ್ಸಲ್ಲಿ ಕೇರಳ ಸಂಸದನಿಗೂ ಸಂಕಷ್ಟ?
ಮಟ್ಟಣ್ಣವರ್‌ ಸಹಿತ ಬುರುಡೆ ಟೀಂನ ನಾಲ್ವರಿಗೆ ಗ್ರಿಲ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved