ಧಾರವಾಡ-ಬೆಂಗಳೂರು ನಡುವೆ ಸಂಚರಿಸುವ ವಂದೇ ಭಾರತ್ ರೈಲಿನ ಜನಪ್ರಿಯತೆ ಹೆಚ್ಚುತ್ತಿದೆ. ಆದಾಯ ಸಂಗ್ರಹದಲ್ಲಿ ಸ್ಥಿರತೆ ಕಾಪಾಡಿಕೊಂಡಿರುವ ವಂದೇ ಭಾರತ್ ಶೇಕಡ 100ಕ್ಕಿಂತ ಅಧಿಕ ಮುಂಗಡ ಟಿಕೆಟ್ ಕಾಯ್ದಿರಿಸುವಿಕೆಯನ್ನು ಕಾಯ್ದುಕೊಂಡಿದೆ.
ತುಂಗಭದ್ರಾ ಜಲಾಶಯದ ಏಳು ಗೇಟ್ಗಳು ಬೆಂಡ್ (ಬಾಗಿವೆ) ಆಗಿವೆ ಎಂದು ಅಣೆಕಟ್ಟೆ ಸುರಕ್ಷತಾ ಪರಿಶೀಲನಾ ಕಮಿಟಿ ವರದಿ ನೀಡಿದೆ. ಕ್ರಸ್ಟ್ ಗೇಟ್ ನಂಬರ್ 4, 11, 18, 20, 24, 27 ಹಾಗೂ 28ನೇ ಗೇಟ್ಗಳು ಬಾಗಿವೆ (ಬೆಂಡ್).