• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪೊಲೀಸ್ ಸರ್ಪಗಾವಲಿನಲ್ಲಿ ಗುದ್ನೇಶ್ವರ ಜಮೀನು ಸರ್ವೇ
ದೇವಸ್ಥಾನದ ಜಾಗದಲ್ಲಿ ತಾಲೂಕಾಡಳಿತ ಸೌಧ ಮತ್ತು ನೂತನ ನ್ಯಾಯಾಲಯ ಮತ್ತು ಬುದ್ಧ, ಬಸವ, ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಈ ಜಾಗವನ್ನು ನಿಗದಿಪಡಿಸಿ ಜಿಲ್ಲಾಧಿಕಾರಿ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಹ ಸಲ್ಲಿಸಿದ್ದರು. ಈ ಜಾಗವನ್ನು ಸರ್ಕಾರಿ ಕಟ್ಟಡಕ್ಕೆ ನೀಡುವುದಿಲ್ಲ ಎಂದು ಗುದ್ನೇಪ್ಪನಮಠ ವಾರ್ಡ್‌ ನಿವಾಸಿಗಳು ನ್ಯಾಯಾಲಯದ ಮೆಟ್ಟಿಲೇರಿ ತಡಯಾಜ್ಞೆ ತಂದಿದ್ದರು.
ಬಲ್ಡೋಟಾ ಕಾರ್ಖಾನೆ ಸ್ಥಾಪಿಸುವ ಮುನ್ನ ಐಐಎಸ್‌ಸಿ ಮೂಲಕ ಅಧ್ಯಯನ
ಕೊಪ್ಪಳ ಬಳಿ ಬಲ್ಡೋಟಾ ಕಾರ್ಖಾನೆ ಸ್ಥಾಪಿಸುವ ಸಂಬಂಧ ಸರ್ಕಾರ ಯಾವುದೇ ನಿರ್ಧಾರಕ್ಕೆ ಬಂದಿಲ್ಲ. ಕಳೆದ ಬಾರಿ ಪ್ರಶ್ನಿಸಿದಾಗಲೂ ನೀಡಿದ್ದ ಉತ್ತರವನ್ನೆ ಸಚಿವರು ಈಗಲೂ ನೀಡಿದ್ದಾರೆ ಎಂದು ವಿಧಾನ ಪರಿಷತ್‌ ಸದಸ್ಯೆ ಹೇಮಲತಾ ನಾಯಕ ಹೇಳಿದರು.
ಸಕಾಲಕ್ಕೆ ನ್ಯಾಯ ಒದಗಿಸಿಕೊಡಿ: ಸಂತೋಷ ಹೆಗ್ಡೆ
ನ್ಯಾಯಕ್ಕಾಗಿ ಕೋರ್ಟ್‌ಗೆ ಬರುವ ಕಕ್ಷಿದಾರರಿಗೆ ವಕೀಲರು ಸಕಾಲಕ್ಕೆ ನ್ಯಾಯ ಒದಗಿಸಿಕೊಡಬೇಕು. ವೃತ್ತಿಯ ಕ್ರಿಯಾಶೀಲತೆ ಹೆಚ್ವಿಸಿಕೊಳ್ಳಬೇಕು. ಅಲ್ಲದೆ ನಿರಂತರ ಅಧ್ಯಯನಶೀಲರಾಗಬೇಕು. ಸಣ್ಣ ಸಣ್ಣ ವಿಷಯಗಳಿಗೆ ಕಕ್ಷಿದಾರರನ್ನು ಅಲೆದಾಡಿಸದೆ ತ್ವರಿತಗತಿಯಲ್ಲಿ ನ್ಯಾಯದಾನ ಒದಗಿಸಬೇಕು.
ಒಳಮೀಸಲಾತಿಗಾಗಿ ರಕ್ತದಲ್ಲಿ ಪೋಸ್ಟರ್‌
ಮಾದಿಗ ಮಹಾಸಭಾ ಪದಾಧಿಕಾರಿಗಳು ರಕ್ತದಲ್ಲಿ ಪೋಸ್ಟರ್‌ ಬರೆದು ಒಳಮೀಸಲಾತಿ ಕೂಡಲೇ ಜಾರಿಗೊಳಿಸಬೇಕು. ಈ ಕುರಿತು ಜಿಲ್ಲೆಯ ಶಾಸಕರು ಸದನದಲ್ಲಿ ಧ್ವನಿ ಎತ್ತಬೇಕೆಂದು ಒತ್ತಾಯಿಸಿ ಶಾಸಕ ಮನೆ ಎದುರು ಪ್ರತಿಭಟನೆ ನಡೆಸಿದರು.
ಮಠದ ವಿಚಾರದಲ್ಲಿ ಶ್ರೀಗಳ ಕುಟುಂಬಸ್ಥರ ಹಸ್ತಕ್ಷೇಪ ಸಲ್ಲದು
ಈ ಮುಂಚೆ ಶ್ರಾವಣದಲ್ಲಿ ಧಾರ್ಮಿಕ ಕಾರ್ಯಗಳು ಸಿದ್ದರಾಮೇಶ್ವರ ಮಠದಲ್ಲಿ ನೆರವೇರುತ್ತಿದ್ದವು. ಕಳೆದ ವರ್ಷದಿಂದ ಮಠದ ಆಸ್ತಿಯ ವಿಚಾರವಾಗಿ ಈಗಿರುವ ಪೀಠಾಧಿಪತಿ ಶ್ರೀಸಿದ್ದರಾಮೇಶ್ವರ ಶ್ರೀ ಮತ್ತು ಭಕ್ತರ ನಡುವೆ ನ್ಯಾಯ ನಡೆದಿದ್ದು, ಚೌಕಿಮಠದ ದೇವರಿಗೆ ರುದ್ರಾಭಿಷೇಕ ಮಾಡಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಲಾಗಿತ್ತು.
ಕೊಲೆಯಾದ ವ್ಯಕ್ತಿಯ ಮೇಲೆ ಅತ್ಯಾಚಾರ ಕೇಸ್
ಕೊಲೆಯಾದ ಆರೋಪಿಯನ್ನೇ ಪೋಕ್ಸೋ ಕೇಸ್‌ನಲ್ಲಿ ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯನ್ನಾಗಿ ಮಾಡಿರುವುದು ಸಹ ಮೊದಲ ಪ್ರಕರಣ ಎಂದೇ ಹೇಳಲಾಗುತ್ತಿದೆ. ಪೋಕ್ಸೋ ಕೇಸ್ ಅಡಿಯಲ್ಲಿ ಕೊಲೆಯಾದ ಗವಿಸಿದ್ದಪ್ಪ ನಾಯಕ ಎ.1 ಆರೋಪಿಯಾಗಿದ್ದರೆ ತಂದೆ ನಿಂಗಜ್ಜ 2ನೇ ಹಾಗೂ ನಂತರದ ಸ್ಥಾನದಲ್ಲಿ ಎ3 ತಾಯಿ ಮತ್ತು ಅವರ ತಂಗಿಯ ವಿರುದ್ಧವೂ ದೂರು ದಾಖಲಿಸಿರುವುದು ಗವಿಸಿದ್ದಪ್ಪನ ಕುಟುಂಬಸ್ಥರ ಆಕ್ರೋಶಕ್ಕೆ ಕಾರಣವಾಗಿದೆ.
ಟಿಬಿ ಡ್ಯಾಂಗೆ ಹೆಚ್ಚಿದ ಒಳಹರಿವು, ಭೀತಿ ಶುರು
ತುಂಗಭದ್ರಾ ಜಲಾಶಯದ 33 ಕ್ರಸ್ಟ್‌ಗೇಟ್ ಪೈಕಿ ಮುರಿದು ಹೋಗಿದ್ದ 19ನೇ ಕ್ರಸ್ಟ್‌ಗೇಟ್ (ಸ್ಟಾಪ್‌ಲಾಗ್‌ ಗೇಟ್‌ ಅಳವಡಿಸಲಾಗಿದೆ) ಸೇರಿದಂತೆ 7 ಕ್ರಸ್ಟ್‌ಗೇಟ್ ಬಾಗಿದೆ. ಆಪರೇಟ್ ಮಾಡಲು ಬರುತ್ತಿಲ್ಲ. ಹೀಗಾಗಿ ಜಲಾಶಯದ ನೀರಿನ ಸಂಗ್ರಹಣಾ ಸಾಮರ್ಥ್ಯ 105.855 ಟಿಎಂಸಿ ಇದ್ದರೂ ಅದನ್ನು 80ಕ್ಕೆ ಇಳಿಸಲಾಗಿದೆ.
ದೇಶದ ಅಭಿವೃದ್ಧಿಗಿಂತ ದುರಾಸೆಯ ಅಭಿವೃದ್ಧಿ ಹೆಚ್ಚಾಗಿದೆ
ಅಧಿಕಾರ ಎಂದರೆ ಸುಲಿಗೆ ಮಾಡುವುದು ಎಂದರ್ಥ. ಇದೇ ರೀತಿ ಮುಂದುವರಿದರೆ ದೇಶದ ಗತಿ ಏನಾಗುತ್ತೆ? ಇದರಿಂದ ಯುವಕ-ಯುವತಿಯರ ಭವಿಷ್ಯ ಏನಾಗುತ್ತದೆ ಎಂದು ನಿವೃತ್ತ ಲೋಕಾಯುಕ್ತ ಎನ್. ಸಂತೋಷ ಹೆಗ್ಡೆ ಪ್ರಶ್ನಿಸಿದ್ದಾರೆ.
ಸಂವಿಧಾನ ರಕ್ಷಿಸಿ ಪ್ರಜಾಪ್ರಭುತ್ವ ಉಳಿಸಿ
ದೇಶದಲ್ಲಿ ಸರ್ವಾಧಿಕಾರಿ ಧೋರಣೆ ತೊಲಗಿಸಲು ಮತ್ತು ಪಾರದರ್ಶಕ ಆಡಳಿತ ನಡೆಸಲು ಸಂವಿಧಾನ ಜಾರಿಗೊಂಡಿದೆ
ಶರಣರ ವಚನಗಳಲ್ಲಿ ಜೀವನ ಮೌಲ್ಯ
ಮಕ್ಕಳು ಇಂತಹ ಸ್ಫರ್ಧೆಗಳಲ್ಲಿ ಭಾಗವಹಿಸಿ ತಮ್ಮ ಜ್ಞಾನಾರ್ಜನೆ ಹೆಚ್ಚಿಸಿಕೊಳ್ಳಬೇಕು.
  • < previous
  • 1
  • ...
  • 60
  • 61
  • 62
  • 63
  • 64
  • 65
  • 66
  • 67
  • 68
  • ...
  • 572
  • next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved