• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೊಲೆಯಾದ ಗವಿಸಿದ್ದಪ್ಪನಿಂದಲೇ ಅಪ್ರಾಪ್ತೆ ಮೇಲೆ ಅತ್ಯಾಚಾರ ಆರೋಪ
ಕೊಲೆ ಪ್ರಕರಣದಲ್ಲಿ ನನ್ನ ಮಗಳ ಪಾತ್ರ ಇಲ್ಲವೇ ಇಲ್ಲ. ಆಕೆ ಎರಡು ವರ್ಷಗಳಿಂದ ಅತ್ಯಾಚಾರಕ್ಕೆ ಒಳಗಾಗಿದ್ದರೂ ಧ್ವನಿ ಎತ್ತಲು ಆಗದೆ ಸುಮ್ಮನಿದ್ದಾಳೆ. ಈಗ ಕೊಲೆಯಾದ ಬಳಿಕ ಆಕೆಯ ಮೇಲೆ ಗೂಬೆ ಕೂರಿಸಿಲಾಗಿದೆ.
ಏಡ್ಸ್ ಮುಕ್ತ ಭಾರತ ನಿರ್ಮಾಣಕ್ಕೆ ಕೈಜೋಡಿಸಿ
ಯುವಕರು ತಮ್ಮನ್ನು ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಸಮಾಜದ ಒಳತಿಗೆ ಶ್ರಮಿಸಬೇಕು. ಸೇವಾ ಮನೋಭಾವದ ಮೂಲಕ ಸಮಾಜ ಹಾಗೂ ದೇಶ ಕಟ್ಟುವ ಕಾರ್ಯ ಮಾಡಬೇಕು.
ಬರ ಪರಿಹಾರ ಕುರಿತು ಸದನದಲ್ಲಿ ಧ್ವನಿ ಎತ್ತಿ
ಅತಿವೃಷ್ಟಿ-ಅನಾವೃಷ್ಟಿಯಿಂದ ಯಲಬುರ್ಗಾ, ಕುಕನೂರು ತಾಲೂಕಿನಲ್ಲಿ ಅಪಾರ ಪ್ರಮಾಣ ಬೆಳೆ ಹಾನಿಯಾಗಿದ್ದು ಸೂಕ್ತ ಪರಿಹಾರ ನೀಡುವಂತೆ ರೈತ ಪರವಾಗಿ ಸದನದಲ್ಲಿ ಧ್ವನಿ ಎತ್ತಬೇಕೆಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರಿಗೆ ರೈತ ಸಂಘ ಮನವಿ ಸಲ್ಲಿಸಿದೆ.
ನ್ಯಾಯಾಂಗ ವ್ಯವಸ್ಥೆ ಎಲ್ಲರಿಗೂ ಅಗತ್ಯ
ನ್ಯಾಯಾಂಗ ವ್ಯವಸ್ಥೆ ಎಲ್ಲರಿಗೂ ಅಗತ್ಯವಾಗಿದೆ. ಇಂದು ಪ್ರತಿ ವಿಚಾರಕ್ಕೂ ಸಾರ್ವಜನಿಕರು ನ್ಯಾಯಾಲಯಕ್ಕೆ ಬರುತ್ತಾರೆ. ಜನರ ಕ್ಲಿಷ್ಟಕರ ಸಮಸ್ಯೆ ಇತ್ಯರ್ಥಪಡಿಸುವುದು, ಸುಲಭ ಪ್ರಕ್ರಿಯೆ ಮೂಲಕ ದಾವೆಗಳನ್ನು ಇತ್ಯರ್ಥಪಡಿಸುವುದು ನ್ಯಾಯಾಂಗದ ಉದ್ದೇಶವಾಗಿದೆ.
ಜ್ಞಾನಾರ್ಜನೆಗೆ ಕನ್ನಡಪ್ರಭ ಯುವ ಆವೃತ್ತಿ ಸಹಕಾರಿ
ವಿದ್ಯಾರ್ಥಿಗಳು ನಿತ್ಯ ಪತ್ರಿಕೆ ಓದುವ ಮೂಲಕ ಜ್ಞಾನ ಹೆಚ್ಚಿಸಿಕೊಳ್ಳಬೇಕು. ಅದರಲ್ಲೂ ವಿದ್ಯಾರ್ಥಿಗಳನ್ನೇ ಗಮನದಲ್ಲಿಟ್ಟುಕೊಂಡು ಮಾಡಿರುವ ಕನ್ನಡಪ್ರಭ ಯುವ ಆವೃತ್ತಿ ತಪ್ಪಿಸಬಾರದು. ಪರೀಕ್ಷೆಯ ದೃಷ್ಟಿಯಿಂದ ಅನೇಕ ಮಾಹಿತಿ ನೀಡಿದ್ದು ಅಭ್ಯಾಸಕ್ಕೆ ಅನುಕೂಲವಾಗುತ್ತದೆ.
ಧರ್ಮಸ್ಥಳ ವಿರುದ್ಧ ಸಲ್ಲದ ಆರೋಪ ಸಹಿಸಿಕೊಳ್ಳಲು ಆಗದು
ಪ್ರಗತಿಪರರ ಸೋಗಿನಲ್ಲಿರುವವರು ವಿವಾದ ಸೃಷ್ಟಿಸಿ ಧರ್ಮಸ್ಥಳ ಕ್ಷೇತ್ರದ ಹೆಸರು ಹಾಳು ಮಾಡುತ್ತಿರುವುದು ಖಂಡನೀಯ. ಧರ್ಮಸ್ಥಳ ಸಂಸ್ಥೆ ಈ ಸಮಾಜಕ್ಕೆ ಏನೆಲ್ಲ ಕೊಡುಗೆ ನೀಡಿದೆ ಎಂಬುದು ದೇಶಕ್ಕೆ ತಿಳಿದಿದೆ.
ಮಳೆಯಿಂದ ಸಾಂಕ್ರಾಮಿಕ ಕಾಯಿಲೆ ಹರದಡದಂತೆ ಕ್ರಮಕೈಗೊಳ್ಳಿ
ಯಲಬುರ್ಗಾ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಕಲುಷಿತ ನೀರು, ಅಸ್ವಚ್ಛತೆಯಿಂದಾಗಿ ಡೆಂಘೀ ಪ್ರಕರಣ ಕಂಡು ಬಂದಿದೆ. ಈ ಕುರಿತು ವರದಿ ತಯಾರಿಸಿ ಮುನ್ನೆಚ್ಚರಿಕೆ ಕ್ರಮವಾಗಿ ಸ್ವಚ್ಛತೆ ಕಾಪಾಡಲು ಗ್ರಾಪಂಗಳಿಗೆ ತಿಳಿಸಲಾಗಿದೆ ಎಂದು ಟಿಎಚ್‌ಒ ತಿಳಿಸಿದರು.
ಧರ್ಮಸ್ಥಳಕ್ಕೆ ಕಳಂಕ ತರುವವರ ಮಟ್ಟ ಹಾಕಿ
ಧರ್ಮಸ್ಥಳ ಮಂಜುನಾಥ ಸ್ವಾಮೀಗೆ ಹಾಗೂ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರಿಗೆ ಅವಹೇಳನ ಮಾಡುವವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮಕೈಗೊಂಡು ಮಟ್ಟ ಹಾಕಬೇಕೆಂದು ಭಕ್ತರು ಕೊಪ್ಪಳದಲ್ಲಿ ಪ್ರತಿಭಟನೆ ನಡೆಸಿದರು.
ಯತ್ನಾಳ ವಿರುದ್ಧ ಸ್ವಯಂ ಪ್ರೇರಿತ ದೂರು ದಾಖಲಿಸಿ
ಕೊಪ್ಪಳ ಶಾಂತಿ-ಸೌಹಾರ್ದತೆಗೆ ಹೆಸರಾಗಿರುವ ನಾಡು. ಈ ಹಿಂದೆ ಗಣೇಶ ವಿಸರ್ಜನೆ ವೇಳೆ ಸಣ್ಣ-ಪುಟ್ಟ ಗಲಾಟೆ ಸಂಭವಿಸಿವೆ. ಆದರೆ, ಇತ್ತೀಚೆಗೆ ಗವಿಸಿದ್ದಪ್ಪ ನಾಯಕ ಕೊಲೆ ನಡೆದ ದಿನದಿಂದ ಏನೆಲ್ಲ ಬೆಳವಣಿಗೆಗಳು ನಡೆಯುತ್ತಿವೆ. ದಿನಕ್ಕೊಬ್ಬರು ಮೃತನ ಮನೆಗೆ ಬಂದು ಸಾಂತ್ವನ ‌ಹೇಳುವ ನೆಪದಲ್ಲಿ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ.
ರಾಘವೇಂದ್ರಸ್ವಾಮಿಗಳ ಆರಾಧನೆ, ಅದ್ಧೂರಿ ರಥೋತ್ಸವ
ರಾಘವೇಂದ್ರಸ್ವಾಮಿಗಳ ಆರಾಧನೆ ನಿಮಿತ್ತ ಮೂರು ದಿನಗಳಿಂದ ಬೆಳಗಿನ ಜಾವದಿಂದಲೇ ಸುಪ್ರಭಾತ, ಅಷ್ಟೋತ್ತರ, ಪಂಚಾಮೃತ ಅಭಿಷೇಕ, ನೈವೇದ್ಯ, ಹಸ್ತೋದಕ, ತೀರ್ಥಪ್ರಸಾದ ಸೇರಿದಂತೆ ಅನೇಕ ಕಾರ್ಯಕ್ರಮ ಜರುಗಿದವು. ಮಧ್ಯಾಹ್ನ ಸುರಿದ ಮಳೆ ನಡುವೆಯೂ ಸಾಕಷ್ಟು ಸಂಖ್ಯೆಯಲ್ಲಿ ಜನ ಪ್ರಸಾದ ಸೇವಿಸಿದರು.
  • < previous
  • 1
  • ...
  • 64
  • 65
  • 66
  • 67
  • 68
  • 69
  • 70
  • 71
  • 72
  • ...
  • 572
  • next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved