• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಧಿಕಾರಿಗಳು ಸಮನ್ವಯತೆ ಸಾಧಿಸಿ: ಜಿಲ್ಲಾಧಿಕಾರಿ
ಜಿಲ್ಲಾಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಆರೋಗ್ಯ ಇಲಾಖೆಯ ಅಧಿಕಾರಿಗಳ ಜತೆ ಸಮನ್ವಯತೆ ಸಾಧಿಸಿ 5 ವರ್ಷದೊಳಗಿನ ಮಕ್ಕಳಲ್ಲಿ ಕಂಡು ಬರುವ ಅತಿಸಾರ ಭೇದಿ ನಿಯಂತ್ರಿಸಲು ಕ್ರಮಕೈಗೊಳ್ಳಲು ಸಹಕರಿಸಬೇಕು.
ಕೇಸೂರು ಜನತಾ ಕಾಲನಿಯಲ್ಲಿ ಸ್ವಚ್ಛತೆ ಮರೀಚಿಕೆ
ತ್ಯಾಜ್ಯ ನೀರು ಸಂಗ್ರಹಗೊಂಡು ಸೊಳ್ಳೆಗಳ ಉತ್ಪತ್ತಿ ತಾಣವಾಗಿ ಮಾರ್ಪಟ್ಟಿದೆ. ಕಳೆದ ವಾರ ಗ್ರಾಮದಲ್ಲಿ ಡೆಂಘೀ ಪ್ರಕರಣ ಪತ್ತೆಯಾಗಿದ್ದರೂ ಸಹ ಸ್ವಚ್ಛತೆಗೆ ಮಾತ್ರ ಗ್ರಾಮ ಪಂಚಾಯಿತಿ ಮುಂದಾಗಿಲ್ಲ.
ಕೋಲಾಟದ ಮೂಲಕ ದಾಖಲಾತಿ-ಹಾಜರಾತಿ ಆಂದೋಲನ
ಮಕ್ಕಳಿಗೆ ಮೌಲ್ಯ ಶಿಕ್ಷಣ ಮತ್ತು ಉತ್ತಮ ಸಂಸ್ಕಾರ ನೀಡಬೇಕಾಗಿದೆ. ಪಾಲಕರು ಕೃಷಿ ಚಟುವಟಿಕೆ, ಮನೆಗೆಲಸಕ್ಕೆ ಮಕ್ಕಳನ್ನು ಹಚ್ಚದೆ ತಪ್ಪದೆ ಶಾಲೆಗೆ ಕಳಸಬೇಕು.
ಕೇಂದ್ರ ಸರ್ಕಾರದಿಂದ ಸಾಕಷ್ಟು ಅಭಿವೃದ್ಧಿ: ಬಸವರಾಜ ದಢೇಸೂಗುರು
ಕೇಂದ್ರ ಸರ್ಕಾರ ರಾಜ್ಯದಲ್ಲಿ ಮುಖ್ಯವಾಗಿ ನಮ್ಮ ಭಾಗದಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳನ್ನು ಮಾಡುತ್ತಿದೆ. ಸಿಂಧನೂರು, ಕಾರಟಗಿ, ಕುಷ್ಟಗಿಗೆ ರೈಲ್ವೆ ಸೇರಿ ಅನೇಕ ಅಭಿವೃದ್ಧಿ ಕಾರ್ಯಗಳು ನಡೆದಿವೆ.
ಹಿರೇಬೆಣಕಲ್ ಮೊರೇರ ಬೆಟ್ಟ ವಿಶ್ವಪಾರಂಪರಿಕ ಪಟ್ಟಿಗೆ ಶೀಘ್ರ ಸೇರ್ಪಡೆ

  ಈಗಾಗಲೇ ವಿಶ್ವಪಾರಂಪರಿಕ ತಾತ್ಕಾಲಿಕ ಪಟ್ಟಿಯಲ್ಲಿ ಸ್ಥಾನ ಪಡೆದಿರುವ ಹಿರೇಬೆಣಕಲ್ ಬೆಟ್ಟ, ಶೀಘ್ರದಲ್ಲಿಯೇ ಅಂತಿಮ ಪಟ್ಟಿಯಲ್ಲಿಯೂ ಸೇರಲಿದೆ.

ಕೆಲಸ ಮಾಡದಿದ್ದರೆ ಮನೆಗೆ ನಡೆಯಿರಿ: ಸಚಿವ ಶಿವರಾಜ ತಂಗಡಗಿ
ಗ್ರಾಮೀಣ ಕುಡಿಯುವ ನೀರು ಸರಬರಾಜು ಅಧಿಕಾರಿಗಳ ನಿರ್ಲಕ್ಷ್ಯದಿಂದ ಗ್ರಾಮಗಳಲ್ಲಿ ಶುದ್ಧ ಕುಡಿಯುವ ನೀರು ಸಿಗುತ್ತಿಲ್ಲ. ಹೀಗಾಗಿ ಜನರು ಸಿಗುವ ನೀರನ್ನೇ ಬಳಸುತ್ತಿದ್ದಾರೆ. ನೀವು ನಿಮ್ಮ ಮನೆಯಲ್ಲಿ ಇಂತಹ ನೀರನ್ನೇ ಕುಡಿಯುತ್ತೀರಾ ಎಂದು ಅಧಿಕಾರಿಗಳನ್ನು ಸಚಿವ ಶಿವರಾಜ ತಂಗಡಗಿ ಪ್ರಶ್ನಿಸಿದರು.
ಕಲ್ಲು ಬಂಡೆಯಲ್ಲಿ ಸಿಲುಕಿದ್ದ ಕರಡಿ ರಕ್ಷಣೆ
ಗಾಯಗೊಂಡಿರುವುದು ಏಳೆಂಟು ತಿಂಗಳ ಗಂಡು ಕರಡಿಯಾಗಿದೆ. ಎರಡ್ಮೂರ ದಿನಗಳ ಹಿಂದೆಯೇ ಕಲ್ಲು ಬಂಡೆಯಲ್ಲಿ ಸಿಲುಕಿದ್ದರಿಂದ ನಿಶಕ್ತಿಯಿಂದ ಬಳಲುತ್ತಿದೆ. 6 ದಿನ ಚಿಕಿತ್ಸೆ ಅವಶ್ಯವಿದೆ.
ಅಂಜನಾದ್ರಿ ಬೆಟ್ಟದ ಅಭಿವೃದ್ಧಿ ಕಾಮಗಾರಿ ಡಿಸೆಂಬರ್‌ಗೆ ಪೂರ್ಣ
ಅಂಜನಾದ್ರಿ ಅಭಿವೃದ್ಧಿಗೆ 2022-23ರಲ್ಲಿ ಸರ್ಕಾರ ₹ 100 ಕೋಟಿ ಅನುದಾನ ಮೀಸಲಿಟ್ಟಿದ್ದು ಬೆಟ್ಟದ ಕೆಳಗೆ ವಿವಿಧ ಕಾಮಗಾರಿ ಆರಂಭಿಸಲಾಗಿದೆ. ಡಿ. 15ರ ವೇಳೆ ಪ್ರದಕ್ಷಿಣೆ ಪಥ, ಸಮುಚ್ಚಯ, ವಸತಿ ಗೃಹ, ಶೌಚಾಲಯ, ಸ್ನಾನಗೃಹ ಸೇರಿದಂತೆ ವಿವಿಧ ಕಾಮಗಾರಿ ಪೂರ್ಣಗೊಳ್ಳಲಿದ್ದು ಪ್ರವಾಸಿಗರಿಗೆ ಅನುಕೂಲ ಮಾಡಿಕೊಡಲಾಗುವುದು ಎಂದು ಸಚಿವ ಎಚ್‌.ಕೆ. ಪಾಟೀಲ ಹೇಳಿದರು.
ಭಾವಗೀತೆಗಳ ರಚನೆಯ ಹರಿಕಾರ ಎಚ್‌ಎಸ್‌ವಿ
ಕನ್ನಡ ಸಾಹಿತ್ಯ ಪರಂಪರೆಯಲ್ಲಿ ಯಾವುದೇ ಗುಂಪು, ಪಂಗಡಕ್ಕೆ ಸೀಮಿತಗೊಳ್ಳದೆ ನಿರಂತರ ಅಧ್ಯಯನ, ಸಾಹಿತ್ಯ ಕೃಷಿ ಮಾಡುತ್ತಾ ನೂರಕ್ಕೂ ಹೆಚ್ಚು ಕೃತಿಗಳನ್ನು ಪ್ರಕಟಿಸಿ ಕವಿ ಎಚ್.ಎಸ್. ವೆಂಕಟೇಶ ಮೂರ್ತಿ ಅವರು ಕನ್ನಡ ಸಾಹಿತ್ಯವನ್ನು ಶ್ರೀಮಂತಗೊಳಿಸಿದ್ದಾರೆ.
ಜಾತಿ, ಸಂಘರ್ಷ ಬಿಡಿ, ಹಿಂದೂಗಳೆಲ್ಲ ಒಗ್ಗಟ್ಟು ಪ್ರದರ್ಶಿಸಿ: ಪ್ರವೀಣ ತೊಗಡಿಯಾ
ಹಿಂದೂಗಳ ಜನಸಂಖ್ಯೆ ಹೆಚ್ಚಿಸಿಕೊಳ್ಳಲೇಬೇಕಾಗಿದೆ. ಇದಕ್ಕಾಗಿ ತಾವೆಲ್ಲರೂ ಸಿದ್ಧವಾಗಬೇಕು. ಜನಸಂಖ್ಯೆ ನಿಯಂತ್ರಣ ಮಾಡುವುದಾದರೇ ಎಲ್ಲರಿಗೂ ಒಂದೇ ಎನ್ನುವ ಕಾನೂನು ತರಬೇಕು. ಆದರೆ, ಅದು ಈಗ ಆಗುತ್ತಿಲ್ಲ. ಹೀಗಾಗಿ, ನೀವೆಲ್ಲ ನಾಲ್ಕಾರು ಮಕ್ಕಳನ್ನು ಹೆರಬೇಕು.
  • < previous
  • 1
  • ...
  • 60
  • 61
  • 62
  • 63
  • 64
  • 65
  • 66
  • 67
  • 68
  • ...
  • 523
  • next >
Top Stories
ಪರಪ್ಪನ ಅಗ್ರಹಾರದಲ್ಲಿ ಪ್ರಜ್ವಲ್ ರೇವಣ್ಣಗೆ ತಿಂಗಳಿಗೆ 5 ಸಾವಿರ ರೂ. ಸಂಬಳದ ಕೆಲಸ
ಪ್ರತಾಪ್‌ಗೆ ಕೋರ್ಟ್‌ನಲ್ಲೇ ಉತ್ತರ ನೀಡುತ್ತೇವೆ: ಸಿಎಂ
ದಸರೆ ಉದ್ಘಾಟನೆ: ಬಾನು ವಿರುದ್ಧ ಪ್ರತಾಪ್‌ ಕೋರ್‍ಟಿಗೆ
3ನೇ ಸಲ ಪಪ್ಪಿ ಆಸ್ತಿಗೆ ಇ.ಡಿ. ರೇಡ್: 2 ಚೀಲದಷ್ಟು ಚಿನ್ನ ಜಪ್ತಿ?
ಚಿನ್ನಯ್ಯ ತಂದ ಬುರುಡೆ ಮೂಲ ಸೌಜನ್ಯಳ ಮಾವ ವಿಠಲಗೌಡ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved