• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕುಷ್ಟಗಿವರೆಗೆ ಪ್ರಯೋಗಾರ್ಥ ರೈಲು ಸಂಚಾರ
ಸ್ವಾತಂತ್ರ್ಯ ನಂತರ ಕುಷ್ಟಗಿಗೆ ಬಂದ ಮೊದಲ ರೈಲು ಇದಾಗಿದ್ದು, ಈ ಭಾಗದ ಜನತೆಯ ಹಲವು ದಶಕಗಳ ಕನಸು ಕೊನೆಗೂ ಸಾಕಾರಗೊಂಡಿದೆ
ಸಂಗೀತಕ್ಕಿದೆ ತನ್ನತ್ತ ಸೆಳೆಯುವ ಅಗಾಧ ಶಕ್ತಿ
, ಶಿಕ್ಷಣ ಕ್ಷೇತ್ರದಲ್ಲಿ ನಿಂಗೋಜಿ ಮನೆತನದ ಕೊಡುಗೆ ಅಪಾರವಾಗಿದೆ, ನಿಂಗೋಜಿ ತಮ್ಮ ಕುಟುಂಬ ಹಿರಿಯರ ಹೆಸರಿನಲ್ಲಿ ಇಂತಹ ಪ್ರಶಸ್ತಿ ಸಾಧಕರನ್ನು ಗುರುತಿಸಿ ನೀಡುತ್ತಿರುವುದು ಸಂತಸ ತಂದಿದೆ
ಅಂಜನಾದ್ರಿಯನ್ನು ಮುಜರಾಯಿಯಿಂದ ಮುಕ್ತಗೊಳಿಸಿ
ವಿಶ್ವವಿಖ್ಯಾತ ಅಂಜನಾದ್ರಿ ಬೆಟ್ಟವನ್ನು ಸರ್ಕಾರದ ಧಾರ್ಮಿಕ ದತ್ತಿ ಇಲಾಖೆ ಅತಿತಿಕ್ರಮಣ ಮಾಡಿದ್ದು, ಸರ್ಕಾರದ ಅಧಿಕಾರಿಗಳು ಸರಿಯಾಗಿ ಅಂಜನಾದ್ರಿ ದೇವಸ್ಥಾನದಲ್ಲಿ ಧಾರ್ಮಿಕ ತ್ರಿಕಾಲ ಪೂಜೆ ಮಾಡುತ್ತಿಲ್ಲ
ಗ್ಯಾರಂಟಿ ಸಮಸ್ಯೆ ಸ್ಥಳೀಯ ಹಂತದಲ್ಲಿಯೇ ಪರಿಹರಿಸಲು ಕ್ರಮ
ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಮಹತ್ತರ ಐದು ಗ್ಯಾರಂಟಿ ಯೋಜನೆಗಳು ಬಡ, ಹಿಂದುಳಿದ ವರ್ಗಗಳ ಹಾಗೂ ಜನ ಸಾಮಾನ್ಯರ ಬದುಕಿಗೆ ಆಸರೆಯಾಗಿವೆ
ಯತ್ನಾಳ ಉಚ್ಚಾಟನೆ ಹಿಂಪಡೆಯದಿದ್ದರೆ ಉಗ್ರ ಹೋರಾಟ
ಯತ್ನಾಳರ ಉಚ್ಚಾಟನೆ ರದ್ದುಗೊಳಿಸಿ ಪಕ್ಷಕ್ಕೆ ಸೇರಿಸಿಕೊಳ್ಳಬೇಕು. ಏ. 10ರ ವರೆಗೆ ಕೂಡಲಸಂಗಮದ ಜಯಮೃತ್ಯುಂಜಯ ಸ್ವಾಮೀಜಿ ಬಿಜೆಪಿಗೆ ಗಡುವು ನೀಡಿದ್ದು ಅಲ್ಲಿಯವರೆಗೆ ಕಾಯುತ್ತೇವೆ. ಇಲ್ಲದಿದ್ದರೆ ಸಮಾಜದಿಂದ ಉಗ್ರ ಹೋರಾಟ ನಡೆಸಲಾಗುವುದು.
ಕುಷ್ಟಗಿ ರೈಲು ಮಾರ್ಗ ಅಂತಿಮ ಪ್ರಾಯೋಗಿಕ ಪರೀಕ್ಷೆ ಯಶಸ್ವಿ
ಲಿಂಗನಬಂಡಿ ವರೆಗೆ 10 ಕಿಲೋ ಮೀಟರ್ ರೈಲ್ವೆ ಮಾರ್ಗದ ಕಾಮಗಾರಿ ಅಂತಿಮಗೊಂಡ ಹಿನ್ನಲೆ ಬೆಂಗಳೂರಿನ ರೈಲ್ವೆ ಸುರಕ್ಷತಾ ಆಯುಕ್ತ ಎ.ಎಂ. ಚೌಧರಿ ನೇತೃತ್ವದಲ್ಲಿ ಪರಿಣಿತರ ಅಧಿಕಾರಿಗಳ ತಂಡವು ರೈಲ್ವೆ ಮಾರ್ಗದಲ್ಲಿನ ಹಳಿ ಜೋಡಣೆ, ಹಳಿಗಳ ಅಳತೆ, ತಿರುವು, ಬ್ರಿಡ್ಜ್‌ ಹಾಗೂ ರೈಲು ನಿಲ್ದಾಣದಲ್ಲಿನ ಮೂಲಭೂತ ಸೌಕರ್ಯ ಸೇರಿದಂತೆ ಅನೇಕ ಕಾಮಗಾರಿ ಪರಿಶೀಲಿಸಿತು.
ಮಠಗಳಿಂದ ಧರ್ಮ, ಸಂಪ್ರದಾಯದ ಉಳಿವು
ಸಾಮೂಹಿಕ ವಿವಾಹ ಕಾರ್ಯಕ್ರಮಗಳಲ್ಲಿ ಮದುವೆಯಾಗುವವರು ಪುಣ್ಯವಂತರು. ಇಲ್ಲಿ ಮದುವೆಯಾಗುವವರಿಗೆ ಹಲವಾರು ಶ್ರೀಗಳ ಆಶೀರ್ವಾದ ಸಿಗುತ್ತದೆ. ಮದುವೆಯಾದ ವಧು-ವರರು ಸಾಮರಸ್ಯದಿಂದ ಜೀವನ ನಡೆಸಬೇಕು.
ಉತ್ಪನ್ನ ಮಾರಾಟವೂ ಕಲೆ
ಸರಕೊಂದು ಗ್ರಾಹಕನಿಗೆ ತಲುಪಬೇಕೆಂದರೆ ಹಲವು ಮಾರ್ಗಗಳಿವೆ. ಕರಪತ್ರ, ಜಾಹೀರಾತು, ಸೆಲೆಬ್ರಿಟಿಗಳ ಶಿಫಾರಸು, ಬಾಯಿ ಮಾತಿನ ಪ್ರಚಾರದ ಮೂಲಕ ಉತ್ಪನ್ನ ಗ್ರಾಹಕನಿಗೆ ತಲುಪುತ್ತದೆ. ಉತ್ಪನ್ನದ ಉತ್ತರೋತ್ತರ ಬೆಳವಣಿಗೆಗೆ ಗುಣಮಟ್ಟ, ಜನಸಾಮಾನ್ಯರಿಗೆ ಹೊರೆಯಾಗದ, ಉದ್ಯಮಿಗೆ ನಷ್ಟವಾಗದಂತೆ ದರ‌‌ ನಿಗದಿಯೂ ಮುಖ್ಯ.
ಕೊಪ್ಪಳ ಜಿಲ್ಲೆಯಲ್ಲಿ ಉದ್ಯೋಗಾವಕಾಶ ಹೆಚ್ಚಳ
ಪ್ರಾಥಮಿಕ ಶಾಲಾ ಹಂತದಲ್ಲಿಯೇ ಮಕ್ಕಳು ಹಣದ ಬೆಲೆ, ಕೆಲಸದ ಮಹತ್ವ ಅರಿತು ನಿರ್ದಿಷ್ಟ ಉದ್ಯೋಗದ ಗುರಿಯೊಂದಿಗೆ ಪರಿಶ್ರಮದಿಂದ ಅಧ್ಯಯನ ಮಾಡಬೇಕು. ಉದ್ಯೋಗ ಮಾಡುವ ಮನಸ್ಸಿದ್ದವರಿಗೆ ಶಿಕ್ಷಣ ಮತ್ತು ಹಣ ಪ್ರಮುಖ ಆಗುವುದಿಲ್ಲ.
ಸಾವಯವ ಕೃಷಿಗೆ ಉತ್ತಮ ಮಾರುಕಟ್ಟೆ ಕಲ್ಪಿಸಲು ಕ್ರಮ
ಕೃಷಿಯಲ್ಲಿ ಅತೀ ಹೆಚ್ಚು ರಾಸಾಯನಿಕ ಬಳಕೆಯಿಂದ ಭೂಮಿ ತನ್ನ ಫಲವತ್ತತೆ ಕಳೆದುಕೊಳ್ಳುತ್ತದೆ. ರಾಸಾಯನಿಕವಾಗಿ ಬೆಳೆದ ಕೃಷಿ ಪದಾರ್ಥ ಆರೋಗ್ಯಕ್ಕೆ ಹಾನಿಕಾರಕವಾಗಿದೆ. ಭೂಮಿಯ ಸಂರಕ್ಷಣೆ, ಜನರ ಆರೋಗ್ಯಕ್ಕಾಗಿ ಸಾವಯವ ಕೃಷಿಯು ಇಂದು ಅಗತ್ಯವಾಗಿದೆ.
  • < previous
  • 1
  • ...
  • 63
  • 64
  • 65
  • 66
  • 67
  • 68
  • 69
  • 70
  • 71
  • ...
  • 461
  • next >
Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved