ಕೊಪ್ಪಳ ಸುತ್ತಮುತ್ತ ಕಾರ್ಖಾನೆ ವಿಸ್ತರಣೆ ತಡೆಗಟ್ಟಿಗವಿಮಠ, ಕಿಷ್ಕಿಂದೆ, ಮಳೆಮಲ್ಲೇಶ್ವರ ಸೇರಿ ಅನೇಕ ಪ್ರೇಕ್ಷಣೀಯ ಸ್ಥಳಗಳ ಅಭಿವೃದ್ಧಿ ಮಾಡಿ, ಪ್ರವಾಸೋದ್ಯಮ ಬೆಳೆಸಬೇಕು. ಅದನ್ನು ಬಿಟ್ಟು ಇಲ್ಲಿನ ಜನರಿಗೆ ಉದ್ಯೋಗ ಕೊಡದೇ ಇಲ್ಲಿನ ನೈಸರ್ಗಿಕ ಸಂಪತ್ತು ಬಳಸಿಕೊಂಡು ಕಾರ್ಖಾನೆಗಳು ಸ್ಥಳೀಯರ ಜೀವನ ಹಾಳು ಮಾಡುತ್ತಿವೆ.