• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಟ್ರಂಕ್ ರೂಟ್ ಆಗಲಿದೆ ಗದಗ-ವಾಡಿ ರೈಲ್ವೆ ಯೋಜನೆ
ರಾಯರಡ್ಡಿ ರೈಲು ತರುವುದಿಲ್ಲ, ರೀಲು ಬಿಡುತ್ತಾರೆ ಎಂದು ಟೀಕಿಸುತ್ತಿದ್ದರು. ಅಂತಹವರನ್ನು ಸದ್ಯ ರೈಲು ಹತ್ತಿಸಿದ್ದೇವೆ ಎಂದರು. ನನ್ನ ಮೇಲೆ ಚುನಾವಣೆಗೆ ನಿಂತು ಒಮ್ಮೆ ಶಾಸಕರಾದವರು ಮತ್ತೊಮ್ಮೆ ಶಾಸಕರಾಗಿಯೇ ಇಲ್ಲ ಎಂದು ವಿಪಕ್ಷ ನಾಯಕರಿಗೆ ಚಾಟಿ ಬೀಸಿದರು.
ಯೋಗ-ಧ್ಯಾನದಿಂದ ಸುಂದರ ಸಮಾಜ ನಿರ್ಮಾಣ
ಯೋಗವು ನಮ್ಮ ದುಃಖವನ್ನು ನಾಶ ಮಾಡಿ ಹಲವು ಕಾಯಿಲೆ ನಿವಾರಿಸುತ್ತದೆ. ಯೋಗ ಮತ್ತು ಧ್ಯಾನದಿಂದ ಸುಂದರ ಸಮಾಜ ನಿರ್ಮಾಣವಾಗುತ್ತದೆ.
ಶಿರೂರಲ್ಲಿ ಇಂದು ಕೆ.ಎಚ್ ಪಾಟೀಲ್ ಮೂರ್ತಿ ಅನಾವರಣ
ಎಚ್‌.ಕೆ. ಪಾಟೀಲ್ 2002ರಲ್ಲಿ ನೀರಾವರಿ ಸಚಿವರಾಗಿದ್ದಾಗ ಹಿರೇಹಳ್ಳ ಜಲಾಶಯದಿಂದ ಮುಳುಗಡೆಯಾಗುತ್ತಿದ್ದ ಶಿರೂರು, ಮುತ್ತಾಳ, ವೀರಾಪೂರ, ಮುದ್ಲಾಫೂರ ಗ್ರಾಮಗಳ ಪುನರ್ವಸತಿಗೆ ಅನುಮೋದನೆ ನೀಡಿದ್ದರು. ಪುನರ್ವಸತಿ ಗ್ರಾಮಗಳ ಪುನಃಚೇತನಕ್ಕಾಗಿ ಸಾವಿರಾರು ಕೋಟಿ ಹಣ ನೀಡಿ ತಮ್ಮದೇ ಆದ ಕೊಡುಗೆ ನೀಡಿದ್ದರು.
ಅಮೃತ ಸರೋವರ ದಡದಲ್ಲಿ ಯೋಗ
ಆಹಾರ ಪದ್ಧತಿ ಮುಖ್ಯವಾಗಿದ್ದು ಬದಲಾವಣೆ ಮಾಡಿಕೊಳ್ಳದೆ ಇದ್ದಲ್ಲಿ ಮುಂದಿನ ದಿನಗಳಲ್ಲಿ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರಲಿದೆ. ಇಂದು ಒತ್ತಡದ ಜೀವನ ಸಾಗಿಸುತ್ತಿರುವ ನಾವು ಒಂದು ಗಂಟೆಯಾದರೂ ಯೋಗ ಮತ್ತು ಪ್ರಾಣಾಯಾಮ ರೂಢಿಸಿಕೊಳ್ಳಬೇಕು.
ಮಲೇರಿಯಾ ನಿಯಂತ್ರಣಕ್ಕೆ ಆದ್ಯತೆ ನೀಡಿ
ಮಳೆಗಾಲದಲ್ಲಿ ನಿಂತ ನೀರಿನಲ್ಲಿ ಸೋಂಕಿತ ಸೊಳ್ಳೆಗಳು ಹೆಚ್ಚಾಗಿ ಒಬ್ಬರಿಂದ ಇನ್ನೊಬ್ಬರಿಗೆ ಕಚ್ಚುವುದರಿಂದ ಮಲೇರಿಯಾ ಹರಡುತ್ತದೆ. ಈ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಬಲ್ಡೋಟಾ ಕಾರ್ಖಾನೆ ಬರದಂತೆ ತಡೆಯಲು ಯಾವುದೇ ಬೆಲೆ ತೆರಲು ಸಿದ್ಧ
ಸದ್ಯಕ್ಕೆ ಕಾರ್ಖಾನೆ ಬರುವುದನ್ನು ತಡೆಯಬೇಕು. ನಂತರ ಇರುವ ಕಾರ್ಖಾನೆಗಳಿಂದಾಗುವ ಧೂಳು ತಡೆಯುವ ದಿಸೆಯಲ್ಲಿ ಪ್ರಯತ್ನಿಸೋಣ. ಬಳಿಕ ಅಣುಸ್ಥಾವರ ಬರಲು ಬಿಡಬಾರದು. ಈ ಕುರಿತು ಕೇಂದ್ರ ಸರ್ಕಾರದ ಮೇಲೆಯೂ ಒತ್ತಡ ಹಾಕುತ್ತೇನೆ ಎಂದು ಸಂಸದ ರಾಜಶೇಖರ ಹಿಟ್ನಾಳ ಹೇಳಿದ್ದಾರೆ.
ಕಿಲ್ಲಾರಹಟ್ಟಿ ತಾಂಡಾ: ನಿಯಂತ್ರಣಕ್ಕೆ ಬಂದ ಜ್ವರ, ಸ್ವಚ್ಛತೆ ಶುರು
ಕುಷ್ಟಗಿ ತಾಲೂಕಿನ ಕಿಲ್ಲಾರಹಟ್ಟಿ ತಾಂಡಾದಲ್ಲಿ ಐದಾರು ದಿನಗಳಿಂದ ಅನೈರ್ಮಲ್ಯದ ವಾತಾವರಣದಿಂದ 40ಕ್ಕೂ ಅಧಿಕ ಜನರಿಗೆ ಜ್ವರ, ಮೈಕೈ ನೋವು ಸೇರಿದಂತೆ ಶಂಕಿತ ಡೆಂಘೀ ಜ್ವರದ ಲಕ್ಷಣಗಳು ಕಂಡು ಬಂದಿದ್ದವು. 30ಕ್ಕೂ ಅಧಿಕ ಜನರಿಗೆ ರಕ್ತ ತಪಾಸಣೆ ಮಾಡಿದಾಗ ಗುರುವಾರ ಓರ್ವರಿಗೆ ಡೆಂಘೀ ದೃಢ ಪಟ್ಟಿತ್ತು.
ಬಳಕೆಗೂ ಮುನ್ನವೇ ಬಿರುಕು ಬಿಟ್ಟ ಕುಡಿಯುವ ನೀರಿನ ಟ್ಯಾಂಕರ್
೨೦೨೪-೨೫ನೇ ಸಾಲಿನ ೧೫ನೇ ಹಣಕಾಸು ಯೋಜನೆಯಡಿ ಕನಕಗಿರಿ ತಾಲೂಕಿನ ಸುಳೇಕಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಲಿಕೇರಿಯಲ್ಲಿ ₹ ೮೦ ಸಾವಿರ ವೆಚ್ಚದಲ್ಲಿ ನಿರ್ಮಿಸಿರುವ ನೀರಿನ ಟ್ಯಾಂಕ್ ಬಳಕೆಗೂ ಮುನ್ನವೇ ಬಿರುಕು ಬಿಟ್ಟಿದೆ.
ಬಳ್ಳಾರಿ ಸಾಹಿತ್ಯ ಸಮ್ಮೇಳನಕ್ಕೆ ಹೆಚ್ಚುವರಿ ₹೩೦ ಕೋಟಿ ಅನುದಾನ ನೀಡಿ
ಬಳ್ಳಾರಿ ಮತ್ತು ವಿಜಯನಗರ ಎರಡು ಜಿಲ್ಲೆ ಒಳಗೊಂಡಂತೆ, ಆಂಧ್ರಪ್ರದೇಶ, ತೆಲಂಗಾಣದ ಕನ್ನಡ ಭಾಷಿಕ ಪ್ರದೇಶಗಳಿಂದ ಒಟ್ಟು ೧೨ರಿಂದ ೧೩ ಲಕ್ಷಕ್ಕೂ ಹೆಚ್ಚಿನ ಕನ್ನಡಿಗರು ಈ ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ. ಆ ಕಾರಣಕ್ಕೆ ವಾರ್ಷಿಕ ಕ್ರಿಯಾಯೋಜನೆಯಲ್ಲಿ ಬಿಡುಗಡೆ ಮಾಡಿರುವ ಅನುದಾನಕ್ಕಿಂತ ₹ ೩೦ ಕೋಟಿ ಹೆಚ್ಚುವರಿ ಅನುದಾನ ನೀಡಬೇಕು.
ಜಾತಿ ಹೆಸರಿನಲ್ಲಿ ಮಹನೀಯರಿಗೆ ನಿಂದನೆ
ಬ್ರಾಹ್ಮಣರು ಸಣ್ಣ ಉದ್ಯೋಗದ ಹಿಂದೆ ಬೀಳುವವರಲ್ಲ. ಅವರ ವಿದ್ಯೆಯಿಂದ ದೊಡ್ಡಮಟ್ಟದಲ್ಲಿ ಕೆಲಸ ಮಾಡುತ್ತಾರೆ. ಅದರಂತೆ ಲಿಂಗಾಯತರು ಶ್ರಮ ಪಡಬೇಕು. ಯಾರು ಸಮತವಾದಿಗಳಾಗಿರುತ್ತೋ ಅವರೇಲ್ಲರೂ ಲಿಂಗಾಯತರು. ನನಗೆ ಯಾವುದೇ ಜಾತಿ ಇಲ್ಲ.
  • < previous
  • 1
  • ...
  • 58
  • 59
  • 60
  • 61
  • 62
  • 63
  • 64
  • 65
  • 66
  • ...
  • 524
  • next >
Top Stories
ಸೆಂಥಿಲ್ ಹಿಂದೂ ಧಾರ್ಮಿಕ ನಂಬಿಕೆ ನಾಶ ಮಾಡಲೆಂದೇ ರಾಜಕೀಯಕ್ಕೆ ಬಂದಿದ್ದಾರೆ: ಜನಾರ್ದನ ರೆಡ್ಡಿ
ದಸರಾ ವೇಳೆ ಬಾನುರಿಂದ 2023ರ ಘಟನೆ ಮರುಕಳಿಸಬಾರ್ದು : ಯದುವೀರ್‌
ಮೈಸೂರು ದಸರಾ: ಜಂಬೂಸವಾರಿ ಟಿಕೆಟ್‌ ₹3500, ಗೋಲ್ಡ್‌ಕಾರ್ಡ್ ₹6500
ಬುರುಡೆ ಕೇಸ್ಸಲ್ಲಿ ಕೇರಳ ಸಂಸದನಿಗೂ ಸಂಕಷ್ಟ?
ಮಟ್ಟಣ್ಣವರ್‌ ಸಹಿತ ಬುರುಡೆ ಟೀಂನ ನಾಲ್ವರಿಗೆ ಗ್ರಿಲ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved