• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪ್ರಾಥಮಿಕ ಹಂತದ ಶಿಕ್ಷಣಕ್ಕೆ ಅಂಗನವಾಡಿ ಬುನಾದಿ
ಮಕ್ಕಳ ದೈಹಿಕ ಹಾಗೂ ಬೌದ್ಧಿಕ ಬೆಳವಣಿಗೆಯು ಸಹ ಅಂಗನವಾಡಿ ಕೇಂದ್ರಗಳಿಂದಲೇ ಪ್ರಾರಂಭವಾಗುತ್ತವೆ. ಆದ್ದರಿಂದ ಮುತುವರ್ಜಿ ವಹಿಸಿ ಮಕ್ಕಳನ್ನು ನೋಡಿಕೊಳ್ಳುವ ಜವಾಬ್ದಾರಿಯು ಅಂಗನವಾಡಿ ಕಾರ್ಯಕರ್ತರು ಹಾಗೂ ಸಹಾಯಕಿಯರದ್ದಾಗಿರುತ್ತದೆ.
ಆರೋಗ್ಯ ಶಿಬಿರ ಬಡವರಿಗೆ ವರ
ಮಾತೃಭೂಮಿ ಯುವಶಕ್ತಿ ಸಂಘಟನೆ ಸಮಾಜಮುಖಿ ಕಾರ್ಯ ಮಾಡುವುದನ್ನು ಮೈಗೂಡಿಸಿಕೊಂಡಿದೆ. ಸಂಘಟನೆಯ ಪದಾಧಿಕಾರಿಗಳು, ಸದಸ್ಯರು ಸೇವೆಗೆ ಸದಾಸಿದ್ಧರಿದ್ದಾರೆ. ಇನ್ನೂ ಬೆಂಗಳೂರಿನ ವಿವೇಕಾನಂದ ಕಣ್ಣಿನ ಆಸ್ಪತ್ರೆ ಸೇವೆ ಗಮನಾರ್ಹ. ಶಸ್ತ್ರಚಿಕಿತ್ಸೆಯ ಮೂಲಕ ಕಣ್ಣಿಲ್ಲದವರಿಗೆ ಕಣ್ಣು ಕೊಡುವ ಕೆಲಸ ಮಾಡುತ್ತಿರುವುದು.
ಆಧುನಿಕತೆ ಪರಿಣಾಮದಿಂದ ಪರಿಸರದಲ್ಲಿ ಅಸಮತೋಲನ
ಪ್ಲಾಸ್ಟಿಕ್ ಬಳಕೆ ಕಡಿಮೆ ಮಾಡುವ ಸಂಕಲ್ಪ ಮಾಡಬೇಕು. ಪ್ಲಾಸ್ಟಿಕ್ ಮುಕ್ತ ಪರಿಸರ ನಿರ್ಮಾಣ ಆದ್ಯತೆ ಆಗಬೇಕಿದ್ದು ಎಲ್ಲರೂ ಕೈಜೋಡಿಸಬೇಕು.
ಮಂತ್ರಾಲಯ-ಉತ್ತರಾದಿ ಮಠಾಧೀಶರ ಸಮಾಗಮ
ಗಂಗಾವತಿ ತಾಲೂಕಿನ ಆನೆಗೊಂದಿಯ ನವವೃಂದಾವನ ಗಡ್ಡೆಯಲ್ಲಿರುವ ಪದ್ಮನಾಭ ತೀರ್ಥರ ಆರಾಧನೆ ಕುರಿತು ಎರಡು ಮಠಗಳ ನಡುವೆ ಹಲವು ದಶಕಗಳಿಂದ ವಿವಾದ ಇತ್ತು. ಪದ್ಮನಾಭ ತೀರ್ಥರ ಆರಾಧನೆ ವಿವಾದ ಹಲವು ಬಾರಿ ಸುಪ್ರೀಂಕೋರ್ಟ್ ಮೆಟ್ಟಿಲೇರಿತ್ತು.
ಗ್ರಾಪಂ ವ್ಯಾಪ್ತಿಗೊಂದು ಸಹಕಾರ ಸಂಘ ಅಗತ್ಯ
ಸರ್ಕಾರಿ ಶಾಲಾ ಮೈದಾನದಲ್ಲಿ ಖಾಲಿ ಜಾಗ ಇದ್ದರೆ ಅಂಗನವಾಡಿ ಕೇಂದ್ರ ನಿರ್ಮಾಣಕ್ಕೆ ಅನುವು ಮಾಡಿಕೊಡಬೇಕು. ಎಸ್‌ಡಿಎಂಸಿ ಅವರ ಅಭಿಪ್ರಾಯಪಡೆಯಬೇಕು ಎನ್ನುವ ನಿಯಮವಿಲ್ಲ.
ಎನ್‌ಐಸಿ ಸರ್ವರ್‌ ಸಮಸ್ಯೆ, ಮುದ್ರಣಗೊಳ್ಳದ ಬಸ್‌ ಪಾಸ್
ಎನ್‌ಐಸಿ ಸರ್ವರ್‌ ಅಪ್‌ಗ್ರೇಡ್‌ ಆಗಿರುವ ಪರಿಣಾಮ ವಿದ್ಯಾರ್ಥಿಗಳ ಬಸ್‌ ಪಾಸ್‌ ಅರ್ಜಿಯನ್ನು ಸಾರಿಗೆ ನಿಗಮದ ಅಧಿಕಾರಿಗಳು ಅನುಮೋದನೆ ಕೊಟ್ಟರೂ ಸಹಿತ ಕರ್ನಾಟಕ ಒನ್‌ನಲ್ಲಿ ಬಸ್‌ ಪಾಸ್‌ ಮುದ್ರಣಗೊಳ್ಳದಿರುವುದು ಸಮಸ್ಯೆಯಾಗಿದೆ.
ಮೂಲ ನಕ್ಷತ್ರದಲ್ಲಿ ಕರಿ ಹರಿದು ಸಂಭ್ರಮಿಸಿದ ಜನರು
ಮಳೆಗಾಲ ಆರಂಭಗೊಂಡಿದ್ದು, ರೈತರು ಬಿತ್ತನೆ ಕಾರ್ಯದಲ್ಲಿ ತೊಡಗಿದ್ದಾರೆ. ಮುಂಗಾರು ಮಳೆಯೂ ಉತ್ತಮವಾಗಿ ಆಗಿದ್ದು ಭೂಮಿ ತಂಪಾಗಿದೆ. ಕೃಷಿ ಚಟುವಟಿಕೆ ಬರದಿಂದ ಸಾಗಿದೆ.
60 ವರ್ಷದಲ್ಲಿ ಆಗದ ಅಭಿವೃದ್ಧಿ 11 ವರ್ಷದಲ್ಲಿ ಸಾಧನೆ
ಮೋದಿ ನೇತ್ವತ್ವದಲ್ಲಿ 60 ವರ್ಷದಲ್ಲಿ ಆಗದ ಅಭಿವೃದ್ಧಿ ಕೆಲಸಗಳನ್ನು 11 ವರ್ಷದಲ್ಲಿ ಮಾಡಲಾಗಿದೆ. ‘ಸಬ್ ಕಾ ಸಾಥ್ ಸಬ್ ಕಾ ವಿಕಾಸ್'' ಘೋಷಣೆಯೊಂದಿಗೆ ದೇಶದ ೨೫ ಕೋಟಿಗೂ ಅಧಿಕ ಜನರನ್ನು ಬಡತನದಿಂದ ಹೊರ ಬರುವಂತೆ ಮಾಡಲಾಗಿದೆ.
ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗಾಗಿ ಜನ ಜಾಗೃತಿ ಮೂಡಿಸಿ
ಕೊಪ್ಪಳ ಜಿಲ್ಲೆಯಲ್ಲಿ ಕಳೆದ ಮೂರು ವರ್ಷಗಳಲ್ಲಿ ಪತ್ತೆಯಾದ 62 ಬಾಲಕಾರ್ಮಿಕ ಪ್ರಕರಣಗಳಲ್ಲಿ 13 ಬಾಲಕಾರ್ಮಿಕರ ಪ್ರಕರಣಗಳಿಗೆ ಸಂಬಂಧಪಟ್ಟು ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಲಾಗಿದೆ.
ಅತಿಯಾದ ಪ್ಲಾಸ್ಟಿಕ್ ಬಳಕೆಯಿಂದ ಪರಿಸರಕ್ಕೆ ಹಾನಿ
ದೈನಂದಿನ ಜೀವನದಲ್ಲಿ ಪ್ಲಾಸ್ಟಿಕ್ ಬಳಕೆ ಹೆಚ್ಚಿದ್ದು, ಭೂಮಿ, ಪರಿಸರ ಹಾಳಾಗುತ್ತಿದೆ. ಸಸಿ ಬೆಳೆಸುವ ಮೂಲಕ ಪರಿಸರ ಸಂರಕ್ಷಣೆಗೆ ಆದ್ಯತೆ ನೀಡಬೇಕು. ಪರಿಸರ ದಿನ ಕೇವಲ ಆಚರಣೆಗೆ ಸೀಮಿತವಾಗದೆ ಗಿಡ-ಮರ ಪೋಷಿಸುವ ಕಾರ್ಯವಾಗಬೇಕು.
  • < previous
  • 1
  • ...
  • 63
  • 64
  • 65
  • 66
  • 67
  • 68
  • 69
  • 70
  • 71
  • ...
  • 523
  • next >
Top Stories
ಪರಪ್ಪನ ಅಗ್ರಹಾರದಲ್ಲಿ ಪ್ರಜ್ವಲ್ ರೇವಣ್ಣಗೆ ತಿಂಗಳಿಗೆ 5 ಸಾವಿರ ರೂ. ಸಂಬಳದ ಕೆಲಸ
ಪ್ರತಾಪ್‌ಗೆ ಕೋರ್ಟ್‌ನಲ್ಲೇ ಉತ್ತರ ನೀಡುತ್ತೇವೆ: ಸಿಎಂ
ದಸರೆ ಉದ್ಘಾಟನೆ: ಬಾನು ವಿರುದ್ಧ ಪ್ರತಾಪ್‌ ಕೋರ್‍ಟಿಗೆ
3ನೇ ಸಲ ಪಪ್ಪಿ ಆಸ್ತಿಗೆ ಇ.ಡಿ. ರೇಡ್: 2 ಚೀಲದಷ್ಟು ಚಿನ್ನ ಜಪ್ತಿ?
ಚಿನ್ನಯ್ಯ ತಂದ ಬುರುಡೆ ಮೂಲ ಸೌಜನ್ಯಳ ಮಾವ ವಿಠಲಗೌಡ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved