• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಾಹಿತಿ ಮನೆ-ಮನಸ್ಸಿನ ನಡುವಿನ ಕಂದಕ ಮಚ್ಚಲಿ
ನಮ್ಮದು ಜಾತ್ಯತೀತ ದೇಶ. ಆದರೆ, ಇಲ್ಲಿ ನಾವು ಎಲ್ಲರಿಗೂ ಜಾತಿಯ ಪಟ್ಟ ಕಟ್ಟಿದ್ದೇವೆ. ಈ ಜಾತಿಯ ವ್ಯವಸ್ಥೆ ವಿನಾಶಕಾರಿ ಬಾಂಬ್‌ಗಿಂತಲೂ ಅಪಾಯಕಾರಿ.
ಡಿಕೆಶಿ ಹೇಳಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ
ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್, ಸಂವಿಧಾನದಲ್ಲಿ ಎಲ್ಲ ವರ್ಗಕ್ಕೂ ಸಮಪಾಲ ನೀಡಿದ್ದಾರೆ. ಆದರೆ, ಡಿ.ಕೆ. ಶಿವಕುಮಾರ ಸಂವಿಧಾನದಲ್ಲಿ ಮುಸಲ್ಮಾನರಿಗೆ ಪ್ರತ್ಯೇಕ ಮೀಸಲಾತಿ ನೀಡುತ್ತೇವೆ ಎಂದು ಹೇಳಿರುವುದು ಖಂಡನೀಯ.
ಕನ್ನಡ ಭಾಷೆಗೆ ಅಗ್ರಸ್ಥಾನ- ಜನಾರ್ದನ ರೆಡ್ಡಿ
ರಾಜ್ಯದಲ್ಲಿ ತೆಲುಗು, ಮರಾಠಿ, ತಮಿಳು ಭಾಷಿಕರು ಇದ್ದರೂ ಸಹ ನಮ್ಮ ಸಿಹಿಯಾದ ಭಾಷೆ ಕನ್ನಡ, ಇದಕ್ಕೆ ಎಲ್ಲರೂ ಅಗ್ರಸ್ಥಾನ ನೀಡಬೇಕು. ಕನ್ನಡಿಗರಾದ ನಾವು ಭಾಷೆಗೆ ಧಕ್ಕೆ ತರಬಾರದು.
ಸಮ್ಮೇಳನಾಧ್ಯಕ್ಷರ ಮೆರವಣಿಗೆ, ಜನಮನ ಸೆಳೆದ ಕಲಾತಂಡಗಳು
ಮೆರವಣಿಗೆಯಲ್ಲಿ ವಿವಿಧ ಕಲಾತಂಡಗಳು ಭಾಗವಹಿಸಿದ್ದವು. ಧಾರವಾಡದ ಶಂಕ್ರಪ್ಪ ಎಂ. ತಂಡದಿಂದ ಜಗ್ಗಲಗಿ, ದಾವಣಗೆರೆಯ ದೇವಿಬಾಯಿ ತಂಡದಿಂದ ಲಂಬಾಣಿ ನೃತ್ಯ, ಚಿತ್ರದುರ್ಗದ ಅಶೋಕ ತಂಡದಿಂದ ಡೊಳ್ಳು ಕುಣಿತ ಜನಮನ ಸೆಳೆಯಿತು.
ಜನರ ಬದುಕಿಗೆ ಆಸರೆಯಾದ ಗ್ಯಾರಂಟಿ
ಯುವನಿಧಿ ಮೂಲಕ ಡಿಪ್ಲೊಮಾ ಪದವೀಧರರಿಗೆ ₹ ೧೫೦೦ ಮತ್ತು ಪದವೀಧರರಿಗೆ ₹ ೩೦೦೦ವನ್ನು ೧೮ ತಿಂಗಳು ನೀಡುವ ಯೋಜನೆಯಾಗಿದೆ. ಇದರ ಅನುಕೂಲ ಪಡೆದು ಬದುಕು ಕಟ್ಟಿಕೊಳ್ಳಬಹುದು. ಒಬ್ಬ ಅದವೀಧರ ₹ ೫೪ ಸಾವಿರ ಮತ್ತು ಒಬ್ಬ ಡಿಪ್ಲೊಮಾ ಪದವೀಧರ ₹ ೨೭ ಸಾವಿರ ಭತ್ಯೆ ಪಡೆಯಲು ಅರ್ಹರಾಗಿದ್ದು ಇದೊಂದು ಮಹತ್ವದ ಯೋಜನೆಯಾಗಿದೆ.
ಕಾಂಗ್ರೆಸ್‌ ಸರ್ಕಾರದಿಂದ ಜನರ ಹಿತ: ರಾಯರಡ್ಡಿ
ಕ್ಷೇತ್ರದ ಪ್ರತಿಯೊಂದು ಹಳ್ಳಿಗಳಲ್ಲಿ ನಾನಾ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿವೆ. ಕ್ಷೇತ್ರದ ಜನರು ಅಭಿವೃದ್ಧಿಯ ವಿಚಾರಕ್ಕೆ ಹೆಚ್ಚಿನ ಸಹಕಾರ ನೀಡುತ್ತಿದ್ದಾರೆ. ಬಸ್ ನಿಲ್ದಾಣ, ಕೆರೆ ನಿರ್ಮಾಣ, ಕಲ್ಯಾಣ ಮಂಟಪ ಸೇರಿದಂತೆ ನಾನಾ ಯೋಜನೆಗಳ ಅಭಿವೃದ್ಧಿಗೆ ಭೂಮಿ ಬೇಕಾಗಿದ್ದು ಹಣ ನೀಡಿದರೂ ಭೂಮಿ ನೀಡುತ್ತಿಲ್ಲ.
ಶಾಂತಿ, ಸೌರ್ಹಾದತೆಯಿಂದ ರಂಜಾನ್ ಆಚರಿಸಿ
ರಂಜಾನ್ ಹಬ್ಬವನ್ನು ಶಾಂತಿಯುತವಾಗಿ ಆಚರಿಸುವ ದಿಸೆಯಲ್ಲಿ ಮುಖಂಡರು ಮುನ್ನಚ್ಚರಿಕೆ ವಹಿಸಬೇಕು. ತಾವೂ ನೀಡಿರುವ ಸಲಹೆಗಳನ್ನು ಸಹ ಗಂಭೀರವಾಗಿ ಪರಿಗಣಿಸಲಾಗುವುದು. ಕೊಪ್ಪಳ ನಗರ ಹಾಗೂ ಜಿಲ್ಲೆ ಶಾಂತಿಗೆ ಹೆಸರಾಗಿದೆ. ಅದಕ್ಕೆ ಎಲ್ಲರೂ ಬದ್ಧವಾಗಿರಬೇಕು. ಕಿಡಿಗೇಡಿಗಳು ಮಾಡುವ ಕುತಂತ್ರಕ್ಕೆ ಸಮಾಜದ ಶಾಂತಿ ಕೆಡುವುದು ಬೇಡ.
ನುಡಿಜಾತ್ರೆಗೆ ಸಿಂಗಾರಕೊಂಡ ಗಂಗಾವತಿ
ಸಾಹಿತ್ಯಾಸಕ್ತರ ಸ್ವಾಗತಕ್ಕಾಗಿ ವಿವಿಧ ಸಮಿತಿ ರಚಿಸಿದ್ದು ಸಿದ್ಧತೆ ಕೈಗೊಂಡಿವೆ. ಸಮ್ಮೇಳನಕ್ಕೆ ಬರುವ ಸಾಹಿತಿಗಳು, ಕನ್ನಡಾಭಿಮಾನಿಗಳಿಗೆ ಯಾವುದೇ ಕೊರತೆಯಾಗದಂತೆ ಅಚ್ಚುಕಟ್ಟಾದ ವ್ಯವಸ್ಥೆ ಮಾಡಿದ್ದು, 16 ಮಹಾದ್ವಾರ ನಿರ್ಮಿಸಲಾಗಿದೆ.
ಮನುಷ್ಯನಿಗೆ ಆಹಾರಕ್ಕಿಂತ ನೀರು ಮುಖ್ಯ
ಮನುಷ್ಯನಿಗೆ ಆಹಾರಕ್ಕಿಂತಲೂ ಕುಡಿಯುವ ನೀರು ಬಹುಮುಖ್ಯವಾಗಿದ್ದು ನಮಗೆಷ್ಟು ಅಗತ್ಯವೋ ಅಷ್ಟೇ ಬಳಸಿಕೊಂಡು ನೀರು ವ್ಯರ್ಥವಾಗಿ ಹರಿದುಹೋಗದಂತೆ ಜಾಗೃತಿ ವಹಿಸಬೇಕು. ಹಣ ಕೊಟ್ಟರೆ ಆಹಾರ ಎಲ್ಲಿಯಾದರೂ ಸಿಗಬಹುದು. ಆದರೆ, ಹಣ ಕೊಟ್ಟರು ನೀರು ಸಿಗುವುದು ಕಷ್ಟ ಸಾಧ್ಯ.
ಬಸ್ ನಿಲ್ದಾಣ-ಭವನ ನಿರ್ಮಾಣಕ್ಕೆ ಸ್ಥಳ ಪರಿಶೀಲನೆ
ಶ್ರೀಗವಿಸಿದ್ಧೇಶ್ವರ ಮಠದ ನಿವೇಶನದಲ್ಲಿ ಈ ಹಿಂದೆ ಭವನ ನಿರ್ಮಿಸಿದ್ದು, ಉಳಿದ ನಿವೇಶನದಲ್ಲಿ ಭವನ ನಿರ್ಮಿಸುವುದು ಸೂಕ್ತವಾಗಿದೆ. ಗ್ರಾಮದಲ್ಲಿ ವಿವಾಹ ಸೇರಿದಂತೆ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಲು ಭವನ ನಿರ್ಮಾಣಕ್ಕಾಗಿ ಸರ್ಕಾರ ₹ 3 ಕೋಟಿ ಮುಂಜೂರು ಮಾಡಿದೆ. ಹೀಗಾಗಿ ನಿವೇಶನ ನೀಡುವಂತೆ ಗವಿಸಿದ್ಧೇಶ್ವರ ಶ್ರೀಗಳನ್ನು ಭೇಟಿ ಮಾಡಿ ಮನವಿ ಮಾಡಲಾಗುವುದು.
  • < previous
  • 1
  • ...
  • 65
  • 66
  • 67
  • 68
  • 69
  • 70
  • 71
  • 72
  • 73
  • ...
  • 461
  • next >
Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved