• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗಂಗಾವತಿಯಲ್ಲಿ ಯೋಗ ಜಾಗೃತಿ ನಡಿಗೆ
ಜೂ.21ರಂದು ನಡೆಯುವ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಗಂಗಾವತಿಯಲ್ಲಿ ಯೋಗ ಜಾಗೃತಿ ನಡಿಗೆ ನಡೆಯಿತು. ಈ ಮೂಲಕ ಜನರಲ್ಲಿ ಜಾಗೃತಿ ಮೂಡಿಸಲಾಯಿತು.
ಸುಭದ್ರ ಆಡಳಿತ ಕೊಟ್ಟ ಮೋದಿ
ಇತ್ತೀಚಿಗೆ ನಡೆದ ಆಪರೇಷನ್ ಸಿಂದೂರ ಕಾರ್ಯಾಚರಣೆಯಲ್ಲಿ ನರೇಂದ್ರ ಮೋದಿ ಅವರು ಸೈನಿಕರಿಗೆ ಬಲ ತುಂಬುವ ಮೂಲಕ ಭಾರತೀಯರ ಮೇಲೆ ದಾಳಿ ಮಾಡಿದ ಉಗ್ರರರನ್ನು ಸದೆ ಬಡೆಯುವ ಕೆಲಸ ಮಾಡಿದ್ದಾರೆ.
ಅಕ್ರಮ ಮರಳು ದಂಧೆಗೆ ಕೊನೆಗೂ ಬ್ರೇಕ್
ಕಳೆದೆರಡು ವರ್ಷಗಳಿಂದ ಇಲ್ಲಿ ಮರಳು ದಂಧೆ ಅವ್ಯಾಹತವಾಗಿ ನಡೆಯುತ್ತಿತ್ತು. ರಾಜಕೀಯ ನಾಯಕರ ಬೆಂಬಲ ಮತ್ತು ಅಧಿಕಾರಿಗಳ ಉದಾಸೀನದಿಂದ ಎಷ್ಟೇ ದೂರುಗಳು ಬಂದರೂ ಕ್ರಮವಾಗಿರಲಿಲ್ಲ. ಆದರೆ, ಈಗ ಏಕಾಏಕಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳು ದಾಳಿ ಮಾಡಿ, ಮರಳು ಫಿಲ್ಟರ್ ಮಾಡುವ ಯಂತ್ರಗಳನ್ನೇ ಪುಡಿ ಮಾಡಿದ್ದಾರೆ.
ಮಾದಕ ವಸ್ತುಗಳ ಸೇವನೆಯಿಂದ ಜೀವನಕ್ಕೆ ಕುತ್ತು
ಶೇ. 70ರಷ್ಟು ಯುವ ಜನಾಂಗವು ಹಲವಾರು ದುಶ್ಚಟಗಳಿಗೆ ಮಾರುಹೋಗುತ್ತಿದ್ದು, ತಮ್ಮ ಜೀವನ ಹಾಳು ಮಾಡಿಕೊಳ್ಳುತ್ತಿದ್ದಾರೆ. ಮಾದಕ ವ್ಯಸನದಿಂದಾಗುವ ಅನಾಹುತಗಳ ಬಗ್ಗೆ ಜಾಗೃತಿ ಮೂಡಿಸುವುದು ಅತೀ ಅವಶ್ಯಕವಾಗಿದೆ.
ಮಾತೃಭೂಮಿ ಸಂಘದಿಂದ ಉತ್ತಮ ಸಮಾಜ ಸೇವೆ
ಮಾತೃಭೂಮಿ ಸಂಘದ ಕಾರ್ಯ ಜನಮಾನಸದಲ್ಲಿ ಉಳಿಯುವಂತೆ ಆಗಿದ್ದು, ಈ ಬಾರಿ 284 ಶಿಬಿರಾರ್ಥಿಗಳಿಗೆ ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಕಣ್ಣಿನ ಸಮಸ್ಯೆ ಅಥವಾ ಚಿಕಿತ್ಸೆ ಮಾಡಿಸಿಕೊಳ್ಳುವವರು ಬೆಂಗಳೂರಿನ ವಿವೇಕಾನಂದ ಕಣ್ಣಿನ ಆಸ್ಪತ್ರೆಗೆ ಬಂದು ಸದುಪಯೋಗ ಪಡೆದುಕೊಳ್ಳಬೇಕು.
ಕಿಲ್ಲಾರಹಟ್ಟಿ ತಾಂಡಾದಲ್ಲಿ 40 ಜನರಿಗೆ ಜ್ವರ, ಓರ್ವರಿಗೆ ಡೆಂಘೀ
ಕಳೆದ ನಾಲ್ಕೈದು ದಿನಗಳಿಂದ ಕುಷ್ಟಗಿ ತಾಲೂಕಿನ ಕಿಲ್ಲಾರಹಟ್ಟಿ ತಾಂಡಾದಲ್ಲಿ 40ಕ್ಕೂ ಅಧಿಕ ಜನರಿಗೆ ಜ್ವರದ ಲಕ್ಷಣ ಕಂಡು ಬಂದಿದ್ದು ಗುರುವಾರ ಓರ್ವರಿಗೆ ಡೆಂಘೀ ದೃಢಪಟ್ಟಿದೆ.
ರಕ್ತದಾನ ಮಾಡಿ ವೈದ್ಯಕೀಯ ಸೇವೆಗೆ ನೆರವಾಗಿ
ವೈದ್ಯಕೀಯ ಕ್ಷೇತ್ರ ಎಷ್ಟೇ ಮುಂದುವರಿದಿದ್ದರೂ ರಕ್ತಕ್ಕೆ ಬದಲಿ ವ್ಯವಸ್ಥೆ ಕಂಡುಹಿಡಿಯಲು ಸಾಧ್ಯವಾಗಿಲ್ಲ. ಅಪಘಾತ, ಹೆರಿಗೆ, ಶಸ್ತ್ರಚಿಕಿತ್ಸೆಯಿಂದ ಬಳಲುತ್ತಿರುವವರಿಗೆ ಸದಾ ರಕ್ತದ ಅವಶ್ಯಕತೆ ಇರುತ್ತದೆ. ಯುವಜನತೆ ಕನಿಷ್ಠ ವರ್ಷಕ್ಕೆ ಒಂದು ಬಾರಿ ರಕ್ತದಾನ ಮಾಡಿದರು ರಕ್ತದ ಕೊರತೆಯಿಂದಾಗುವ ಸಾವು-ನೋವುಗಳ ಸಂಖ್ಯೆ ಇಲ್ಲದಂತಾಗುತ್ತದೆ.
ತುಂಗಭದ್ರಾ ಜಲಾಶಯಕ್ಕೆ ಒಂದೇ ದಿನದಲ್ಲಿ 4 ಟಿಎಂಸಿ ನೀರು.
ಗುರುವಾರ ಜಲಾಶಯಕ್ಕೆ 51,654 ಸಾವಿರ ಕ್ಯುಸೆಕ್‌ ನೀರು ಹರಿದು ಬಂದಿದ್ದು, ಈ ವರ್ಷ ಅತ್ಯಧಿಕ ಪ್ರಮಾಣದ ಒಳಹರಿವಾಗಿದೆ. ಜಲಾಶಯದ ನೀರಿನ ಮಟ್ಟ 1608 ಅಡಿಗಳಿಗೆ ತಲುಪಿದ್ದು ಹಾಗೂ ಜಲಾಶಯದಲ್ಲಿ 34 ಟಿಎಂಸಿ ನೀರು ಶೇಖರಣೆಯಾಗಿದೆ.
ಆರ್ಯವೈಶ್ಯ ಸಮಾಜದಿಂದ ಮಂತ್ರಾಲಯಕ್ಕೆ ಪಾದಯಾತ್ರೆ
ಯೋಧ ಹಾಗೂ ರೈತರ ಹಿತ ಕಾಯುವಂತೆ ಪ್ರಾರ್ಥಿಸಿ ನಾಲ್ಕನೇ ವರ್ಷದ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ.
ಕೊಪ್ಪಳ ಸುತ್ತಮುತ್ತ ಕಾರ್ಖಾನೆ ವಿಸ್ತರಣೆ ತಡೆಗಟ್ಟಿ
ಗವಿಮಠ, ಕಿಷ್ಕಿಂದೆ, ಮಳೆಮಲ್ಲೇಶ್ವರ ಸೇರಿ ಅನೇಕ ಪ್ರೇಕ್ಷಣೀಯ ಸ್ಥಳಗಳ ಅಭಿವೃದ್ಧಿ ಮಾಡಿ, ಪ್ರವಾಸೋದ್ಯಮ ಬೆಳೆಸಬೇಕು. ಅದನ್ನು ಬಿಟ್ಟು ಇಲ್ಲಿನ ಜನರಿಗೆ ಉದ್ಯೋಗ ಕೊಡದೇ ಇಲ್ಲಿನ ನೈಸರ್ಗಿಕ ಸಂಪತ್ತು ಬಳಸಿಕೊಂಡು ಕಾರ್ಖಾನೆಗಳು ಸ್ಥಳೀಯರ ಜೀವನ ಹಾಳು ಮಾಡುತ್ತಿವೆ.
  • < previous
  • 1
  • ...
  • 59
  • 60
  • 61
  • 62
  • 63
  • 64
  • 65
  • 66
  • 67
  • ...
  • 524
  • next >
Top Stories
ಸೆಂಥಿಲ್ ಹಿಂದೂ ಧಾರ್ಮಿಕ ನಂಬಿಕೆ ನಾಶ ಮಾಡಲೆಂದೇ ರಾಜಕೀಯಕ್ಕೆ ಬಂದಿದ್ದಾರೆ: ಜನಾರ್ದನ ರೆಡ್ಡಿ
ದಸರಾ ವೇಳೆ ಬಾನುರಿಂದ 2023ರ ಘಟನೆ ಮರುಕಳಿಸಬಾರ್ದು : ಯದುವೀರ್‌
ಮೈಸೂರು ದಸರಾ: ಜಂಬೂಸವಾರಿ ಟಿಕೆಟ್‌ ₹3500, ಗೋಲ್ಡ್‌ಕಾರ್ಡ್ ₹6500
ಬುರುಡೆ ಕೇಸ್ಸಲ್ಲಿ ಕೇರಳ ಸಂಸದನಿಗೂ ಸಂಕಷ್ಟ?
ಮಟ್ಟಣ್ಣವರ್‌ ಸಹಿತ ಬುರುಡೆ ಟೀಂನ ನಾಲ್ವರಿಗೆ ಗ್ರಿಲ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved