ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
koppal
koppal
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಜಾನಪದದಲ್ಲಿದೆ ಸಂಸ್ಕೃತಿ-ಸಂಸ್ಕಾರದ ಸಾರ
ಜಾನಪದ ಸಣ್ಣದಲ್ಲ. ನಮ್ಮ ಇಡೀ ಬದುಕೇ ಜಾನಪದ. ಗರ್ಭದಲ್ಲಿ ಇರುವ ಮಗುವಿನ ಹಂತದಲ್ಲೇ ಕುಬುಸದ ಕಾರಣ ಹೆಸರಿನಲ್ಲೇ ಜಾನಪದ ಆರಂಭಗೊಳ್ಳುತ್ತದೆ. ಬದುಕಿನುದ್ದಕ್ಕೂ ಅದು ಜೀವಂತವಾಗಿರುತ್ತದೆ. ಬರುವ ದಿನಗಳಲ್ಲಿ ಬೆಂಗಳೂರಿನಂತೆ ಎಲ್ಲೆಡೆ ಜಾನಪದ ಬ್ರಿಗೇಡ್ ಕಟ್ಟುವ ಆಕಾಂಕ್ಷೆ ಇದೆ.
ಪೊಲೀಸ್ ವೃತ್ತಿಯಲ್ಲಿ ಕರ್ತವ್ಯ ಮರೆಯದಿರಿ
ಪೊಲೀಸ್ ಇಲಾಖೆಯಲ್ಲಿ ನಾವು ಮಾಡುವ ಕೆಲಸ ನಿಷ್ಠೆಯಿಂದ ಮಾಡಬೇಕು. ಪ್ರಶಸ್ತಿಗಾಗಿ ನಾವು ಕೆಲಸ ಮಾಡಬಾರದು
ಶೈಕ್ಷಣೀಕ ಸವಲತ್ತುಗಳು ಸದ್ಭಳಕೆ ಆಗಲಿ
ನಗರಸಭೆಯಿಂದ 7.25 ಯೋಜನೆ ಅಡಿಯಲ್ಲಿ ಹಾಗೂ ಎಸ್ ಎಫ್ ಸಿ ಅನುದಾನದಲ್ಲಿ ವಿದ್ಯಾರ್ಥಿಗಳಿಗೆ ಹಾಗೂ ವಿದ್ಯಾರ್ಥಿ ನಿಲಯಗಳಿಗೆ ಅಗತ್ಯ ಸಾಮಗ್ರಿ ನಗರಸಭೆಯಿಂದ ಕೊಡಿಸಿದ್ದು ವಿದ್ಯಾರ್ಥಿ ವರ್ಗಕ್ಕೆ ಅನುಕೂಲ
ದೇವರ ದಾಸಿಮಯ್ಯನ ವಚನಗಳ ಅಧ್ಯಯನ ಅವಶ್ಯಕ: ಸಾಲವಾಡಗಿ
ಭೂಮಿ, ಅಧಿಕಾರ, ಸಂಪತ್ತಿಗಾಗಿ ಲೌಕಿಕ ವಿಲಾಸಿ ಜೀವನಕ್ಕಾಗಿ ಪ್ರಗತಿಯ ಹೆಸರಿನಲ್ಲಿ ಮನುಷ್ಯ ಮಾಡುವ ಕೆಲಸಗಳಿಂದಾಗುವ ಪರಿಣಾಮ ವಚನದಲ್ಲಿ ಉಲ್ಲೇಖಿಸಲಾಗಿದೆ
ನೀರಿಗಾಗಿ ರೈತರ ಬಿಗಿಪಟ್ಟು: ಮುಖ್ಯಕಾಲುವೆ ಬಳಿ ಬಿಕ್ಕಟ್ಟು
ಸಮರ್ಪಕವಾಗಿ ಎಲ್ಲರಿಗೂ ನೀರು ವಿತರಿಸಿ. ವಿತರಣೆಗೆ ಮೇಲ್ಭಾಗದಲ್ಲಿ ನೀರುಗಳ್ಳತನ ನಡೆಯುತ್ತಿದೆ. ಅದನ್ನು ತಡೆಗಟ್ಟುವುದನ್ನು ಬಿಟ್ಟು ನಮ್ಮ ಪಾಲಿನ ನೀರು ಕಡಿತಗೊಳಿಸಿದರೆ ಹೇಗೆ ಎಂದು ಪ್ರತಿಭಟನಾನಿರತರು ಪ್ರಶ್ನೆ
ನಗರಸಭೆ ಅಧ್ಯಕ್ಷ-ಉಪಾಧ್ಯಕ್ಷರ ಅಧಿಕಾರ ಹಂಚಿಕೆ ಮುಕ್ತಾಯ
ಕಳೆದ ಏಳುವರೇ ತಿಂಗಳಿನಿಂದ ನಗರಸಭೆ ಅಧ್ಯಕ್ಷ ಸ್ಥಾನ ವಹಿಸಿದ್ದ ಮೌಲಾಸಾಬ್ ಮತ್ತು ಉಪಾಧ್ಯಕ್ಷೆ ಪಾರ್ವತಮ್ಮ ದೊಡ್ಮನಿ ಏ. 3ರಂದು ರಾಜಿನಾಮೆ ನೀಡುವುದು ಬಹುತೇಕವಾಗಿ ಖಚಿತವಾಗಿದೆ ಎನ್ನಲಾಗಿದೆ
ಅಂಗನವಾಡಿ ಮಕ್ಕಳಿಗೂ ಸಮವಸ್ತ್ರ ವಿತರಣೆ ಕಾರ್ಯ ನಡೆಯಲಿ: ಶಾರದಾ ಶೆಟ್ಟರ
ಮುಂದಿನ ದಿನಗಳಲ್ಲಿ ಇನ್ನಷ್ಟು ಅಂಗನವಾಡಿಗಳಿಗೆ ಸಮವಸ್ತ್ರ ವಿತರಣೆ ಕಾರ್ಯದ ಜತೆಗೆ ಇನ್ನೂಳಿದ ಸಮಾಜಸೇವೆಯ ಕಾರ್ಯ ಮಾಡುತ್ತೇವೆ
ಕೆ.ಮಲ್ಲಾಪೂರಕ್ಕೆ ತಾಪಂ ಇಒ ಭೇಟಿ, ಪರಿಶೀಲನೆ
ಗ್ರಾಮದಲ್ಲಿ ಕಲುಷಿತ ನೀರಿನಿಂದ ಗ್ರಾಮಸ್ಥರು ಅಸ್ವಸ್ಥರಾಗಿಲ್ಲ. ಯುಗಾದಿ ಹಬ್ಬದ ಮರು ದಿನ ಊಟದಲ್ಲಿ ವ್ಯತ್ಯಾಸವಾಗಿ ಒಂದೇ ಕುಟುಂಬದ ೩೦ ಜನರ ಪೈಕಿ ೯ಜನರಿಗೆ ವಾಂತಿಬೇಧಿಯಾಗಿ ಅಸ್ವಸ್ಥರಾಗಿದ್ದಾರೆ
ಶಾಸಕರು ಸುಳ್ಳು ಹೇಳುವ ಹಳೇ ಚಾಳಿ ಬಿಡಲಿ: ದೋಟಿಹಾಳ
ಆದೇಶ ಪ್ರತಿ ಮಾಡುವಾಗ ಸಾಮಾನ್ಯವಾಗಿ ಶಾಸಕರ ಶಿಫಾರಸ್ಸು ಎಂದು ತಪ್ಪು ಮಾಡಿರುವ ಹಿನ್ನೆಲೆಯಲ್ಲಿ ತಪ್ಪನ್ನು ತಿದ್ದಿಕೊಂಡ ಅಧಿಕಾರಿಗಳು ಆದೇಶ ತಿದ್ದುಪಡಿ ಮಾಡಿದ್ದಾರೆ
ಹಸನಸಾಬ್ರಿಂದ ಸಣ್ಣತನದ ರಾಜಕಾರಣ: ಶಾಸಕ ಪಾಟೀಲ
ಆದೇಶ ಪ್ರತಿಯನ್ನು ತಿದ್ದುಪಡಿ ಮಾಡಿಸಿಕೊಂಡು ಬಂದು ಇಲ್ಲಿನ ಜನರಲ್ಲಿ ಗೊಂದಲ ಉಂಟು ಮಾಡುತ್ತಿರುವುದು ಸರಿಯಲ್ಲ
< previous
1
...
60
61
62
63
64
65
66
67
68
...
461
next >
Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್ರಂಥವರು ಬ್ಯಾನ್ ಆಗಬೇಕು: ನಾಗಶೇಖರ್
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್ ಜಾಮೀನು